Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
‘ರಾಜ್ಯದ ಹಲವು ಭಾಗಗಳಲ್ಲಿ ಚರ್ಚುಗಳು, ಮಠಗಳು, ಮದರಸಗಳು ಮತ್ತು ಎನ್ ಜಿಒಗಳು ಸರಿಯಾಗಿ ನೊಂದಣಿಯಾಗದೆಯೇ ಕಾರ್ಯನಿರ್ವಹಿಸುತ್ತಿವೆ’ ಎಂಬ ದೂರುಗಳು ಆಯಾಯ ಜಿಲ್ಲಾಡಳಿತಗಳಿಗೆ ಬರುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ವರದಿ ತಿಳಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಖಡಕ್ ಈ ಬಗ್ಗೆ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ, ನೊಂದಣಿಯಾಗದೆ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್, ಮಠ, ಎನ್ ಜಿಓಗಳಿಗೂ ನೋಂದಣಿಗೆ ಗಡುವು ನೀಡಲಾಗಿದೆ. ನೋಂದಣಿ ಆಗದಿದ್ದರೇ ಇವುಗಳಿಗೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನೋಂದಣಿಯಾಗದೇ ಕಾರ್ಯನಿರ್ವಹಿಸುತ್ತಿರುವ ಮದರಸ, ಚರ್ಚ್ ಮಠ, ಎನ್ ಜಿಓಗಳು ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ 2015 ಕಲಂ 41ರ ಅನ್ವಯ ಕಡ್ಡಾಯವಾಗಿ ಮುಂದಿನ ತಿಂಗಳ ಏಪ್ರಿಲ್ 20ರೊಳಗೆ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ಹೊರಡಿಸಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲ್ಲೂಕು ವ್ಯಾಪ್ತಿಯಲ್ಲಿ ಯಾವುದೇ ಸ್ವಯಂ ಸೇವಾ ಸಂಸ್ಥೆಗಳು (NGO )…
ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕನೊಬ್ಬ, ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶೃತಿ ಸಿಂಗ್ ಎಂಬಾಕೆ ತಮಗಾದ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೃತಿ ತಮ್ಮ ಸ್ನೇಹಿತನ ಜತೆ ಡ್ರಾಪ್ ಪಡೆದು ಮನೆ ಬಳಿ ಬರುತ್ತಿದ್ದರು. ಆಕೆ ಒಬ್ಬಂಟಿಯಾಗಿದ್ದನ್ನು ಗಮನಿಸಿದ ಕಾಮುಕ ಹಿಂಬಾಲಿಕೊಂಡು ಬಂದಿದ್ದ. ನಂತರ ಆಕೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಬೈಕ್ ನಿಂದ ಇಳಿದು, ಓಡಿ ಬಂದವನೇ ಹಿಂಭಾಗದಿಂದ ತಬ್ಬಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಹೇಳಿದ್ದಾರೆ. ಇದರಿಂದ ಆತಂಕಗೊಂಡ ಯುವತಿ ಗಾಬರಿಯಾಗಿ ಕಿರುಚಾಡಿದ್ದಾಳೆ. ಕೂಡಲೇ ಜನರು ಸೇರಿದ್ದಾರೆ. ಯುವತಿ ಅಲ್ಲಿದ್ದ ಸ್ಥಳೀಯರ ಸಹಕಾರದಿಂದ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ ಎನ್ನಲಾಗಿದೆ. ಅಷ್ಟಲ್ಲದೆ ಆತನ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಮಹಿಳೆಯರಿಗೆ ನಗರದಲ್ಲಿ ಸುರಕ್ಷತೆ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ. ಈ ಘಟನೆ ಬಗ್ಗೆ ನಾನು ಯಾವುದೇ ರೀತಿಯ ದೂರು ಕೊಡುವುದಿಲ್ಲ. ಒಂದು ವೇಳೆ ದೂರು ಕೊಟ್ಟರೆ ಕೋರ್ಟ್, ಕಛೇರಿ ಎಂದು ಅಲೆಯಬೇಕಾಗುತ್ತದೆ. ಇದರಿಂದ…
