nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ  ಪ್ರಶಸ್ತಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025
    Facebook Twitter Instagram
    ಟ್ರೆಂಡಿಂಗ್
    • ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ  ಪ್ರಶಸ್ತಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್
    • ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು
    • ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು
    • ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ
    • ಬೀದರ್ | ತಾಯಿ, ಮಗು ನಾಪತ್ತೆ: ಪತ್ತೆಗಾಗಿ ಮನವಿ
    • ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ: ಛಲ ಇದ್ದರೆ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
    • ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    By adminMay 18, 2025No Comments1 Min Read
    fast food

    ತುಮಕೂರು:  ರುಡ್‌ಸೆಟ್ ಸಂಸ್ಥೆಯ ವತಿಯಿಂದ ಜೂನ್ 10 ರಿಂದ 12 ದಿನಗಳ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.


    Provided by
    Provided by

    ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

    ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9380220884, 9380162042, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    80 ವರ್ಷ ಮೇಲ್ಪಟ್ಟ ಹಿರಿಯ ಚೇತನರಿಗೆ ಗೌರವ ಸಮರ್ಪಣೆ

    December 17, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ  ಪ್ರಶಸ್ತಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ಸರಗೂರು: ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ  ಪ್ರಶಸ್ತಿ ಬಂದಿದೆ. ಈ ವೈದ್ಯರು ಹಾಗೂ ಸಿಬ್ಬಂದಿಗಳು ಹೆಚ್ಚಿನ ರೀತಿಯಲ್ಲಿ…

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.