nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ
    • ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ
    • ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ
    • ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
    • ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ
    • ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋಕ್ಸೊ ಕಾಯ್ದೆ : ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನ
    ತುಮಕೂರು December 31, 2024

    ಪೋಕ್ಸೊ ಕಾಯ್ದೆ : ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನ

    By adminDecember 31, 2024No Comments1 Min Read
    thumakur

    ತುಮಕೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೊ ಕಾಯ್ದೆಯಡಿ ಸಂತ್ರಸ್ತ ಮಕ್ಕಳ ವ್ಯಾಸಂಗ ಹಾಗೂ ಭವಿಷ್ಯದ ದೃಷ್ಟಿಯಿಂದ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನಿಸಿದೆ.

    ಅರ್ಜಿ ಸಲ್ಲಿಸುವವರು ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿದ್ದು, ಮಕ್ಕಳೊಂದಿಗೆ ಕೆಲಸ ಮಾಡಿದ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು/ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.

    ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯ ನಿರ್ವಹಿಸಲು ಹಾಗೂ ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದಲ್ಲದೆ ಪ್ರತಿ ಪ್ರಕರಣಕ್ಕೆ 3000 ರೂ. ಸಂಭಾವನೆ ಕೊಡಲಾಗುವುದು.

    ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 2025ರ ಜನವರಿ 6ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೊದಲನೇ ಮಹಡಿ, ಮಹಾತ್ಮಗಾಂಧಿ ಕ್ರೀಡಾಂಗಣ, ತುಮಕೂರು ಇವರಿಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂಖ್ಯೆ:0816-2956699ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    August 21, 2026

    ತುಮಕೂರು: ಸೆ.4ರಂದು ಶ್ರೀ ಕೃಷ್ಣ ಜಯಂತಿ: ಮೆರವಣಿಗೆ ನಡೆಸಲು ಎಡಿಸಿ ಸೂಚನೆ

    August 21, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ

    August 22, 2026

    ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ, ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ…

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.