Author: admin

ಅಥಣಿ: ಅಥಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಾರಿ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದ 17252 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಸ್ವಾಭಿಮಾನ ಅಭ್ಯರ್ಥಿಯಾಗಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ 17252 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಮುನ್ನಡೆ ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿ ಜನಾರ್ದನರೆಡ್ಡಿಗೆ ಮುನ್ನಡೆ ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಹಿನ್ನಡೆ ಬಾಗಲೋಟೆ: ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರುಗೇಶ್ ನಿರಾಣಿಗೆ ಹಿನ್ನಡೆ ಗದಗ: ಹಿರೇಕೆರೂರು ಬಿಜೆಪಿಯ ಬಿ.ಸಿ.ಪಾಟೀಲ್ ಹಿನ್ನಡೆ 2ನೇ ಸುತ್ತಿನಲ್ಲೂ ರಮೇಶ್​ ಜಾರಕಿಹೊಳಿಗೆ ಹಿನ್ನಡೆ ಬೆಳಗಾವಿ: ರಮೇಶ್​ ಜಾರಕಿಹೊಳಿಗೆ 2ನೇ ಸುತ್ತಿನಲ್ಲೂ ಹಿನ್ನಡೆ ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೆ ಹಿನ್ನಡೆ ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್​ನ ಕುಮಾರಸ್ವಾಮಿ​ ಹಿನ್ನಡೆ ರಾಮನಗರ: ಚನ್ನಪಟ್ಟಣದಲ್ಲಿ ಜೆಡಿಎಸ್​ನ ಕುಮಾರಸ್ವಾಮಿ​ ಹಿನ್ನಡೆ ಶಿಕಾರಿಪುರದಲ್ಲಿ ಬಿಜೆಪಿಯ ವಿಜಯೇಂದ್ರ ಮುನ್ನಡೆ ಶಿವಮೊಗ್ಗ: ಶಿಕಾರಿಪುರದಲ್ಲಿ ಬಿಜೆಪಿಯ ವಿಜಯೇಂದ್ರ ಮುನ್ನಡೆ ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ಜಗದೀಶ್​​…

Read More

ಬಾಗಲಕೋಟೆ: ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದ‌ ಆರಂಭವಾಗಲಿದೆ. ಜಿಲ್ಲೆ ಬಾಗಲಕೋಟೆ, ಜಮಖಂಡಿ, ಬೀಳಗಿ, ತೇರದಾಳ, ಮುಧೋಳ, ಹುನಗುಂದ, ಬಾದಾಮಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ತೋಟಗಾರಿಕೆ ವಿವಿಯ ನೆಲಮಹಡಿಯಲ್ಲಿ ಮುಧೋಳ, ತೇರದಾಳ,ಜಮಖಂಡಿ ಮತ ಎಣಿಕೆ ನಡೆದರೇ, ಮೊದಲನೇ ಮಹಡಿಯಲ್ಲಿ ಬಾಗಲಕೋಟೆ, ಬೀಳಗಿ, ಹುನಗುಂದ, ಬಾದಾಮಿ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತದೆ. 7 ವಿಧಾನಸಭಾ ಕ್ಷೇತ್ರಗಳಿಗೆ ಪ್ರತ್ಯೇಕ ಭದ್ರತಾ ಕೊಠಡಿ, ಪ್ರತ್ಯೇಕ ಎಣಿಕೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ಒಟ್ಟು 636 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕ್ಷೇತ್ರದ ಎಣಿಕೆಗೆ 14 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್​ಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬ ಎಣಿಕೆ ಸಹಾಯಕ, ಒಬ್ಬ ಮೈಕ್ರೊ ಅಬ್ಸರ್ವರ್ ನೇಮಕ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More

ತುಮಕೂರು ಜಿಲ್ಲೆಯಲ್ಲಿ  ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಇನ್ನೇನು ಕೆಲವೇ ಹೊತ್ತಿನಲ್ಲಿ ಮತದಾರ ಪ್ರಭುವಿನ ತೀರ್ಪು ಹೊರ ಬೀಳಲಿದೆ. ತುಮಕೂರು ಜಿಲ್ಲೆಯ 11 ಕ್ಷೇತ್ರದ ಒಟ್ಟು ಮತದಾರರ ವಿವರ: ಒಟ್ಟು ಮತದಾರರು – 2247932 ಪುರುಷ ಮತಗಳು-1120698 ಮಹಿಳಾ ಮತದಾರರು-1127126 ಇತರೆ – 108 ಜಿಲ್ಲೆಯ 11 ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು ಮತಗಳು: ಚಲಾವಣೆಯಾದ ಒಟ್ಟು ಮತಗಳು -1875934 ಪುರುಷರು -948819 ಮಹಿಳೆಯರು – 927095 ಇತರೆ – 20 ಶೇಕಡವಾರು ಮತದಾನ – 83.45% ಜಿಲ್ಲೆಯಲ್ಲಿ ಚಲಾವಣೆಯಾಗದ ಒಟ್ಟು ಮತಗಳು – 371998. ==================== ಕ್ಷೇತ್ರ – ಚಿಕ್ಕನಾಯಕನಹಳ್ಳಿ ಒಟ್ಟು ಮತಗಳು -218923 ಪುರುಷ ಮತಗಳು-108645 ಮಹಿಳಾ ಮತಗಳು-110277 ಇತರೆ ಮತಗಳು – 1 ಚಲಾವಣೆಯಾದ ಮತಗಳು-186594 ಪುರುಷ ಮತಗಳು-94629 ಮಹಿಳಾಮತದಾರರು-91964 ಇತರೆ – 1 ಶೇಕಡವಾರು ಮತದಾನ-85.23% ಚಲಾವಣೆಯಾಗದ ಮತಗಳು-32329 ==================== ಕ್ಷೇತ್ರ : ತಿಪಟೂರು ಒಟ್ಟು ಮತಗಳು-184278 ಪುರುಷ ಮತಗಳು-89502 ಮಹಿಳಾ ಮತಗಳು-94775…

