nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    • ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    • ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
    • ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
    ತುಮಕೂರು December 29, 2021

    ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

    By adminDecember 29, 2021No Comments1 Min Read
    upanyasaka

    ತುಮಕೂರು: ಜಿಲ್ಲಾ ಘಟಕ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ  ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮಿಲನಗೊಳಿಸಿ  ಉದ್ಯೋಗ ಭದ್ರತೆ ನೀಡಿ ಹಾಗೂ ಆತ್ಮಹತ್ಯೆ   ಮಾಡಿಕೊಂಡು ಅತಿಥಿ ಉಪನ್ಯಾಸಕ ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಜಾಥಾ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೋರಾಟಗಾರರು, ಅತಿಥಿ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ವೇತನಕ್ಕೆ ದುಡಿಸಿಕೊಳ್ಳುವ ಮೂಲಕ ಸರ್ಕಾರ ಸರ್ಕಾರಿ ಜೀತ ಪದ್ಧತಿಯನ್ನು ಮುಂದುವರಿಸುತ್ತಿದೆ. ಪ್ರಜಾಪ್ರಭುತ್ವ ಮಾದರಿಯ ಕಲ್ಯಾಣ ಸರ್ಕಾರದ ನೀತಿಗೆ ಇದು ವಿರುದ್ಧವಾಗಿದೆ. ಯಾವುದೇ ಕಲ್ಯಾಣ ರಾಜ್ಯದಲ್ಲಿ ಹಸಿವು ಅಪಮಾನದಿಂದ ನೊಂದ ಯಾವುದೇ ವ್ಯಕ್ತಿ ಸಾಯಬಾರದು ಎಂಬುದು ಕಲ್ಯಾಣ ನೀತಿಗೆ ಒಳಪಟ್ಟ ಸರ್ಕಾರಗಳು ರಚನೆಗೊಂಡಿದೆ ಎಂದರು.


    Provided by
    Provided by

    ಕೊರೊನಾದಂತಹ  ಹೆಮ್ಮಾರಿ ಸಂದರ್ಭದಲ್ಲಿ ರಾಜ್ಯದಲ್ಲಿ ಲಕ್ಷಾಂತರ ಜನ ಸಾವಿಗೀಡಾದರು. ಉದ್ಯೋಗವಿಲ್ಲದೆ ಕೋಟ್ಯಾಂತರ ಯುವಕರು ತಾತ್ಕಾಲಿಕ ನೌಕರಿಯನ್ನೂ ಕಳೆದುಕೊಂಡು ಬೀದಿಗೆ ಬಂದು ಒಪ್ಪತ್ತಿನ ಗಂಜಿಗೂ ಪರದಾಡಿದರು. ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಉದ್ಯೋಗ ವೇತನವಿಲ್ಲದೆ, ತರಕಾರಿ, ಮಾಸ್ಕ್ ಮಾರಾಟ ಮತ್ತು ಕೂಲಿ ಕೆಲಸ ಮಾಡಿದರು. ಇಷ್ಟಾದರೂ ಜೀವನ ನಿರ್ವಹಣೆ ಕಷ್ಟಕರವಾದಾಗ ಕೆಲವರು ಅನಿವಾರ್ಯವಾಗಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೆಲವರು ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಆಸ್ಪತ್ರೆಯ  ಬೆಡ್ ಗಳಲ್ಲಿ ಹೆಣವಾದರು. ಇದುವರೆಗೂ, 70ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸಾವಿಗೀಡಾದ್ದಾರೆ. ಅವರನ್ನೇ ನಂಬಿದ ಹೆಂಡತಿ ಮಕ್ಕಳು ವಯೋವೃದ್ಧ, ತಂದೆ-ತಾಯಿಗಳು ಅಕ್ಷರಶಃ ಈಗ ಬೀದಿಯಲ್ಲಿ ಬಿದ್ದಿದ್ದಾರೆ. ಆದ್ದರಿಂದ ಸರ್ಕಾರ ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಇಂದು  ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸತ್ಯಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ

    May 21, 2026

    ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ

    May 21, 2026

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ : ದೇಶದ ಶೇ.60 ಭಾಗ ಉದ್ಯೋಗ ಸೃಷ್ಠಿ ಮಾಡಿ 140 ಕೋಟಿ ಜನಸಂಖ್ಯೆಗೆ ಅನ್ನ ನೀಡುವ ಕೃಷಿ ಕ್ಷೇತ್ರ.…

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.