nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ

    November 17, 2025

    ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್

    November 17, 2025
    Facebook Twitter Instagram
    ಟ್ರೆಂಡಿಂಗ್
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    • ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
    • ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್
    ರಾಷ್ಟ್ರೀಯ ಸುದ್ದಿ June 1, 2023

    ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

    By adminJune 1, 2023No Comments2 Mins Read
    d-k-shivakumar

    ನ್ಯಾಯುಮೂರ್ತಿ ವೀರಪ್ಪ ಅವರು ಸುಮಾರು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿ ದಾಖಲೆ ನಿರ್ಮಾಣ ಮಾಡಿದ್ದಾರೆ.ಅನೇಕ ಐತಿಹಾಸಿಕ ತೀರ್ಪುಗಳನ್ನು ನೀಡಿದ್ದಾರೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

    ಶ್ರದ್ಧೆ, ಕೃತಿ, ಆತ್ಮಸಾಕ್ಷಿ ಹಾಗೂ ಅನುಭವದ ಗುಣಗಳನ್ನು ವೀರಪ್ಪ ಅವರು ಹೊಂದಿದ್ದಾರೆ.ಅನುಭವದ ಜತೆಗೆ ಆತ್ಮಸಾಕ್ಷಿಯಿಂದ ತೀರ್ಪು ನೀಡಿ ಸಮಾಜದ ಹೃದಯ ಗೆದ್ದಿದ್ದಾರೆ.ವೀರಪ್ಪ ಅವರು ಜೈಲಿಗೆ ಹೋಗಿ ಖೈದಿಗಳ ಜತೆ ಊಟ ಮಾಡಿ ಅವರ ಹೇಳಿದ್ದನ್ನು ನೋಡಿದ್ದೇವೆ.ಮನಪರಿವರ್ತನೆ ಮಾಡಿದ್ದನ್ನೂ ನೋಡಿದ್ದೇವೆ. ಜತೆಗೆ ಅಲ್ಲಿ ಖೈದಿಗಳ ಬಳಿ ‘ನಿಮ್ಮನ್ನು ನೋಡಿ ವಿಧಾನಸೌಧದಲ್ಲಿರುವವರು ಕಲಿಯುವುದಿದೆ’ ಎಂದು ನಾವು ಜೀವನದಲ್ಲಿ ಯಶಸ್ಸು ಕಾಣಬೇಕಾದರೆ,ಧರ್ಮರಾಯನ ಧರ್ಮತ್ವ, ಕರ್ಣನ ದಾನತ್ವ,ಅರ್ಜುನನ ಗುರಿ, ಭೀಮನ ಬಲ, ವಿಧುರನ ನೀತಿ ಹಾಗೂ ಕೃಷ್ಣನ ತಂತ್ರ ಇರಬೇಕು. ಇದೆಲ್ಲವೂ ವೀರಪ್ಪ ಅವರಲ್ಲಿದೆ. ಅದಕ್ಕೆ ಅವರು ಯಶಸ್ಸು ಸಾಧಿಸಿದ್ದಾರೆ.


    Provided by
    Provided by

    ವೀರಪ್ಪ ಅವರು ತಮ್ಮಜೀವನದಲ್ಲಿ ಕೊಟ್ಟಿರುವ ತೀರ್ಪುಗಳು ಜನರ ಬಾಳಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿದೆ.ಮನುಷ್ಯನ ಹುಟ್ಟು ಆಕಸ್ಮಿಕ,ಸಾವು ಅನಿವಾರ್ಯ.ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ನಡುವೆ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯಅವರು ಮಾಡಿದ ಸೇವೆ ಅವರು ಮಂಡಿಸಿದ ವಾದ ಪರಿಗಣಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೂರಿಸಲಾಗಿತ್ತು.

