ಚಿಕ್ಕಹೊಮ್ಮ ಯೂಥ್ಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಾರ್ಟಿಯಾ ರಾಜ್ಯ ಹಾಗೂ ಮೈಸೂರು ಜಿಲ್ಲಾ ಅಸಂಘಟಿತ ವಲಯ ಸಹಯೋಗದ ವತಿಯಿಂದ ಚಿಕ್ಕಹೊಮ್ಮ ಗ್ರಾಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಇ-ಶ್ರಮ್ ಕಾರ್ಡ್ ವಿತರಿಸಲಾಯಿತು.
ಮೈಸೂರು ಮತ್ತು ಚಾಮರಾಜನಗರ ಮದನ್ ರವರು ಚಿಕ್ಕಹೊಮ್ಮ ಗ್ರಾಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಇ- ಶ್ರಮ್ ವಿತರಣೆ ಮಾಡಿದರು.
ಇದೆ ಸಂದರ್ಭದಲ್ಲಿ ಚಿಕ್ಕಹೊಮ್ಮ ಯೂಥ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಮದನ್, ಸಿ.ಎಸ್, ಕಾರ್ಯದರ್ಶಿ ರಾಜು ಕೆ., ರಾಜ್ಯ ಅಸಂಘಟಿತ ವಲಯದ ಪ್ರಧಾನ ಕಾರ್ಯದರ್ಶಿ ಫ್ರಾನ್ಸಿಸ್ , ಉಪಾಧ್ಯಕ್ಷರಾದ ಸುನಿಲ್ ನಾರಾಯಣ್, ಮೈಸೂರು ಜಿಲ್ಲಾ ಅಸಂಘಟಿತ ವಲಯದ ಅಧ್ಯಕ್ಷರಾದ ನಾಗರಾಜು, ಅಭಿ, ಮಧುಸೂದನ್ ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು .
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB