nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸನ: ಅರಳಿದ ಕಮಲವನ್ನು ಕೆಡವಲು ಮುಂದಾದ ಪ್ರವೀಣ್ ಕುಮಾರ್
    ಲೇಖನ July 13, 2022

    ಹಾಸನ: ಅರಳಿದ ಕಮಲವನ್ನು ಕೆಡವಲು ಮುಂದಾದ ಪ್ರವೀಣ್ ಕುಮಾರ್

    By adminJuly 13, 2022No Comments2 Mins Read
    praveen kumar

    ಹೆಸರು ಪ್ರವೀಣ್ ಕುಮಾರ್ ಇಮೇಜ್ ಒರಿಜಿನಲ್, ಫೋಟೋ ಫಿನಿಷ್ ವೈಟ್ ಶೀಟ್ ಹಿಸ್ಟರಿ ಇನ್ ಜೆಡಿಎಸ್ ಬ್ಯುಟಿಫುಲ್ ಲಾಂಗ್ವೇಜ್ ಸ್ಕಿಲ್ ಟಾಕ್ ವಂಡರ್ ಫುಲ್ ಮೋರ್ ಹಾನೆಸ್ಟ್ ಮೋರ್ ಹಂಬಲ್ ಮೋರ್ ಸಿಂಪಲ್…

    ಹೌದು. ಪ್ರವೀಣ್ ಕುಮಾರ್ ಅಂದರೆ ವ್ಯಕ್ತಿ ಅಪ್ಪಟ ಬಂಗಾರ ಅಂತ ಇಲ್ಲಿನ ಜನ ಹೇಳ್ತಾರೆ. ಪ್ರವೀಣ್ ಮೈಕ್ ಮುಂದೆ ನಿಂತಾಗ ಅವರನ್ನು ಯಾವ ಪರಿ ಸಂಘಟನಾ ಕೌಶಲ್ಯ ಆವರಿಸುತ್ತದೆ ಎಂದರೆ, ಕೇಳುಗರು ಬೆಕ್ಕಸ ಬೆರಗಾಗುವಂತೆ ಸುಲಿಲಿತವಾಗಿ ಸ್ಪಷ್ಟವಾಗಿ ಸಹಜ ಕನ್ನಡದಲ್ಲಿ ಅರಳು ಹುರಿದಂತೆ ಎಲ್ಲರಿಗೂ ಅರ್ಥವಾಗುವಂತೆ ಅಚ್ಚುಕಟ್ಟಾಗಿ ಏನೇನು ವಿಚಾರ ಮುಟ್ಟಿಸಬೇಕು ಅದನ್ನು ಅಚ್ಚಳಿಯದಂತೆ ಪ್ರಸ್ತುತಪಡಿಸುವ ಜಾಣ್ಮೆಯ ಕಲೆ ಇವರಿಗೆ ಸಿದ್ಧಿಸಿದೆ.


    Provided by
    Provided by

    ಪ್ರವೀಣ್ ಅದ್ಭುತ ಭಾಷಣಕಾರ ಮಾತ್ರ ಅಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಅಪ್ಪಟ ಹೋರಾಟಗಾರನೂ ಕೂಡ ಹೌದು. ಹೇಗೆಂದರೆ ಕೇವಲ ಭಾಷಣಕ್ಕೆ ಸೀಮೀತವಾಗದೆ ಅವರೊಂದಿಗೆ ಮಾತಿಗೆ ಕುಳಿತರೆ ಎಂತಹವರನ್ನೂ ಪ್ರಾದೇಶಿಕ ಪಕ್ಷದತ್ತ ಒಲವು ಮೂಡುವಂತಹ ಸೆಳೆಯುವಂತಹ ದಿವ್ಯಶಕ್ತಿ ಅವರಲ್ಲಿ ಅಡಗಿದೆ. ಇನ್ನೊಬ್ಬರನ್ನು ಉತ್ತೇಜಿಸುವ ಬೆಳೆಸುವ ಪ್ರೋತ್ಸಾಹಿಸುವ ಅವರ ಗುಣ ಮೆಚ್ಚುವಂತಹದ್ದು. ಇವರು ನಿಸ್ವಾರ್ಥ ಮನಸ್ಥಿತಿಯ ಅಭೂತಪೂರ್ವ ನಾಯಕರ ಹೃದಯವಂತರಾಗಿದ್ದಾರೆ.

    ತಾನೊಬ್ಬ ಬೆಳೆದರೆ ಸಾಲದು ಜೊತೆಗೆ ಬರುವವರನ್ನು ಬೆಳೆಸಬೇಕು ಅಪರಿಚಿತರನ್ನು ಜೆಡಿಎಸ್ ಪಕ್ಷದತ್ತ ಸೆಳೆದು, ಅವರನ್ನು ಬೆಳೆಸಬೇಕು ಎಂಬ ದೊಡ್ಡ ಗುಣ ಇರುವ ಇವರು ಇಂದಿಗೂ ಸಹ ಲಕ್ಷಾಂತರ ಜೆಡಿಎಸ್ ಕಾರ್ಯಕರ್ತರ ಪಾಲಿಗೆ ಒಬ್ಬ ಅದ್ವಿತೀಯ ಸಲಹೆಗಾರನಾಗಲೂ ಅರ್ಹರು.

