Author: admin

ನಿಮ್ಮ ಮನೆಯ ಟೈಲ್ಸ್ ಕಲೆಗಳಿಂದ ತುಂಬಿದ್ದರೆ ಚಿಂತೆ ಮಾಡಬೇಡಿ. ನಿಮ್ಮ ಟೈಲ್ಸ್‌ ಗಳು ಮತ್ತೆ ಹೊಳೆಯುವ ಸರಳ ಮತ್ತು ಸುಲಭವಾದ ವಿಧಾನಗಳನ್ನು ಇಲ್ಲಿ ನೀಡಿದೆ. ಹೆಚ್ಚು ಗಂಟೆಗಳ ಶ್ರಮವಿಲ್ಲದೆ, ಈ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ, ನಿಮ್ಮ ಸಮಯವನ್ನು ಉಳಿಸುವುದು ಮಾತ್ರವಲ್ಲದೆ ನಿಮ್ಮ ಟೈಲ್ಸ್ ಕೂಡ ಹೊಸದಾಗಿ ಹೊಳೆಯುತ್ತದೆ. ಅಡಿಗೆ ಸೋಡಾ ಮತ್ತು ನೀರು: ಅಡಿಗೆ ಸೋಡಾ ಮತ್ತು ನೀರನ್ನು ಪೇಸ್ಟ್ ಮಾಡಿ ಮತ್ತು ಅದನ್ನು ಟೈಲ್ಸ್ ಮೇಲೆ ಅನ್ವಯಿಸಿ. ಕೆಲವು ನಿಮಿಷಗಳ ಕಾಲ ಅದನ್ನು ಬಿಡಿ, ನಂತರ ಸ್ಕ್ರಬ್ಬಿಂಗ್ ಬ್ರಷ್‌ ನಿಂದ ಸ್ಕ್ರಬ್ ಮಾಡಿ ಮತ್ತು ತೊಳೆಯಿರಿ. ವಿನೆಗರ್ ಮತ್ತು ನೀರು: ಸ್ಪ್ರೇ ಬಾಟಲಿಯಲ್ಲಿ ಸಮಾನ ಪ್ರಮಾಣದ ವಿನೆಗರ್ ಮತ್ತು ನೀರನ್ನು ಮಿಶ್ರಣ ಮಾಡಿ ಮತ್ತು ಟೈಲ್ಸ್ ಮೇಲೆ ಸಿಂಪಡಿಸಿ. ಸ್ವಲ್ಪ ಸಮಯದ ನಂತರ, ಅದನ್ನು ಶುದ್ಧ ನೀರಿನಿಂದ ತೊಳೆಯಿರಿ. ಹೈಡ್ರೋಜನ್ ಪೆರಾಕ್ಸೈಡ್: ಗಡುಸಾದ ಕಲೆಗಳಿಗಾಗಿ, ಹೈಡ್ರೋಜನ್ ಪೆರಾಕ್ಸೈಡ್ ಅನ್ನು ಬಳಸಿ, ಅದನ್ನು ನೇರವಾಗಿ ಸ್ಟೇನ್ ಮೇಲೆ ಹಾಕಿ ಮತ್ತು ಸ್ವಲ್ಪ ಸಮಯದ…

Read More

ಬೆಳಗಾವಿ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ, ಈ ಬಾರಿಯೂ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದು ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “10ನೇ ತರಗತಿಯಲ್ಲಿ ಸಿಬಿಎಸ್ಸಿ(ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ಇ(ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ(ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗುತ್ತಾರೆ ಎಂದರು. ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು 100 ಅಂಕಗಳ ಪರೀಕ್ಷೆಯು ಮಾರ್ಚ್ 31ರಂದು ಸಿಬಿಎಸ್ಸಿ ಮತ್ತು ಐಸಿಎಸ್ಇ ವಿದ್ಯಾರ್ಥಿಗಳಿಗೆ…

