Author: admin

ಶಿವಮೊಗ್ಗ: 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂದು ಆಗ್ರಹಿಸಿ ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಮಾತನಾಡಿ ಫೆಬ್ರವರಿ 21 ರಂದು ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನದಂತೆ ಈ ಬಾರಿ ಕರ್ನಾಟಕದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸೇರಿದಂತೆ ಹದಿನಾರು ಲಕ್ಷ ಮಂದಿ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಕ್ಕೆ ನಾವು ಬದ್ದರಾಗಿದ್ದು, ಚುನಾವಣಾ ನೀತಿ ಸಂಹಿತೆ ಇನ್ನೇನು ಜಾರಿಯಾಗಲಿದೆ. ಇದಲ್ಲದೇ ಇಡೀ ರಾಜ್ಯದಲ್ಲಿ ಕಡಿಮೆ ಸಂಬಳ ವನ್ನು ತೆಗೆದುಕೊಳ್ಳುವವರು, ನಾವು ಹೀಗಾಗಿ ನಾವು ನಮ್ಮ ಹಕ್ಕನ್ನು ನಾವು ಕೇಳುತ್ತಿದ್ದೆವೆ ಅಂತ ತಿಳಿಸಿದರು. ಈ ವೇಳೆಯಲ್ಲಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು ಅಂತ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿಶಾಂತ್ ಎಂಬವರು  ಕಳೆದ 8 ತಿಂಗಳಲ್ಲಿ ನೂರಾರು ದೇಗುಲ, ಭವನ ನಿರ್ಮಾಣ ಮಾಡಿ ಭಾವನಾತ್ಮಕ ಮತಬೇಟೆ ನಡೆಸಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿರುವ ನಿಶಾಂತ್ ಸರಿಸುಮಾರು 149 ದೇಗುಲ, 25 ಮಠಗಳನ್ನು ಜೀರ್ಣೋದ್ಧಾರ ಮಾಡಿದ್ದು ಕಡಿಮೆ ಅವಧಿಯಲ್ಲೇ ಜನರ ಗಮನ ಸೆಳೆದು ಅಚ್ಚರಿ ಮೂಡಿಸಿದ್ದಾರೆ. ಇತರ ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. ಬೇಡಗಂಪಣ ಹಾಗೂ ಸೋಲಿಗ ಮತವು ಹನೂರು ಕ್ಷೇತ್ರದಲ್ಲಿ ನಿರ್ಣಾಯಕ ಆಗಿರುವುದರಿಂದ ನಿಶಾಂತ್ ಅವರ ಈ‌ ಧಾರ್ಮಿಕ ಕಾರ್ಯಗಳು ಜನರ ಮನ ಗೆಲ್ಲುತ್ತಿದೆ. ಸೋಲಿಗ ಮಹಿಳೆಯೊಬ್ಬರು ತಮ್ಮ ಮಗುವಿಗೆ ನಿಶಾಂತ್ ಎಂದು ನಾಮಕರಣ ಮಾಡಿರುವುದು 8 ತಿಂಗಳಲ್ಲಿ ನಿಶಾಂತ್ ಮಾಡಿರುವ ಮೋಡಿಗೆ ಸಾಕ್ಷಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು  ಎದುರಿಸುವ ಕಾಲ ಬಂದಿದೆ   ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ  ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ.ಸುಳ್ಳು  ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಅವರೇ ನೇಮಿಸಿದ್ದ  ನ್ಯಾಯಮೂರ್ತಿ  ಕೆಂಪಣ್ಣ ಅವರ ಆಯೋಗವು  ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ  ತನಿಖೆ ನಡೆಸಿದ ವರದಿಯನ್ನು  ನಾನು ಓದಿದ್ದೇನೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ.  ಸಿದ್ದರಾಮಯ್ಯನವರು  ಸುಳ್ಳು  ಹೇಳುತ್ತಿದ್ದಾರೆ.   