nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಯೋಧ್ಯಾ ಜನರಿಗೆ ಸೀತಾ ಮಾತೆಯ ಶಾಪವಿದೆಯೇ ? ಇಲ್ಲಿದೆ ಒಂದು ಮುಖ್ಯ ವಿಷಯ
    ಲೇಖನ June 8, 2024

    ಅಯೋಧ್ಯಾ ಜನರಿಗೆ ಸೀತಾ ಮಾತೆಯ ಶಾಪವಿದೆಯೇ ? ಇಲ್ಲಿದೆ ಒಂದು ಮುಖ್ಯ ವಿಷಯ

    By adminJune 8, 2024No Comments2 Mins Read
    ayodhye

    ಅಯೋಧ್ಯೆಯಲ್ಲಿ ರಾಮನ ದೇವಾಲಯವನ್ನು ನಿರ್ಮಿಸಿದ ನಂತರವೂ, ಇಲ್ಲಿ ಬಿಜೆಪಿ ಸೋತಿದೆ ಅನ್ನೋದೆ ದೊಡ್ಡ ಚರ್ಚೆಯ ವಿಷಯವಾಗಿದೆ. ಇದೆಲ್ಲದರ ನಡುವೆ, ನಿಮಗೊಂದು ಪೌರಾಣಿಕ ಕಥೆ ಗೊತ್ತೆ ?

    ಸೀತಾ ಮಾತೆ ಅಯೋಧ್ಯೆ ಮತ್ತು ಅಲ್ಲಿನ ಜನರಿಗೆ ನೀಡಿದ ಶಾಪದ ಬಗ್ಗೆ ನಿಮಗೆ ಗೊತ್ತೆ ?ಸೀತಾ ಮಾತೆ ಅಯೋಧ್ಯೆಗೆ ಶಾಪ ನೀಡಿದ್ದಳು. ಸೀತಾ ಮಾತೆಯ ಈ ಶಾಪದಿಂದ, ಅಯೋಧ್ಯೆ ನಗರ ಎಂದಿಗೂ ಪ್ರಗತಿ ಹೊಂದೋದಕ್ಕೆ ಸಾಧ್ಯವಾಗಲಿಲ್ಲ ಎನ್ನುವ ನಂಬಿಕೆ ಇದೆ. ನಗರವು ಯಾವಾಗಲೂ ಒಂದಲ್ಲ ಒಂದು ಕೊರತೆಯನ್ನು ಅನುಭವಿಸುತ್ತೆ?


    Provided by

    ವೇದಗಳು ಮತ್ತು ಪುರಾಣಗಳಲ್ಲಿ ತಿಳಿಸಿದಂತೆ, ರಾವಣನ ಸಂಹಾರಾದ ಬಳಿಕ, ವನವಾಸವನ್ನು ಕೊನೆಗೊಳಿಸಿ ಶ್ರೀರಾಮನು ಸೀತಾಳೊಂದಿಗೆ ಅಯೋಧ್ಯೆಗೆ ಮರಳಿದ ಸಮಯವದು. ಒಂದೆಡೆ, ಭಗವಾನ್ ರಾಮನ ಆಗಮನದ ಸಂದರ್ಭದಲ್ಲಿ ತುಪ್ಪದ ದೀಪಗಳನ್ನು ಬೆಳಗಿಸುವ ಮೂಲಕ ಜನ ಸಂತೋಷವನ್ನು ಆಚರಿಸುತ್ತಿದ್ದರೆ, ಮತ್ತೊಂದೆಡೆ, ಅಯೋಧ್ಯೆಯ ಜನರು ಸೀತಾ ಮಾತೆಯ ಬಗ್ಗೆ ಸಂಶಯದ ನೋಟ ಬೀರುತ್ತಾ, ಬಾಯಿಂದ ಬಾಯಿಗೆ ವದಂತಿ ಹರಡುತ್ತಿದ್ರು.

