nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಪತಿ ಸಾವು, ಪತ್ನಿಗೆ ಗಾಯ
    ಕೊರಟಗೆರೆ June 16, 2022

    ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಪತಿ ಸಾವು, ಪತ್ನಿಗೆ ಗಾಯ

    By adminJune 16, 2022No Comments1 Min Read
    koratagere

    ತುಮಕೂರು: ಬೈಕ್ ​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಜೋನಿಗರಹಳ್ಳಿ ಕ್ರಾಸ್​​ನಲ್ಲಿ ನಡೆದಿದೆ.

    ಕೊರಟಗೆರೆ ಪಟ್ಟಣ ನಿವಾಸಿ ಅಲಿಂಪಾಷ್ ಮೃತ ಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ತಮ್ಮ ಪತ್ನಿಯ ಜೊತೆಗೆ ಕೊರಟಗೆರೆಯಿಂದ ತೋವಿನಕೆರೆಗೆ ಅಕ್ಕನ ಮನೆಗೆ ಹೊಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಬೈಕ್ ​ಗೆ ಡಿಕ್ಕಿಯಾಗಿದೆ.


    Provided by
    Provided by

    ಅಪಘಾತದ ವೇಳೆ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಅಲಿಂಪಾಷ್ ಪತ್ನಿಗೆ ಕೂಡ ಗಾಯವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆ ಸಂಬಂಧ ಕೊರಟಗೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.