nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025
    Facebook Twitter Instagram
    ಟ್ರೆಂಡಿಂಗ್
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ
    • ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?
    • ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು
    • ಹುಲಿ ದಾಳಿ | ಸಫಾರಿ ಬಂದ್ ಅಸಂಬದ್ಧ: ನಿಖಿಲ್ ಕುಮಾರಸ್ವಾಮಿ ಆಕ್ರೋಶ
    • ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ
    • ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು
    ತುಮಕೂರು January 4, 2022

    ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು

    By adminJanuary 4, 2022No Comments1 Min Read

    ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು.

    ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ.


    Provided by
    Provided by

    ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್’ರವರು, ” ನಮಗೆ ದೇಶವನ್ನು ಪ್ರತಿನಿಧಿಸುವ ಭಾಗ್ಯ ಸಿಕ್ಕಿದ್ದೇ ನಮ್ಮ ಪುಣ್ಯ , ಇದಕ್ಕೆಲ್ಲ ಕಾರಣ ಮಕ್ಕಳ ಕಠಿಣ ಪರಿಶ್ರಮ ಮತ್ತು ಶ್ರೀ ನಿರ್ಮಲಾನಂದ ಸ್ವಾಮಿ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ” ಎಂದರು

    ಈ ಕ್ರೀಡಾಕೂಟವು ಜನವರಿ 05 ರಿಂದ 9 ರವರೆಗೆ ನಡೆಯಲಿದೆ. ಏನೇ ಆಗಲಿ ದೇಶವನ್ನು ಪ್ರತಿನಿದಿಸುತ್ತಿರುವ ನಮ್ಮ ರಾಜ್ಯದ ಹಳ್ಳಿ ಪ್ರತಿಭೆಗಳಿಗೆ ಶುಭವಾಗಲಿ ಮತ್ತು ಗೆದ್ದು ಬರಲಿ ಎಂಬುದೇ ” ನಮ್ಮ ತುಮಕೂರು ” ಮಾಧ್ಯಮದ ಆಶಯ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ

    December 1, 2025

    ಡಿ.3: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ: ಮಹಾಕುಂಭಾಭೀಷೇಕ ಮಹೋತ್ಸವ

    November 30, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಮಧುಗಿರಿ: ಕನ್ನಡ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ವಿಧಾನಸಭಾ ಸಚಿವಾಲಯದ ನಿರ್ದೇಶಕ ಶಶಿಧರ್ ತಿಳಿಸಿದರು. ಪಟ್ಟಣದ ಏಕಾಶಿಲಾ ಬೆಟ್ಟದಲ್ಲಿ…

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.