ಮುಂಬೈನ ವಿವಾದಿತ ‘ಎನ್ಕೌಂಟರ್ ಸ್ಪೆಷಲಿಸ್ಟ್’ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವರದಿ ತಿಳಿಸಿದೆ. 2006ರಲ್ಲಿ ಮುಂಬೈನಲ್ಲಿ ಗ್ಯಾಂಗ್ ಸ್ಟರ್ ಛೋಟಾ ರಾಜನ್ ನ ಆಪ್ತ ಸಹಾಯಕ ರಾಮನಾರಾಯಣ ಗುಪ್ತಾ ನಕಲಿ ಎನ್ ಕೌಂಟರ್ ಸಾವಿನ ಪ್ರಕರಣದಲ್ಲಿ ನ್ಯಾಯಾಲಯವು ಪ್ರದೀಪ್ ಶರ್ಮಾರನ್ನು ದೋಷಿ ಎಂದು ಘೋಷಿಸಿತ್ತು, ಆದರೆ ಆ ಕೇಸ್ ಗೆ ಸಂಬಂಧಿಸಿದ ಇತರ 13 ಆರೋಪಿಗಳ ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿತ್ತು. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಗೌರಿ ಗೋಡ್ಸೆ ಅವರಿದ್ದ ಪೀಠ, ‘ಪೊಲೀಸರು ಗುಪ್ತಾ ಅವರನ್ನು ಕೊಂದಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸಿದೆ ಮತ್ತು ಅದನ್ನು ನಿಜವಾದ ಎನ್ ಕೌಂಟರ್ ನಂತೆ ಬಿಂಬಿಸಿದೆ’ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ 12 ಮಾಜಿ ಪೊಲೀಸರು ಮತ್ತು ನಾಗರಿಕ ಸೇರಿದಂತೆ 13 ಇತರ ಆರೋಪಿಗಳ ಅಪರಾಧ ಮತ್ತು ಜೀವಾವಧಿ ಶಿಕ್ಷೆ ನೀಡಲು ಹೈಕೋರ್ಟ್ ಆದೇಶಿಸಿದೆ. ಕಾನೂನಿನ ರಕ್ಷಕರು ಸಮವಸ್ತ್ರದಲ್ಲಿ ಅಪರಾಧಿಗಳಂತೆ ವರ್ತಿಸಲು ಅನುಮತಿಸಲಾಗುವುದಿಲ್ಲ ಮತ್ತು ಇದಕ್ಕೆ ಅವಕಾಶ ನೀಡಿದರೆ ಅದು…
2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್’ ವಿ ರಮೇಶ್ ಅವರನ್ನು ಸ್ಮರಿಸುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ಸೇಲಂನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡುವಾಗ ನಡೆದಿದೆ. “ಇಂದು ನಮ್ಮೊಂದಿಗೆ ಇಲ್ಲ. ರಮೇಶ್ ಪಕ್ಷಕ್ಕಾಗಿ ಹಗಲಿರುಳು ದುಡಿದರು. ಅವರು ನಮ್ಮ ಪಕ್ಷದ ಸಮರ್ಪಿತ ನಾಯಕರಾಗಿದ್ದರು. ಅವರು ಉತ್ತಮ ವಾಗ್ಮಿ ಮತ್ತು ತುಂಬಾ ಕಠಿಣ ಪರಿಶ್ರಮಿ ಮನುಷ್ಯ. ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ” ಎಂದು ಹೇಳಿ ನರೇಂದ್ರ ಮೋದಿ ಗದ್ಗದಿತರಾದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್’ ವಿ. ರಮೇಶ್ (54)ರನ್ನು ಸೇಲಂನ ಅವರ ಮನೆಯಲ್ಲೇ 2013 ರಲ್ಲಿ ಅಪರಿಚಿತ ಗ್ಯಾಂಗ್ ಹತ್ಯೆ ಮಾಡಿತ್ತು ಇದನ್ನು ಭಾಷಣದ ವೇಳೆ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ.