nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತ್ಯಂತ ದುಬಾರಿ ಬೆಲೆಗೆ ನಾಯಿಯನ್ನು ಖರೀದಿಸಿದ ಮಾಲೀಕರು
    ರಾಜ್ಯ ಸುದ್ದಿ January 5, 2023

    ಅತ್ಯಂತ ದುಬಾರಿ ಬೆಲೆಗೆ ನಾಯಿಯನ್ನು ಖರೀದಿಸಿದ ಮಾಲೀಕರು

    By adminJanuary 5, 2023No Comments2 Mins Read
    dog

    ಇಡೀ ವಿಶ್ವದಲ್ಲೇ ಬೆಂಗಳೂರು ಮಹಾನಗರ ಅತ್ಯಂತ ದುಬಾರಿ ನಾಯಿಗಳಿರುವ ನಗರವಂತೆ! ಇದು ನಿಮಗೆ ತಿಳಿದಿತ್ತೇ?!
    ಕಡಬೊಮ್ ಕೆನ್ನೆಲ್ಸ್ ಎಂಬ ಹೆಸರಿನ ಸಂಸ್ಥೆಯೊಂದರ ಮಾಲೀಕರು ಹಾಗೂ ಭಾರತೀಯ ನಾಯಿ ತಳಿಗಳ ಸಂಘದ ಸತೀಶ್ ಅವರು ಅತ್ಯಂತ ದುಬಾರಿ ನಾಯಿಗಳನ್ನು ಖರೀದಿಸುವಲ್ಲಿ ನಿಪುಣರು.

    ಇವರು ಇತ್ತೀಚೆಗೆ ಖರೀದಿಸಿರುವ ನಾಯಿಯ ಬೆಲೆ ಬರೋಬ್ಬರಿ ರೂ.೨೦ ಕೋಟಿಗಳಂತೆ. ಈ ನಾಯಿ ಕಾಕೇಸಿಯನ್ ಷೆಪರ್ಡ್ ಜಾತಿಗೆ ಸೇರಿದ್ದು, ಬಹುಪಾಲು ರಷ್ಯಾ, ಟರ್ಕಿ, ಅಮೇನಿಯಾ, ಸಕಾಸ್ಸಿಯ ಹಾಗೂ ಜಿಯೋರ್ಜಿಯದಂತಹ ದೇಶಗಳಲ್ಲಿ ಮಾತ್ರ ಲಭಿಸುತ್ತದೆ. ಆದರೆ ಭಾರತದಲ್ಲಿ ಈ ಜಾತಿಯ ನಾಯಿ ಬಹಳ ಅಪರೂಪ.


    Provided by
    Provided by

    ಈ ಜಾತಿಯ ನಾಯಿಗಳು, ಬಹಳ ಧೈರ್ಯ, ವಿಶ್ವಾಸ, ಭಯರಹಿತ ಹಾಗೂ ಅತ್ಯಂತ ಬುದ್ಧಿವಂತ ನಾಯಿಗಳಂತೆ. ಇವು ನೋಡಲು ಬಹಳ ದೊಡ್ಡ ಗಾತ್ರವನ್ನು ಹೊಂದಿರುತ್ತವೆ ಮತ್ತು ೧೦-೧೨ ವರ್ಷ ಜೀವಿಸುತ್ತವಂತೆ.

    ಅಮೇರಿಕನ್ ಕೆನ್ನೆಲ್ ಕ್ಲಬ್‌ ನ ಪ್ರಕಾರ, ಈ ಕಾಕೇಸಿಯನ್ ಷೆಪರ್ಡ್ಸ್ ಜಾತಿಯ ನಾಯಿಗಳನ್ನು ಭೂಮಿ ಒತ್ತುವರಿಯನ್ನು ತಡೆಗಟ್ಟಲು, ಹಸು ಹಾಗೂ ಇತರೆ ಸಾಕುಪ್ರಾಣಿಗಳಂತಹ ಜಾನುವಾರುಗಳನ್ನು ನರಿ, ಚಿರತೆಗಳಂತಹ ಇತರೆ ಪ್ರಾಣಿಗಳಿಂದ ಕಾಪಾಡಿಕೊಳ್ಳಲು ಬಳಸುತ್ತಾರಂತೆ.

    ಈ ಹಿಂದೆ ಸತೀಶ್ ಅವರು ‘ಕೋರಿಯನ್ ದೋಸ ಮಾಸ್ಟಿಫ್ಸ್’ ಎಂಬ ಮತ್ತೊಂದು ಅಪರೂಪದ ತಳಿಯ ನಾಯಿಯನ್ನು ರೂ.೧ ಕೋಟಿ ಕೊಟ್ಟು ಖರೀದಿಸಿದ್ದರಂತೆ. ಅದೇ ರೀತಿ ಅಲಾಶ್ಕನ್ ಮಾಲಾಮುಟೆ ರೂ.೮ ಕೋಟಿ, ಟಿಬೇಟನ್ ಮಾಸ್ಟಿಫ್ ರೂ.೧೦ ಕೋಟಿ ಕೊಟ್ಟು ಖರೀದಿಸಿದ್ದರಂತೆ. ಈ ರೂ.೨೦ ಕೋಟಿ ಬೆಲೆಯ ‘ಕಡಬೊಮ್ ಹೈದರ್’ ಈಗ ಸುಮಾರು ೧.೫ ವರ್ಷ ವಯಸ್ಸಿನದಾಗಿದ್ದು, ಇದನ್ನು ಹೈದ್ರಾಬಾದ್‌ನಲ್ಲಿರುವ ನಾಯಿಗಳ ಮಾರಾಟ ಮಾಡುವವರಿಂದ ಖರೀದಿಸಲಾಯಿತಂತೆ.

