nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
    • ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
    • ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ
    • ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
    • ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
    • ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
    • ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
    • ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ ಫೆಡ್ ಲೈಟ್: ಆಶ್ವಾಸನೆಗಷ್ಟೇ ಸೀಮಿತವಾಯಿತಾ ಶಾಸಕರೇ?
    ತುರುವೇಕೆರೆ January 10, 2022

    ಮಾಯಸಂದ್ರ ಫೆಡ್ ಲೈಟ್: ಆಶ್ವಾಸನೆಗಷ್ಟೇ ಸೀಮಿತವಾಯಿತಾ ಶಾಸಕರೇ?

    By adminJanuary 10, 2022No Comments1 Min Read
    mayasandra

    ತುರುವೇಕೆರೆ: ನಲಿ ಕಲಿ ಎಂಬ ನುಡಿಯನ್ನು ಪ್ರತಿಯೊಂದು ಶಾಲೆಗಳ ಮೇಲೂ ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ವಿಷಯ ಏನಪ್ಪ ಅಂದರೆ,  ಇಂದಿನ ಈ ವ್ಯವಸ್ಥೆಯಲ್ಲಿ ಕಲಿಯಲು ಸರಿಯಾದ ಕಟ್ಟಡಗಳಿಲ್ಲ ಮತ್ತು ನಲಿಯಲು ಇರುವ ಆಟದ ಮೈದಾನವನ್ನು ಉಳಿಸಿಕೊಂಡು ಸುಸಜ್ಜಿತವಾಗಿ ಇಟ್ಟುಕೊಳ್ಳುವ ಬಗ್ಗೆ ಯಾವೊಬ್ಬ ಜನಪ್ರತಿನಿದಿಯೂ ತಲೆಕೆಡಿಸಿಕೊಂಡಿಲ್ಲ.

    ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಸರ್ಕಾರಿ ಶಾಲಾ ಮೈದಾನವು ಸರಿಯಾದ ವ್ಯವಸ್ಥೆ ಇಲ್ಲದೇ ಮಕ್ಕಳ ಆಟೋಟಗಳಿಗೆ ತಡೆಯಾಗಿದೆ. ಕಾಲಕಾಲಕ್ಕೆ ಸರಿಯಾದ ನಿರ್ವಹಣೆ ಇಲ್ಲದೇ ಮೈದಾನದ ತುಂಬಾ ಗಿಡಗಂಟೆಗಳು ಬೆಳೆದುಕೊಂಡ ಕಾರಣ ಮೈದಾನವು ಆಡಲು ಯೋಗ್ಯವಲ್ಲದಂತಾಗಿದೆ.


    Provided by
    Provided by

    ಕಳೆದ ವರ್ಷ ಜನವರಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಆಗಮಿಸಿದ್ದ ಇಲ್ಲಿನ ಸ್ಥಳೀಯ ಶಾಸಕರಾದ ಮಸಾಲ ಜಯರಾಮ್’ರವರು ಈ ಕ್ರೀಡಾಂಗಣಕ್ಕೆ ಇನ್ನು 6 ತಿಂಗಳಿನಲ್ಲಿ ಈ ಮೈದಾನಕ್ಕೆ ಫೆಡ್ ಲೈಟ್ ವ್ಯವಸ್ಥೆ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು. ಆದರೆ,  ಒಂದು ವರ್ಷ ಕಳೆದರೂ ಆ ಮಾತು ಕೇವಲ ಆಶ್ವಾಸನೆಯಾಗಿಯೇ ಉಳಿದುಕೊಂಡಿದೆ.

    ಇನ್ನಾದರೂ ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಕ್ರೀಡಾಂಗಣವನ್ನು ದುರಸ್ತಿಗೊಳಿಸಿ ಮಕ್ಕಳಿಗೆ ಆಡಲು ಅನುವು ಮಾಡಿಕೊಡಬೇಕಾಗಿದೆ ಎನ್ನುವ ಒತ್ತಾಯಗಳು ಇದೀಗ ಕೇಳಿ ಬಂದಿದೆ.

     ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025

    ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ

    December 24, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ತುರುವೇಕೆರೆ: ಇತಿಹಾಸ ಪ್ರಸಿದ್ಧ ತಾಲೂಕಿನ ಸಂಪಿಗೆ ಗ್ರಾಮದ ಶ್ರೀ ಶ್ರೀನಿವಾಸ ಸ್ವಾಮಿ ದೇವಾಲಯದಲ್ಲಿ ಡಿ.30 ಮಂಗಳವಾರ ವೈಕುಂಠ ಏಕಾದಶಿ ಮಹೋತ್ಸವ…

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025

    ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

    December 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.