nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ
    • ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು
    • ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ
    • ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್
    • ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು
    • ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ
    • ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಸಂಘಟಿತ ಕಾರ್ಮಿಕರಿಗೆ ಉಚಿತಇ-ಶ್ರಮ್ ಕಾರ್ಡ್ ವಿತರಣೆ
    ಜಿಲ್ಲಾ ಸುದ್ದಿ March 12, 2022

    ಅಸಂಘಟಿತ ಕಾರ್ಮಿಕರಿಗೆ ಉಚಿತಇ-ಶ್ರಮ್ ಕಾರ್ಡ್ ವಿತರಣೆ

    By adminMarch 12, 2022No Comments1 Min Read
    e shram card

    ಚಿಕ್ಕಹೊಮ್ಮ ಯೂಥ್ಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಾರ್ಟಿಯಾ ರಾಜ್ಯ ಹಾಗೂ ಮೈಸೂರು ಜಿಲ್ಲಾ ಅಸಂಘಟಿತ ವಲಯ ಸಹಯೋಗದ ವತಿಯಿಂದ ಚಿಕ್ಕಹೊಮ್ಮ ಗ್ರಾಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಇ-ಶ್ರಮ್ ಕಾರ್ಡ್ ವಿತರಿಸಲಾಯಿತು.

    ಮೈಸೂರು ಮತ್ತು ಚಾಮರಾಜನಗರ ಮದನ್ ರವರು ಚಿಕ್ಕಹೊಮ್ಮ ಗ್ರಾಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಇ- ಶ್ರಮ್ ವಿತರಣೆ ಮಾಡಿದರು.

    ಇದೆ ಸಂದರ್ಭದಲ್ಲಿ ಚಿಕ್ಕಹೊಮ್ಮ ಯೂಥ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಮದನ್, ಸಿ.ಎಸ್, ಕಾರ್ಯದರ್ಶಿ ರಾಜು ಕೆ., ರಾಜ್ಯ ಅಸಂಘಟಿತ ವಲಯದ ಪ್ರಧಾನ ಕಾರ್ಯದರ್ಶಿ ಫ್ರಾನ್ಸಿಸ್ , ಉಪಾಧ್ಯಕ್ಷರಾದ ಸುನಿಲ್ ನಾರಾಯಣ್, ಮೈಸೂರು ಜಿಲ್ಲಾ ಅಸಂಘಟಿತ ವಲಯದ ಅಧ್ಯಕ್ಷರಾದ ನಾಗರಾಜು, ಅಭಿ, ಮಧುಸೂದನ್ ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು .

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

    September 17, 2026

    ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!

    September 16, 2026

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ: ಮಳೆಯಿಲ್ಲದೆ ಕಂಗೆಟ್ಟಿರುವ ಜನ-ಜಾನುವಾರುಗಳು ಹಾಗೂ ಮೂಕಪ್ರಾಣಿಗಳಿಗೆ ಕುಡಿಯುವ ನೀರಿಗೂ ತೀವ್ರ ತೊಂದರೆ ಉಂಟಾಗಿರುವಂತೆಯೇ, ರಾತ್ರಿ ವೇಳೆಯಲ್ಲಿ ಕೆರೆಯ ನೀರನ್ನು…

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.