nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸನ: ಅರಳಿದ ಕಮಲವನ್ನು ಕೆಡವಲು ಮುಂದಾದ ಪ್ರವೀಣ್ ಕುಮಾರ್
    ಲೇಖನ July 13, 2022

    ಹಾಸನ: ಅರಳಿದ ಕಮಲವನ್ನು ಕೆಡವಲು ಮುಂದಾದ ಪ್ರವೀಣ್ ಕುಮಾರ್

    By adminJuly 13, 2022No Comments2 Mins Read
    praveen kumar

    ಹೆಸರು ಪ್ರವೀಣ್ ಕುಮಾರ್ ಇಮೇಜ್ ಒರಿಜಿನಲ್, ಫೋಟೋ ಫಿನಿಷ್ ವೈಟ್ ಶೀಟ್ ಹಿಸ್ಟರಿ ಇನ್ ಜೆಡಿಎಸ್ ಬ್ಯುಟಿಫುಲ್ ಲಾಂಗ್ವೇಜ್ ಸ್ಕಿಲ್ ಟಾಕ್ ವಂಡರ್ ಫುಲ್ ಮೋರ್ ಹಾನೆಸ್ಟ್ ಮೋರ್ ಹಂಬಲ್ ಮೋರ್ ಸಿಂಪಲ್…

    ಹೌದು. ಪ್ರವೀಣ್ ಕುಮಾರ್ ಅಂದರೆ ವ್ಯಕ್ತಿ ಅಪ್ಪಟ ಬಂಗಾರ ಅಂತ ಇಲ್ಲಿನ ಜನ ಹೇಳ್ತಾರೆ. ಪ್ರವೀಣ್ ಮೈಕ್ ಮುಂದೆ ನಿಂತಾಗ ಅವರನ್ನು ಯಾವ ಪರಿ ಸಂಘಟನಾ ಕೌಶಲ್ಯ ಆವರಿಸುತ್ತದೆ ಎಂದರೆ, ಕೇಳುಗರು ಬೆಕ್ಕಸ ಬೆರಗಾಗುವಂತೆ ಸುಲಿಲಿತವಾಗಿ ಸ್ಪಷ್ಟವಾಗಿ ಸಹಜ ಕನ್ನಡದಲ್ಲಿ ಅರಳು ಹುರಿದಂತೆ ಎಲ್ಲರಿಗೂ ಅರ್ಥವಾಗುವಂತೆ ಅಚ್ಚುಕಟ್ಟಾಗಿ ಏನೇನು ವಿಚಾರ ಮುಟ್ಟಿಸಬೇಕು ಅದನ್ನು ಅಚ್ಚಳಿಯದಂತೆ ಪ್ರಸ್ತುತಪಡಿಸುವ ಜಾಣ್ಮೆಯ ಕಲೆ ಇವರಿಗೆ ಸಿದ್ಧಿಸಿದೆ.

    ಪ್ರವೀಣ್ ಅದ್ಭುತ ಭಾಷಣಕಾರ ಮಾತ್ರ ಅಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಅಪ್ಪಟ ಹೋರಾಟಗಾರನೂ ಕೂಡ ಹೌದು. ಹೇಗೆಂದರೆ ಕೇವಲ ಭಾಷಣಕ್ಕೆ ಸೀಮೀತವಾಗದೆ ಅವರೊಂದಿಗೆ ಮಾತಿಗೆ ಕುಳಿತರೆ ಎಂತಹವರನ್ನೂ ಪ್ರಾದೇಶಿಕ ಪಕ್ಷದತ್ತ ಒಲವು ಮೂಡುವಂತಹ ಸೆಳೆಯುವಂತಹ ದಿವ್ಯಶಕ್ತಿ ಅವರಲ್ಲಿ ಅಡಗಿದೆ. ಇನ್ನೊಬ್ಬರನ್ನು ಉತ್ತೇಜಿಸುವ ಬೆಳೆಸುವ ಪ್ರೋತ್ಸಾಹಿಸುವ ಅವರ ಗುಣ ಮೆಚ್ಚುವಂತಹದ್ದು. ಇವರು ನಿಸ್ವಾರ್ಥ ಮನಸ್ಥಿತಿಯ ಅಭೂತಪೂರ್ವ ನಾಯಕರ ಹೃದಯವಂತರಾಗಿದ್ದಾರೆ.

    ತಾನೊಬ್ಬ ಬೆಳೆದರೆ ಸಾಲದು ಜೊತೆಗೆ ಬರುವವರನ್ನು ಬೆಳೆಸಬೇಕು ಅಪರಿಚಿತರನ್ನು ಜೆಡಿಎಸ್ ಪಕ್ಷದತ್ತ ಸೆಳೆದು, ಅವರನ್ನು ಬೆಳೆಸಬೇಕು ಎಂಬ ದೊಡ್ಡ ಗುಣ ಇರುವ ಇವರು ಇಂದಿಗೂ ಸಹ ಲಕ್ಷಾಂತರ ಜೆಡಿಎಸ್ ಕಾರ್ಯಕರ್ತರ ಪಾಲಿಗೆ ಒಬ್ಬ ಅದ್ವಿತೀಯ ಸಲಹೆಗಾರನಾಗಲೂ ಅರ್ಹರು.

