nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    • ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ
    • ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ
    • ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು
    ತುಮಕೂರು January 4, 2022

    ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು

    By adminJanuary 4, 2022No Comments1 Min Read

    ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು.

    ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ.


    Provided by
    Provided by

    ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್’ರವರು, ” ನಮಗೆ ದೇಶವನ್ನು ಪ್ರತಿನಿಧಿಸುವ ಭಾಗ್ಯ ಸಿಕ್ಕಿದ್ದೇ ನಮ್ಮ ಪುಣ್ಯ , ಇದಕ್ಕೆಲ್ಲ ಕಾರಣ ಮಕ್ಕಳ ಕಠಿಣ ಪರಿಶ್ರಮ ಮತ್ತು ಶ್ರೀ ನಿರ್ಮಲಾನಂದ ಸ್ವಾಮಿ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ” ಎಂದರು

    ಈ ಕ್ರೀಡಾಕೂಟವು ಜನವರಿ 05 ರಿಂದ 9 ರವರೆಗೆ ನಡೆಯಲಿದೆ. ಏನೇ ಆಗಲಿ ದೇಶವನ್ನು ಪ್ರತಿನಿದಿಸುತ್ತಿರುವ ನಮ್ಮ ರಾಜ್ಯದ ಹಳ್ಳಿ ಪ್ರತಿಭೆಗಳಿಗೆ ಶುಭವಾಗಲಿ ಮತ್ತು ಗೆದ್ದು ಬರಲಿ ಎಂಬುದೇ ” ನಮ್ಮ ತುಮಕೂರು ” ಮಾಧ್ಯಮದ ಆಶಯ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ

    June 14, 2026

    ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ

    June 14, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಸಿರಾ: ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಜನಜಾಗೃತಿ ವೇದಿಕೆ ಟ್ರಸ್ಟ್, ರಾಜ್ಯ ಮದ್ಯಪಾನ…

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ

    June 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.