Read More

ಉತ್ತರ ಪ್ರದೇಶದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ. ಉನ್ನಾವೋ ಜಿಲ್ಲೆಯಲ್ಲಿ ಈ ಭೀಕರ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿದ ನಂತರ ಹುಡುಗಿಯ ಮನೆಯವರು ದಾಳಿಕೋರರನ್ನು ಕೊಂದು ಶವವನ್ನು ಮರಕ್ಕೆ ನೇತು ಹಾಕಿದ್ದಾರೆ. ಬಾಲಕಿಯ ತಂದೆ ಸೇರಿ ಏಳು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ವಯಸ್ಕರ ಶವಗಳು ಮಂಗಳವಾರ ಅಸಿವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಯಂಪುರದ ನಿವಾರವಾರ ಗ್ರಾಮದ ಬಳಿಯ ಗೋಧಿ ಗದ್ದೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಬಾಲಕಿಗೆ 17 ವರ್ಷ ವಯಸ್ಸಾಗಿದ್ದು, ಠಾಕೂರ್ ಸಮುದಾಯಕ್ಕೆ ಸೇರಿದ್ದು, ಆಕೆಯ 19 ವರ್ಷದ ಗೆಳೆಯ ದಲಿತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶವಗಳು ಪತ್ತೆಯಾಗುವ ಒಂದು ದಿನದ ಮೊದಲು, ಬಾಲಕಿಯ ತಂದೆ ಯುವಕನ ವಿರುದ್ಧ ಆಕೆಯನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ನಂತರ ಶವ ಪತ್ತೆಯಾದಾಗ, ಹುಡುಗನ ತಂದೆ ತನ್ನ ಮಗನನ್ನು ಅಪಹರಿಸಿ, ಕೊಂದು ಕತ್ತು ಹಿಸುಕಿದ್ದಾರೆ ಎಂದು ಆರೋಪಿಸಿ…

Read More

ಬೆಂಗಳೂರು: ಶಾಸಕರು ನಾವು ಈ ಬಾರಿ ಹುಷಾರಾಗಿ ಇರುತ್ತೇವೆ ಎಂದು ಆಪರೇಷನ್ ಭೀತಿ ಬಗ್ಗೆ ಮಾಜಿ ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದರು. ಮಲ್ಲಿಕಾರ್ಜುನ್ ಖರ್ಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 130 ಸೀಟ್‍ಗಳಿಗೂ ಹೆಚ್ಚು ಕಾಂಗ್ರೆಸ್ ಗೆಲ್ಲುತ್ತದೆ. ಸಮೀಕ್ಷೆ ನೋಡಿ ಹೇಳ್ತಿಲ್ಲ, ಜಿಲ್ಲಾವಾರು, ಕೇಡರ್ ವಾರು ಮಾಹಿತಿ ತರಿಸಿದ್ದೇವೆ. 130 ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲುತ್ತೇವೆ ಎಂದರು. ದಲಿತ ಸಿಎಂ ಕೂಗಿನ ವಿಚಾರವಾಗಿ ಮಾತನಾಡಿದ ಅವರು, ಅವೆಲ್ಲಾ ನಮಗೆ ಏನೂ ಗೊತ್ತಿಲ್ಲಪ್ಪ, ಸರ್ಕಾರ ತೀರ್ಮಾನ ಮಾಡುತ್ತೇವೆ. ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಮುಖ್ಯಮಂತ್ರಿಗಳ ಆಯ್ಕೆ ಹೈಕಮಾಂಡ್‍ಗೆ ಬಿಟ್ಟಿರೋದು. ಪದೇ ಪದೇ ನಾವೊಂದು ಹೇಳಿಕೆ ಕೊಡೋದು ಸರಿಯಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದರು. ನಾವು ಮ್ಯಾಚ್ ಆಡೋದಕ್ಕೆ ಬಂದಿದ್ದೇವೆ, ಆಡಿ ಗೆಲ್ತೀವಿ ಎಂಬ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಅವರದ್ದೆ ಆದರೆ ಸರ್ಕಾರ ನಾವ್ ಮಾಡುತ್ತೇವೆ ಎಂದು ತಿರುಗೇಟು ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, Cbse ಫಲಿತಾಂಶಗಳಿಗೆ ಕಾಯುತ್ತಿದ್ದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಇಂದು (ಮೇ 12) 2023 ರ ಸಿಬಿಎಸ್ಇ ಫಲಿತಾಂಶವನ್ನು cbseresults.nic.in ಅಧಿಕೃತ ವೆಬ್‌ಸೈಟ್‌ ಅಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಘೋಷಿಸಿದೆ. ಫೆಬ್ರವರಿ 15 ರಿಂದ ಏಪ್ರಿಲ್ 5, 2023 ರವರೆಗೆ ನಡೆದ ಪರೀಕ್ಷೆಗಳೊಂದಿಗೆ ಈ ವರ್ಷ ಸುಮಾರು 39 ಲಕ್ಷ ವಿದ್ಯಾರ್ಥಿಗಳು CBSE ಬೋರ್ಡ್ ಪರೀಕ್ಷೆಗಳಲ್ಲಿ ಕಾಣಿಸಿಕೊಂಡಿದ್ದರು. 10 ಮತ್ತು 12 ನೇ ತರಗತಿಗಳ ಎರಡೂ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು ಮತ್ತು ಈಗ 12 ನೇ ತರಗತಿ ಫಲಿತಾಂಶ ಹೊರಬಿದ್ದಿದೆ. ಸಿಬಿಎಸ್ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಅಧಿಕೃತ ವೆಬ್‌ಸೈಟ್‌ cbseresults.nic.in ಅಲ್ಲಿ ಪ್ರಕಟವಾಗಿದೆ. ಈ ಬಾರಿ 12ನೇ ತರಗತಿ ಪರೀಕ್ಷೆಯಲ್ಲೂ ಬಾಲಕಿಯಾರದ್ದೇ ಮೇಲುಗೈ. ಕೇರಳದ ತಿರುವನಂತಪುರಂನಲ್ಲಿ ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ ಎಂದು ತಿಳಿದುಬಂದಿದೆ. ತಿರುವನಂತಪುರಂನಲ್ಲಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ಗೆ ಕೊನೆಯ ಸ್ಥಾನದಲ್ಲಿದೆ.…

