nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025
    Facebook Twitter Instagram
    ಟ್ರೆಂಡಿಂಗ್
    • ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    • ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು
    • ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ಪು ಕನಸು ನನಸು ಮಾಡಿದ ದೊಡ್ಮನೆ ಕುಟುಂಬ…
    ರಾಜ್ಯ ಸುದ್ದಿ January 22, 2022

    ಅಪ್ಪು ಕನಸು ನನಸು ಮಾಡಿದ ದೊಡ್ಮನೆ ಕುಟುಂಬ…

    By adminJanuary 22, 2022No Comments1 Min Read
    dodmane

    ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಸಿನಿಮಾಗಾಗಿ ಅಪ್ಪು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಪ್ಪು ಹುಟ್ಟು ಹಬ್ಬದಂದೆ ಸಿನಿಮಾ ನೊಡಬೇಕು ಎಂದು ಎದುರುನೋಡುತ್ತಿದ್ದಾರೆ. ಇದಕ್ಕಾಗಿ ಚೇತನ್ ಸಿನಿಮಾಗೆ ಸಂಪೂರ್ಣ ಶ್ರಮ ಹಾಕಿ ಆದಷ್ಟು ಬೇಗ ಸಿನಿಮಾವನ್ನ ಮುಗಿಸುವ ಯೋಜನೆಯಲ್ಲಿದ್ದಾರೆ.

    ಈ ಮಧ್ಯೆ ಸಿನಿ ತಂಡ ಅಪ್ಪು ಅಭಿಮಾನಿಗಳಿಗಾಗಿ ಖುಷಿ ಸುದ್ದಿಯೊಂದನ್ನ ನೀಡಿದೆ. ಜೇಮ್ಸ್ ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಶಿವಣ್ಣ ಮತ್ತು ರಾಘವೇಂದ್ರ ರಾಜ್ ಕುಮಾರ್ ನಟಿಸಿಲಿದ್ದಾರೆ ಎನ್ನುವ ಸುದ್ದಿ ಕೆಲ ದಿನಗಳಿಂದ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ಜೇಮ್ಸ್ ಶೂಟಿಂಗ್ ಶುರುವಾಗಿದ್ದು ಶಿವಣ್ಣ ಮತ್ತು ರಾಘಣ್ಣ ಇಬ್ಬರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಇದನ್ನ ಕೇಳಿ ಅಪ್ಪು ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.


    Provided by
    Provided by

    ಇನ್ನೊಂದೆಡೆ ಅಪ್ಪು ಅವರ ಪಿ ಆರ್ ಕೆ ಪ್ರೊಡಕ್ಷನ್ ನಲ್ಲಿ ಶುರುವಾಗಿದ್ದ ಚಿತ್ರಗಳನ್ನ ಕಂಪ್ಲೀಟ್ ಮಾಡಲು ದೊಡ್ಮನೆ ಮುಂದಾಗಿದೆ. ಅಪ್ಪು ಕನಸಿನ ಯೋಜನೆಗಳನ್ನ ಶೀಘ್ರವೆ ನಿಮ್ಮ ಮುಂದೆ ಪ್ರಸ್ತುತಪಡಿಸಲಿದ್ದೇವೆ ಎಂದು ರಾಘವೇಂದ್ರ ರಾಜ್ ಕುಮಾರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಪುನೀತ್ ರಾಜ್ ಕುಮಾರ್ ಅವರ ಪಿ ಆರ್ ಕೆ ಬ್ಯಾನರ್ ಅಡಿಯಲ್ಲಿ ಸಿದ್ದವಾದ ಚಿತ್ರಗಳ ಪೋಸ್ಟರ್ ಗಳನ್ನನ ರಾಘವೇಂದ್ರ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ. ದಾನೀಶ್ ಸೇಠ್ ಅಭಿನದ ಒನ್ ಕಟ್ ಟೂ ಕಟ್, ರಂಗಾಯಣ ರಘು ಅಭಿನಯದ ಫ್ಯಾಮಿಲಿ ಪ್ಯಾಕ್ ರಾಮ ರಾಮ ರೆ ಖ್ಯಾತಿಯ ನಟರಾದ ಧರ್ಮಣ್ಣ ಶ್ರೀಧರ್ ಅಭಿನಯದ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಮೂರು ಚಿತ್ರಗಳು ಒಟಿಟಿ ಪ್ಲಾಟ್ ಪಾರ್ಮ್ ನಲ್ಲಿ ಬಿಡುಗಡೆಯಾಗಲಿವೆ.

    ವರದಿ :ಆಂಟೋನಿ ಬೇಗೂರು

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು

    December 25, 2025

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    Leave A Reply Cancel Reply

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025

    ಸರಗೂರು:  ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ…

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025

    ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.