ಎನ್. ಲಕ್ಷ್ಮಣನ್ ಅವರನ್ನೂ ಕುಡ ಸ್ಮರಿಸಿದ ಪ್ರಧಾನಿ, ತುರ್ತುಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ, ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆಯಲ್ಲಿ ಅವರ ಕೊಡುಗೆ ಅವಿಸ್ಮರಣೀಯವಾಗಿದೆ. ಅವರು ರಾಜ್ಯದಲ್ಲಿ…
ಬೆಳಗಾವಿ ದಕ್ಷಿಣದಲ್ಲಿ ನಮ್ಮ ಪಕ್ಷ ಗೆಲ್ಲಲು ಈ ಸಭೆ ಮಾಡುತ್ತಿದ್ದೇವೆ, ಬರುವಂತ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಏಕೆ ಗೆಲ್ಲಬೇಕು ಎಂದು ನಿಮಗೆ ಈಗಾಗಲೇ ತಿಳಿದಿದೆ, ಜನರಿಗೆ ಉಪಯೋಗವಾಗುವಂಥ ಗ್ಯಾರೆಂಟಿ ಯೋಜನೆಗಳನ್ನು ನಾವು ಇಡೀ ರಾಜ್ಯಕ್ಕೆ ನೀಡಿದ್ದೇವೆ, ನುಡಿದಂತೆ ನಡೆಸಿದ್ದೇವೆ ಇಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಜನರಿಗೆ ಬೇಕಾದ ಸೌಲಭ್ಯಗಳನ್ನು ನಮ್ಮ ಸರ್ಕಾರ ನೀಡಿದೆ, ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ಸಿಗೆ ನೀವು ಬೆಂಬಲ ನೀಡಬೇಕು ಎಂದು ಕರೆ ನೀಡಿದರು. ಬೆಳಗಾವಿಯ ದಕ್ಷಿಣದಲ್ಲಿ ಇಲ್ಲಿವರೆಗೆ ನಮ್ಮ ಪಕ್ಷ ತೃಪ್ತಿಕರ ಪಲಿತಾಂಶ ನೀಡಿಲ್ಲ, ಅದಕ್ಕೆ ನಾವು ಇಲ್ಲಿ ಹೆಚ್ಚಿನ ಕಾಳಜಿ ನೀಡಿ, ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಅಭ್ಯರ್ಥಿ ಯಾರೇ ಆದರೂ ಎಲ್ಲರೂ ಸೇರಿ ಗೆಲ್ಲಿಸೋಣ. ಕಳೆದ ಹತ್ತು ವರ್ಷದಲ್ಲಿ ಬೆಳಗಾವಿ ದಕ್ಷಿಣದಲ್ಲಿ ನಾಲ್ಕು ಚುನಾವಣೆ ಮಾಡಿದ್ದೇವೆ. ಈ ಚುನಾವಣೆಯಲ್ಲಿ, ಈ ಕ್ಷೇತ್ರದಲ್ಲಿ ನೀವು ಕೇವಲ 60…
ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ದಾಸ್ತುನು ಮೇಲೆ ದಾಳಿ ಮಾಡಿರೋ ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ಕುಕ್ಕರ್ ವಶಕ್ಕೆ ತೆಗೆದುಕೊಂಡಿದ್ದಾರೆ. ಕುಣಿಗಲ್ ಪಟ್ಟಣದ 22ನೇ ವಾರ್ಡ್ ನ ಮಲ್ಲಿ ಪಾಳ್ಯದಲ್ಲಿ ಘಟನೆ ನಡೆದಿದ್ದು, ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿ ಕುಕ್ಕರ್ ಗಳ ಸಂಗ್ರಹ ಮಾಡಲಾಗಿತ್ತು. ಜೆಡಿಎಸ್ ಕಾರ್ಯಕರ್ತರ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿ, 80ಕ್ಕೂ ಹೆಚ್ಚು ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಂಸದ ಡಿ.