Author: admin

ಹಲ್ದ್ವಾನಿ ಉಪ ಜೈಲಿನಲ್ಲಿರುವ 44ಕ್ಕೂ ಕೈದಿಗಳಲ್ಲಿ HIV ಸೋಂಕು ಪತ್ತೆಯಾಗಿದ್ದು ಅದರಲ್ಲಿ ಮಹಿಳಾ ಕೈದಿಯೂ ಇದ್ದಾರೆ. ಹೆಚ್ಚಿನ ಸೋಂಕಿತ ಕೈದಿಗಳನ್ನು ಎನ್​ಡಿಪಿಎಸ್ ಕಾಯ್ದೆಯಡಿ ಇರಿಸಲಾಗಿದೆ. ಸುಶೀಲಾ ತಿವಾರಿ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ದ್ವಾನಿ ಉಪ ಜೈಲಿನಲ್ಲಿ 1673 ಕೈದಿಗಳಿದ್ದಾರೆ. 1629 ಪುರುಷ ಕೈದಿ ಹಾಗೂ 70 ಮಹಿಳಾ ಕೈದಿಗಳಿದ್ದಾರೆ. ಕಾಲಕಾಲಕ್ಕೆ ಕೈದಿಗಳು ಮತ್ತು ಕೈದಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಮತ್ತು ಸಂಬಂಧಿತ ಕಾಯಿಲೆಗಳಿಗೆ ಔಷಧಿಗಳನ್ನು ನೀಡಲಾಗುತ್ತದೆ. ಇತ್ತೀಚೆಗೆ ಉಪ ಕಾರಾಗೃಹದಲ್ಲಿ ಆರೋಗ್ಯ ತಪಾಸಣೆ ಶಿಬಿರದಲ್ಲಿ 55 ಕೈದಿಗಳಲ್ಲಿ ಎಚ್‌ಐವಿ ಇರುವುದು ದೃಢಪಟ್ಟಿದೆ. ಇದು ಜೈಲು ಆಡಳಿತದಲ್ಲಿ ತಲ್ಲಣ ಮೂಡಿಸಿದೆ. ತನಿಖೆಯಲ್ಲಿ ಮುಂಚೂಣಿಗೆ ಬಂದ ಸೋಂಕಿತರಲ್ಲಿ 2019 ರಿಂದ ಇಲ್ಲಿಯವರೆಗಿನ ಕೈದಿಗಳಿದ್ದಾರೆ. ಈ ಸೋಂಕಿತರಲ್ಲಿ ಹಲವರು ಕಳೆದ ಹಲವಾರು ವರ್ಷಗಳಿಂದ ಬಳಲುತ್ತಿದ್ದಾರೆ ಮತ್ತು ನಿರಂತರ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಮತ್ತು ಕೆಲವು ಕೈದಿಗಳು ಹೊಸಬರಾಗಿದ್ದಾರೆ. ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅನೇಕ ದೀರ್ಘಕಾಲದ ಸೋಂಕಿತರಿದ್ದಾರೆ. ಸೋಂಕಿತರನ್ನು ಮುಂದಿನ ಬ್ಯಾರಕ್‌ನಲ್ಲಿ ಇರಿಸಲಾಗಿದೆ…

Read More

ಉದ್ಯೋಗ ನೀಡುವುದಾಗಿ ಆನ್‌ಲೈನ್‌ನಲ್ಲಿ ಹಲವು ವಂಚನೆಗಳು ನಡೆಯುತ್ತಿವೆ.  ಅನೇಕ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ನಕಲಿ ಉದ್ಯೋಗಗಳನ್ನು ನೀಡುವ ಪೋಸ್ಟ್‌ಗಳನ್ನು ಕಾಣಬಹುದು. ಮತ್ತು ಕೆಲಸದ ಸ್ಥಳಗಳಲ್ಲಿ ವಜಾಗಳ ಪ್ರಾರಂಭದೊಂದಿಗೆ ಉದ್ಯೋಗಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ದೆಹಲಿ ಮೂಲದ ಮಹಿಳೆಯೊಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಉದ್ಯೋಗ ಜಾಹೀರಾತು ಕ್ಲಿಕ್ ಮಾಡಿದ ನಂತರ ArlineJobAllIndia’ ಐಡಿಯಿಂದ ನನ್ನನ್ನು ಸಂಪರ್ಕಿಸಿ ಮಾಹಿತಿ ನೀಡಲು ಹೇಳಿದರು ನಂತರ ಅವರು ವಿವರಗಳನ್ನು ನಮೂನೆಯಲ್ಲಿ ನೊಂದಾಯಿಸಿದ ಬಳಿಕ ರಾಹುಲ್‌ನಿಂದ ಕರೆ ಬಂದಿದ್ದು, ಮೊದಲು ನೋಂದಣಿ ಶುಲ್ಕವಾಗಿ 750 ರೂ. ಪಾವತಿಸುವಂತೆ ವಂಚಕ ಮಹಿಳೆಗೆ ತಿಳಿಸಿದ್ದಾನೆ. ಆ ಬಳಿಕ ಮಹಿಳೆಯಿಂದ ಗೇಟ್‌ಪಾಸ್ ಶುಲ್ಕ, ವಿಮೆ, ಭದ್ರತೆಯ ಹಣ ಹೀಗೆ 8.6 ಲಕ್ಷಕ್ಕೂ ಹೆಚ್ಚು ಹಣ ಸುಲಿಗೆ ಮಾಡಲಾಗಿತ್ತು. ಕರೆ ಮಾಡಿದ ರಾಹುಲ್ ಎಂಬಾತ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ ಮಹಿಳೆಗೆ ಅನುಮಾನ ಬಂದಿದೆ. ನಂತರ ಪೊಲೀಸರಿಗೆ ದೂರು ನೀಡಿದ್ದರು. ದೆಹಲಿ ಪೊಲೀಸರು ಫೋನ್ ನಂಬರ್ ಬಳಸಿ ಸ್ಥಳವನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಹರಿಯಾಣದ ಹಿಸಾರ್ ನಿಂದ…

Read More

ಅಮೇರಿಕಾದ  ಲೂಯಿಸ್ವಿಲ್ಲೆಯಲ್ಲಿರುವ ಓಲ್ಡ್ ನ್ಯಾಷನಲ್ ಬ್ಯಾಂಕ್ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ನಡೆದ   ಗುಂಡಿನ ದಾಳಿಯಲ್ಲಿ ಐದು ಜನರು ಸಾವನ್ನಪ್ಪಿದರು. ಎಂಟು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಪ್ರದೇಶಕ್ಕೆ ಬರದಂತೆ ಪೊಲೀಸರು ಜನರಿಗೆ ಸೂಚಿಸಿದರು. ಹಿಂಸಾಚಾರಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಗಾಯಗೊಂಡ ಎಂಟು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ದಯಮಾಡಿ ಅರ್ಥ ಮಾಡಿಕೊಳ್ಳಿ, ಜೆಡಿಎಸ್ ಪಕ್ಷದ ಸಂಘಟನೆಯ ವಿಚಾರದಲ್ಲಿ ಏನನ್ನು ಮಾತನಾಡುವುದಿಲ್ಲ ಅದರ ಅವಶ್ಯಕತೆಯೂ ಇಲ್ಲ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ತಮ್ಮ ತಮ್ಮ ಗ್ರಾಮಗಳಲ್ಲಿ ಮಟ್ಟದಲ್ಲಿ ಮತದಾರರನ್ನು ಹಿಡಿತದಲ್ಲಿ ಬಿಗಿ ಮಾಡಿಕೊಳ್ಳಿ ಪ್ರಚಾರವನ್ನು ತಮ್ಮ ತಮ್ಮ ಗ್ರಾಮಗಳಲ್ಲೇ ಮಾಡಿ ಯಾರು ಬೇರೆ ಊರುಗಳಿಗೆ ಹೋಗಿ ಪ್ರಚಾರ ಮಾಡುವುದ ಅವಶ್ಯಕತೆಯೂ ಇಲ್ಲ ಮತದಾನದ ದಿನದಂದು ಮತದಾನದ ಕಡೆಯ ಗಳಿಗೆವರೆಗೂ ಎಚ್ಚರದಿಂದ ಮತದಾನ ಮಾಡಿಸಿ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ತುರುವೇಕೆರೆ ಪಟ್ಟಣದ ಚೌದ್ರಿ ಕನ್ವೆನ್ಷನ್ ಹಾಲ್ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆ ಏನು ಸವಲತ್ತು ಸೌಕರ್ಯಗಳು ಬೇಕು ಕೇಳಿ ನಾವು ಮಾಡಲು ಸಿದ್ಧನಿದ್ದೇನೆ. ಅದರ ಬಗ್ಗೆ ಯಾವುದೇ ಚಿಂತೆಯನ್ನು ಮಾಡಬೇಡಿ, ಬೇರೆ ಪಕ್ಷದವರು ಏನೇನು ಮಾಡುತ್ತಾರೋ ಅದನ್ನು ನಮ್ಮ ಪಕ್ಷದಿಂದ ಮಾಡುತ್ತೇವೆ. ಈ ಬಾರಿ ತುರುವೇಕೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲದಿದ್ದರೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅವರು ಕಾರ್ಯಕರ್ತರನ್ನು ಎಚ್ಚರಿಸಿದರು. ಕಳೆದ…