    ಕೈಹಿಡಿದು ಮೇಲೆತ್ತುವ ತಿದ್ದಿ ಮುನ್ನೆಡೆಸುವ ಸರಿ ದಾರಿಯಲ್ಲಿ ಕರೆದುಕೊಂಡು ಹೋಗುವ ಜವಾಬ್ದಾರಿ ಇವರಿಗೆ ಜೆಡಿಎಸ್ ನೀಡಿದರೆ, ಎಷ್ಟೋ ಜೆಡಿಎಸ್ ಯುವಸಾರಥಿಗಳಿಗೆ ಸ್ಪೂರ್ತಿ ತುಂಬಿ ಅವರನ್ನು ಗುರುತಿಸಿ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಸುವಷ್ಟು ಶಕ್ತಿ ಚೈತನ್ಯ ತಾಳ್ಮೆ ಹುಮ್ಮಸ್ಸು ಸಿಗಲಿದೆ ಅಂತ ಇಲ್ಲಿನ ಜನ ಹೇಳುತ್ತಾರೆ.

    ಜೆಡಿಎಸ್ ವರಿಷ್ಠರು ದಿನಂಪ್ರತಿ ಇವತ್ತಿನಿಂದ ಹುಡುಕಲು ಶುರು ಮಾಡಿದರೂ ಪ್ರವೀಣ್ ರಂತಹ ನಿಷ್ಕಲ್ಮಶ ನಿಷ್ಠಾವಂತ ಪ್ರತಿಫಲಾಪೇಕ್ಷೆಯಿಲ್ಲದ ನಾಯಕರು ಜಿಲ್ಲೆಗೆ ಕನಿಷ್ಠ ಇಪ್ಪತ್ತು ಜನ ಸಿಗುತ್ತಾರೆ. ಆದರೆ ನೀವು ಎಷ್ಟೇ ಹುಡುಕಿದರೂ ಅತ್ಯುತ್ಸಾಹದಿಂದ ಸದಾ ಪಕ್ಷಕ್ಕಾಗಿ ಟೊಂಕಕಟ್ಟಿ ನಿಲ್ಲುವ 24/7 ಲಭ್ಯವಿರುವ ಪ್ರವೀಣ್ ರಂತಹ
    ಕರ್ನಾಟಕದಲ್ಲಿ ನಿಮಗೆ ಇವರೊಬ್ಬರೇ ಸಿಗುವುದು ಅಂತಾರೆ ಕಾರ್ಯಕರ್ತರು.

    ಇನ್ನಾದರೂ ಜೆಡಿಎಸ್ ಚುನಾವಣಾ ಹತ್ತಿರ ಬರುತ್ತಿರುವ ಈ ಸಂದಿಗ್ಧ ಕಾಲದಲ್ಲಿ ಸಕಾರಾತ್ಮಕವಾಗಿ ಚಿಂತಿಸಿ ಅತ್ಯುತ್ತಮ ದರ್ಜೆಯ ಪ್ರವೀಣ್ ಕುಮಾರ್ ಅವರಂತಹ ಪ್ರಾಮಾಣಿಕ ನಾಯಕರ ಪಟ್ಟಿ ಮಾಡಿ, ಒಬ್ಬೊಬ್ಬರನ್ನಾಗಿ ಕರೆತಂದು ಜವಾಬ್ದಾರಿ ನೀಡಿದರೆ ಖಂಡಿತವಾಗಿಯೂ ಜೆಡಿಎಸ್ ಮುಂದಿನ ಚುನಾವಣೆಯಲ್ಲಿ ಇಟ್ಟಿರುವ ನಿರೀಕ್ಷೆ ಗುರಿಯನ್ನು ಸಾಧಿಸಬಹುದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದೆ.

    ವಿರೋಧ ಪಕ್ಷಗಳಿಗೆ ಕೆಲಸಗಳಲ್ಲಿಯೇ ಉತ್ತರ ನೀಡುವ ತಳಮಟ್ಟದ ನಾಯಕರು ಜೆಡಿಎಸ್ ಗೆ ಅಗತ್ಯವಾಗಿದೆ. ಕೆಲಸದ ಜೊತೆಗೆ ಪ್ರಾಮಾಣಿಕತೆ, ಹೃದಯವಂತಿಕೆ ಇರುವ ಪ್ರವೀಣ್ ಕುಮಾರ್ ಅವರಂತಹ ನಾಯಕರನ್ನು ಪಕ್ಷ ಗುರುತಿಸಿದರೆ, ಹಳ್ಳಿಹಳ್ಳಿಗೂ ಜೆಡಿಎಸ್ ತಲುಪುವುದರಲ್ಲಿ ಯಾವುದೇ ಅನುಮಾನಗಳಿಲ್ಲ.

    ಪ್ರಜ್ವಲ್ ರೇವಣ್ಣ ಜೊತೆಗೆ ಪ್ರವೀಣ್ ಕುಮಾರ್

    ಇತ್ತೀಚೆಗೆ ಹಾಸನದಲ್ಲಿ ಕಮಲ ಅರಳಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಇಂತಹ ಮಾತುಗಳಿಗೆ ಪಕ್ಷ ಸಂಘಟನೆಯ ಮೂಲಕವೇ ತಿರುಗೇಟು ನೀಡಲು ಪ್ರವೀಣ್ ಕುಮಾರ್ ಅವರು ಮುಂದಾಗಿದ್ದಾರೆ. ಈಗಾಗಲೇ ಹೊಸ ಹೊಸ ಜನರನ್ನು ಪಕ್ಷಕ್ಕೆ ಕರೆತರಲು, ಕಾರ್ಯಕರ್ತರ ಬಲ ಹೆಚ್ಚಿಸುವಲ್ಲಿ ಪ್ರವೀಣ್ ಕುಮಾರ್ ಅವರು ನಿರತರಾಗಿದ್ದು, ಕಾರ್ಯಕರ್ತರು ಇವರಿಗೆ ಸಾಥ್ ನೀಡುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026

    ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ

    January 31, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.