ಅಧಿಕಾರಿಗಳು ಕಡತ ತಂದರು  ಅನುಮೋದಿಸಿದೆ ಎಂದು ಬರೆದಿರುವುದಾಗಿ  ಅವರೇ ಹೇಳಿರುವುದರ  ಅರ್ಥ, ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಜಾನಪದ ಕ್ಷೇತ್ರದಲ್ಲಿನ ಅಪೂರ್ವ ಕೊಡುಗೆಗಾಗಿ ಭಾರತ ಸರ್ಕಾರದ ಪ್ರತಿಷ್ಟಿತ ಪ್ರಶಸ್ತಿಯಾದ  ಪದ್ಮಶ್ರೀ ಗೆ ಭಾಜನರಾಗಿರುವ  ನಾಡಿನ ಹಿರಿಯ ತಮಟೆ ಕಲಾವಿದರಾದ ಪಿಂಡಿಪಾಪನಹಳ್ಳಿ ನಾಡೋಜ ಮುನಿವೆಂಕಟಪ್ಪ ಅವರನ್ನು  ಅದ್ದೂರಿ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಭವನದ ಹಿಂಭಾಗದ ಸಂಸ ಬಯಲು ಮಂದಿರದಲ್ಲಿ ಸಂಜೆ ನಡೆದ ಕಾರ್ಯಕ್ರಮ ಜಾನಪದ ಹಾಡುಗಳ ಆಹ್ಲಾದಕರ ವಾತಾವರಣದಲ್ಲಿ ವಿಜೃಂಭಣೆಯಿಂದ ಕೂಡಿತ್ತು. ಪದ್ಮ ಪ್ರಶಸ್ತಿಗೆ ಭಾಜನರಾಗಿರುವ ನಾಡೋಜ ಮುನಿವೆಂಕಟಪ್ಪನವರಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಶುಭ ಹಾರೈಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಹೆಬ್ರಿ: ಕುಡಿದು ಬಂದು ತಂದೆಯೊಂದಿಗೆ ಗಲಾಟೆ ಮಾಡಿದ ಪರಿಣಾಮವಾಗಿ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ  ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ವರಂಗ ಮೂಡುಬಿಟ್ಟುವಿನಲ್ಲಿ ಪೆ.24ರ ರಾತ್ರಿ 9 ಗಂಟೆಗೆ ಸಂಭವಿಸಿತ್ತು. ಸತೀಶ್ ಪೂಜಾರಿ 42 ಮೃತಪಟ್ಟ ವ್ಯಕ್ತಿ ಮತ್ತು ಕುಟ್ಟಿ ಪೂಜಾರಿ ಇಬ್ಬರೇ ಮನೆಯಲ್ಲಿ ವಾಸವಿದ್ದು, ಸತೀಶ್ ಪೂಜಾರಿ ಪ್ರತಿದಿನ ಕುಡಿದು ಮನೆಗೆ ಬಂದು ತಂದೆಯೊಂದಿಗೆ ಗಲಾಟೆ ಮಾಡುತ್ತಿದ್ದರು. ನಿನ್ನೆ ರಾತ್ರಿಯೂ ವಿಪರೀತ ಕುಡಿದು ಬಂದು ಕುಟ್ಟಿ ಪೂಜಾರಿ ಮಲಗಿದ್ದ ಕೋಣೆಯ ಬಾಗಿಲಿಗೆ ಕಾಲಿನಿಂದ ಒದ್ದು ಅವರನ್ನು ಮನೆಯ ಹೊರಗೆ ಎಳೆದು ತಂದಾಗ ಕೋಪಗೊಂಡ ಕುಟ್ಟಿ ಪೂಜಾರಿ ಅಡುಗೆ ಕೋಣೆಯಲ್ಲಿದ್ದ ಒಲೆಗೆ ಬೆಂಕಿ ಉದುವಾ ಕಬ್ಬಿಣದ ಕೊಳವೆಯಿಂದ ಮಗನಿಗೆ ಹಲ್ಲೆ ನಡೆಸಿದ ಪರಿಣಾಮ ಸತೀಶ್ ಪೂಜಾರಿ ಮೃತಪಟ್ಟಿದ್ದಾರೆ. ಈ ಕುರಿತು ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ವಿವೇಕಾನಂದ ಎಚ್.ಕೆ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಕಾರ್ಖಾನೆಗಳ ಮಸೂದೆ ( ಕರ್ನಾಟಕ ತಿದ್ದುಪಡಿ ) 2023  ಇದೊಂದು ಅತ್ಯಂತ ಅಪಾಯಕಾರಿ ತಿದ್ದುಪಡಿ. ಈಗಾಗಲೇ ಬಸವಳಿದಿರುವ ಉದ್ಯೋಗಿಗಳು ಮತ್ತು ಅವರ ಬದುಕು ಮತ್ತಷ್ಟು ಅಧೋಗತಿಗೆ ಇಳೆಯಳಿದೆ. ಜೀವನ ಮತ್ತೂ ಯಾಂತ್ರೀಕೃತವಾಗಲಿದೆ. ” ದಿನದ ಕೆಲಸದ ಅವಧಿ 9 ರಿಂದ 12 ಗಂಟೆಗೆ ವಿಸ್ತರಣೆ ” ( ಷರತ್ತುಗಳು ಅನ್ವಯ ಎಂಬ ಕಣ್ಣೊರೆಸುವ ತಂತ್ರ………. ಇಡೀ ವಿಶ್ವದ ಮನುಷ್ಯನ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಗಮನಿಸಿ ಆತನ ದುಡಿಯುವ ಅವಧಿಯನ್ನು ವೈಜ್ಞಾನಿಕವಾಗಿ 8 ಗಂಟೆ ಎಂದು ನಿರ್ಧರಿಸಲಾಗಿದೆ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಸಾಮಾನ್ಯವಾಗಿ ಇದೇ ನಿಯಮವಿದೆ. ದಿನದ 24 ಗಂಟೆಗಳಲ್ಲಿ 8 ಗಂಟೆ ಉದ್ಯೋಗ, 8 ಗಂಟೆ ನಿದ್ರೆ, 8 ಗಂಟೆ ಇತರ ಚಟುವಟಿಕೆಗಳು. ಇದು ಸಾಮಾನ್ಯವಾಗಿ ಆರೋಗ್ಯವಂತ ಮನುಷ್ಯನ ದಿನಚರಿ ಇರಬೇಕು. ಸೂಕ್ಷ್ಮವಾಗಿ ಗಮನಿಸಿದರೆ 8 ಗಂಟೆಗಳ ಕೆಲಸದ ಅವಧಿಯ ಜೊತೆ ಅಲ್ಲಿಗೆ ಹೋಗಿ ಬರಲು  ಇತ್ತೀಚಿನ ವರ್ಷಗಳಲ್ಲಿ ಸುಮಾರು ಎರಡು ಗಂಟೆಯಷ್ಟು…

