nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ
    • ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ
    • ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ
    • ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ
    • ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!
    • ಶಾಲಾ ಬಸ್ ಚಾಲಕ ಹೃದಯಾಘಾತದಿಂದ ಸಾವು
    • ಹೆಣ್ಣು ಮಗು ಎಂದು 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿದ ಪಾಪಿ
    • ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದ ವೃದ್ಧನಿಗೆ ಚಿಕಿತ್ಸೆ ಕೊಡಿಸಿ, ಮಗನ ಬಳಿ ಸೇರಿಸಿದ ಪೊಲೀಸರು
    ತುರುವೇಕೆರೆ July 25, 2022

    ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದ ವೃದ್ಧನಿಗೆ ಚಿಕಿತ್ಸೆ ಕೊಡಿಸಿ, ಮಗನ ಬಳಿ ಸೇರಿಸಿದ ಪೊಲೀಸರು

    By adminJuly 25, 2022No Comments1 Min Read
    vrudhana rakshane

    ತುರುವೇಕೆರೆ: ಪಟ್ಟಣದ ಬಾಣಸಂದ್ರ ರಸ್ತೆಯಲ್ಲಿನ ಕೋಳಿ ಅಂಗಡಿಯ ಹಿಂಭಾಗ ಸರಿಸುಮಾರು 85ರ ಆಸುಪಾಸಿನ ವಯೋವೃದ್ದ ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದು, ಈ ವೃದ್ಧನನ್ನು ತುರುವೇಕೆರೆ ಠಾಣೆಯ ಪೊಲೀಸರು ಚಿಕಿತ್ಸೆ ಕೊಡಿಸಿ ಮಗನ ಜೊತೆಗೆ ಕಳುಹಿಸುವ ಮೂಲಕ  ಮಾನವೀಯತೆ ಮೆರೆದಿದ್ದಾರೆ.

    ವೃದ್ಧ ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದಿದ್ದು, ಕೋಳಿ ಅಂಗಡಿಯ ಕೆಲಸಗಾರರು ತುರುವೇಕೆರೆ ಠಾಣೆಯ ಪೊಲೀಸರಿಗೆ ಕರೆಮಾಡಿ ಸುದ್ದಿ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ವೃತ್ತ ನಿರೀಕ್ಷಕರಾದ ಗೋಪಾಲ್ ನಾಯಕ್ ಹಾಗೂ ಠಾಣೆಯ ಪೊಲೀಸ್  ಪಿ.ಎಸ್ ಐ ಕೇಶವಮೂರ್ತಿ ಅವರ ಮಾರ್ಗದರ್ಶನದಲ್ಲಿ ಅಸ್ವಸ್ಥಗೊಂಡಿದ್ದ ವೃದ್ಧನನ್ನು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ವೃದ್ಧನ ವಿಳಾಸ ಪತ್ತೆ ಹಚ್ಚಿ ಮಗನ ಜೊತೆ ಕಳುಹಿಸಿಕೊಟ್ಟಿದ್ದಾರೆ.


    Provided by
    Provided by

    ವೃದ್ದನು ತಿಪಟೂರಿನಲ್ಲಿರುವ ಮಗಳ  ಮನೆಗೆಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹೊಸಳ್ಳಿ ಅಗ್ರಹಾರದಿಂದ ಪ್ರಯಾಣ ಬೆಳೆಸಿ ಬಂದು ತಿಪಟೂರು ಎಂದು ತುರುವೇಕೆರೆಯಲ್ಲಿಯೇ ಇಳಿದು ದಿಕ್ಕು ತೋಚದೆ ಬಾಣಸಂದ್ರ ರಸ್ತೆಯ ಕೋಳಿ ಅಂಗಡಿಯ ಬಳಿ ಅಸ್ವಸ್ಥಗೊಂಡು ಬಿದ್ದಿರುವುದಾಗಿ ವೃದ್ದನು ಹೇಳಿಕೆ ನೀಡಿದ್ದಾನೆ.

    ತಂದೆ ಹಾಗೂ ಮಗನನ್ನು ಪತ್ತೆಮಾಡಿ ಊರು ಸೇರಿಸಿದ ತುರುವೇಕೆರೆ ಠಾಣೆಯ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ವರದಿ: ಸುರೇಶ್ ಬಾಬು ತುರುವೇಕೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    BreakingNews district news international news KannadaNews mahanayaka mahanayakanews national news vrudhana rakshane ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಹಕಾರ ಸಚಿವ ಎನ್.ಕೆ.ರಾಜಣ್ಣ ಕುಟುಂಬ ಸದಸ್ಯರಾದ ಮಗಳು ರಶ್ಮಿ ಮತ್ತು ಸೊಸೆ ಭಾವನಾ…

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025

    ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ

    July 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.