nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.
    • ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ
    • ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು
    • ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ
    • ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಎಚ್‌.ಮುನಿಯಪ್ಪ
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ಪು 50ನೇ ವರ್ಷದ ಹುಟ್ಟು ಹಬ್ಬ : ಅಪ್ಪಟ ಅಭಿಮಾನಿಗಳಿಂದ 13 ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
    ಕೊರಟಗೆರೆ March 17, 2025

    ಅಪ್ಪು 50ನೇ ವರ್ಷದ ಹುಟ್ಟು ಹಬ್ಬ : ಅಪ್ಪಟ ಅಭಿಮಾನಿಗಳಿಂದ 13 ಸರ್ಕಾರಿ ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

    By adminMarch 17, 2025No Comments2 Mins Read
    puneeth rajkumar

    ಕೊರಟಗೆರೆ: ಅಭಿಮಾನಿಗಳ ಆರಾಧ್ಯ ದೈವ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ 50ನೇ ವರ್ಷದ  ಜನ್ಮದಿನದ ಪ್ರಯುಕ್ತ 13 ಸರ್ಕಾರಿ ಶಾಲಾ ಮಕ್ಕಳಿಗೆ ಅಭಿಮಾನಿಗಳು ಕಲಿಕಾ ಸಾಮಗ್ರಿಗಳು ಹಾಗೂ ಸಿಹಿ ವಿತರಣೆ  ಮಾಡಿದರು.

    ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಪುರ ಗ್ರಾಮ ಪಂಚಾಯತಿ ಸದಸ್ಯ ವೆಂಕಟರೆಡ್ಡಿ ಹಾಗೂ ಗ್ರಾಮದ ಅಪ್ಪು ಅಪ್ಪಟ ಅಭಿಮಾನಿಗಳಿಂದ ಕರ್ನಾಟಕ ರತ್ನ ಅಭಿಮಾನಿಗಳ ಆರಾಧ್ಯ ದೈವ ಬೆಟ್ಟದ ಹೂವು ಡಾ.ಪುನೀತ್ ರಾಜಕುಮಾರ್ ಜನುಮದಿನದ  ಪ್ರತಿ ವರ್ಷವು ಇಂತಹ ಒಂದಲ್ಲ ಒಂದು ರೀತಿಯ ವಿಶೇಷ ಕಾರ್ಯಕ್ರಮಗಳನ್ನ ಆಯೋಜನೆ  ಮಾಡುತ್ತಿದ್ದಾರೆ.


    Provided by
    Provided by

    ಅಪ್ಪು ಅಪ್ಪಟ ಅಭಿಮಾನಿ  ಬೈಚಾಪುರ ಗ್ರಾಮ ಪಂಚಾಯತಿ ಸದಸ್ಯ ವೆಂಕಟರೆಡ್ಡಿ ಮಾತನಾಡಿ, ಅಭಿಮಾನಿಗಳ ಆರಾಧ್ಯ ದೈವ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮಾರ್ಗದಲ್ಲಿ ನಡೆಯುವುದೇ ನಮ್ಮೆಲ್ಲರ ಪುಣ್ಯ. ಅವರು ನಮ್ಮ ಮನಸ್ಸಿನಲ್ಲಿ ಎಂದೆಂದಿಗೂ ಅಜರಾಮರ. ಅವರ ನೆನಪಿಗಾಗಿ ಪ್ರತಿ ವರ್ಷ ಒಂದಲ್ಲ ಒಂದು ರೀತಿಯ ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ  ಉಪಯೋಗವಾಗುವ ಕಲಿಕಾ ಸಾಮಗ್ರಿಗಳನ್ನು ಇನ್ನಿತರ ಕೆಲಸಗಳನ್ನು ಸಹಾಯದ ಸಹಕಾರ  ನೀಡುತ್ತಾ ಬಂದಿದ್ದೇವೆ ಎಂದು ತಿಳಿಸಿದರು.

    ಬೈಚಾಪುರ ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಅಧ್ಯಕ್ಷರು ಉಪಾಧ್ಯಕ್ಷರು ಒಟ್ಟಿಗೆ ಸೇರಿ ಕನ್ನಡದ ಮೇರು ನಟ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬವನ್ನು ಬಹಳ ಅರ್ಥ ಪೂರ್ಣವಾಗಿ ಆಚರಣೆ ಮಾಡಿಕೊಂಡು ಬಂದಿದ್ದಾರೆ. ಪುನೀತ್ ರಾಜಕುಮಾರ್ ಕನ್ನಡ ಚಲನಚಿತ್ರ ರಂಗದಲ್ಲಿ ಒಬ್ಬ ಬಹಳ ಹೆಸರು ಮಾಡಿದ ವ್ಯಕ್ತಿ ಅದೆಷ್ಟೋ ವಿದ್ಯಾರ್ಥಿ ಗಳಿಗೆ ವಿದ್ಯಾಭ್ಯಾಸ ಮಾಡಲು ಸಹಕಾರ ಮಾಡಿದ ವ್ಯಕ್ತಿ. ಅವರ ವ್ಯಕ್ತಿತ್ವದಿಂದ ಬಹಳಷ್ಟು ಬಲಾಗುತ್ತಿದ್ದೇನೆ. ಅವರ ಸಮಾಜಮುಖಿ ಕೆಲಸ ಕಾರ್ಯಗಳನ್ನು ಇಂದಿನ ಯುವ ಪೀಳಿಗೆ ಮುನ್ನಡೆಸಬೇಕು ಎಂದರು.

    ಇದೇ ಸಂದರ್ಭದಲ್ಲಿ ಬೈಚಾಪುರ ಸರ್ಕಾರಿ ಶಾಲೆಯ ಶಿಕ್ಷಕರು  ವಿದ್ಯಾರ್ಥಿಗಳು ಗ್ರಾಮದ ಮುಖ್ಯಸ್ಥರು ಮುಖಂಡರು ಗ್ರಾಮ ಪಂಚಾಯತಿಯ ಅಧ್ಯಕ್ಷರು ಸದಸ್ಯರು, ಅಪ್ಪು ಅಭಿಮಾನಿಗಳು  ಹಾಜರಿದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಶಿವಮೊಗ್ಗ:  ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ಯು ಅನಾವರಣಗೊಳ್ಳುತ್ತಿರುವುದು ಸಂತಸದ ವಿಷಯ. ಇಂತಹ ಚಿತ್ರಕಲೆ ಸ್ಪರ್ಧೆಗಳು ಮಹಿಳೆಯರಲ್ಲಿ ಸುಪ್ತವಾಗಿ ಅಡಗಿರುವ ಕಲೆ, ಕೌಶಲ್ಯಕ್ಕೆ…

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    ಮಗುವಿನಲ್ಲಿ ನಿರ್ಜಲೀಕರಣ ತಡೆಗೆ ಹಾಲುಣಿಸಿ: ಡಾ.ಯಲ್ಲಾ ರಮೇಶಬಾಬು

    March 17, 2026

    ತಿಪಟೂರಿನಲ್ಲಿ ಪವರ್ ಟ್ರ್ಯಾಕ್ಟರ್‌ ನ ನೂತನ “ಯೂರೋ ಶೌರ್ಯ” ಟ್ರ್ಯಾಕ್ಟರ್ ಲೋಕಾರ್ಪಣೆ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.