nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025
    Facebook Twitter Instagram
    ಟ್ರೆಂಡಿಂಗ್
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕ್ಷೇತ್ರದ ಜನತೆಯ ಆರೋಗ್ಯ ಸೇವೆಗೆ ನಾನು ಸದಾ ಸಿದ್ದನಿದ್ದೇನೆ : ಡಾ.ಲಕ್ಷ್ಮೀಕಾಂತ್
    ಕೊರಟಗೆರೆ December 26, 2022

    ಕೊರಟಗೆರೆ: ಕ್ಷೇತ್ರದ ಜನತೆಯ ಆರೋಗ್ಯ ಸೇವೆಗೆ ನಾನು ಸದಾ ಸಿದ್ದನಿದ್ದೇನೆ : ಡಾ.ಲಕ್ಷ್ಮೀಕಾಂತ್

    By adminDecember 26, 2022No Comments2 Mins Read
    koratagere

    ಕೊರಟಗೆರೆ : ರೈತ ದಿನಾಚರಣೆಯ ಅಂಗವಾಗಿ ಕೊರಟಗೆರೆ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ.ಲಕ್ಷ್ಮೀಕಾಂತ್ ತಾಲ್ಲೂಕಿನ ಕೋಳಾಲ ಹೋಬಳಿಯ ಗುಡಿಬೇವಿನಹಳ್ಳಿ ಗ್ರಾಮದಲ್ಲಿ ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ಉಚಿತ ನೇತ್ರಾ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಯಿತು.

    ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಡಾ. ಲಕ್ಷ್ಮೀಕಾಂತ್ ಮಾತನಾಡಿ, ರೈತರು ದೇವರ ಮತ್ತೊಂದು ಪ್ರತಿರೂಪವಾಗಿದ್ದು,ಆದ್ದರಿಂದ ರೈತ ದಿನಾಚರಣೆಯ ಅಂಗವಾಗಿ ಇಂದು ಸೂರ್ಯ ಆಸ್ಪತ್ರೆ ತುಮಕೂರು ಮತ್ತು ಜಿಲ್ಲಾ ಅಂಧತ್ವ ನಿವರಣಾ ಘಟಕ ಇವರ ಸಂಯುಕ್ತಶ್ರಾಯದಲ್ಲಿ ತಾಲ್ಲೂಕಿನ ಗುಡಿಬೇವಿನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದ ವಯೋವೃದ್ಧರ ಅನುಕೂಲಕ್ಕಾಗಿ ನೇತ್ರಾ ತಪಾಸಣಾ ಶಿಬಿರವನ್ನು ಏರ್ಪಡಿಸಿರುವುದು ಗ್ರಾಮದ ಜನರ ಅನುಕೂಲಕ್ಕೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.


    Provided by
    Provided by

    ಕೋವಿಡ್ ಮಹಾಮಾರಿಯ ಸೋಂಕು ಹೊರದೇಶಗಳಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು ರಾಜ್ಯ ಸರಕಾರದ ಆದೇಶದಂತೆ ನಾಡಿನ ಜನತೆ ಮತ್ತು ನಮ್ಮ ಕೊರಟಗೆರೆ ಕ್ಷೇತ್ರದ ಜನರು 3ನೇ ಬೂಸ್ಟರ್ ಡೊಸ್ ಲಸಿಕೆ ಪಡೆಯದೆ ಇರುವವರು ಕೂಡಲೇ ಲಸಿಕೆ ಪಡೆದು ಸದಾ ಆರೋಗ್ಯವಂತರಾಗಿರಿ, ಕ್ಷೇತ್ರದ ಜನರ ಸೇವೆಗೆ ಸದಾ ಬದ್ಧನಾಗಿರುತ್ತೇನೆ ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ವೈದ್ಯರು ತಪಾಸಣೆ ನಡೆಸಿದ ನಂತರ ಆಪರೇಷನ್ ಗೆ ಒಳಪಡುವಂತಹವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಪರೇಷನ್ ಮಾಡಿಸಿ ವಾಹನದ ವ್ಯವಸ್ಥೆಯೊಂದಿಗೆ ತಮ್ಮ ಗ್ರಾಮಕ್ಕೆ ವಾಪಸ್ಸು ಕರೆದುಕೊಂಡು ಬಂದು ಬಿಡುತ್ತೇವೆ, ವೈದ್ಯರ ಸಲಹೆಯ ಮೆರೆಗೆ ಕನ್ನಡಕದ ಅವಶ್ಯಕತೆ ಇರುವಂತಹ ವ್ಯಕ್ತಿಗಳ ಪಟ್ಟಿಮಾಡಿ ಅಂತಹವರಿಗೆ ಉಚಿತವಾಗಿ ವಿತರಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ವೈದ್ಯರಾದ ಡಾ.ಕೋಕಿಲ, ಡಾ.ಶಾಂಬವಿ, ಡಾ.ಜಯಮ್ಮ, ಮುಖಂಡರಾದ ಕರಿಬಸವಯ್ಯ, ತೇಜಸ್, ಭಾನುಪ್ರಕಾಶ್, ವೀರೇಶ್, ಅಪ್ಪಿವೀರೇಶ್,ಕೀರ್ತಿಕುಮಾರ್, ದಿನೇಶ್,ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.

    ಕ್ಷೇತ್ರದ ಜನರಿಗೆ ಕೋವಿಡ್ ಚಿಕಿತ್ಸೆ ಉಚಿತ :

    ನಮ್ಮ ಸೂರ್ಯ ಆಸ್ಪತ್ರೆ ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೋವಿಡ್ ಸೆಂಟರ್ ಆಗಿ ರೋಗಿಗಳಿಗೆ ಚಿಕಿತ್ಸೆ ನೀಡಿತ್ತು, ಮೂರನೇ ಅಲೆಯಲ್ಲಿ ಕೊರಟಗೆರೆ ಕ್ಷೇತ್ರದ ಜನರಲ್ಲಿ ಏನಾದರೂ ಕೋವಿಡ್ ಸೋಂಕು ಕಂಡು ಬಂದಂತಹವರಿಗೆ ತುಮಕೂರಿನ ಸೂರ್ಯ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತಪಾಸಣಾ ಶಿಬಿರದಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಡಾ. ಲಕ್ಷ್ಮೀಕಾಂತ್ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌

    November 16, 2025

    ತುಮಕೂರು: ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಕರ್ನಾಟಕ ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ…

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.