Read More

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದೀಗ ಮಿಕ್ಸಿ, ಕುಕ್ಕರ್, ಫ್ಯಾನ್, ನಾನ್​ ಸ್ಟಿಕ್ ತವಾದಂತಹ ಗೃಹೋಪಯೋಗಿ ವಸ್ತುಗಳನ್ನು ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕೆಲ ಕ್ಷೇತ್ರಗಳಲ್ಲಿ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಲೋಡ್​ ಗಟ್ಟಲೆ ಗೃಹೋಪಯೋಗಿ ವಸ್ತುಗಳನ್ನು ಸಂಗ್ರಹಿಸಿಟ್ಟು ಕೊಂಡಿದ್ದು, ದಿನಾಂಕ ನಿಗದಿಯಾಗುತ್ತಿದ್ದಂತೆ ವಿತರಣೆ ಕಾರ್ಯ ಆರಂಭಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದೀಗ ಚುನಾವಣೆಯ ಪ್ರಚಾರದ ವೇಳೆ ತಮಗೆ ಕುಕ್ಕರ್​ ನೀಡದೆ ಇರುವುದನ್ನು ಪ್ರಶ್ನಿಸಿದ ವೃದ್ಧೆಯೊಬ್ಬರ ಮೇಲೆ ಕಾಂಗ್ರೆಸ್​ ಮುಖಂಡ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕುಣಿಗಲ್​ ತಾಲ್ಲೂಕಿನ ಹುಲಿಯೂರು ದುರ್ಗದ ಉಜ್ಜನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದವರನ್ನು ಗಂಗಮ್ಮ(75) ಎಂದು ಗುರುತಿಸಲಾಗಿದೆ. ಕಾಂಗ್ರೆಸ್​ ಕಾರ್ಯಕರ್ತ ನಾರಾಯಣ್ ಎಂಬಾತ ವೃದ್ಧೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ ಗಾಯಾಳುವಿಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹುಲಿಯೂರುದುರ್ಗ…

Read More

ತಮಿಳುನಾಡಿನ ರಾಜಕೀಯ ರಂಗದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತಮಿಳುನಾಡಿನಲ್ಲಿ ಬಿಜೆಪಿ ರಣಕಹಳೆಯೂದಿದೆ. ಈ ಪ್ರಕಾರವಾಗಿ ಕೊಯಮತ್ತೂರಿನಿಂದ ಕರ್ನಾಟಕದ ಸಿಂಗಂ ಎಂದೇ ಪ್ರಖ್ಯಾತಿಯಾಗಿದ್ದ ಕೆ. ಅಣ್ಣಾಮಲೈ ಕಣಕ್ಕೆ ಇಳಿಯಲಿದ್ದಾರೆ. ಚೆನ್ನೈ ದಕ್ಷಿಣದಿಂದ ತಮಿಳಿಸೈ ಸೌಂದರರಾಜನ್ ಮತ್ತು ನೀಲಗಿರಿಯಿಂದ ಎಲ್. ಮುರುಗನ್ ಸ್ಪರ್ಧಿಸಲಿದ್ದಾರೆ. ಬಿಜೆಪಿಯ ಮೂರನೇ ಪಟ್ಟಿ ತಮಿಳುನಾಡಿನ ಕ್ಷೇತ್ರಗಳಿಗೆ ಮಾತ್ರ ಮೀಸಲಾಗಿದೆ ಹಾಗೂ 9 ಅಭ್ಯರ್ಥಿಗಳ ಹೆಸರನ್ನು ಮಾತ್ರ ಘೋಷಿಸಲಾಗಿದೆ. ತೆಲಂಗಾಣ ರಾಜ್ಯಪಾಲ ಹುದ್ದೆಯಿಂದ ರಾಜೀನಾಮೆ ನೀಡಿದ್ದ ಅಮಿಲಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಬಿಜೆಪಿ ಪರ ಕಣಕ್ಕೆ ಇಳಿದಿದ್ದಾರೆ. ವಿನೋಜ್ ಪಿ ಸೆಲ್ವನ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚೆನ್ನೈ ಸೆಂಟ್ರಲ್ ನಿಂದ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಪೊನ್ನು ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ. ವೆಲ್ಲೂರಿನಿಂದ ಎ ಸಿ ಷಣ್ಮುಗಂ, ಕೃಷ್ಣಗಿರಿಯಿಂದ ಸಿ ನರಸಿಂಹನ್​, ಪೆರಂಬಲೂರಿನಿಂದ ಟಿ. ಆರ್​ ಪಾರಿವೆಂದಾರ್​, ತೂತುಕುಡಿಯಿಂದ ನೈನಾರ್ ನಾಗೇಂದ್ರನ್​ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್​ ಅಂತಿಮಗೊಳಿಸಿದೆ. ಚೆನ್ನೈ ದಕ್ಷಿಣ – ತಮಿಳಿಸೈ…