Read More

ಕೊರಟಗೆರೆ: ಬಿಜೆಪಿ ಬೆಂಬಲಿತ ಎಸ್.ಟಿ ಸಮುದಾಯದ ವತಿಯಿಂದ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 11ರಂದು ಬೆಳಗ್ಗೆ 11 ಗಂಟೆಗೆ ಸಮಾವೇಶ ಆಯೋಜಿಸಲಾಗಿದೆ. ಸಮುದಾಯ ಕಾರ್ಯಕರ್ತರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು  ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಮನವಿ ಮಾಡಿದರು. ಪಟ್ಟಣದ ಪಾಂಚಜನ್ಯ ಬಿಜೆಪಿ ಕಛೇರಿಯಲ್ಲಿ ಎಸ್.ಟಿ ಸಮುದಾಯದ ಮುಖಂಡರಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಮ್ಮ  ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ  ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಪಕ್ಷದ ನರಸಿಂಹ ನಾಯಕ್, ಹೇಮಾಲತಾ ಸೇರಿದಂತೆ ಬಿಜೆಪಿ ಪಕ್ಷದ‌ ಮುಖಂಡರು ಆಗಮಿಸಲಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ೧೦ವರ್ಷಗಳ  ಜನಪರ ಕೆಲಸಗಳನ್ನು ಜನತೆ ಮನವರಿಕೆ ಮಾಡಿ ಈ ಬಾರಿ ಮತ್ತೊಮ್ಮೆ ಬಿಜೆಪಿ  ಪಕ್ಷವನ್ನು ಬೆಂಬಲಿಸುವ ನಿಟ್ಟಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು. ಎಸ್.ಟಿ ಮೋರ್ಚ ಅಧ್ಯಕ್ಷ ಗೋಪಾಲಕೃಷ್ಣ ಎ.ಪಿ ಮಾತನಾಡಿ ನಮ್ಮ ಶ್ರೀ ರಾಮುಲು ರವರ ನಾಯಕ ಸಮುದಾಯ ಅಭಿವೃದ್ಧಿಗಾಗಿ ಸದಾ ದುಡಿಯುತ್ತಿದ್ದಾರೆ.…

