nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆನೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ರೈತರ ಮಾರಣಹೋಮ!
    ಜಿಲ್ಲಾ ಸುದ್ದಿ August 14, 2022

    ಆನೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ರೈತರ ಮಾರಣಹೋಮ!

    By adminAugust 14, 2022No Comments2 Mins Read
    saraguru

    ಸರಗೂರು: ತಾಲ್ಲೂಕಿನ ನುಗು ವನ್ಯಜೀವಿ ಧಾಮ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಎತ್ತಿಗೆ ಗ್ರಾಮದ ಜಮೀನಿನ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ಕೇರಳ ರಾಜ್ಯದ ವೈನಾಡು ಜಿಲ್ಲೆ ಪಾಲಮಂಗಲಂ ಮೂಲದ ಕೂಲಿಕಾರ್ಮಿಕರ ಬಲಿಯಾಗಿದ್ದಾನೆ.

    ಸರಗೂರು ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿಗೆ ಗ್ರಾಮದಲ್ಲಿ ಕೇರಳದ ಮೂಲದ ಜಮೀನು ಕೆಲಸ ಮಾಡುತ್ತಿರುವ ಸಮಯದಲ್ಲಿ ಕೇರಳದ 60 ವರ್ಷ ವಯಸ್ಸಿನ ಬಾಲನ್ ಮೃತಪಟ್ಟಿದ್ದಾನೆ.
    ಹೆಡಿಯಾಲ ಮತ್ತು ಚಿಕ್ಕಬರಗಿ ಹೋಗುವ ರಸ್ತೆಯ ಬದಿಯಲ್ಲಿ ಇರುವ ಜಮೀನಿನಲ್ಲಿ ಕಾಡಾನೆ ಬೆಳೆಗಳನ್ನು ನಾಶ ಮಾಡಿದೆ. ನಂತರ ಪರಮೇಶ ಎಂಬುವರು ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು. ಆದರೆ ಅವರು ಆನೆಯಿಂದ ತಪ್ಪಿಸಿಕೊಂಡು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.


    Provided by
    Provided by

    ಇದಾದ ಬಳಿಕ ಬಾಲನ್ ಎಂಬುವವರು ಜಮೀನು ನಲ್ಲಿ ಸಡ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವಾಗ ಕಾಡಿನಿಂದ ಬಂದ ಆನೆ ಏಕಾಏಕಿ ದಾಳಿ ಮಾಡಿದೆ. ಈ ಘಟನೆಯನ್ನು ಪರಮೇಶ್ ಅವರು ಪ್ರತ್ಯಕ್ಷವಾಗಿ ಕಂಡಿದ್ದಾರೆ.
    ಘಟನೆ ವೇಳೆ ಅಕ್ಕ ಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಕಾಡಾನೆಯನ್ನು ಕಾಡಿಗೆ ಓಡಿಸಿದ್ದಾರೆ. ಹೆಡಿಯಾಲ ವಲಯ ಅಧಿಕಾರಿ ಹಾಗೂ ನುಗು ವನ್ಯಜೀವಿ ಧಾಮ ಅರಣ್ಯ ವಲಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದರು. ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

    ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ:

    ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಬೆಳಗ್ಗೆ 7:30ಕ್ಕೆ ದಾಳಿ ನಡೆಸಿ ರೈತನನ್ನು ಹತ್ಯೆ ಮಾಡಿದೆ. ಆದರೆ, ಆದರೆ ಸಾಕಷ್ಟು ಹೊತ್ತಿನವರೆಗೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ರೈತರು ದೂರಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಹೆಡಿಯಾಲ ವಲಯದ ಅಧಿಕಾರಿ ಪರಮೇಶ್ ಅವರನ್ನು ರೈತರು ತೀವ್ರವಾಗಿ ತರಾಟೆಗೆತ್ತಿಕೊಂಡರು.

    ಘಟನೆ ಸಂಬಂಧ ಮಾತನಾಡಿದ ಪ್ರಕಾಶ್, ಅರಣ್ಯದಂಚಿನಲ್ಲಿ ಇರುವ ಸೋಲಾರ್ ವಿದ್ಯುತ್ ಸಂಪರ್ಕ ಹಾಗೂ ಕಾಡಾನೆ ಇಳಿಯುವುವ ಜಾಗದಲ್ಲಿ ಮಣ್ಣು ಎತ್ತಿಸಬೇಕು. ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದರು.
    ಅರಣ್ಯದಂಚಿನಲ್ಲಿ ರೈಲ್ವೆ ಕಂಬಿಗಳನ್ನು ಹಾಗೂ ಸೋಲಾರ್ ಅಳವಡಿಸಬೇಕು, ಹಗಲು ವೇಳೆಯಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಎಂದು ಒತ್ತಾಯಿಸಿದರು. ಎರಡು ವಾರಗಳಿಂದ ಹಿಂದೆ ಹಾದನೂರು ಗ್ರಾಮದಲ್ಲಿ ಇಬ್ಬರು ರೈತರ ಮೇಲೆ ಹುಲಿ ದಾಳಿ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ನಂತರ ಹೆಡಿಯಾಲ ವಲಯದ ಅಧಿಕಾರಿ ಪರಮೇಶ್ ಮಾತನಾಡಿ, ಕಾಡುಪ್ರಾಣಿಗಳಿಂದ ದಾಳಿಗೊಳಗಾಗಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ 7.5 ಲಕ್ಷ ನೀಡಲಿದ್ದು, ಅಷ್ಟು ಪರಿಹಾರವನ್ನು ಮಾತ್ರ ಕೊಡಲು ಸಾಧ್ಯ. ತಕ್ಷಣಕ್ಕೆ 2 ಲಕ್ಷ ರೂ. ಪರಿಹಾರ ನೀಡಿದ ಅವರು, ಮರಣೋತ್ತರ ಪರೀಕ್ಷೆ ವರದಿ ಬಂದ ಕೂಡಲೇ ಉಳಿದ 5.5 ಲಕ್ಷ ರೂ. ನೀಡಲಾಗುವುದು ಎಂದು ತಿಳಿಸಿದರು.

    ಸರಗೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಮೃತದೇಹವನ್ನು ನೀಡಿದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ…

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.