Author: admin

ದೈತ್ಯ ನಕ್ಷತ್ರವನ್ನು ಕಬಳಿಸುವ ಕಪ್ಪು ಕುಳಿಯನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಇದುವರೆಗೆ ಕಂಡುಹಿಡಿದಿರುವ ಅತ್ಯಂತ ಉದ್ದವಾದ, ಪ್ರಕಾಶಮಾನವಾದ ಮತ್ತು ಶಕ್ತಿಯುತವಾದ ಕಪ್ಪು ಕುಳಿ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ನಕ್ಷತ್ರವನ್ನು ಕಬಳಿಸುವ ಕಪ್ಪು ಕುಳಿಯನ್ನು ವಿಜ್ಞಾನಿಗಳು ಸ್ಕೇರಿ ಬಾರ್ಬಿ ಎಂದು ಹೆಸರಿಸಿದ್ದಾರೆ. ದೂರದರ್ಶಕಗಳಿಂದ ಪಡೆದ ಮಾಹಿತಿ ಆಧರಿಸಿ ಭಾಗ್ಯ ಎಂ. ಸುಬ್ರಿಯನ್, ಡಾನ್ ಮಿಲಿಸಾವಲ್ಜೆವಿಕ್, ರಯಾನ್ ಚೋರ್ನಾಕ್, ರಾಫೆಲಾ ಮರ್ಗುಟ್ಟಿ, ಕೇಟ್ ಡಿ. ಅಲೆಕ್ಸಾಂಡರ್ ಮತ್ತು ಇತರರ ವರದಿಯನ್ನು archives.org ನಲ್ಲಿ ಪ್ರಕಟಿಸಲಾಯಿತು ಮತ್ತು ಅಧ್ಯಯನವನ್ನು ನಂತರ ಆಸ್ಟ್ರೋಫಿಸಿಕಲ್ ಜರ್ನಲ್ ಲೆಟರ್ಸ್‌ನಲ್ಲಿ ಚರ್ಚಿಸಲಾಯಿತು. ಕಪ್ಪು ಕುಳಿಯನ್ನು ಮೂಲತಃ ZTF20abrbeie ಎಂದು ಹೆಸರಿಸಲಾಯಿತು, ಆದರೆ ಅಕ್ಷರಗಳ ವಿಶಿಷ್ಟತೆಯಿಂದಾಗಿ ಇದನ್ನು ನಂತರ ಬಾರ್ಬಿ ಎಂದು ಕರೆಯಲಾಯಿತು. ಅದರ ಭಯಾನಕ ವೈಶಿಷ್ಟ್ಯಗಳನ್ನು ಗಣನೆಗೆ ತೆಗೆದುಕೊಂಡು, ಹೆಸರನ್ನು ಸ್ಕೇರಿ ಬಾರ್ಬಿ ಎಂದು ಬದಲಾಯಿಸಲಾಯಿತು. ಕಪ್ಪು ಕುಳಿಯ ಹಾದಿಯನ್ನು ದಾಟುವ ನಕ್ಷತ್ರವು ಅದರ ಗುರುತ್ವಾಕರ್ಷಣೆಯ ಉಬ್ಬರವಿಳಿತದ ಬಲವನ್ನು ಬಳಸಿಕೊಂಡು ಕಪ್ಪು ಕುಳಿಯಿಂದ ಆಕರ್ಷಿಸಲ್ಪಡುತ್ತದೆ. ಕಪ್ಪು ಕುಳಿಯು ಅದೇ ಉಬ್ಬರವಿಳಿತದ…

Read More

ಅಧಿಕ ರಕ್ತದೊತ್ತಡಕ್ಕೆ ಆಹಾರ ಮತ್ತು ಜೀವನಶೈಲಿ ಮುಖ್ಯ ಕಾರಣಗಳು. ಉಪ್ಪು ಸೇರಿದಂತೆ ಖನಿಜ ಸೋಡಿಯಂ ಹೊಂದಿರುವ ಆಹಾರಗಳು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಉಪ್ಪನ್ನು ನಿಯಂತ್ರಿಸುವುದರ ಜೊತೆಗೆ, ರಕ್ತದೊತ್ತಡವನ್ನು ಕಡಿಮೆ ಮಾಡಲು ಆಹಾರದಲ್ಲಿ ಸೇರಿಸಬೇಕಾದ ಕೆಲವು ಆಹಾರಗಳನ್ನು ಪರಿಶೀಲಿಸೋಣ. ಮೊಸರು: ಮೊಸರಿನಲ್ಲಿ ಇರುವ ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಬ್ಲೂಬೆರ್ರಿಯಲ್ಲಿರುವ ಆಂಥೋಸಯಾನಿನ್‌ಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್: ಬೀಟ್ರೂಟ್ ನಲ್ಲಿ  ನೈಟ್ರಿಕ್ ಆಕ್ಸೈಡ್ ಸಮೃದ್ಧವಾಗಿದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಎಲೆಯ ಹಸಿರು ನೈಟ್ರೇಟ್ ಹೇರಳವಾಗಿರುವ ಎಲೆಕೋಸು, ಹೂಕೋಸು, ಪಾಲಕ್ ಮತ್ತು ಮೊರಿಂಗವನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು.  ಪಿಸ್ತಾ ತಿನ್ನುವುದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ. ಬಾಳೆಹಣ್ಣು: ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ, ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ಸಕ್ಕರೆ ರಫ್ತು ಸ್ಥಗಿತಗೊಳಿಸಲು ಭಾರತ ದೇಶದಲ್ಲಿ ಸಕ್ಕರೆ ಉತ್ಪಾದನೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನೊಳಗೊಂಡ ಸಮಿತಿಯು ಏಪ್ರಿಲ್ 27 ರಂದು ಈ ಬಗ್ಗೆ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಶೀಘ್ರವೇ ನೋಟಿಸ್‌ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. 2022-23ರ ಅಕ್ಟೋಬರ್-ಸೆಪ್ಟೆಂಬರ್ ಅವಧಿಯಲ್ಲಿ 327 ಲಕ್ಷ ಟನ್ ಸಕ್ಕರೆ ಉತ್ಪಾದಿಸಬಹುದು. ಕಳೆದ ವರ್ಷ ಇದು 359 ಲಕ್ಷ ಟನ್‌ಗಳಷ್ಟಿತ್ತು. ದೇಶದ ಸದ್ಯದ ಅಗತ್ಯಕ್ಕೆ 275 ಲಕ್ಷ ಟನ್ ಸಕ್ಕರೆ ಉತ್ಪಾದಿಸಲಾಗಿದೆ.ಆದರೆ ಚುನಾವಣೆಗಳು ಹತ್ತಿರದಲ್ಲಿರುವ ಈ ಸಮಯದಲ್ಲಿ ದೇಶದಲ್ಲಿ ಸಕ್ಕರೆಯ ಕೊರತೆಯನ್ನು ರಫ್ತು ಮಾಡಲು ಸರ್ಕಾರ ಬಯಸುವುದಿಲ್ಲ ಎಂದು ಸಚಿವಾಲಯದ ನಿಕಟ ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…

Read More

