nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರ್ಜಲ ಚೇತನ ರೈತರಿಗೆ ವರದಾನ | ಜನಾರ್ದನ್
    ಗುಬ್ಬಿ November 4, 2021

    ಅಂತರ್ಜಲ ಚೇತನ ರೈತರಿಗೆ ವರದಾನ | ಜನಾರ್ದನ್

    By adminNovember 4, 2021No Comments2 Mins Read
    antharjala

    ಗುಬ್ಬಿ: ಕೆಂದ್ರ ಸರ್ಕಾರದ ಮಹತ್ವದ ಯೋಜನೆಯಾದ  ಅಂತರ್ಜಲ ಚೇತನ ಎಂಬ ಯೋಜನೆಯಿಂದ ಗ್ರಾಮೀಣ ಪ್ರದೇಶಗಳ ರೈತರ ಜಮೀನಿನಲ್ಲಿ  ಅಂತರ್ಜಲ ಹೆಚ್ಚಿಸುವ ಕಾಮಗಾರಿ ಮಾಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಗುಬ್ಬಿ ತಾಲ್ಲೂಕಿನ ಕ್ವಾರ್ಡಿನೇಟರ್ ಜನಾರ್ದನ್  ತಿಳಿಸಿದರು.

    ಗುಬ್ಬಿ ನಗರದ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಡಾ ಶ್ರೀ ಶ್ರೀ ರವಿಶಂಕರ್ ಗುರೂಜಿ ಯವರ ಆರ್ಟ್ ಆಫ್ ಲಿವಿಂಗ್ ಸೆಂಟರ್ ನ ಸಹಯೋಗದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲ ಚೇತನ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆ ಸಂಪೂರ್ಣ ಕೆಂದ್ರ ಸರ್ಕಾರದ ಯೋಜನೆಯಾಗಿದ್ದು ಗುಬ್ಬಿ ತಾಲ್ಲೂಕಿನ 34 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮಗಳಿಗೆ ಒಳಪಟ್ಟಿದ್ದು  ಗ್ರಾಮ ಪಂಚಾಯ್ತಿಗೆ ಒಬ್ಬರು ಆಸಕ್ತಿಯುಳ್ಳ  ಯುವಕರನ್ನು C P O ಗಳನ್ನು (ಗ್ರಾಮ ಪಂಚಾಯ್ತಿ ಕ್ವಾರ್ಡಿನೇಟರ್)ಆಗಿ ಆಯ್ಕೆ ಮಾಡುವ ಮೂಲಕ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು.


    Provided by

    ಈ ಯೋಜನೆಯ ಅಡಿಯಲ್ಲಿ ಗ್ರಾಮೀಣ ಭಾಗದ ರೈತರ ಜಮೀನಿನಲ್ಲಿ ಯಾವ ರೀತಿಯಲ್ಲಿ ಕೇಲಸ ಮಾಡಿದರೆ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂಬುದರ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುವ ಮೂಲಕ ರೈತರ ಜೊತೆಗೂಡಿ ರೈತರಿಂದಲೇ ಯಾವುದೇ ಯಂತ್ರಗಳ ಸಹಯವಿಲ್ಲದಂತೆ ಕಾಮಗಾರಿ ನೇಡೆಸುವುದರಿಂದ ರೈತರಿಗೆ ಉದ್ಯೋಗ ಖಾತರಿಯಿಂದ ಅವರ ಕೂಲಿ ದೂರಕಿಕೊಡುವುದು ಇದರ  ಉದ್ದೇಶವಾಗಿದೆ ಎಂದು ತಿಳಿಸಿದರು.

    ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ರೈತರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಯಲು ಮುಂದಾದರೆ 1700 ರಿಂದ 1800 ನೂರು ಅಡಿ ಆಳವಾಗಿ ಕೊರೆಸಿದರು  ನೀರು ಸಿಗುವುದಿಲ್ಲ ಅಂತರ್ಜಲ ಸಂಪೂರ್ಣ ಕೆಳಮುಖವಾಗಿ ಹೋಗಿದೆ ಇದಕ್ಕೆ ಮನುಷ್ಯನ ದುರಾಸೆಯು ಕಾರಣ ನಾವುಗಳು ಪ್ರಕೃತಿಯಲ್ಲಿನ ಪರಿಸರ ಸಂರಕ್ಷಣೆ ಮಾಡದೆ  ನಾಷಮಾಡುತ್ತಿರುವುದರ ಫಲವಾಗಿ ಅಂತರ್ಜಲ ಬತ್ತಿಹೋಗುತ್ತಿದೆ  ಮುಂದಿನ ದಿನಗಳಲ್ಲಿ ನಾವು ನೀರಿಗಾಗಿ ಪರಿತಪಿಸುವ ಪರಿಣಾಮ ಎದುರಿಸುವ ಪರಿಸ್ಥಿಯನ್ನು  ಕಾಣುವ ದಿನಗಳು ದೂರವಿಲ್ಲ  ಎಂದರು.

    ಈ ಯೋಜನೆಯಲ್ಲಿ ನೇರವಾಗಿ ಹಳ್ಳಿ ಜನ ಕೇಲಸ ಮಾಡುತ್ತಾರೆ ಅವರೆ ಹಣ ಪಡೆಯುತ್ತಾರೆ ನಾವುಗಳು ರೈತರ ಬಳಿ ಹೋಗಿ ಇದರಿಂದಾಗುವ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ ಒಬ್ಬ ರೈತನ ಕೊಳವೆ ಬಾವಿ ಬತ್ತಿಹೋದರೆ ಅತನು ಕನಿಷ್ಠ ಪಕ್ಷ ಐದು ಲಕ್ಷ ಮತ್ತೆ ಬಂಡವಾಳ ಹೂಡಿಕೆ ಮಾಡಬೇಕಾಗುತ್ತದೆ ಅದನ್ನು ತಡೆಗಟ್ಟಲು ನಾವು ರೈತರ ಜಮೀನಿನಲ್ಲಿ ಮಳೆ ನೀರು ಸಂಗ್ರಹವಾಗುವಂತ ಜಾಗವನ್ನು ಗುರುತಿಸಿ  ಜಿ ಪಿ ಎಸ್  ಮಾಡುವ ಮೂಲಕ ರೀಚಾರ್ಜ ಬೊರ್ ವೆಲ್ ಮಾಡಿ ಅಲ್ಲಿ ಶೇಖರಣೆ ಆದಂತಹ ನೀರು ಕೊಳವೆ ಬಾವಿಗೆ ಹೋಗಿ ಅಲ್ಲಿನ ಅಂತರ್ಜಲ ಹೆಚ್ಚಿದಾಗ ರೈತರಿಗೆ ನೀರಿನ ಸಮಸ್ಯೆ ಇಲ್ಲಾದಂತಾಗಿ ಅವರು ಚಾನೆಲ್ ನೀರು ಬರುವವರೆಗೂ ಕಾಯುವಂತ ಪರಿಸ್ಥಿತಿ ಎದುರಾಗುವುದ್ದಿಲ್ಲ  ಈ ಯೋಜನೆ ಸಫಲವಾಗಬೇಕೆಂದರೆ ರೈತರ ಸಹಕಾರ ತುಂಬಾ ಅಗತ್ಯವಿದೆ ಇದರ ಪ್ರಯೋಜನವನ್ನು ತಾಲ್ಲೂಕಿನ ಎಲ್ಲಾ ರೈತ ಬಂದುಗಳು ಪಡೆಯಲು ಮುಂದಾಗಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ನಿಂಗೇಗೌಡ  ನಿಟ್ಟುರು ನಾಗಭೂಷಣ್ . C S  ಪುರ ರವಿಗೌಡ  .ಚಿಕ್ಕರಂಗೆಗೌಡ. ಚನ್ನಬಸವಯ್ಯ. ಬೈರೇಶ್. ಶಿವಕುಮಾರ್. ಶಿವರಾಜ್ .ಮುಂತಾದವರು ಭಾಗವಹಿಸಿದ್ದರು.

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.