nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯ ಸರಿಪಡಿಸಿ: ಎಸ್. ವರಲಕ್ಷ್ಮಿ ಒತ್ತಾಯ
    ತುಮಕೂರು February 5, 2022

    ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯ ಸರಿಪಡಿಸಿ: ಎಸ್. ವರಲಕ್ಷ್ಮಿ ಒತ್ತಾಯ

    By adminFebruary 5, 2022No Comments1 Min Read
    s laxmi

    ತುಮಕೂರು: ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಎಲ್ಲರನ್ನೂ ಸೇವೆಯಲ್ಲಿ ಮುಂದುವರಿಸುವಂತೆ  ಎಸ್. ವರಲಕ್ಷ್ಮಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.

    ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು,  1.80 ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಆದೇಶದಂತೆ ಅನ್ ಲೈನ್ ಅಪ್ಲಿಕೇಷನ್ ಐಡಿ ಪ್ರಕಾರ 14,106 ಅತಿಥಿ ಉಪನ್ಯಾಸಕರು ಇದ್ದಾರೆ . ಇನ್ನೂ ಹೆಚ್ಚಾಗಿರುವ ಕಾಲೇಜುಗಳಲ್ಲಿ  ಹೊಸಬರನ್ನು ಆಯ್ಕೆ ಮಾಡಿಕೊಳ್ಳುವ ಸರ್ಕಾರದ  ಸೂಚನೆ ಪ್ರಕಾರ ಅಂದಾಜು 3,000 ಜನ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 17.106 ಅತಿಥಿ ಉಪನ್ಯಾಸಕರಾಗುತ್ತಾರೆ ಎಂದು ತಿಳಿಸಿದರು.


    Provided by
    Provided by

    ಶಿಕ್ಷಣ ತಜ್ಞರು ಅತಿಥಿ ಉಪನ್ಯಾಸಕ ಸಂಘದ  ಪ್ರತಿನಿಧಿಗಳನ್ನು ಯೋಜನಾ ಇಲಾಖೆ ಮತ್ತು ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳನ್ನೂಳಗೊಂಡ  ಸಮಿತಿ ರಚಿಸುವ ಬದಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ಮಂಡಳಿ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳನ್ನು ಮಾತ್ರ ಬಳಸಿಕೊಂಡು ರಚಿಸಿದ ಸಮಿತಿ ನಿರೀಕ್ಷೆ ಪ್ರಾಕಾರ  ಸಂಪೂರ್ಣ ಅತಿಥಿ ಉಪನ್ಯಾಸಕರನ್ನು ರಕ್ಷಣೆ ಮಾಡುವ ಬದಲಿಗೆ ಆತುರವಾಗಿ ಶಿಫಾರಸ್ಸು ನೀಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

    ಸರ್ಕಾರ  ಎಲ್ಲಾ ಅತಿಥಿ ಉಪನ್ಯಾಸಕರಿಗೂ ಬೇರೆ ರಾಜ್ಯಗಳಲ್ಲಿ ಕೊಟ್ಟಿರುವ ಹಾಗೆ ಸೇವಾ ನಿಯಮಾವಳಿ ಮಾರ್ಗಸೂಚಿಗಳನ್ನು ರಚಿಸಿ ಸೇವಾ ಭದ್ರತೆ ಕಲ್ಪಿಸಬೇಕು. ಅತಿಥಿ ಉಪನ್ಯಾಸಕರಿಗೆ ಶಾಸನಬದ್ಧ ಸೌಲಭ್ಯಗಳನ್ನು ತಾರತಮ್ಯವಿಲ್ಲದೆ ನೀಡಬೇಕು. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು. ಖಾಯಂ ಮಾಡುವ ತನಕ ಕೃಪಾಂಕ ಮತ್ತು ಸೇವಾ ಹಿರಿತನ ಆಧಾರದಲ್ಲಿ ಬೇರೆ ಇಲಾಖೆಗಳಲ್ಲಿ ಮೀಸಲಾತಿ ಕೊಟ್ಟಿರುವ ಹಾಗೆ ಇಲ್ಲಿಯೂ ಶೇ.50 ಮೀಸಲಾತಿ ಕೊಡಬೇಕೆಂದು ಅವರು ಒತ್ತಾಯಿಸಿದರು.

    ವರದಿ: ಯೋಗೀಶ್ ಮೆಳೆಕಲ್ಲಹಳ್ಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಬಂತೆಂದರೆ ಸಾಕು ಪ್ರತಿಯೊಬ್ಬರಿಗೂ ನೆನಪಾಗುವುದು ಹಣ್ಣುಗಳ ರಾಜ ಮಾವಿನಹಣ್ಣು. ಕೇವಲ ಅದ್ಭುತ ರುಚಿಗಷ್ಟೇ ಅಲ್ಲದೆ, ಮಾವಿನಹಣ್ಣು ತನ್ನಲ್ಲಿರುವ ಪೋಷಕಾಂಶಗಳ…

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.