Read More

ಕೊರಟಗೆರೆ : ಪರಮೇಶ್ವರ್ ಗೆ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳೋಕೆ ಅಧಿಕಾರ ಬೇಕಿದೆ. ಸ್ನೇಹಜೀವಿ ಸುಧಾಕರಲಾಲ್‍ಗೆ  ಜನಸೇವೆ ಮಾಡಲು ಅಧಿಕಾರ ಬೇಕಿದೆ. ಕೊರಟಗೆರೆ ಜನರೇ ಕಾಂಗ್ರೇಸ್-ಬಿಜೆಪಿಗೆ ಮತ ಹಾಕಿದ್ರೇ ನಿಮ್ಮ ಕೆಲಸಕ್ಕೆ ಬೆಂಗಳೂರು ಮತ್ತು ತುಮಕೂರು ನಗರಕ್ಕೆ ಹೋಗ್ಬೇಕು. ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೇ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೇ ಎಂದು ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಡಿಮಡು ರಂಗಶಾಮಯ್ಯ ಎಂದು  ತಿಳಿಸಿದರು. ಕೊರಟಗೆರೆ ಪಟ್ಟಣದ ಜಾಮೀಯಾ ಸಮುದಾಯ ಭವನದ ಆವರಣದಲ್ಲಿ ಜಾತ್ಯತೀತಾ ಜನತಾದಳ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಜೆಡಿಎಸ್ ರಾಜ್ಯಾಧ್ಯಕ್ಷ ಜಯರಾಂ ಮಾತನಾಡಿ ಹಿಂದುಳಿದ ವರ್ಗದ ಪರವಾಗಿ ಹೋರಾಟ ಮಾಡುವ ನಾಯಕ ನಮ್ಮ ದೇವೇಗೌಡರು ಮಾತ್ರ. ಪಂಚರತ್ನ ಯೋಜನೆಯು ಮಾಜಿ ಸಿಎಂ ಕುಮಾರಸ್ವಾಮಿಯ ಕರ್ನಾಟಕ ಸಮಗ್ರ ಅಭಿವೃದ್ದಿಯ ಕನಸು. ಕೊರಟಗೆರೆ ಕ್ಷೇತ್ರದ ಲಾಲ್ 25ವರ್ಷದ ಜನಸೇವೆಯೇ ಅವರ ಗೆಲುವಿಗೆ ಆಧಾರಸ್ತಂಭ. ಆರೋಗ್ಯ ಸೇವೆ ಪಡೆದಿರುವ…

Read More

ಮಧುಗಿರಿ: ಬಡವನಹಳ್ಳಿ ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಜಲ್ದಿ ಉತ್ಸವ ಬಹಳ ಅದ್ದೂರಿಯಾಗಿ  ನೆರವೇರಿತು. ಈ ಜಲಧಿ ಉತ್ಸವದಲ್ಲಿ ಭೂತನ ಸೇವೆ ಹಾಗೂ ಬಾಣ ಹೋರುವ ಪೂಜ ಕಾರ್ಯಕ್ರಮ ನೆರವೇರಿತು. ಸಾವಿರಾರು ಭಕ್ತಾದಿಗಳು ಶ್ರೀ ಲಕ್ಷ್ಮಿ ರಂಗನಾಥನ ಸ್ವಾಮಿ ಆಶೀರ್ವಾದ ಪಡೆದರು. ವಿಶೇಷವೇನೆಂದರೆ ತಣ್ಣೀರು ಮಾಡಿ ಸ್ನಾನ ಮತ್ತು ಸುತ್ತಮುತ್ತಲಿನಿಂದ ಬಂದಂತಹ ಭಕ್ತಾದಿಗಳು, ಆಹಾರ ಊಟದ ವ್ಯವಸ್ಥೆ ಮಜ್ಜಿಗೆ ಪಾನಕ ಹೆಸರು ಬೆಳೆ ಇನ್ನು ಮುಂತಾದವು ಭಕ್ತಾದಿಗಳಿಗೆ ಸಹಕರಿಸಿದರು. ರಂಗನಾಥ್ ಹೇಮಂತ್ ರವರಿಂದ ಭೂತನ ಸೇವೆಗೆ ಮಣೆವು  ವ್ಯವಸ್ಥೆ ಮಾಡಿದರು. ಈ ಉತ್ಸವಕ್ಕೆ  ಆರ್.ರಾಜೇಂದ್ರ ರವರು  ಶಾಸಕರಾದ ವೀರಭದ್ರಯ್ಯನವರು ಭೇಟಿ ನೀಡಿದರು. ದೇವಸ್ಥಾನದ ಅರ್ಚಕರು ಕೈವಾಡದವರು ಸಂಘ ದವರು ಯಜಮಾನರು ಭಕ್ತಾದಿಗಳು ಭಾಗವಹಿಸಿದ್ದರು.    ವರದಿ: ದೊಡ್ಡೇರಿ ಮಹಾಲಿಂಗಯ್ಯ