Read More

ಔರಾದ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಲಭ್ಯವನ್ನೂ ಒದಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಸಂತಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ದಿಢೀರ್ ಪ್ರತಿಭಟನೆ ನಡೆಸಿದರು. ಈ ವಸತಿ ಶಾಲೆಯಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೇ ಕಲ್ಪಿಸಲಾಗಿಲ್ಲ, ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಬೆಳಗ್ಗಿನ ಉಪಹಾರ ಸಿಗುತ್ತಿಲ್ಲ, ಕುಡಿಯಲು ಬಿಸಿ ನೀರು ಕೂಡ ಇಲ್ಲ,  ಮಕ್ಕಳು ಪ್ರತೀ ದಿನ ತಣ್ಣೀರು ಸ್ನಾನ ಮಾಡಬೇಕು. ಬಿಸಿ ನೀರಿನ ಸ್ನಾನ ಬೇಕಾದರೆ ಒಲೆಯಲ್ಲಿ ನೀರು ಬಿಸಿ ಮಾಡಿ ಸ್ನಾನ ಮಾಡುವ ದುಸ್ಥಿತಿ ಇದೆ. ರಾತ್ರಿ ಮಕ್ಕಳಿಗೆ ಮಲಗಲು ಸರಿಯಾದ ವ್ಯವಸ್ಥೆಗಳಿಲ್ಲ. ರಾತ್ರಿಯಾದರೆ ಸಾಕು ಸೊಳ್ಳೆಗಳ ಕಾಟದಿಂದ ನರಕಯಾತನೆ. ಕೆಲವು ರೂಮ್ ಗಳಲ್ಲಿ ಫ್ಯಾನ್ ಗಳು ಕೂಡ ಇಲ್ಲವಾಗಿದೆ. ಬಳಸಲು ಯೋಗ್ಯವಾದ ಶೌಚಾಲಯದ ವ್ಯವಸ್ಥೆ ಕೂಡ ಇಲ್ಲವಾಗಿದೆ. ಇಷ್ಟೆಲ್ಲ ಸಮಸ್ಯೆಗಳು ಹಾಸ್ಟೆಲ್ ನಲ್ಲಿದ್ದರೂ, ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳು…

