nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026
    Facebook Twitter Instagram
    ಟ್ರೆಂಡಿಂಗ್
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಪ್ರಿಲ್ 14ರಂದು ‘ಅಂಬೇಡ್ಕರ್ ಹಬ್ಬ’  | ಮನೆ ಮನೆಗೆ ಸಂವಿಧಾನ ಪೀಠಿಕೆ
    ತುಮಕೂರು March 28, 2022

    ಎಪ್ರಿಲ್ 14ರಂದು ‘ಅಂಬೇಡ್ಕರ್ ಹಬ್ಬ’  | ಮನೆ ಮನೆಗೆ ಸಂವಿಧಾನ ಪೀಠಿಕೆ

    By adminMarch 28, 2022No Comments2 Mins Read
    ambedkar habba

    ತುಮಕೂರು:  ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ (ರಿ) ವತಿಯಿಂದ ಇಂದು ನಗರ ವಂಚಿತ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಾಯಿತು.

    ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ , ಏಪ್ರಿಲ್ 14 ರಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 131ನೇ ಜಯಂತಿ  ಹಾಗೂ ಡಾ.ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿ ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಮನೆಮನೆಗೂ ತಲುಪಿಸಿ ಅಂಬೇಡ್ಕರ್ ಹಬ್ಬ ಆಚರಿಸುವ ಮೂಲಕ ಪ್ರಬುದ್ಧ ಭಾರತದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಿ ಭಾರತವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದರು.


    Provided by
    Provided by

    ಮನೆ ಮನೆಗೆ ಸಂವಿಧಾನ ಪೀಠಿಕೆಯ ಒಂದು ಸಾವಿರ ಪ್ರತಿಯನ್ನು ನೀಡಿ ಸಂವಿಧಾನದ ಅರಿವನ್ನು ಸಾಮಾನ್ಯ ಜನರಿಗೆ ತಿಳಿಸುವ ಮೂಲಕ ಅಂಬೇಡ್ಕರ್ ಚಿಂತನೆಯನ್ನು ಈ ಅಭಿಯಾನದ ಮೂಲಕ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತಕರಕ್ಷಣಾ ಸಮಿತಿಯಿಂದ ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಅಂದು ಬೆಳಗ್ಗೆ  ನಗರದ ಎಳ್ಳರಬಂಡೆಗೆ ಸಮಯ ಬೆಳಗ್ಗೆ 8 ಕ್ಕೆ ,ಭಾರತಿ ನಗರ 8.30ಕ್ಕೆ, ಡಿ.ಎಂ ಪಾಳ್ಯ ಅನುಷ್ಕಾ ಸರ್ಕಲ್ 9ಕ್ಕೆ, ಎಸ್.ಎನ್ ಪಾಳ್ಯ 9-30ಕ್ಕೆ, ಅರಳೀಮರದ ಪಾಳ್ಯ 10 ಕ್ಕೆ, ದಿಬ್ಬೂರ್ ದೇವರಾಜ್ ಅರಸು ಬಡಾವಣೆ ಬೆಳಗ್ಗೆ10.30 ಕ್ಕೆ, ಸಂಪಾದನೆ ಬೆಳಗ್ಗೆ 11ಕ್ಕೆ ಅಭಿಯಾನ ನಡೆಸಲಾಗುವುದು ಎಂದರು.

    ಬಳಿಕ ನಗರದ ಹೃದಯ ಭಾಗದಲ್ಲಿರುವ ಮಾರಿಯಮ್ಮ ನಗರ ವಸತಿ ಸಮುಚ್ಛಯದಲ್ಲಿ ಜೈ ಭೀಮ್ ಯುವಕರ ಸಂಘದಿಂದ ಬೆಳಗ್ಗೆ 11:30 ಗಂಟೆಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹಾಗೂ ಬಾಬು ಜಗಜೀವನ್ರಾಂ ರವರ ಹಬ್ಬವನ್ನು ಆಚರಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಸ್ಲಂ ಶಾಖಾ ಸಮಿತಿ ಪದಾಧಿಕಾರಿಗಳು ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳು ನಡೆಸಲಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಸ್ಲಂ ಸಮಿತಿ ಪದಾಧಿಕಾರಿಗಳಾದ ಶಂಕ್ರಯ್ಯ, ಕಣ್ಣನ್ ,ಅರುಣ್, ತಿರುಮಲಯ್ಯ, ತೇಜಸ್ ಕುಮಾರ್, ಚಕ್ರಪಾಣಿ, ರಂಗನಾಥ್,ಶಾರದಮ್ಮ, ಹನುಮಕ್ಕ, ಲಕ್ಷ್ಮೀಪತಿ, ಲತಾ, ಜಾಬೀರ್ಖಾನ್, ಮೋಹನ್, ಕೃಷ್ಣ, ಧನಂಜಯ್, ಸುಧಾ ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಮಾರುತಿ ಪ್ರಸಾದ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಕೊರಟಗೆರೆ: ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಮಹತ್ವವಿದೆ ಅದರ ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ ಮತ್ತು ಮಾನವೀಯತೆಯ…

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.