Read More

ವಿಟಮಿನ್ ಬಿ: ಆರೋಗ್ಯವಂತರಾಗಿರಲು ದೇಹಕ್ಕೆ ವಿಟಮಿನ್ ಬಿ ತುಂಬ ಮುಖ್ಯವಾಗಿದೆ. ದೇಹದಲ್ಲಿ ವಿಟಮಿನ್ ಬಿ ಕೊರತೆ ಉಂಟಾದಾಗ ದೇಹದಲ್ಲಿ ದೌರ್ಬಲ್ಯ, ಆಯಾಸ, ಆಲಸ್ಯ, ಮೈಕೈ ನೋವಿನಂತಹ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಿಟಮಿನ್ ಬಿ ಕೊರತೆಯನ್ನು ನೀಗಿಸಲು ಮೊಟ್ಟೆ, ಮಾಂಸಾಹಾರ ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ. ಆದರೆ, ಕೆಲವು ಸಸ್ಯಾಹಾರಗಳಿಂದಲೂ ಸಹ ಸಮಸ್ಯೆಗೆ ಸುಲಭ ಪರಿಹಾರವನ್ನು ಪಡೆಯಬಹುದು. ಅಂತಹ ಆಹಾರಗಳು ಯಾವುವು ಎಂದು ತಿಳಿದುಕೊಳ್ಳೋಣ. ವಿಟಮಿನ್ ಬಿ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಮೂಲಕ, ಹೊಸ ರಕ್ತ ಕಣಗಳನ್ನು ರಚಿಸುವ ಮೂಲಕ ಮತ್ತು ಆರೋಗ್ಯಕರ ಚರ್ಮದ ಕೋಶಗಳು, ಮೆದುಳಿನ ಕೋಶಗಳು ಮತ್ತು ಇತರ ದೇಹದ ಅಂಗಾಂಶಗಳನ್ನು ನಿರ್ವಹಿಸುವ ಮೂಲಕ ಅವು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತವೆ. ವಿಟಮಿನ್ ಬಿ ಕೊರತೆ ನೀಗಿಸುವ ಸಸ್ಯಾಹಾರಗಳು:ಹಸಿರು ಸೊಪ್ಪು ತರಕಾರಿಗಳು ,ಅದರಲ್ಲೂ ಮುಖ್ಯವಾಗಿ ಪಾಲಕ್ ಸೊಪ್ಪು, ಮೆಂತೆ ಸೊಪ್ಪು ಎಲೆಕೋಸಿನಂತರ ತರಕಾರಿಗಳಲ್ಲಿಯೂ ಕಬ್ಬಿಣದಂಶದ ಜೊತೆಗೆ, ವಿಟಮಿನ್ ಬಿ ಹೇರಳವಾಗಿ ಇದರಲ್ಲಿ ಕಂಡುಬರುತ್ತದೆ. ದ್ವಿದಳ ಧಾನ್ಯಗಳು: ಕಪ್ಪು ಉದ್ದಿನ ಕಾಳು,…