Read More

ಸರಗೂರು: ತಾಲ್ಲೂಕಿನ ಹೆಗ್ಗನೂರು ಗ್ರಾಪಂ ವ್ಯಾಪ್ತಿಯ ಕಾಟವಾಳು ಗ್ರಾಮದಲ್ಲಿ, ಗ್ರಾಮ ದೇವತೆ ಶ್ರೀಹುಲಿ ಮಾಸ್ತಮ್ಮ ದೇವಿ ಜಾತ್ರಾ ಕೊಂಡ ಮತ್ತು ರಥೋತ್ಸವ ಮಂಗಳವಾರದಿಂದ ಆರಂಭವಾಗಿ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಿತು. ಮಾಸ್ತಮ್ಮ ದೇವಸ್ಥಾನದಲ್ಲಿ ಬೆಳ್ಳಿಗೆಯಿಂದ ಧಾರ್ಮಿಕ ಕಾರ್ಯ ಮಾಡಲಾಯಿತು. ನಂತರ ಗಂಗೆಗೆ ಪೂಜೆ ಸಲ್ಲಿಸಿದರು. ನಂತರ ಅದೇ ಮಾರ್ಗವಾಗಿ ಬೀದಿಗಳಲ್ಲಿ ಹುಲಿ ಮಾಸ್ತಮ್ಮ ರಥವನ್ನು ಎಳೆಯುವ ಮೂಲಕ ಮೆರವಣಿಯಲ್ಲಿ ದೇವಸ್ಥಾನವನ್ನು ತಲುಪಿದರು. ನಂದಿಕಂಬ ಕುಳಿತ, ಮಂಗಳವಾದ್ಯ, ಕೆರಳ ತಮಟೆಯನ್ನೊಳಗೊಂಡ ಕಲಾತಂಡಗಳು ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಿತು.. ಕೊಂಡೋತ್ಸವ: ಮಾಸ್ತಮ್ಮನ ದೇವಿಯ ದೇವಾಲಯದ ಮುಂಭಾಗದಲ್ಲಿ ಗ್ರಾಮಸ್ಥರು ಕೊಂಡೋತ್ಸವ ಸಿದ್ಧಪಡಿಸಿದ್ದರು. ನಂತರ ಉತ್ಸವ ಮೂರ್ತಿಯನ್ನು ದೇವಾಲಯ ಮುಂಭಾಗದ ತಂದು ವಿವಿಧ ಪೂಜೆ, ಪುನಸ್ಕಾರ ನೆರವೇರಿಸಿದ ಬಳಿಕ ಕೊಂಡೋತ್ಸವಕ್ಕೆ ಅನುವು ಮಾಡಿಕೊಡಲಾಯಿತು. ಈ ವೇಳೆ ನೂರಾರು ಭಕ್ತರು ಕೊಂಡ ಆಯ್ದರು. ನಂತರ ಭಕ್ತರು ಕೊಂಡಕ್ಕೆ ಉಪ್ಪು ಹಾಗೂ ಅರಳು ಸುರಿಯುವ ಮೂಲಕ ತಮ್ಮ ಇಷ್ಟಾರ್ಥ ಹರಕೆ ಸಲ್ಲಿಸಿದರು. ಸಾಕ್ಷಿಯಾದ ಸಾವಿರಾರು ಭಕ್ತರು: ಅಕ್ಕಪಕ್ಕದ ಹಾಗೂ ಗ್ರಾಮದ ಗ್ರಾಮಸ್ಥರು ಎಲ್ಲ…

Read More

ಕೊರಟಗೆರೆ: KSRTC ಬಸ್ ಮತ್ತು ಲಗೇಜ್ ಆಟೋ ನಡುವೆ ಡಿಕ್ಕಿಯಾದ ಪರಿಣಾಮ, ಲಗೇಜ್ ಚಾಲಕ ಗಾಯಗೊಂಡ ಘಟನೆ ಕೊರಟಗೆರೆ ಪಟ್ಟಣದ ಸುವರ್ಣಮುಖಿ ಪೇಟ್ರೋಲ್ ಬಂಕ್ ಸಮೀಪದ ಬೈಪಾಸ್ ರಸ್ತೆ ಬಳಿ ನಡೆದಿದೆ. ಮಧುಗಿರಿ ತಾಲೂಕಿನ  ಬೂದೇನಹಳ್ಳಿ ಗ್ರಾಮದ ಲಗೇಜ್  ಆಟೋ ಚಾಲಕ ರಾಮಾಂಜಿ(40) ಗಾಯಗೊಂಡವರಾಗಿದ್ದಾರೆ.  ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಮನಸ್ಸಿಗೆ ಬಂದ ಹಾಗೇ ವಾಹನಗಳ ಸಂಚಾರ ಕಂಡು ಬಂದಿದೆ.  ಟ್ರಾಫಿಕ್ ರೂಲ್ಸ್ ಪಾಲನೆ ಮಾಡದ ವಾಹನ ಸವಾರರಿಗೆ ಸಾರಿಗೆ ಇಲಾಖೆಯ ಭಯವೇ ಇಲ್ಲದಂತಾಗಿದೆ. ಕೊರಟಗೆರೆಯಲ್ಲಿ ವಾಹನ ಸವಾರರು ಇಷ್ಟ ಬಂದ ಹಾಗೇ ವಾಹನಗಳನ್ನು ಚಲಾಯಿಸುತ್ತಿದ್ದಾರೆ.  ನಿರ್ಲಕ್ಷದ ವಾಹನ ಚಾಲನೆಯಿಂದ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಘಟನೆ ಹಿನ್ನೆಲೆ  ಸರ್ಕಲ್ ಇನ್ಸ್ಪೆಕ್ಟರ್ ಅನಿಲ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ…