Read More

ಬೆಂಗಳೂರು: ನಾಳೆ (ಮೇ.13) ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಹಿನ್ನಲೆ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗು ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆಯ ಹಿನ್ನಲೆಯಲ್ಲಿ ಮತ ಎಣಿಕೆ ಕೇಂದ್ರಗಳನ್ನೊಳಗೊಂಡು ಬೆಂಗಳೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು:ಎಕ್ಸಿಟ್ಪೋಲ್ ಮೇಲೆ ನಂಬಿಕೆ ಇಲ್ಲ, ನನ್ನ ನಂಬಿಕೆ 141 ಸ್ಥಾನ, ಎಕ್ಸಿಟ್ಪೋಲ್ ನಮ್ಮ ಬಗ್ಗೆ ವಿಶ್ವಾಸ ತೋರಿಸಿದ್ದಕ್ಕೆ ಅಭಿನಂದನೆ. ಕಾಂಗ್ರೆಸ್ಗೆ ಬಹುಮತ ಬರುತ್ತದೆ, ಇದು ನನ್ನ ಅಚಲ ನಂಬಿಕೆ. ಚುನಾವಣೆ ವೇಳೆ ಬಿಜೆಪಿಯವರು ಎಷ್ಟೇ ಹಣ ಸುರಿದಿರಬಹುದು. ಬಿಜೆಪಿಯ ಎಷ್ಟೇ ನಾಯಕರು ಬಂದು ಪ್ರಚಾರ ಮಾಡಿರಬಹುದು. ಕಾಂಗ್ರೆಸ್ಗೆ ಬಹುಮತ ಬರುತ್ತದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ:ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ ಮಾಡಲಾಗಿದೆ. ಮೊದಲಿಗೆ ೮ ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಪೇಪರ್ ಕೌಂಟಿಗ್ ಮಾಡಲಾಗುವುದು. ೮.೩೦ರಿಂದ ಇವಿಎಂ ಮತ ಎಣಿಕೆ ಪ್ರಾರಂಭವಾಗುತ್ತದೆ. ಒಂದು ಟೇಬಲ್ ನಲ್ಲಿ ೫೦೦ ಮತಗಳನ್ನು ಎಣಿಕೆ ಮಾಡಲು ಸಾಧ್ಯವಾಗುತ್ತದೆ. ಮಧ್ಯಾಹ್ನದವರೆಗೆ ಎಲ್ಲ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ ಎಂದರು. ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಗುರುತಿನ ಚೀಟಿ ಇಲ್ಲದೆ ಯಾರಿಗೂ ಒಳಗಡೆ ಬಿಡುವುದಿಲ್ಲ. ಸುಮಾರು ೫ ಸಾವಿರ ಜನ ಇರುವುದರಿಂದ ಏಜೆಂಟರಿಗೂ ಗುರುತಿನ ಚೀಟಿ…

Read More