    ಸೀತೆ ಇಷ್ಟು ದಿನ ಅದ್ಯಾವುದೋ ಬೇರೆ ರಾಜ್ಯದ ಜೀವಿಯಾದ ರಾವಣನೊಂದಿಗೆ ವಾಸಿಸುತ್ತಿದ್ದಳು, ಆಕೆ ಈಗ ಪರಿಶುದ್ಧೆಯೋ? ಅಲ್ಲವೇ? ಎನ್ನುವ ಬಗ್ಗೆ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಯೋಧ್ಯೆಯ ಜನರು ಸೀತಾಮಾತೆಯ ಪರಿಶುದ್ಧತೆಯನ್ನು ಅನುಮಾನಿಸುತ್ತಿದ್ದರು.

    ಅಯೋಧ್ಯೆಯ ಜನರ ಈ ಕೃತ್ಯದ ಬಗ್ಗೆ ಸೀತಾಮಾತೆಗೆ ತಿಳಿದಾಗ, ಅವಳು ಕೋಪದಿಂದ ತತ್ತರಿಸಿದಳು. ತನ್ನ ಗಂಡನಿಂದ ದೂರವಾಗಿ ಮತ್ತೆ ವನವಾಸದಲ್ಲಿ ಸಂತೋಷವಾಗಿರಲು ಸಾಧ್ಯವಾಗೋದೇ ಇಲ್ಲ, ನಾನು ಹೇಗೆ ದುಃಖದಿಂದಿರುವೆನೋ ಹಾಗೆಯೇ ಅಯೋಧ್ಯೆಯ ಜನರು ಸಹ ಯಾವಾಗಲೂ ದುಃಖಿತರಾಗಿರಲಿ ಎಂದು ಸೀತೆ ಶಾಪ ಕೊಟ್ಟಳಂತೆ. ಜೊತೆಗೆ ಅಯೋಧ್ಯೆ ನಿರ್ಜನವಾಗಿರಲಿ, ಅಲ್ಲಿನ ಜನರು ಬಡವರಾಗಿರಲಿ ಎಂದರಂತೆ.

    ಸೀತಾಮಾತೆಯ ಶಾಪದ ಪರಿಣಾಮವಾಗಿ ಮಹಾಭಾರತ ಯುದ್ಧದಲ್ಲಿ, ರಘುವಂಶದ ಕೊನೆಯ ರಾಜ ಅಂದರೆ ಭಗವಾನ್ ರಾಮನ ಕೊನೆಯ ವಂಶಸ್ಥ ರಾಜ ಬೃಹದ್ಬಾಲ್ ನಿಧನರಾದರು. ತ್ರೇತಾಯುಗದ ಅಂತ್ಯದ ನಂತರ ಅಯೋಧ್ಯೆಯು ನಿರ್ನಾಮವಾಗಲು ಪ್ರಾರಂಭಿಸಿತು. ಅಯೋಧ್ಯೆಯಲ್ಲಿ ಒಂದು ವಿಚಿತ್ರವಾದ ನಿರ್ಜನತೆ, ಮೌನ ಆವರಿಸಿತ್ತು. ಎಲ್ಲೆಲ್ಲಿಂದಲೋ ದಾಳಿಗಳು ನಡೆದವು, ಅಯೋಧ್ಯೆಯಲ್ಲಿದ್ದ ದೇಗುಲಗಳು ಧ್ವಂಸವಾದವು. ಭಗವಾನ್ ರಾಮನ ಜನ್ಮಸ್ಥಳವಾಗಿದ್ದರೂ, ಈ ಸ್ಥಳವು ಅದಕ್ಕೆ ಅರ್ಹವಾದ ಮಾನ್ಯತೆಯೇ ಪಡೆಯದಂತಾಯಿತು. ಅಯೋಧ್ಯೆಯ ಈ ದುಃಸ್ಥಿತಿಗೆ ಸೀತಾ ಮಾತೆಯ ಶಾಪವೇ ಕಾರಣ ಎಂದು ಜನರು ಹೇಳೋದು ಉಂಟು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಿಜವಾದ ದಾನಿ

    April 4, 2025

    ರಾಜನ ಹಿಂದಿನ ಜನುಮ

    April 2, 2025

    ಏಪ್ರಿಲ್ 1: ಪ್ರತಿ ನಿತ್ಯವೂ ನಾವು ಫೂಲ್ ಗಳಾಗುತ್ತೇವೆ

    April 1, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.