ತುರುವೇಕೆರೆ: ತುರುವೇಕೆರೆ ವಿಧಾನ ಸಭಾ ಕ್ಷೇತ್ರದ ಆರ್ ಪಿಐ ಅಭ್ಯರ್ಥಿ ಪಿ.ಅಟ್ಟಯ್ಯ ಅವರು ತಾಲೂಕಿನ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಪ್ರತಿ ಹಳ್ಳಿಯಲ್ಲೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಮಾಯಸಂದ್ರ ಹೋಬಳಿಯ ದೊಡ್ಡ ಮಲ್ಲಿಗೆರೆ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ತಾಲೂಕಿನ ಪ್ರತಿ ಹಳ್ಳಿಗೂ ಭೇಟಿ ನೀಡಿದ ವೇಳೆ ನಮ್ಮ ಬೆಂಬಲಕ್ಕೆ ಮತದಾರರು ಒಲವು ತೋರಿದ್ದಾರೆ. ಈ ಬಾರಿ 20ರಿಂದ 30 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ದೊಡ್ಡ ಮಲ್ಲಿಗೆರೆ ಗ್ರಾಮಸ್ಥರು ಹಾಗೂ ಆರ್ ಪಿ ಐ ಪಕ್ಷದ ಜಿಲ್ಲಾ ಉಪಾಧ್ಯಕ್ಷ, ಪುಟ್ಟಸ್ವಾಮಿ, ದಯಾನಂದ, ರವೀಶ್, ಹುಚ್ಚಮ್ಮ, ಲಕ್ಷ್ಮಿದೇವಮ್ಮ, ಮಾರಮ್ಮ, ಗೌರಮ್ಮ, ಸಾಕಮ್ಮ, ದೊಡ್ಡಯ್ಯ ಹಾಗೂ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಅಮೆರಿಕ(America)ದ ಟೆಕ್ಸಾಸ್​ನಲ್ಲಿ ಗುಂಡಿನ ದಾಳಿ ನಡೆದಿದ್ದು 8 ವರ್ಷದ ಬಾಲಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಕ್ಲೀವ್‌ಲ್ಯಾಂಡ್‌ನಲ್ಲಿ ಈ ಘಟನೆ ನಡೆದಿದೆ, ಆತ ರಾತ್ರಿಹೊತ್ತು ಮನಬಂದಂತೆ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ, ನೆರೆಯ ಮನೆಯವರು ಈ ಶಬ್ದದಿಂದ ಮನೆಯಲ್ಲಿ ಮಕ್ಕಳು ಮಲಗಲು ಕಷ್ಟವಾಗುತ್ತಿದೆ ನಿಲ್ಲಿಸಿ ಎಂದು ಕೇಳಿಕೊಂಡಿದ್ದಕ್ಕೆ, ಬಾಲಕ ಸೇರಿ ಮನೆಯ ಐವರನ್ನು ಹತ್ಯೆ ಮಾಡಿದ್ದಾನೆ  ಎಂದು ತಿಳಿದುಬಂದಿದೆ. ಘಟನೆ ವೇಳೆ ಬಂದೂಕುಧಾರಿ ಪಾನಮತ್ತನಾಗಿದ್ದ ಎಂದು ಹೇಳಿದ್ದಾರೆ. ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಶಂಕಿತ ತನ್ನ ರೈಫಲ್‌ ಹಿಡಿದುಕೊಂಡು ಬರುತ್ತಿರುವುದು ಸೆರೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮನೆಯಲ್ಲಿ 10 ಜನರಿದ್ದರು, ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ. ಮೃತರು 8 ರಿಂದ 40 ರ ವಯಸ್ಸಿನವರು ಎಂದು ಗುರುತಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ನೂತನ ಪ್ರಚಾರ್ಯರಾಗಿ ಪ್ರೊ. ಎಸ್.ಆರ್ ಮುಗನೂರಮಠ ಅಧಿಕಾರ ಸ್ವೀಕರಿಸಿದರು. ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತಿದ್ದ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ ಅವರು ನಿವೃತ್ತರಾದ ಹಿನ್ನೆಲೆ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್.ಆರ್ ಮುಗನೂರಮಠ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು ಉತ್ತರ ಕರ್ನಾಟಕದ ಪ್ರತಿಷ್ಠಿತ ಕಾಲೇಜುಗಳಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯವು ಒಂದಾಗಿದ್ದು ಮಹಾವಿದ್ಯಾಲಯದ ಶ್ರೇಯೋಭಿವೃದ್ಧಿಗಾಗಿ ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸೋಣ ಎಂದರು. ನೂತನವಾಗಿ ಅಧಿಕಾರ ಸ್ವೀಕರಿಸಿ ಪ್ರಾಚರ್ಯರಿಗೆ ಹೂಗುಚ್ಚ ಕೊಡುವುದರ ಮೂಲಕ ಸತ್ಕರಿಸಲಾಯಿತು. ಈ ವೇಳೆ ವಿವಿಧ ಕಾಲೇಜುಗಳ ಪ್ರಚಾರ್ಯರು, ಭೋದಕ ಬೋದಕೇತರ ಸಿಬ್ಬಂದಿಗಳು ಪಾಲ್ಗೊಂಡು ಅಭಿನಂದಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ ಉತ್ತರ ಮತಕ್ಷೇತ್ರದ ಪಕ್ಷದ ಅಭ್ಯರ್ಥಿ ರಾಜು ಟೋಪಣ್ಣನವರು ಇಂದು ಬೆಳಗಾವಿ ಉತ್ತರ ಮತಕ್ಷೇತ್ರ ದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದರು ಈ ಸಂದರ್ಭದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ನಿರಾಣಿ ಕಿತ್ತೂರು ಚೆನ್ನಮ್ಮ ಗೌರವ ವಂದನೆ ಸಲ್ಲಿಸಿ ಪ್ರಚಾರ ಪ್ರಾರಂಭಿಸಿದರು. ನಗರದ ಕಾಕತಿ ವೇಸ್ ನಾರೇಕರ್ ಗಲ್ಲಿ ಮಾರ್ಗವಾಗಿ ಸಾಗಿ ಮತದಾರರಿಗೆ ಮನವಿ ಮಾಡಿಕೊಂಡರು ಆಮ್ ಆದ್ಮಿ ಪಕ್ಷ ಮತ ನೀಡಬೇಕು ಆಮ್ ಆದ್ಮಿ ಪಕ್ಷ ದಿಲ್ಲಿ ಹಾಗೂ ಪಂಜಾಬ್ ನಲ್ಲಿ ಕೈಗೊಂಡಿರುವ ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಕೂಡ ಹಮ್ಮಿಕೊಳ್ಳಲು ಮತದಾರರು ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಂಡರು. ಬೆಳಗಾವಿಯಲ್ಲಿ ನಡೆದಿರುವಂತ ಭ್ರಷ್ಟಾಚಾರ ಕುರಿತು ಪ್ರಸ್ತಾಪಿಸಿ ಈ ವಿಷಯದ ಕುರಿತಾಗಿ ನಾವು ಏನು ಹೆಚ್ಚಿಗೆ ಮಾತನಾಡುವುದಿಲ್ಲ ಬೆಲೆ ಏರಿಕೆ ಇಂದ ಜನರು ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಬೇಸತ್ತು ಹೋಗಿದ್ದಾರೆ ಹಾಗಾಗಿ ಜನ ಬದಲಾವಣೆ ಬಯಸುತ್ತಾ ಇದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಳಗಾವಿ: ಹಿಂದಿನ ಚುನಾವಣೆಯ ಟೆನ್ಶನ್ ನನಗೆ ಈ ಬಾರಿ ಇಲ್ಲ. ಕಳೆದ 5 ವರ್ಷ ಜನರ ಮಧ್ಯೆ ನಿಂತು ಮಾಡಿದ ಕೆಲಸ ನನ್ನ ಕೈ ಹಿಡಿಯಲಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿರಂತರ ಪ್ರಚಾರ ಕಾರ್ಯದ ಮಧ್ಯೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲಿನಿಂದಲೂ ಕ್ಷೇತ್ರಾದ್ಯಂತ ಒಳ್ಳೆಯ ರೆಸ್ಪಾನ್ಸ್ ಇದೆ. 5 ವರ್ಷಜನರ ಮಧ್ಯೆ ನಿಂತಿದ್ದೇನೆ, ಅದು ಫಲ ಕೊಡುತ್ತದೆ ಎಂದರು. ಕ್ಷೇತ್ರದ ಯಾವುದೇ ಭಾಗಕ್ಕೆ ಹೋದರೂ ನಾನು ಮಾಡಿಸಿದ ಒಂದಿಲ್ಲೊಂದು ಅಭಿವೃದ್ಧಿ ಕೆಲಸಗಳು ಕಾಣುತ್ತವೆ. ಪ್ರತಿ ಊರಲ್ಲಿ, ಪ್ರತಿಯೊಬ್ಬರು ನೆನೆಸಿಕೊಳ್ಳುತ್ತಾರೆ, ಅಕ್ಕ ಅದು ನೀವು ಮಾಡಿಸಿಕೊಟ್ಟಿದ್ದು, ಅಕ್ಕ ಇದು ನೀವು ಮಾಡಿಸಿಕೊಟ್ಟಿದ್ದು ಎಂದು ಜನ ನೆನಪಿಸುತ್ತಾರೆ. ಅಕ್ಕ ನಿಮ್ಮಿಂದಾಗಿ ನಮ್ಮೂರಿಗೆ ರಸ್ತೆಯಾಯಿತು. ಎಷ್ಟೊವರ್ಷದಿಂದ ಓಡಾಡಲೂ ಪರದಾಟ ನಡೆಸುತ್ತಿದ್ದೆವು. ನಮ್ಮೂರಲ್ಲಿ ಚರಂಡಿ ಇಲ್ಲದೆ ರಸ್ತೆ ಮೇಲೆಯೇ ಹೊಲಸು ನೀರು ಹರಿಯುತ್ತಿತ್ತು. ನೀವು ಮಾಡಿಸಿಕೊಟ್ಟಿದ್ದರಿಂದ ನೆಮ್ಮದಿಯಿಂದ ಓಡಾಡುವಂತಾಗಿದೆ ಎಂದು ಜನರು ಸ್ಮರಿಸುತ್ತಾರೆ. ಕೊರೋನಾ, ಪ್ರವಾಹದಂತಹ…

Read More

ಕ್ಯಾಲಿಫೋರ್ನಿಯಾ: ಸತತ ಮೂರು ತ್ರೈಮಾಸಿಕ ಅವಧಿಯಲ್ಲಿ ಆದಾಯ ಇಳಿಮುಖ ಕಾಣುತ್ತಾ ನಿರಾಸೆ ಹೊಂದಿದ್ದ ಮೆಟಾ ಪ್ಲಾಟ್​ಫಾರ್ಮ್ಸ್ ಸಂಸ್ಥೆಯ ಈ ಕ್ಯಾಲೆಂಡರ್ ವರ್ಷದ ಮೊದಲ ಸ್ಥಾನದಲ್ಲಿ ಅದ್ವಿತೀಯ ಆದಾಯ ಗಳಿಸಿರುವುದು ವರದಿಯಾಗಿದೆ. ವಾಟ್ಸಾಪ್, ಫೇಸ್​ಬುಕ್ ಮತ್ತು ಇನ್ಸ್​ಟಾಗ್ರಾಮ್​ನ ಮಾಲೀಕ ಸಂಸ್ಥೆ ಮೆಟಾ ಪ್ಲಾಟ್​ಫಾರ್ಮ್ಸ್​ನ ಆದಾಯ 2023 ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 28.6 ಬಿಲಿಯನ್ ಡಾಲರ್ ಇದೆ. ಹಿಂದಿನ ವರ್ಷದ ಇದೇ ಅವಧಿಗಿಂತ ಆದಾಯದಲ್ಲಿ ಹೆಚ್ಚಳವಾಗಿರುವುದು ಕೇವಲ ಶೇ. 