Read More

ದೆಹಲಿಯಲ್ಲಿ ರೈಲ್ವೇ ಹಳಿಯಿಂದ ಲೈವ್ ವಿಡಿಯೋ ಮಾಡುತ್ತಿದ್ದ ಯುವಕರಿಗೆ ರೈಲು ಡಿಕ್ಕಿ ಹೊಡೆದಿದೆ. ದೆಹಲಿ ಮೂಲದ ವಂಶ್ ಶರ್ಮಾ (23) ಮತ್ತು ಮೋನು (20) ಮೃತರು. ಶಹದಾರದ ಕಾಂತಿ ನಗರ ಮೇಲ್ಸೇತುವೆಯ ಕೆಳಗೆ ಈ ದುರ್ಘಟನೆ ನಡೆದಿದೆ. ನಿನ್ನೆ ಸಂಜೆ ಅಪಘಾತ ಸಂಭವಿಸಿದೆ. ಕಾಂತಿನಗರದ ಸ್ಥಳೀಯರಿಬ್ಬರೂ ಮೊಬೈಲ್ ಹಿಡಿದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಮಾಡುತ್ತಿದ್ದರು. ಇಬ್ಬರೂ ರೈಲು ಬರುವ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದರು. ಯುವಕರ  ಶವವನ್ನು ಪೊಲೀಸರಿಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಅವರ ಮೊಬೈಲ್ ಫೋನ್ ಕೂಡ ಪತ್ತೆಯಾಗಿದೆ. ಎಂಬ ಮಾಹಿತಿ  ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭಾರತೀಯ ಸೇನೆಯು ಈ ವರ್ಷದಿಂದ ಸೇನಾ ಅಗ್ನಿವೀರ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಯಲ್ಲಿ ಹೊಸ ವಿಧಾನವನ್ನು ಅಳವಡಿಸುತ್ತಿದೆ. ನೇಮಕಾತಿ ಹೆಚ್ಚುವರಿ ಮಹಾನಿರ್ದೇಶಕ ಮೇಜರ್ ಜನರಲ್ ಪಿ.ರಮೇಶ್ ಅವರು ನಿನ್ನೆ ಪಾಂಗೋಡ್ ಮಿಲಿಟರಿ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೇನಾ ಅಗ್ನಿವೀರ್ ನೇಮಕಾತಿಯ ಹೊಸ ಆಯ್ಕೆ ವಿಧಾನವನ್ನು ವಿವರಿಸಿದರು. ಪ್ರಮುಖ ಬದಲಾವಣೆಯೆಂದರೆ ಅಭ್ಯರ್ಥಿಗಳು ಮೊದಲು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಪರೀಕ್ಷೆಯ ಪಠ್ಯಕ್ರಮ ಮತ್ತು ಮಾದರಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ (10 ನೇ ತರಗತಿ ಮತ್ತು 8 ನೇ ತೇರ್ಗಡೆ) ಮತ್ತು ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್‌ಗಾಗಿ ಫೆಬ್ರವರಿ 16 ರಿಂದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳಂ, ಕೊಟ್ಟಾಯಂ, ಇದ್ಕುಳಂ, ಇದ್ಕುಳಂ, ಇಡ್ನಕುಳಂ, ಇಡ್ನಕುಳಂ, ಇಡ್ನಕುಳಂ ಎಂಬ ಏಳು ದಕ್ಷಿಣ ಜಿಲ್ಲೆಗಳಲ್ಲಿ ಪುರುಷ ಅಭ್ಯರ್ಥಿಗಳಿಗೆ ಆನ್‌ಲೈನ್ ನೋಂದಣಿ 15 ರಿಂದ ಮಾರ್ಚ್ 23 ರವರೆಗೆ. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿನ ಕಾರ್ಯಕ್ಷಮತೆಯ ಆಧಾರದ ಮೇಲೆ, ಶಾರ್ಟ್‌ಲಿಸ್ಟ್ ಮಾಡಿದ…

Read More

ಮಹಾರಾಷ್ಟ್ರದ ಉಸ್ಮಾನಾಬಾದ್ ಮತ್ತು ಔರಂಗಾಬಾದ್ ಅನ್ನು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಔರಂಗಾಬಾದ್ ಹೆಸರನ್ನು ಇನ್ನು ಮುಂದೆ ಛತ್ರಪತಿ ಸಂಭಾಜಿನಗರ ಎಂದು ಕರೆಯಲಾಗುವುದು ಮತ್ತು ಒಸ್ಮಾನಾಬಾದ್ ಅನ್ನು ಧರಾಶಿವ್ ಎಂದು ಕರೆಯಲಾಗುವುದು. ಈ ಬಗ್ಗೆ ರಾಜ್ಯದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುಮೋದನೆ ಪತ್ರವನ್ನೂ ಟ್ವೀಟ್ ಮಾಡಿದ್ದಾರೆ. ಹೆಸರು ಬದಲಾಯಿಸಲು ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರು ಅನುಮತಿ ನೀಡಿದ್ದು, ಇಬ್ಬರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಸ್ಪಷ್ಟಪಡಿಸಿದರು. ಔರಂಗಾಬಾದ್ ಮತ್ತು ಉಸ್ಮಾನಾಬಾದ್‌ಗೆ ಮರುನಾಮಕರಣ ಮಾಡಬೇಕೆಂಬುದು ಶಿವಸೇನೆಯ ಮೂರು ದಶಕಗಳ ಬೇಡಿಕೆಯಾಗಿದೆ. ಎರಡು ನಗರಗಳನ್ನು ಮರುನಾಮಕರಣ ಮಾಡುವ ನಿರ್ಧಾರವು ಮಹಾರಾಷ್ಟ್ರದ ಮಹಾವಿಕಾಸ್ ಅಘಾಡಿ ಸರ್ಕಾರದ ಕೊನೆಯ ಕ್ಯಾಬಿನೆಟ್ ನಿರ್ಧಾರವಾಗಿದೆ. ರಾಜೀನಾಮೆಗೆ ಮೂರು ಗಂಟೆಗಳ ಮೊದಲು ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಅನುಮೋದಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More