nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಪ್ರಶಸ್ತಿಗಾಗಿ ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನ
    ತುಮಕೂರು August 12, 2024

    ರಾಜ್ಯ ಪ್ರಶಸ್ತಿಗಾಗಿ ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನ

    By adminAugust 12, 2024No Comments1 Min Read
    award

    ತುಮಕೂರು: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

    ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ, ಹಿರಿಯನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯನಾಗರಿಕರಿಗೆ ೬ ವೈಯಕ್ತಿಕ ಹಾಗೂ ಹಿರಿಯನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೧ ಸಂಸ್ಥೆ ಸೇರಿ ಒಟ್ಟು ೭ ಪ್ರಶಸ್ತಿಗಳನ್ನು ನೀಡಲಾಗುವುದು.

    ಆಸಕ್ತ ಹಿರಿಯ ನಾಗರಿಕರು/ಸಂಸ್ಥೆಗಳು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಎಂ.ಜಿ.ರಸ್ತೆ, ತುಮಕೂರು ಇವರಿಂದ ಅರ್ಜಿ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೩೧ರೊಳಗಾಗಿ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಜಿಲ್ಲಾ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ.ವಾ. ಸಂಖ್ಯೆ: ೦೮೧೬-೨೨೭೦೦೨೯ನ್ನು ಸಂಪರ್ಕಿಸಿ ಪಡೆಯಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಚಿದಾನಂದ ಮೂರ್ತಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.