nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    ತುಮಕೂರು November 25, 2025

    ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ

    By adminNovember 25, 2025No Comments1 Min Read
    fishermen

    ತುಮಕೂರು: ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆಯ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಹಾಗೂ ಜೀವಂತ ಮೀನು ಮಾರಾಟ ಮಳಿಗೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲು ಮೀನುಗಾರಿಕೆಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ದೊಡ್ಡ ಎಣ್ಣೆಗೆರೆ ಗ್ರಾಮ ಪಂಚಾಯತಿಯ ದೊಡ್ಡಹುಲ್ಲೇನಹಳ್ಳಿ, ಮತ್ತಿಘಟ್ಟ ಗ್ರಾಪಂ, ಮಾದಾಪುರ, ಬರಕನಾಳು ಗ್ರಾಪಂ, ಹಂದಿಗನಾಡು ಹಾಗೂ ರಾಮನಹಳ್ಳಿ ಗ್ರಾಪಂ, ಜಾಣೇಹಾ‌, ಶಿರಾ ತಾಲ್ಲೂಕು ರಾಮಲಿಂಗಪುರ ಗ್ರಾಪಂ, ಕುಂಬಾರಹಳ್ಳಿ, ಮಾರಗೊಂಡನಹಳ್ಳಿ, ಗೋಪಾಲದೇವರಹಳ್ಳಿ ಗ್ರಾಪಂ, ಬಟ್ಟಿಗಾನಹಳ್ಳಿ ಸಿದ್ಧಕೋಣ, ಚಿನ್ನೇನಹಳ್ಳಿ ಗ್ರಾಪಂ, ಜೋಡಿದೇವರಹಳ್ಳಿ, ಸಲುಪರಹಳ್ಳಿ: ಪಾವಗಡ ತಾಲ್ಲೂಕು ಪೋತಗಾನಹಳ್ಳಿ ಗ್ರಾಪಂ. ದಳವಾಯಿಹಳ್ಳಿ, ಹೊಸದುರ್ಗ, ಚಿಕ್ಕನಹಳ್ಳಿ ಗ್ರಾಪಂ, ಹನುಮನಬೆಟ್ಟ, ರಂಗಸಮುದ್ರ ಗ್ರಾ.ಪಂ. ರಂಗಸಮುದ್ರ, ಬೆಳ್ಳಿಬಟ್ಟು, ಮರಿದಾಸನಹಳ್ಳಿ ಗ್ರಾಪಂ. ಹನುಮಂತನಹಳ್ಳಿ, ನ್ಯಾಯದಗುಂಟೆ ಗ್ರಾಪಂ. ಹೊಟ್ಟೆಬೊಮ್ಮನಹಳ್ಳಿ, ಮಧುಗಿರಿ ತಾಲ್ಲೂಕು ಹೊಸಕೆರೆ ಗ್ರಾಪಂ, ಬಸವನಹಳ್ಳಿ, ಚಿಕ್ಕದಾಳವಟ್ಟ ಗ್ರಾ.ಪಂ. ವಿಟ್ಲಾಪುರ, ಕೊಡಿಗೇನಹಳ್ಳಿ ಗ್ರಾಪಂ, ಗುಟ್ಟೆ, ಸಿಂಗನಹಳ್ಳಿ ಗ್ರಾ.ಪಂ. ಮುತ್ಯಾಲಮ್ಮನಹಳ್ಳಿ ಕೊರಟಗೆರೆ ತಾಲ್ಲೂಕು ಪಂಚಹಳ್ಳಿ ಗ್ರಾಪಂ, ಹಂಚಿಹಳ್ಳಿ; ತುಮಕೂರು ತಾಲ್ಲೂಕು ಸೋರೆಕುಂಟೆ ಗ್ರಾಪಂ, ಲಿಂಗೇನಹಳ್ಳಿ, ಬೆಳ್ಳಾವಿ ಗ್ರಾಪಂ, ದೊಡ್ಡವೀರನಹಳ್ಳಿ ಊರುಕೆರೆ ಗ್ರಾಪಂ, ಕುನ್ನೂರು, ಗುಬ್ಬಿ ತಾಲ್ಲೂಕು ಶಿವಪುರ ಗ್ರಾಪಂ, ಉಂಗನಾಳ, ನಲ್ಲೂರು ಗ್ರಾಪಂ, ಕಲ್ಲುಗುಡಿ, ಇರಕಸಂದ್ರ ಗ್ರಾಮ. ಜಾಲಗುಣಿ ಹಾಗೂ ಅಳಿಲುಘಟ್ಟ ಗ್ರಾಮ ಪಂಚಾಯತಿಯ ಸಾಗಸಂದ್ರ ಗ್ರಾಮದಲ್ಲಿನ ಮೀನುಗಾರರು ಮಾತ್ರ ಅರ್ಜಿ ಸಲ್ಲಿಸಬಹುದು.


    Provided by
    Provided by

    ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಯನ್ನು ಸಂಪರ್ಕಿಸಬೇಕೆಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್…

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.