Read More

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನ್ಯಾ.ಕೆ. ಸೋಮಶೇಖರ್ ಮತ್ತು ನ್ಯಾ. ರಾಜೇಶ್ ಕೆ.ರೈ. ಅವರಿದ್ದ ವಿಭಾಗೀಯ ಪೀಠ ಸರಕಾರ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಕಳೆದ ಸೋಮವಾರ ವಾದ-ಪ್ರತಿವಾದ ಆಲಿಸುವು ದನ್ನು ಪೂರ್ಣಗೊಳಿಸಿದ ಬಳಿಕ ತೀರ್ಪು ಕಾಯ್ದಿರಿಸಿತು. ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅ.6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ  ತೀರ್ಮಾನಿಸಿತ್ತು. ಅದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, “ಸರಕಾರದ ಈ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು – ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್‌ ಗಳ ಉಲ್ಲಂಘನೆ ಯಾಗಿದ್ದು, ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು,” ಎಂದು ಕೋರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ…

Read More

ಮಾರ್ಚ್ 31ರ ಭಾನುವಾರ ದೇಶದ ಪ್ರಮುಖ ಬ್ಯಾಂಕ್‌ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರ್ವ ಜನಿಕರು ಬ್ಯಾಂಕ್ ವ್ಯವಹಾರಗಳನ್ನು ಮಾಡಬಹುದಾಗಿದೆ. ಸರಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಆರ್ಥಿಕ ವರ್ಷದ ಕೊನೆ ದಿನ(ಮಾ.31) ಕಾರ್ಯನಿರ್ವಹಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ. ಮಾ.31ರಂದು ಸೇವೆ ನೀಡಲಿರುವ ಬ್ಯಾಂಕ್ ‌ಗಳ ಮಾಹಿತಿ ಇಲ್ಲಿದೆ. ಸರಕಾರಿ ಸ್ವಾಮ್ಯದ ಬ್ಯಾಂಕ್ ‌ಗಳು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುಸಿಒ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ. ಖಾಸಗಿ ವಲಯದ ಬ್ಯಾಂಕ್‌ಗಳು: ಎಕ್ಸಿಸ್ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್, ಡಿಸಿಬಿ ಬ್ಯಾಂಕ್, ಫೆಡರಲ್ ಬ್ಯಾಂಕ್, ಎಚ್‌ ಡಿಎಫ್‌ ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಐಡಿಎಫ್‌ ಸಿ ಫಸ್ಟ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್,…