    ಇತ್ತೀಚೆಗೆ ಕಡಬೊಮ್ ಹೈದರ್ ತಿರುವನಂತಪುರದಲ್ಲಿ ನಡೆದಂತಹ ಕೆನ್ನೆಲ್ ಕ್ಲಬ್‌ ನ ಕಾರ್ಯಕ್ರಮ ಹಾಗೂ ಕ್ರೌನ್ ಕ್ಲಾಸ್ಸಿಕ್ ಡಾಗ್ ಶೋನಲ್ಲಿ ಭಾಗವಹಿಸಿ, ಅತ್ಯುತ್ತಮ ತಳಿ ವರ್ಗದಡಿ ೩೨ ಪದಕಗಳನ್ನು ಗೆದ್ದಿದೆಯಂತೆ!

    “ಈ ನನಗೆ ಹೈದರ್ ಇಷ್ಟೊಂದು ಪದಕಗಳು ಹಾಗೂ ಟ್ರೋಫಿಗಳನ್ನು ಗೆದ್ದಿರುವುದನ್ನು ನೋಡಿ ಆಶ್ಚರ್ಯವಾಯಿತು. ಕೇವಲ ಏಳು ದಿನಗಳಲ್ಲಿ ಈ ನಾಯಿ ೩೨ ಪದಕಗಳನ್ನು ಗೆದ್ದಿದೆ. ಈ ನಾಯಿ ನೋಡಲು ಬೃಹತ್ ಗಾತ್ರವನ್ನು ಹೊಂದಿದೆ, ಆದರೆ ಬಹಳ ಸ್ನೇಹಪರ ಜೀವಿಯಾಗಿದೆ. ಪ್ರಸ್ತುತ ಇದು ನನ್ನ ಹವಾನಿಯಂತ್ರಿತ ಮನೆಯಲ್ಲಿ ನನ್ನ ಜೊತೆಯಲ್ಲೇ ಇದೆ,” ಎಂದು ಸತೀಶ್ ತಿಳಿಸಿದರು.

    “ಈ ನಾಯಿಯನ್ನು ನವೆಂಬರ್ ತಿಂಗಳಲ್ಲಿ ಬೆಂಗಳೂರಿಗರಿಗೆ ಪರಿಚಯಿಸಲು ಬಯಸಿದ್ದೆ. ಆದರೆ ಆ ಸಮಯದಲ್ಲಿ ಈ ನಾಯಿಯ ಮೈಮೇಲಿನ ಕೂದಲು ಉದುರುತಿತ್ತು. ಹಾಗಾಗಿ, ನಾನು ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದೆ. ಈಗ ಫೆಬ್ರವರಿ ತಿಂಗಳಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿ, ಅಲ್ಲಿ ಈ ನಾಯಿಯನ್ನು ಪ್ರದರ್ಶಿಸಬೇಕೆಂದು ಆಲೋಚಿಸಿದ್ದೇನೆ,” ಎಂದು ಸತೀಶ್ ವಿವರಿಸಿದರು.

    ಪ್ರಸ್ತುತ, ಸತೀಶ್ ಅವರು ಇದೇ ಜಾತಿಯ ಎರಡು ಮರಿಗಳನ್ನು ರೂ.೫ ಕೋಟಿ ಕೊಟ್ಟು ಖರೀದಿಸಿದ್ದಾರಂತೆ. “ನಾನು ಈ ನಾಯಿಗಳನ್ನು ಮಾರುವುದಿಲ್ಲ, ನಾನೇ ಇಟ್ಟುಕೊಳ್ಳುತ್ತೇನೆ. ಇವುಗಳನ್ನುಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕಾಗುತ್ತದೆ ಹಾಗೂ ಇದರ ಉಟೋಪಚಾರಗಳಿಗೆ ಆರೈಕೆ ಬೇಕಾಗುತ್ತದೆ. ನನ್ನ ಬಳಿ ಅದಕ್ಕೆಂದೇ ಜನರಿದ್ದಾರೆ. ಜೊತೆಗೆ ಆಗಾಗ ಇದಕ್ಕೆ ಬ್ರಷಿಂಗ್ ಮಾಡಬೇಕಾಗುತ್ತದೆ ಹಾಗೂ ಆಗಾಗ ಅದರ ಕಿವಿಗಳನ್ನು ಸ್ವಚ್ಛಗೊಳಿಸುತ್ತಿರಬೇಕು ಮತ್ತು ಉಗುರಗಳನ್ನು ಕತ್ತರಿಸುತ್ತಿರಬೇಕಾಗುತ್ತದೆ,” ಎಂದರು.

    ಸುದ್ದಿ ಮೂಲ: ಬೆಂಗಳೂರ್ ಮಿರರ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.