nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದ 291 ಆರೋಪಿಗಳ ಬಂಧನ: 3 ಲಕ್ಷ ರೂ. ವಶ
    ರಾಜ್ಯ ಸುದ್ದಿ April 11, 2024

    ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದ 291 ಆರೋಪಿಗಳ ಬಂಧನ: 3 ಲಕ್ಷ ರೂ. ವಶ

    By adminApril 11, 2024No Comments1 Min Read
    thumakuru

    ತುಮಕೂರು: ಜಿಲ್ಲೆಯಾದ್ಯಂತ ಯುಗಾದಿ ಹಬ್ಬದ ದಿನ ಹಾಗೂ ಮಾರನೆಯ ದಿನ ಆದೇಶ ಹೊರಡಿಸಿದ್ದರು ಸಹ ಆದೇಶವನ್ನು ಉಲ್ಲಂಘಿಸಿರುವ 291 ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಪಣಕ್ಕೆ ಇಟ್ಟಿದ್ದ 3,21,895 ರೂಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

    ಯುಗಾದಿಯ ಹೊಸ ವರ್ಷದ ದಿನ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸ್‌ ರಿಂದ ದಾಳಿ ಮಾಡಲಾಗಿದೆ. ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡಗಳ ಮೇಲೆ ತುಮಕೂರು ಜಿಲ್ಲಾ ಉಪವಿಭಾಗದ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ದಾಖಲಿಸಿರುತ್ತಾರೆ.

    ತುಮಕೂರು ನಗರ ಉಪವಿಭಾಗದಿಂದ 15 ಪ್ರಕರಣಗಳು, 77 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 1,15,350 ವಶಪಡಿಸಕೊಳ್ಳಲಾಗಿದೆ.  ತಿಪಟೂರು ಉಪವಿಭಾಗದಿಂದ 11 ಪ್ರಕರಣಗಳು, 63 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 94095 ವಶಪಡಿಸಿಕೊಂಡಿದ್ದಾರೆ.

    ಶಿರಾ ಉಪವಿಭಾಗದಿಂದ 20 ಪ್ರಕರಣಗಳು, 108 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 83050 ವಶಪಡಿಸಿಕೊಳ್ಳಲಾಗಿದೆ.

    ಮಧುಗಿರಿ ಉಪವಿಭಾಗದಿಂದ 07 ಪ್ರಕರಣಗಳು, 43 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 29340 ವಶಪಡಿಸಿಕೊಳ್ಳಲಾಗಿದೆ.

    ಒಟ್ಟು ತುಮಕೂರು ಜಿಲ್ಲಾದ್ಯಂತ 53 ಪ್ರಕರಣಗಳು, 291 ಜನರನ್ನು ದಸ್ತಗಿರಿ ಮಾಡಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಹಣ 3,21,835:00 ವಶಪಡಿಸಿಕೊಳ್ಳಲಾಗಿದೆ.

    ಸಾರ್ವಜನಿಕವಾಗಿ ಪ್ರಚಾರವನ್ನು ಮಾಡಲಾಗಿತ್ತು ಹೀಗಿದ್ದರೂ ಕೂಡ ಸಾರ್ವಜನಿಕರು ಜೂಜಾಟದಲ್ಲಿ ತೊಡಗಿದ್ದರು ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಹಾವೇರಿ: ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಕೊಲೆ…

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.