nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
    ತುಮಕೂರು December 29, 2021

    ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

    By adminDecember 29, 2021No Comments1 Min Read
    upanyasaka

    ತುಮಕೂರು: ಜಿಲ್ಲಾ ಘಟಕ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ  ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮಿಲನಗೊಳಿಸಿ  ಉದ್ಯೋಗ ಭದ್ರತೆ ನೀಡಿ ಹಾಗೂ ಆತ್ಮಹತ್ಯೆ   ಮಾಡಿಕೊಂಡು ಅತಿಥಿ ಉಪನ್ಯಾಸಕ ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಜಾಥಾ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೋರಾಟಗಾರರು, ಅತಿಥಿ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ವೇತನಕ್ಕೆ ದುಡಿಸಿಕೊಳ್ಳುವ ಮೂಲಕ ಸರ್ಕಾರ ಸರ್ಕಾರಿ ಜೀತ ಪದ್ಧತಿಯನ್ನು ಮುಂದುವರಿಸುತ್ತಿದೆ. ಪ್ರಜಾಪ್ರಭುತ್ವ ಮಾದರಿಯ ಕಲ್ಯಾಣ ಸರ್ಕಾರದ ನೀತಿಗೆ ಇದು ವಿರುದ್ಧವಾಗಿದೆ. ಯಾವುದೇ ಕಲ್ಯಾಣ ರಾಜ್ಯದಲ್ಲಿ ಹಸಿವು ಅಪಮಾನದಿಂದ ನೊಂದ ಯಾವುದೇ ವ್ಯಕ್ತಿ ಸಾಯಬಾರದು ಎಂಬುದು ಕಲ್ಯಾಣ ನೀತಿಗೆ ಒಳಪಟ್ಟ ಸರ್ಕಾರಗಳು ರಚನೆಗೊಂಡಿದೆ ಎಂದರು.


    Provided by
    Provided by

    ಕೊರೊನಾದಂತಹ  ಹೆಮ್ಮಾರಿ ಸಂದರ್ಭದಲ್ಲಿ ರಾಜ್ಯದಲ್ಲಿ ಲಕ್ಷಾಂತರ ಜನ ಸಾವಿಗೀಡಾದರು. ಉದ್ಯೋಗವಿಲ್ಲದೆ ಕೋಟ್ಯಾಂತರ ಯುವಕರು ತಾತ್ಕಾಲಿಕ ನೌಕರಿಯನ್ನೂ ಕಳೆದುಕೊಂಡು ಬೀದಿಗೆ ಬಂದು ಒಪ್ಪತ್ತಿನ ಗಂಜಿಗೂ ಪರದಾಡಿದರು. ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಉದ್ಯೋಗ ವೇತನವಿಲ್ಲದೆ, ತರಕಾರಿ, ಮಾಸ್ಕ್ ಮಾರಾಟ ಮತ್ತು ಕೂಲಿ ಕೆಲಸ ಮಾಡಿದರು. ಇಷ್ಟಾದರೂ ಜೀವನ ನಿರ್ವಹಣೆ ಕಷ್ಟಕರವಾದಾಗ ಕೆಲವರು ಅನಿವಾರ್ಯವಾಗಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೆಲವರು ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಆಸ್ಪತ್ರೆಯ  ಬೆಡ್ ಗಳಲ್ಲಿ ಹೆಣವಾದರು. ಇದುವರೆಗೂ, 70ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸಾವಿಗೀಡಾದ್ದಾರೆ. ಅವರನ್ನೇ ನಂಬಿದ ಹೆಂಡತಿ ಮಕ್ಕಳು ವಯೋವೃದ್ಧ, ತಂದೆ-ತಾಯಿಗಳು ಅಕ್ಷರಶಃ ಈಗ ಬೀದಿಯಲ್ಲಿ ಬಿದ್ದಿದ್ದಾರೆ. ಆದ್ದರಿಂದ ಸರ್ಕಾರ ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಇಂದು  ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸತ್ಯಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ

    December 10, 2025

    ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ

    December 9, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ತುಮಕೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ವ್ಯಸನಗಳಿಂದ ಮುಕ್ತರಾಗಿ ವಿದ್ಯಾರ್ಥಿಗಳು ಮೊಬೈಲ್‌ ಗಳಿಂದ ದೂರವಿದ್ದು, ಭವಿಷ್ಯ ಉಜ್ವಲವಾಗಿಸಿಕೊಳ್ಳಿ, ಮಾದಕ ಪಾನೀಯ,…

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.