    ಕೈಹಿಡಿದು ಮೇಲೆತ್ತುವ ತಿದ್ದಿ ಮುನ್ನೆಡೆಸುವ ಸರಿ ದಾರಿಯಲ್ಲಿ ಕರೆದುಕೊಂಡು ಹೋಗುವ ಜವಾಬ್ದಾರಿ ಇವರಿಗೆ ಜೆಡಿಎಸ್ ನೀಡಿದರೆ, ಎಷ್ಟೋ ಜೆಡಿಎಸ್ ಯುವಸಾರಥಿಗಳಿಗೆ ಸ್ಪೂರ್ತಿ ತುಂಬಿ ಅವರನ್ನು ಗುರುತಿಸಿ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಸುವಷ್ಟು ಶಕ್ತಿ ಚೈತನ್ಯ ತಾಳ್ಮೆ ಹುಮ್ಮಸ್ಸು ಸಿಗಲಿದೆ ಅಂತ ಇಲ್ಲಿನ ಜನ ಹೇಳುತ್ತಾರೆ.

    ಜೆಡಿಎಸ್ ವರಿಷ್ಠರು ದಿನಂಪ್ರತಿ ಇವತ್ತಿನಿಂದ ಹುಡುಕಲು ಶುರು ಮಾಡಿದರೂ ಪ್ರವೀಣ್ ರಂತಹ ನಿಷ್ಕಲ್ಮಶ ನಿಷ್ಠಾವಂತ ಪ್ರತಿಫಲಾಪೇಕ್ಷೆಯಿಲ್ಲದ ನಾಯಕರು ಜಿಲ್ಲೆಗೆ ಕನಿಷ್ಠ ಇಪ್ಪತ್ತು ಜನ ಸಿಗುತ್ತಾರೆ. ಆದರೆ ನೀವು ಎಷ್ಟೇ ಹುಡುಕಿದರೂ ಅತ್ಯುತ್ಸಾಹದಿಂದ ಸದಾ ಪಕ್ಷಕ್ಕಾಗಿ ಟೊಂಕಕಟ್ಟಿ ನಿಲ್ಲುವ 24/7 ಲಭ್ಯವಿರುವ ಪ್ರವೀಣ್ ರಂತಹ
    ಕರ್ನಾಟಕದಲ್ಲಿ ನಿಮಗೆ ಇವರೊಬ್ಬರೇ ಸಿಗುವುದು ಅಂತಾರೆ ಕಾರ್ಯಕರ್ತರು.

    ಇನ್ನಾದರೂ ಜೆಡಿಎಸ್ ಚುನಾವಣಾ ಹತ್ತಿರ ಬರುತ್ತಿರುವ ಈ ಸಂದಿಗ್ಧ ಕಾಲದಲ್ಲಿ ಸಕಾರಾತ್ಮಕವಾಗಿ ಚಿಂತಿಸಿ ಅತ್ಯುತ್ತಮ ದರ್ಜೆಯ ಪ್ರವೀಣ್ ಕುಮಾರ್ ಅವರಂತಹ ಪ್ರಾಮಾಣಿಕ ನಾಯಕರ ಪಟ್ಟಿ ಮಾಡಿ, ಒಬ್ಬೊಬ್ಬರನ್ನಾಗಿ ಕರೆತಂದು ಜವಾಬ್ದಾರಿ ನೀಡಿದರೆ ಖಂಡಿತವಾಗಿಯೂ ಜೆಡಿಎಸ್ ಮುಂದಿನ ಚುನಾವಣೆಯಲ್ಲಿ ಇಟ್ಟಿರುವ ನಿರೀಕ್ಷೆ ಗುರಿಯನ್ನು ಸಾಧಿಸಬಹುದು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದೆ.

    ವಿರೋಧ ಪಕ್ಷಗಳಿಗೆ ಕೆಲಸಗಳಲ್ಲಿಯೇ ಉತ್ತರ ನೀಡುವ ತಳಮಟ್ಟದ ನಾಯಕರು ಜೆಡಿಎಸ್ ಗೆ ಅಗತ್ಯವಾಗಿದೆ. ಕೆಲಸದ ಜೊತೆಗೆ ಪ್ರಾಮಾಣಿಕತೆ, ಹೃದಯವಂತಿಕೆ ಇರುವ ಪ್ರವೀಣ್ ಕುಮಾರ್ ಅವರಂತಹ ನಾಯಕರನ್ನು ಪಕ್ಷ ಗುರುತಿಸಿದರೆ, ಹಳ್ಳಿಹಳ್ಳಿಗೂ ಜೆಡಿಎಸ್ ತಲುಪುವುದರಲ್ಲಿ ಯಾವುದೇ ಅನುಮಾನಗಳಿಲ್ಲ.

    ಪ್ರಜ್ವಲ್ ರೇವಣ್ಣ ಜೊತೆಗೆ ಪ್ರವೀಣ್ ಕುಮಾರ್

    ಇತ್ತೀಚೆಗೆ ಹಾಸನದಲ್ಲಿ ಕಮಲ ಅರಳಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಇಂತಹ ಮಾತುಗಳಿಗೆ ಪಕ್ಷ ಸಂಘಟನೆಯ ಮೂಲಕವೇ ತಿರುಗೇಟು ನೀಡಲು ಪ್ರವೀಣ್ ಕುಮಾರ್ ಅವರು ಮುಂದಾಗಿದ್ದಾರೆ. ಈಗಾಗಲೇ ಹೊಸ ಹೊಸ ಜನರನ್ನು ಪಕ್ಷಕ್ಕೆ ಕರೆತರಲು, ಕಾರ್ಯಕರ್ತರ ಬಲ ಹೆಚ್ಚಿಸುವಲ್ಲಿ ಪ್ರವೀಣ್ ಕುಮಾರ್ ಅವರು ನಿರತರಾಗಿದ್ದು, ಕಾರ್ಯಕರ್ತರು ಇವರಿಗೆ ಸಾಥ್ ನೀಡುತ್ತಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಬೀದರ್: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸುರೇಖಾ ಅವರನ್ನು…

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.