3 ರಷ್ಟು ಮಾತ್ರ. ಆದರೆ, ಇದು ಷೇರುಪೇಟೆ ನುರಿತರು ಅಂದಾಜು ಮಾಡಿದ್ದಕ್ಕಿಂತ ಉತ್ತಮವಾಗಿದೆ. ಇದರ ಪರಿಣಾಮವಾಗಿ ಮೆಟಾ ಷೇರು ಮೌಲ್ಯ ಶೇ. 15ರಷ್ಟು ಹೆಚ್ಚಳವಾಗಿದೆ. ಏಪ್ರಿಲ್ 28 ಶುಕ್ರವಾರ ಮೆಟಾ ಷೇರುಬೆಲೆ 239 ಡಾಲರ್ ಎಂದು (ಸುಮಾರು 19,500 ರೂ) ದಾಖಲಾಗಿದೆ. ಅಮೆರಿಕದ ಡೌ ಜೋನ್ಸ್, ಎಸ್ ಅಂಡ್ ಪಿ, ನಾಸ್ಡಾಕ್ ಷೇರುಪೇಟೆಗಳಲ್ಲಿ ಲಿಸ್ಟ್ ಆಗಿರುವ ಮೆಟಾ ಪ್ಲಾಟ್​ಫಾರ್ಮ್ ಅಲ್ಲೆಲ್ಲಾ ಕಡೆಯೂ ಅಭಿವೃದ್ಧಿ ಕಂಡಿದೆ. ಇದರ ಪರಿಣಾಮವಾಗಿ ಮೆಟಾದ ಷೇರುಸಂಪತ್ತು ಹೆಚ್ಚಾಗಿದೆ. ಇದರ ಜೊತೆಗೆ…

Read More

ಭಾರತದಲ್ಲಿ ಬೇಸಿಗೆ ಬಿಸಿಲು ವಿಪರೀತವಾಗಿರುದರಿಂದ . ದೇಶದ ಬಹುತೇಕ ರಾಜ್ಯಗಳಲ್ಲಿ ಇದೇ ಪರಿಸ್ಥಿತಿ ಇದೆ. ಹಲವು ನಗರಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್​ ದಾಟಿದೆ. ದೆಹಲಿಯ ಬಹುತೇಕ ಎಲ್ಲಾ ಭಾಗವು ತೀವ್ರ ಶಾಖದ ಪರಿಣಾಮದಿಂದ ಅಪಾಯದಲ್ಲಿದೆ ಎಂದು ಇತ್ತೀಚೆಗಷ್ಟೆ ವರದಿಯಾಗಿದೆ.  ಮೊಬೈಲ್​ಗಳು ಸಿಕ್ಕಾಪಟ್ಟೆ ಹೀಟ್ ಆಗುತ್ತಿದೆ. ಇದರಿಂದ ಮೊಬೈಲ್ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತಿದೆ. ಈಗಿರುವ ಫಾಸ್ಟ್ ಚಾರ್ಜರ್​ಗಳಿಂದ ಬೇಗನೆ ಬಿಸಿ ಆಗುವ ಮೊಬೈಲ್​ಗಳು ಬಿಸಿಲಿನಿಂದ ಇನ್ನಷ್ಟು ಹೆಚ್ಚಾಗಿ ಹೀಟ್ ಆಗುತ್ತಿದೆ. ಮೊಬೈಲ್​ ಅತೀಯಾಗಿ ಬಿಸಿಯಾಗಲು ಅಥವಾ ಬ್ಲಾಸ್ಟ್​​ ಆಗಲು ಮುಖ್ಯ ಕಾರಣ ಚಾರ್ಜ್​ ಆಗುತ್ತಿರುವಾಗಲೇ ಮೊಬೈಲ್​ ಬಳಕೆ ಮಾಡುವುದು. ಕಳೆದ ವಾರವಷ್ಟೆ ಕೇರಳದಲ್ಲಿ ಎಂಟು ವರ್ಷದ ಬಾಲಕಿ ಮೊಬೈಲ್​ ಅನ್ನು ಚಾರ್ಜ್​ಗೆ ಹಾಕಿ ವಿಡಿಯೋ ನೋಡುವಾಗ ಬ್ಲಾಸ್ಟ್ ಆಗಿ ಪ್ರಾಣ ಕಳೆದುಕೊಂಡ ಬಗ್ಗೆ ಸುದ್ದಿಯಾಗಿತ್ತು. ಚಾರ್ಜ್​ಗೆ ಹಾಕಿ ಮೊಬೈಲ್ ಉಪಯೋಗಿಸಿದಾಗ RAM ಸೇರಿದಂತೆ ಪ್ರೊಸೆಸರ್​ಗಳು ಎಲ್ಲವೂ ಕಾರ್ಯ ನಿರ್ವಹಿಸುತ್ತಲೇ…

Read More