    ನಾವೆಲ್ಲಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇವೆ.ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾಂಗ ನಾಲ್ಕು ಆಧಾರ ಸ್ತಂಭಗಳು. ಶಾಸಕಾಂಗ ಹಾಗೂ ಕಾರ್ಯಾಂಗ ಏನೇ ತಪ್ಪು ಮಾಡಿದರೂ ಅದನ್ನು ನೋಡಿ ತಿದ್ದಲು ನ್ಯಾಯಾಂಗ ಇದೆ. ಶಾಸಕಾಂಗದ ಎದುರು ನ್ಯಾಯಾಂಗ ಇದೆ. ಪ್ರಜಾಪ್ರತಿನಿಧಿಯಾಗಿ ಹಾಗೂ ಆರೋಪಿಯಾಗಿ ನಾನು ನ್ಯಾಯದ ಪೀಠದಿಂದ ಅನ್ಯಾಯ ಆಗಬಾರದು ಎಂದು ನಂಬಿದ್ದೇನೆ.
    ರಕ್ಷಣಾ ಕಾಯ್ದೆ ಜಾರಿ ಕುರಿತು ನೀವು ಬೇಡಿಕೆ ಇಟ್ಟಿದ್ದೀರಿ. ಮುಖ್ಯಮಂತ್ರಿಗಳು ಇಲ್ಲೇ ಇದ್ದಾರೆ.

    ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ನಿಮ್ಮಪರವಾಗಿ ಧ್ವನಿಯಾಗಿದ್ದರು. ಈಗ ಅವರ ಕೈಯಲ್ಲಿ ಪೆನ್ನು ಪೇಪರ್ ಎಲ್ಲವೂ ಇದೆ. ಹೀಗಾಗಿ ನಿಮ್ಮಬೇಡಿಕೆ ಈಡೇರಲಿದೆ.ನಾವು ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬಂದಿದ್ದೇವೆ.ನಾವು ನುಡಿದಂತೆ ನಡೆಯಲು ಅವಕಾಶ ಸಿಕ್ಕಿದೆ. ನಿಮ್ಮಆಚಾರ ವಿಚಾರಗಳು ನಮ್ಮಪರವಾಗಿ ಇರಲಿ.

    ನಾವು ಬಸವಣ್ಣ, ಕುವೆಂಪು, ಶಿಶುನಾಳ ಶರೀಫರ, ಕನಕದಾಸರ ನಾಡಿನಲ್ಲಿದ್ದೇವೆ. ಈ ನಾಡಿನ ಇತಿಹಾಸ ಉಳಿಸಬೇಕು. ಇಡೀ ವಿಶ್ವವೇ ಬೆಂಗಳೂರಿನ ಮೂಲಕ ದೇಶವನ್ನು ನೋಡುತ್ತಿದೆ.ಬೆಂಗಳೂರು ಅತ್ಯುತ್ತಮ ಗುಣಮಟ್ಟದ ಶಿಕ್ಷಣ, ನ್ಯಾಯ ವ್ಯವಸ್ಥೆ ಹೊಂದಿದೆ. ಈ ಕಾರಣಕ್ಕೆ ಬೆಂಗಳೂರಿನಲ್ಲಿ ನ್ಯಾಷನಲ್ ಸ್ಕೂಲ್ ಆಫ್ ಲಾ ಸ್ಥಾಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಲ್ಲಿರುವ ನ್ಯಾಯಾಧೀಶರು ಯಾವ ಎತ್ತರದ ಸ್ಥಾನಕ್ಕೆ ಹೋಗುತ್ತೀರಿ ಗೊತ್ತಿಲ್ಲ. ದೇವರು ನಮಗೆ ವರವನ್ನೂ ನೀಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಆ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು.ನಿಮ್ಮೆಲ್ಲರಿಗೂ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿ, ವೀರಪ್ಪ ಸಾಹೇಬರು ಹಾಗೂ ಇತರೆ ನ್ಯಾಯಾಧೀಶರಿಗೆ ಸಾಷ್ಟಾಂಗ ನಮಸ್ಕಾರ ಸಲ್ಲಿಸುತ್ತೇನೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    ತುಮಕೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವದ ನೆನಪಿಗಾಗಿ ನ.19ರಂದು ಹಿಂದುಳಿದ ವರ್ಗಗಳ…

    ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ

    November 17, 2025

    ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್

    November 17, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.