nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    • ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
    • ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
    • ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!
    • ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಯ ನಟ ಪೃಥ್ವಿರಾಜ್ ಗೆ ಅರೆಸ್ಟ್ ವಾರೆಂಟ್ !
    ರಾಜ್ಯ ಸುದ್ದಿ June 13, 2024

    ಹಾಸ್ಯ ನಟ ಪೃಥ್ವಿರಾಜ್ ಗೆ ಅರೆಸ್ಟ್ ವಾರೆಂಟ್ !

    By adminJune 13, 2024No Comments1 Min Read
    prithviraj 2

    ಹಾಸ್ಯ ನಟ ಪೃಥ್ವಿರಾಜ್ ವಿರುದ್ಧ ವಿಜಯವಾಡದ ಕೌಟುಂಬಿಕ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

    ವಿಜಯವಾಡದ ಶ್ರೀಲಕ್ಷ್ಮಿ 1984 ರಲ್ಲಿ ನಟ ಪೃಥ್ವಿರಾಜ್​ ಅವರನ್ನು ವಿವಾಹವಾಗಿದ್ದರು. ಇಬ್ಬರಿಗೂ ಒಬ್ಬ ಮಗ ಮತ್ತು ಮಗಳು ಇದ್ದಾರೆ. ಪೃಥ್ವಿರಾಜ್ ತಮ್ಮ ಪತ್ನಿಯ ನಡುವಿನ ಘರ್ಷಣೆಯಿಂದ ಬೇರ್ಪಟ್ಟಿದ್ದಾರೆ. ಶ್ರೀಲಕ್ಷ್ಮಿ ತನ್ನ ಇಬ್ಬರು ಮಕ್ಕಳೊಂದಿಗೆ ಹುಟ್ಟಿದ ಮನೆಯಲ್ಲಿದ್ದಾರೆ. 2017ರಲ್ಲಿ ಶ್ರೀಲಕ್ಷ್ಮಿ ನ್ಯಾಯಾಲಯದ ಮೊರೆ ಹೋಗಿದ್ದು, ತನ್ನ ಪತಿ ಪೃಥ್ವಿರಾಜ್‌ಗೆ ತಿಂಗಳಿಗೆ 8 ಲಕ್ಷ ರೂ.ಗಳನ್ನು ಕಾನೂನಾತ್ಮಕವಾಗಿ ಜೀವನಾಂಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು.

    ಅದಕ್ಕೆ ನ್ಯಾಯಾಲಯವೂ ಒಪ್ಪಿಗೆ ಸೂಚಿಸಿದ್ದು, ಶ್ರೀಲಕ್ಷ್ಮಿ ಅವರ ಕಾನೂನು ಹೋರಾಟದ ವೆಚ್ಚವನ್ನೂ ಪೃಥ್ವಿರಾಜ್ ಭರಿಸಬೇಕೆಂದು ಕೋರ್ಟ್ ತೀರ್ಪು ನೀಡಿತ್ತು.

    ಅದರಂತೆ ಪೃಥ್ವಿರಾಜ್ ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಆಕೆಗೆ 8 ಲಕ್ಷ ರೂ. ಜೀವನಾಂಶವನ್ನು ಪಾವತಿಸಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

    ನ್ಯಾಯಾಲಯದ ಆದೇಶದಂತೆ ಪೃಥ್ವಿರಾಜ್ ಪತ್ನಿಗೆ 8 ಲಕ್ಷ ರೂ. ಜೀವನಾಂಶ ನೀಡಬೇಕಿದ್ದು, ನೀಡಿಲ್ಲ. ಅದೂ ಅಲ್ಲದೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಈ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ

    September 10, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ತುಮಕೂರು: ಸರ್ಕಾರಿ ಪ್ರೌಢಶಾಲೆ ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಹೊಳಕಲ್ಲು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಇವರ…

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026

    ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.