Read More

ನ್ಯೂಯಾರ್ಕ್: ಅಮೆರಿಕದ ಔಷಧೀಯ ದೈತ್ಯ ಜಾನ್ಸನ್ ಪೌಡರ್ ಉತ್ಪನ್ನಗಳು ಕ್ಯಾನ್ಸರ್ ಗೆ ಕಾರಣವೆಂದು ಹೇಳುವ ವರ್ಷಗಳ ಹಿಂದಿನ ಮೊಕದ್ದಮೆಗಳನ್ನು ಪರಿಹರಿಸಲು 8.9 ಬಿಲಿಯನ್ ಡಾಲರ್ ಪಾವತಿಗೆ ಕಂಪನಿ ಮುಂದಾಗಿದೆ. ನ್ಯಾಯಾಲಯದ ಅನುಮೋದನೆಯ ಪ್ರಕಾರ ‘ಕಾಸ್ಮೆಟಿಕ್ ಟಾಲ್ಕ್ ದಾವೆಯಿಂದ ಉದ್ಭವಿಸುವ ಎಲ್ಲಾ ಹಕ್ಕುಗಳನ್ನು ಸಮಾನವಾಗಿ ಪರಿಹರಿಸುತ್ತದೆʼ ಎಂದು ನ್ಯೂಜೆರ್ಸಿ ಮೂಲದ ಕಂಪನಿ ಹೇಳಿದೆ. ಕ್ಯಾನ್ಸರ್‌ಗೆ ಕಾರಣವಾದ ಕಲ್ನಾರಿನ ಕುರುಹುಗಳನ್ನು ಹೊಂದಿರುವ ಟಾಲ್ಕಮ್ ಪೌಡರ್‌ನ ಮೇಲೆ ಸಾವಿರಾರು ಮೊಕದ್ದಮೆಗಳನ್ನು ಎದುರಿಸುತ್ತಿದೆ. ಸಂಸ್ಥೆಯು ಇಂದಿಗೂ ತಪ್ಪನ್ನು ಒಪ್ಪಿಕೊಂಡಿಲ್ಲ. ಆದರೆ, ಮೇ 2020 ರಲ್ಲಿ ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾದಲ್ಲಿ ಅದರ ಟಾಲ್ಕ್ ಆಧಾರಿತ ಬೇಬಿ ಪೌಡರ್ ಮಾರಾಟವನ್ನು ನಿಲ್ಲಿಸಿದೆ ಎಂದು ಹೇಳಲಾಗಿದೆ. ‘ಈ ಹಕ್ಕುಗಳು ವಿಶೇಷ ಮತ್ತು ವೈಜ್ಞಾನಿಕ ಅರ್ಹತೆಯ ಕೊರತೆಯನ್ನು ಕಂಪನಿಯು ನಂಬುವುದನ್ನು ಮುಂದುವರೆಸಿದೆ’ ಎಂದು ಜೆ & ಜೆ ನ ವ್ಯಾಜ್ಯದ ಉಪಾಧ್ಯಕ್ಷ ಎರಿಕ್ ಹಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆಗಳ ಚರ್ಚೆಯ ನಡುವೆ ಆಮ್ ಆದ್ಮಿ ಪಕ್ಷವು ‘ಡಿಗ್ರಿ ದಿಖಾವೋ’ ಅಭಿಯಾನದೊಂದಿಗೆ ಎಎಪಿ ನಾಯಕ ಅತಿಶಿ ಪ್ರಚಾರ ಆರಂಭಿಸಿದರು. ಬಿಜೆಪಿ ಮುಖಂಡರು ಸೇರಿದಂತೆ ರಾಜಕೀಯ ಮುಖಂಡರು ತಮ್ಮ ಪದವಿ ಪ್ರಮಾಣ ಪತ್ರ ಪ್ರದರ್ಶಿಸಿ ಶೈಕ್ಷಣಿಕ ಅರ್ಹತೆ ಸಾಬೀತುಪಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಾನು ದೆಹಲಿ ವಿಶ್ವವಿದ್ಯಾಲಯದಿಂದ ನನ್ನ ಬಿಎ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಎರಡು ಸ್ನಾತಕೋತ್ತರ ಪ್ರಮಾಣಪತ್ರಗಳನ್ನು ಪ್ರದರ್ಶಿಸುವ ಮೂಲಕ ಈ ಅಭಿಯಾನವನ್ನು ಪ್ರಾರಂಭಿಸುತ್ತಿದ್ದೇನೆ. ಬಿಜೆಪಿ ನಾಯಕರು ಸೇರಿದಂತೆ ಎಲ್ಲಾ ನಾಯಕರು ತಮ್ಮ ಶೈಕ್ಷಣಿಕ ಅರ್ಹತೆಯನ್ನು ರಾಷ್ಟ್ರಕ್ಕೆ ಸಾಬೀತುಪಡಿಸಲು ಈ ಅಭಿಯಾನದಲ್ಲಿ ಭಾಗವಹಿಸಬೇಕು,” ಎಂದು ಅತಿಶಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ಪದವಿ ಪಡೆದಿದ್ದಾರೆ ಎಂದು ಹೇಳಲಾದ ಗುಜರಾತ್ ವಿಶ್ವವಿದ್ಯಾಲಯದಿಂದ ಪದವಿ ಪ್ರಮಾಣಪತ್ರವನ್ನು ನೀಡಲು ಆಕೆ ಅಸಮರ್ಥಳಾಗಿದ್ದಾಳೆ ಎಂದು ಅತಿಶಿ ಟೀಕಿಸಿದ್ದಾರೆ. ಭಾರತದ ಪ್ರಧಾನಿ ಮತ್ತು ರಾಷ್ಟ್ರಪತಿಗಳು ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯ ಅದನ್ನು ಹೆಮ್ಮೆಯಿಂದ ಏಕೆ ಘೋಷಿಸಲು ಸಾಧ್ಯವಿಲ್ಲ? ರಾಜ್ಯಶಾಸ್ತ್ರ ವಿಭಾಗವನ್ನು…

Read More