nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
    ತುಮಕೂರು December 29, 2021

    ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

    By adminDecember 29, 2021No Comments1 Min Read
    upanyasaka

    ತುಮಕೂರು: ಜಿಲ್ಲಾ ಘಟಕ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ  ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮಿಲನಗೊಳಿಸಿ  ಉದ್ಯೋಗ ಭದ್ರತೆ ನೀಡಿ ಹಾಗೂ ಆತ್ಮಹತ್ಯೆ   ಮಾಡಿಕೊಂಡು ಅತಿಥಿ ಉಪನ್ಯಾಸಕ ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಜಾಥಾ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೋರಾಟಗಾರರು, ಅತಿಥಿ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ವೇತನಕ್ಕೆ ದುಡಿಸಿಕೊಳ್ಳುವ ಮೂಲಕ ಸರ್ಕಾರ ಸರ್ಕಾರಿ ಜೀತ ಪದ್ಧತಿಯನ್ನು ಮುಂದುವರಿಸುತ್ತಿದೆ. ಪ್ರಜಾಪ್ರಭುತ್ವ ಮಾದರಿಯ ಕಲ್ಯಾಣ ಸರ್ಕಾರದ ನೀತಿಗೆ ಇದು ವಿರುದ್ಧವಾಗಿದೆ. ಯಾವುದೇ ಕಲ್ಯಾಣ ರಾಜ್ಯದಲ್ಲಿ ಹಸಿವು ಅಪಮಾನದಿಂದ ನೊಂದ ಯಾವುದೇ ವ್ಯಕ್ತಿ ಸಾಯಬಾರದು ಎಂಬುದು ಕಲ್ಯಾಣ ನೀತಿಗೆ ಒಳಪಟ್ಟ ಸರ್ಕಾರಗಳು ರಚನೆಗೊಂಡಿದೆ ಎಂದರು.


    Provided by

    ಕೊರೊನಾದಂತಹ  ಹೆಮ್ಮಾರಿ ಸಂದರ್ಭದಲ್ಲಿ ರಾಜ್ಯದಲ್ಲಿ ಲಕ್ಷಾಂತರ ಜನ ಸಾವಿಗೀಡಾದರು. ಉದ್ಯೋಗವಿಲ್ಲದೆ ಕೋಟ್ಯಾಂತರ ಯುವಕರು ತಾತ್ಕಾಲಿಕ ನೌಕರಿಯನ್ನೂ ಕಳೆದುಕೊಂಡು ಬೀದಿಗೆ ಬಂದು ಒಪ್ಪತ್ತಿನ ಗಂಜಿಗೂ ಪರದಾಡಿದರು. ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಉದ್ಯೋಗ ವೇತನವಿಲ್ಲದೆ, ತರಕಾರಿ, ಮಾಸ್ಕ್ ಮಾರಾಟ ಮತ್ತು ಕೂಲಿ ಕೆಲಸ ಮಾಡಿದರು. ಇಷ್ಟಾದರೂ ಜೀವನ ನಿರ್ವಹಣೆ ಕಷ್ಟಕರವಾದಾಗ ಕೆಲವರು ಅನಿವಾರ್ಯವಾಗಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೆಲವರು ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಆಸ್ಪತ್ರೆಯ  ಬೆಡ್ ಗಳಲ್ಲಿ ಹೆಣವಾದರು. ಇದುವರೆಗೂ, 70ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸಾವಿಗೀಡಾದ್ದಾರೆ. ಅವರನ್ನೇ ನಂಬಿದ ಹೆಂಡತಿ ಮಕ್ಕಳು ವಯೋವೃದ್ಧ, ತಂದೆ-ತಾಯಿಗಳು ಅಕ್ಷರಶಃ ಈಗ ಬೀದಿಯಲ್ಲಿ ಬಿದ್ದಿದ್ದಾರೆ. ಆದ್ದರಿಂದ ಸರ್ಕಾರ ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಇಂದು  ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸತ್ಯಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.