Read More

ಕೇಂದ್ರ ಸರಕಾರ ಎಂದು ನಾಫೆಡ್ ಕರ್ನಾಟಕ ವಿಭಾಗದ ಬಡವರಿಗಾಗಿ ವಿತರಿಸುತ್ತಿರುವ ಭಾರತ್‌ ಅಕ್ಕಿ, ಮಾಲ್ ಗಳಲ್ಲಿ ಮಾರಾಟ ಮಾಡಲು ನ್ಯಾಷನಲ್ ಅಗ್ರಿಕಲ್ಚರ್ ಕೋ ಅಪರೇಟಿವ್ ಮಾರ್ಕೆಟಿಂಗ್ ಆಫ್ ಇಂಡಿಯಾ ಲಿಮಿಟೆಡ್ (ನಾಫೆಡ್) ನಿರ್ಧರಿಸಿದೆ. “ಈ ಹಿಂದೆ ರಿಲಯನ್ಸ್ ಮಳಿಗೆಗಳಲ್ಲಿ ಮಾತ್ರ ಸಿಗುತ್ತಿದ್ದ ರಿಯಾಯಿತಿ ದರದ ಭಾರತ್ ಅಕ್ಕಿ, ಈಗ ವಿಶಾಲ್ ಮೆಗಾ ಮಾರ್ಟ್, ಸ್ಟಾರ್ ಬಜಾರ್, ಜಿಯೋ ಮಾರ್ಟ್ ಸೇರಿದಂತೆ ಹಲವು ಮಾಲ್ ಗಳಿಗೂ ವಿಸ್ತರಣೆ ಮಾಡಲಾಗಿದ್ದು, ಆನ್ ಲೈನ್‌ ಮತ್ತು ಆಫ್‌ ಲೈನ್ ‌ನಲ್ಲಿ ಖರೀದಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು, ನಾಫೆಡ್ ಕರ್ನಾಟಕ ವಿಭಾಗದ ಮುಖ್ಯಸ್ಥೆ ಜ್ಯೋತಿ ಪಾಟೀಲ್ ತಿಳಿಸಿದರು. ಚುನಾವಣೆ ನೀತಿ ಸಂಹಿತೆ ಅಕ್ಕಿ ವಿತರಣೆಗೆ ಯಾವುದೇ ರೀತಿ ಅಡ್ಡಿ ಬರುವುದಿಲ್ಲ. ಕೇಂದ್ರ ಸರಕಾರದ ಯೋಜನೆಯಾಗಿದ್ದರೂ ಪ್ರಧಾನ ಮಂತ್ರಿ ಸೇರಿದಂತೆ ಯಾವುದೇ ವ್ಯಕ್ತಿಗಳ ಭಾವಚಿತ್ರ ಅಕ್ಕಿಯ ಬ್ಯಾಗ್ ಮೇಲೆ ಇಲ್ಲ. ಅಲ್ಲದೆ, ಈ ಕುರಿತಾದ ಬ್ಯಾನರ್ ಗಳನ್ನು ಕೂಡ ತೆಗೆಯಲಾಗಿದೆ. ಬ್ಯಾನ‌ರ್ ರಹಿತವಾಗಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.…

Read More

ಮಾದರಿ ನೀತಿ ಸಂಹಿತೆಯನ್ನು ಜಾರಿ ಮಾಡಿರುವ ಚುನಾವಣಾ ಆಯೋಗವು ಇದೀಗ ವಾಟ್ಸ್ ಆ್ಯಪ್ ಮೂಲಕ ಕಳುಹಿಸಲಾಗುವ ‘ವಿಕಸಿತ ಭಾರತ‘ ಸಂದೇಶಗಳನ್ನು ತಕ್ಷಣವೇ ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ತಕ್ಷಣವೇ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ಎಂಇಐಟಿವೈ ಸಂದೇಶಗಳನ್ನು ಕಳುಹಿಸುವ ಮೂಲಕ ಮಾದರಿ ಸಂಹಿತೆಯನ್ನು ಉಲ್ಲಂಘಿಸಿದ ಬಗ್ಗೆ ಹಲವಾರು ದೂರುಗಳನ್ನು ಸ್ವೀಕರಿಸಿದ ನಂತರ, ಚುನಾವಣಾ ಆಯೋಗವು ಗುರುವಾರದ ಈ ಕ್ರಮವನ್ನು ಕೈಗೊಂಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವಾಲಯ, ಪ್ರಧಾನ ಮಂತ್ರಿಯವರ ಪತ್ರವನ್ನು ಒಳಗೊಂಡಿರುವ ಸಂದೇಶಗಳನ್ನು ಮಾರ್ಚ್ 15 ರಂದು ಮಾದರಿ ನೀತಿ ಸಂಹಿತೆ ( ಎಂಸಿಸಿ ) ಜಾರಿಗೆ ಬರುವ ಮೊದಲು ಕಳುಹಿಸಲಾಗಿದೆ ಮತ್ತು ಅವುಗಳಲ್ಲಿ ಕೆಲವನ್ನು” ವ್ಯವಸ್ಥೆಯ ರಚನೆ ಮತ್ತು ಜಾಲದ ಮಿತಿಗಳ ” ಕಾರಣದಿಂದಾಗಿ ವಿಳಂಬದೊಂದಿಗೆ ತಲುಪಿಸಬಹುದೆಂದು ಸಚಿವಾಲಯವು ಸಮಿತಿಗೆ ತಿಳಿಸಿತ್ತು . ಏಪ್ರಿಲ್ 19 ಮತ್ತು ಜೂನ್ 1ರ ನಡುವೆ ಏಳು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು,…

Read More