nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು
    ತುಮಕೂರು January 4, 2022

    ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು

    By adminJanuary 4, 2022No Comments1 Min Read

    ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು.

    ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ.

    ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್’ರವರು, ” ನಮಗೆ ದೇಶವನ್ನು ಪ್ರತಿನಿಧಿಸುವ ಭಾಗ್ಯ ಸಿಕ್ಕಿದ್ದೇ ನಮ್ಮ ಪುಣ್ಯ , ಇದಕ್ಕೆಲ್ಲ ಕಾರಣ ಮಕ್ಕಳ ಕಠಿಣ ಪರಿಶ್ರಮ ಮತ್ತು ಶ್ರೀ ನಿರ್ಮಲಾನಂದ ಸ್ವಾಮಿ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ” ಎಂದರು

    ಈ ಕ್ರೀಡಾಕೂಟವು ಜನವರಿ 05 ರಿಂದ 9 ರವರೆಗೆ ನಡೆಯಲಿದೆ. ಏನೇ ಆಗಲಿ ದೇಶವನ್ನು ಪ್ರತಿನಿದಿಸುತ್ತಿರುವ ನಮ್ಮ ರಾಜ್ಯದ ಹಳ್ಳಿ ಪ್ರತಿಭೆಗಳಿಗೆ ಶುಭವಾಗಲಿ ಮತ್ತು ಗೆದ್ದು ಬರಲಿ ಎಂಬುದೇ ” ನಮ್ಮ ತುಮಕೂರು ” ಮಾಧ್ಯಮದ ಆಶಯ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    ತಿಪಟೂರು: ತಾಲೂಕಿನಾದ್ಯಂತ ಕುಡಿಯುವ ನೀರು ಮತ್ತು ಅಸಮರ್ಪಕ ವಿದ್ಯುತ್ ಸರಬರಾಜಿನಿಂದಾಗಿ ಜನ ಹಾಗೂ ಜಾನುವಾರುಗಳಿಗೆ ನೀರು-ಮೇವಿಗೆ ತೀವ್ರ ಅಭಾವ ಉಂಟಾಗಿದೆ.…

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.