ಕೆ ಸುರೇಶ್, ಶಾಸಕ ಡಾ. ರಂಗನಾಥ್ ಭಾವಚಿತ್ರವಿರುವ ಕುಕ್ಕರ್ ಬಾಕ್ಸ್ ಗಳನ್ನು ಟಿಸಿ ರಿಪೇರಿ ಮಾಡುವ ಗೋದಾಮಿನಲ್ಲಿ ಇರಿಸಲಾಗಿತ್ತು. ಮಧ್ಯಾಹ್ನ ಕುಕ್ಕರ್ ಕೇಳಿದ್ದ ಮಹಿಳೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದ ಆರೋಪ ಕೇಲಿ ಬಂದಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕುಣಿಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ರಿಂದ ಹಂಚಲಾಗುತ್ತಿರುವ ಕುಕ್ಕರ್ ಎಂಬ ಆರೋಪ ವ್ಯಕ್ತವಾಗಿದ್ದು, ಕುಕ್ಕರ್…
ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಗುಡ್ಡೆಹೊಸೂರು ಬಳಿ ಕಾವೇರಿ ನದಿಯಲ್ಲಿ ಮಾ. 20 ರಂದು ನಡೆದಿದೆ. ಮೃತನನ್ನು ಏಳನೇ ಹೊಸಕೋಟೆಯ ತೊಂಡೂರು ನಿವಾಸಿ ಸುರೇಶ್ ಆಚಾರ್ಯ ಎಂಬುವವರ ಪುತ್ರ ಪ್ರದೀಪ್(19) ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತರೊಂದಿಗೆ ಗುಡ್ಡೆಹೊಸೂರು ಸಮೀಪದ ಬಾಳುಗೋಡು ಎಂಬಲ್ಲಿಗೆ ತೆರಳಿದ ಪ್ರದೀಪ್ ಕಾವೇರಿ ನದಿಗೆ ಇಳಿದಿದ್ದ. ಈ ಸಂದರ್ಭ ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾನೆ. ಮೀನಿಗೆ ಹಾಕಿದ್ದ ಗಾಳದ ವಯರ್ ಪ್ರದೀಪ್ ನ ಕುತ್ತಿಗೆಗೆ ಸಿಲುಕಿತ್ತು ಎಂದು ಹೇಳಲಾಗಿದೆ. ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮುಜರಾಯಿ ಇಲಾಖೆ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಸಾಮಾನ್ಯ ಸಂಗ್ರಹಣಾ ನಿಧಿಯನ್ನು, ಕಡಿಮೆ ಆದಾಯ ಇರುವ ‘ಸಿ’ ವರ್ಗದ ದೇವಾಲಯಗಳಿಗೆ ಬಳಸುವ ಉದ್ದೇಶದ ಕಾನೂನು ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲರು ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ. ಅರ್ಚಕರಿಗೆ ವಿಮೆ ಮತ್ತಿತರ ಸೌಲಭ್ಯಗಳನ್ನು ಹೆಚ್ಚಿಸುವ ಜತೆಗೆ, ಆದಾಯವಿಲ್ಲದ ದೇವಾಲಯಗಳಿಗೆ ನೀಡುವ ಉದ್ದೇಶದಿಂದ ಕಳೆದ ಅಧಿವೇಶನದಲ್ಲಿ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ -2024’ ಅನ್ನು ರೂಪಿಸಲಾಗಿತ್ತು. 1997ರಲ್ಲಿ ಈ ಕಾಯಿದೆಗೆ ತರಲಾಗಿದ್ದ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇದೆ. ಈ ಹಂತದಲ್ಲಿ ಮತ್ತೆ ಕಾಯಿದೆಗೆ ತಿದ್ದುಪಡಿ ಮಾಡಬಹುದೇ ಎಂಬ ಕುರಿತು ಹೆಚ್ಚಿನ ವಿವರಣೆ ಮತ್ತು ಸ್ಪಷ್ಟನೆ ಅಗತ್ಯವಿದೆ ಎಂದು ರಾಜ್ಯಪಾಲರು ವಿಧೇಯಕ ವಾಪಸ್ ಕಳಿಸಿರುವುದಕ್ಕೆ ಕಾರಣ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾಂಗ್ರೆಸ್ ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆ ಬಾಕಿಯಿದೆ. ದಿಲ್ಲಿಯಲ್ಲಿ ಸತತ ಎರಡು ದಿನ ಕಸರತ್ತು ನಡೆಸಿ ಪಟ್ಟಿ ಫೈನಲ್ ಮಾಡಿಸಿಕೊಳ್ಳುವಲ್ಲಿ ಸಿಎಂ, ಡಿಸಿಎಂ ಯಶಸ್ವಿಯಾಗಿದ್ದಾರೆ. ಈ ನಡುವೆಯೂ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಕ್ಷೇತ್ರಗಳ ಉಮೇದುವಾರರ ಆಯ್ಕೆ ಬಾಕಿಯಿದೆ. ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು. ಈಗ 17 ಕ್ಷೇತ್ರಗಳನ್ನು ಒಳಗೊಂಡ ಎರಡನೇ ಪಟ್ಟಿ ಸಿದ್ದಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾವ ನಿರೀಕ್ಷೆಯಿದೆ. ಕಾಂಗ್ರೆಸ್ ನ ಎರಡನೇ ಪಟ್ಟಿಯಲ್ಲಿ ಹೆಚ್ಚಿನವರು ಹೊಸಬರು ಮತ್ತು ಯುವಕರು. ಜತೆಗೆ ರಾಜಕೀಯ ಕುಟುಂಬದ ಕುಡಿಗಳೂ ಇದ್ದಾರೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಂಡು ಬಳಿಕ ಎಐಸಿಸಿಗೆ ಮಾಹಿತಿ ತಲುಪಿಸಲಾಗುವುದು. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು ಚಿತ್ರದುರ್ಗ – ಚಂದ್ರಪ್ಪ ರಾಯಚೂರು – ಕುಮಾರ…
ಏಪ್ರಿಲ್ 8, 2024 ರಂದು ಅಮೆರಿಕದಲ್ಲಿ ಸೂರ್ಯಗ್ರಹಣ ಸಂಭವಿಸಲಿದೆ. ಈ ಕ್ಷಣಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ವರದಿಯ ಪ್ರಕಾರ ಈ ಅಪರೂಪದ ದೃಶ್ಯ ಹಲವೆಡೆ ಕಾಣಸಿಗುತ್ತಿಲ್ಲ. ಮೆಕ್ಸಿಕೋ, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾವನ್ನು ಹೊರತುಪಡಿಸಿ ಅಮೆರಿಕದ ಕೆಲವು ಭಾಗಗಳಲ್ಲಿ ಇದರ ಪರಿಣಾಮ ಗೋಚರಿಸುತ್ತದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಈ ‘ಮ್ಯಾಪ್ ಆಫ್ ನೋಪ್’ ಎಂದರೇನು? ಬನ್ನಿ ತಿಳಿಯೋಣ. ಸಂಪೂರ್ಣ ಸೂರ್ಯಗ್ರಹಣ ಗೋಚರಿಸದ ಅಮೆರಿಕದ ನಗರಗಳ ನಕ್ಷೆಯನ್ನು ಮಾಡಲಾಗಿದೆ. ಈ ಭಾಗಗಳಲ್ಲಿ ಸೂರ್ಯಗ್ರಹಣದ ಭಾಗಶಃ ಹಂತವನ್ನು ಮಾತ್ರ ಕಾಣಬಹುದು ಎಂದು ಹೇಳಲಾಗುತ್ತಿದೆ. ಗ್ರೇಟ್ ಅಮೇರಿಕನ್ ಎಕ್ಲಿಪ್ಸ್ ಡಾಟ್ ಕಾಮ್ ನ ಸಹ-ಸಂಸ್ಥಾಪಕ ಮೈಕೆಲ್ ಝೈಲರ್ ವಿಶೇಷ ನಕ್ಷೆಯನ್ನು ರಚಿಸಿದ್ದಾರೆ. ಅದರ ಹೆಸರು ‘ಮ್ಯಾಪ್ ಆಫ್ ನೋಪ್’. ಝೈಲರ್ ಮಾಡಿದ ನಕ್ಷೆಯಲ್ಲಿ ಓರೆಯಾದ ಪಟ್ಟಿಯನ್ನು ತೋರಿಸಲಾಗಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸಂಪೂರ್ಣ ಸೂರ್ಯಗ್ರಹಣ ಗೋಚರಿಸುತ್ತದೆ. ಈ ಅವಧಿಯಲ್ಲಿ ಸೂರ್ಯನ ಕಿರಣಗಳು ಭೂಮಿಯ ಕೆಲವು ಭಾಗಗಳನ್ನು ತಲುಪುವುದಿಲ್ಲ. ಈ ವೇಳೆ…