nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ನಾನು ಅಯೋಗ್ಯ’ ಅಂತ ಕ್ಷಮೆ ಕೇಳಿ ರಾಜೀನಾಮೆ ಕೊಡಿ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಮಾಧುಸ್ವಾಮಿ ವಾಗ್ದಾಳಿ
    ತುಮಕೂರು January 24, 2025

    ‘ನಾನು ಅಯೋಗ್ಯ’ ಅಂತ ಕ್ಷಮೆ ಕೇಳಿ ರಾಜೀನಾಮೆ ಕೊಡಿ: ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಮಾಧುಸ್ವಾಮಿ ವಾಗ್ದಾಳಿ

    By adminJanuary 24, 2025No Comments1 Min Read
    madhuswamy

    ತುಮಕೂರು: ತುಮುಲ್ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಿ ಪಾವಗಡ ಶಾಸಕ ವೆಂಕಟೇಶ್ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಬಿಜೆಪಿ  ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಪಾವಗಡದವರನ್ನ ನಾಮನಿರ್ದೇಶನ ಮಾಡಿ ಅಧ್ಯಕ್ಷನ ಮಾಡಿ ನಮ್ಮ ಮುಖದ ಮೇಲೆ ಕೆನ್ನೆಗೆ ಒಡೆದಂತಾಗಿದೆ.  ಇದಕ್ಕಿಂತ ನಾಚಿಕೆಗೇಡಿನ ಸ್ಥಿತಿ ಒಕ್ಕೂಟ ವ್ಯವಸ್ಥೆಗೆ ಬರಬಾರದು. ಅವರೇನಾದ್ರು ಸಹಕಾರ ಮಂತ್ರಿ ಅನ್ನೋ ಯೋಗ್ಯತೆ ಇದ್ರೆ ಬಂದು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು, ನಾನು ಸಹಕಾರ ಕ್ಷೇತ್ರಕ್ಕೆ ಅಯೋಗ್ಯ ನಾನು, ಈ ಕ್ಷೇತ್ರಕ್ಕೆ ಯೋಗ್ಯನಲ್ಲ ಅಂತಾ ರಾಜೀನಾಮೆ ಕೊಡಬೇಕು ಎಂದು ಮಾಧುಸ್ವಾಮಿ ಕಿಡಿಕಾರಿದರು.


    Provided by
    Provided by

    ನಾನು ಅಧಿಕಾರದಲ್ಲಿದ್ದಾಗ ನನ್ನದು ನಡೀತಾ ಇತ್ತು, ಒಂದು ದಿನ ಆ ವ್ಯವಸ್ಥೆಗೆ ಬಾಯಾಕಿಲ್ಲ. ನಾವು ನಮ್ಮ ಹಾಗೇ ಗೆದ್ದು ಬಂದಿದ್ದಾರೆ ಅವರ ಆಡಳಿತ ಅವರು ಮಾಡಲಿ ಎಂತಾ ಹೇಳಿದವರು ನಾವು. ರೈತ ಕೆನ್ನೆಮೇಲೆ ಒಡೆದಂಗೆ ಹತ್ತು ಜನರಲ್ಲಿ ಅವರು ಯಾರಿಗಾದ್ರು ಅಧ್ಯಕ್ಷ ಸ್ಥಾನ ಕೊಡಲಿ. ನಾವು ಯಾರಿಗೆ ಓಟ್ ಹಾಕಬೇಕು ಅಂತಾ ತೀರ್ಮಾನ ಮಾಡಿರಲಿಲ್ಲ.  ನಮ್ಮ ಗುಂಪಿಗೆ ಶಕ್ತಿ ಇರಲಿಲ್ಲ ಕಾಂಗ್ರೆಸ್ ಅವರು ಆಗ್ತಾರ‌ ಆಗಲಿ ಅಂತಾ.  ಗೆದ್ದ ಹತ್ತು ಜನ ಆಚೇ ಇಟ್ಟು ನಾಮನಿರ್ದೇಶನ ಮಾಡಿ ಅಧ್ಯಕ್ಷ ಮಾಡ್ತಾರೆ ಅಂದ್ರೆ ಈ ಕಸರತ್ತು ನಾವು ಮಾಡಬೇಕಿತ್ತಾ ಎಂದು ಅವರು ಅವರು ಪ್ರಶ್ನಿಸಿದರು.

    ಓಟ್ ಹಾಕಿಸಿಕೊಂಡು ಇಷ್ಟೇಲ್ಲಾ ಕಷ್ಟ ಪಟ್ರು ಗೆದ್ದೋರು ಯಾರು ಬೇಕಾಗಿಲ್ಲ.  ಕೆಎಂಎಫ್ ಅಲ್ಲಿ ಇಂತಹದದ್ದೇ ಸ್ಥಿತಿ ಮುಚ್ಚು ಬಿಡ್ಲಿ ಕೆಎಂಎಫ್ ನಾ ಎಂದು  ಚಿಕ್ಕನಾಯಕನಹಳ್ಳಿ ಅಭಿನಂದನಾ ಸಮಾರಂಭದಲ್ಲಿ  ರಾಜಣ್ಣ ವಿರುದ್ಧ ಮಾಧುಸ್ವಾಮಿ ಹರಿಹಾಯ್ದರು.


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/BR3b3qhWZWaCzpD1m6N5uu

    admin
    • Website

    Related Posts

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.