ತುಮಕೂರು: ಹುಟ್ಟುಹಬ್ಬದ ಸಂದರ್ಭದಲ್ಲಿ ತಲ್ವಾರ್ ನಿಂದ ಕೇಕ್ ಕತ್ತರಿಸಿ ನಡುರಸ್ತೆಯಲ್ಲಿ ಬೀದಿಯ ವಾತಾವರಣ ಸೃಷ್ಟಿ ಮಾಡಿದ್ದ ಆರೋಪಿ ಸೈಯದ್ ಶರೂಫ್ ಎಂಬಾತನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 12ರಂದು ರಾತ್ರಿ 10:30ರ ಸಂದರ್ಭದಲ್ಲಿ ಗುಬ್ಬಿ ಪಟ್ಟಣದ ಮಧ್ಯಭಾಗದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತಡೆಯೊಡ್ಡಿ ರಸ್ತೆ ಮಧ್ಯದಲ್ಲಿ ತಲ್ವಾರ್ನಿಂದ ಕೇಕ್ ಕತ್ತರಿಸಿ ತನ್ನ ಸಹಚರರೊಂದಿಗೆ ಕೇಕೆ ಹಾಕಿದ್ದನು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296