nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್

    September 15, 2025

    ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ

    September 15, 2025
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    • ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    • 1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ
    • ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!
    • ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    ಜಿಲ್ಲಾ ಸುದ್ದಿ September 15, 2025

    ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ

    By adminSeptember 15, 2025No Comments1 Min Read
    belkuni chaudri

    ಔರಾದ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ನಿನ್ನೆ(ಭಾನುವಾರ) ನಮ್ಮತುಮಕೂರು ಸವಿವರವಾದ ವರದಿಯೊಂದನ್ನು ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ರಸ್ತೆ ನಿರ್ಮಾಣದ ಭರವಸೆಯನ್ನು ಸಾರ್ವಜನಿಕರಿಗೆ ನೀಡಿದ್ದಾರೆ.

    ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ. ಸ್ವಲ್ಪ ಮಳೆ ಬಂದರೂ ಸಹ ರಸ್ತೆ ಕೆಸರುಮಯವಾಗಿ ಅಕ್ಷರಶಃ ಗದ್ದೆಯಾಗಿ ಮಾರ್ಪಡುತ್ತಿದೆ. ಈ ವಿಚಾರದ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಗಮನಕ್ಕೆ ಹಲವಾರು ಬಾರಿ ಸಾರ್ವಜನಿಕರು ತಂದರೂ ಅವರು ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.


    Provided by
    Provided by
    Provided by

    ಇದನ್ನೂ ಓದಿ: ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು

    ನಿನ್ನೆ ವರದಿ ಪ್ರಕಟಗೊಂಡ ಬೆನ್ನಲ್ಲೇ ಔರಾದ್ ತಾಲ್ಲೂಕು ಪಂಚಾಯಿತಿ ಅಧಿಕಾರಿ ಇಓ ಅವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಇಂದು ಮುಂಜಾನೆ ಸ್ಥಳಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿಡಿಒ ಆತ್ಮರಾಮ್ ಓಣಿ ಸ್ಥಳಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ಈಗಾಗಲೇ ರಸ್ತೆ ಮಂಜೂರಾಗಿದೆ, ಆದಷ್ಟು ಶೀಘ್ರವೇ ರಸ್ತೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

    ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಕರಬಸಪ್ಪಾ ಸೊರಾಳೆ, ಗ್ರಾಪಂ ಮಾಜಿ ಬಿಲ್ ಕಲೆಕ್ಟರ್ ಪೆಂಟಾ ರೆಡ್ಡಿ, ಶರ್ಪು ಸೌದಾಗರ್, ಮಾಜಿ ಶಿಕ್ಷಕರ ಸತ್ಯನಾರಾಯಣ ರಾಜಪುತ ಇದ್ದರು.

    ವರದಿ:ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು

    September 14, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025

    ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ

    September 13, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ನೀಡಿದ್ದ ದೂರಿನ ಅನ್ವಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ…

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್

    September 15, 2025

    ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ

    September 15, 2025

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.