Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ತುಮಕೂರು: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮಂಜೂರಾಗಿದ್ದ 5 ಲಕ್ಷ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಕೋಳಾಲ ಗ್ರಾಮ ಪಂಚಾಯತ್ ನ ಪಿಡಿಓ ಕೋಮಲ ಅವರನ್ನು ಜಿಲ್ಲಾ ಪಂಚಾಯತ್ ಸಿಇಓ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ. ಕೋಳಾಲ ಪಂಚಾಯತ್ ನ ಪಿಡಿಓ ಕೋಮಲ ಅವರು, ಅಂಗನವಾಡಿ ಕಟ್ಟಡಕ್ಕಾಗಿ ಮಂಜೂರಾದ 5 ಲಕ್ಷ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಅವರ ನಡೆಯನ್ನು ಪ್ರಶ್ನಿಸಿ ವಕೀಲರೊಬ್ಬರು ಮಾಹಿತಿ ಕಲೆ ಹಾಕಿದಾಗ ಹಣ ಬಂದಿಲ್ಲ, ಎಂದು ಅದೂ ಇದು ಸಬೂಬು ಹೇಳಿದ್ದಾರೆ. ಈ ಬಗ್ಗೆ ವಕೀಲರು ಮಾಹಿತಿ ಹಕ್ಕಿನಡಿಯಲ್ಲಿ ಮಾಹಿತಿ ಪಡೆದುಕೊಂಡಾಗ ಮಂಜೂರಾದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಈ ಬಗ್ಗೆ ಅಂಗನವಾಡಿ ಕಟ್ಟಡ ಕಟ್ಟಿಲ್ಲ ಎಂದು ಜಿಲ್ಲಾ ಪಂಚಾಯತ್ ಸಿಓ ಅವರ ಗಮನಕ್ಕೆ ತಂದಾಗ ಅವರು ಅವರು ತಂಡ ರಚಿಸಿ ವಿಚಾರಣೆ ನಡೆಸುತ್ತಾರೆ. ಈ ವೇಳೆ ಅವರು ಹಣ ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಕೀಲರ ತಂಡವಾದ ಹಂದ್ರಾಳು ನಾಗಭೂಷಣ್ ,…
ಬೆಳಗಾವಿ: ಕಾಂಗ್ರೆಸ್ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ದಕ್ಷಿಣ ಮತಕ್ಷೇತ್ರದ ಆಕಾಂಕ್ಷಿ ಎಸ್.ಎಂ ಬೆಳವಟ್ಕರ್ ಯಳ್ಳೂರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಗ್ರಾಮದ ಅನೇಕ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಾ ಪ್ರಮುಖವಾಗಿ ಯಳ್ಳೂರ ಗ್ರಾಮದಲ್ಲಿ ಹೊಸದಾಗಿ ರಸ್ತೆಗಳ ನಿರ್ಮಾಣ ವಾಗುತ್ತಿಲ್ಲ ಯಾಕೆ ? ಕ್ಷೇತ್ರದಲ್ಲಿ ಅನೇಕ ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣವಾಗುತ್ತಿರುವುದು ನಾವು ನೋಡ್ತಾ ಇದ್ದೇವೆ. ಎಂದರು. ವಡಗಾಂವ ನಿಂದ ಗ್ರಾಮಕ್ಕೆ ಬರುವ ರಸ್ತೆಯ ಸ್ಥಿತಿ ನಿಮ್ಮೆಲ್ಲರಿಗೂ ಗೊತ್ತಿರುವಂತೆ ಅನಗೋಳ ದಲ್ಲಿ ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣಗೊಳ್ಳುತ್ತಿರುವುದು ನಿಮಗೆ ಗೊತ್ತಿರುವ ವಿಷಯ. ಬೆಳಗಾವಿ ಸ್ಮಾರ್ಟ್ ಸಿಟ ಎಂದು ಪ್ರಸಿದ್ಧಿ ಪಡೆಯುತ್ತಾ ಇದೆ ಆದರೆ, ಈ ಎಲ್ಲಾ ವಿಷಯಗಳನ್ನು ನಾವು ಗಮನಿಸಿದರೆ ಸ್ಮಾರ್ಟ್ ಸಿಟಿ ಅನ್ನುವಂತ ನಗರಕ್ಕೆ ಇದು ಶೋಭೆ ತರುವಂತದ್ದಲ್ಲ ಎಂದರು. ಗ್ರಾಮಗಳಲ್ಲಿ 8 ರಿಂದ10 ದಿನಗಳ ನಂತರ ನೀರು ಪೂರೈಕೆ ಆಗ್ತಾ ಇದೆ .ಶಾಸಕರು ಭ್ರಮೆಯಲ್ಲಿ, ಇದ್ದಾರೆ ಈ ಕಡೆ ಗ್ರಾಮಸ್ಥರ ಆಸ್ತಿ ಹೊಲಗದ್ದೆಗಳನ್ನು ಸಂರಕ್ಷಿಸಬೇಕು ಅಂತ ಪರಿಸ್ಥಿತಿ ನಿರ್ಮಾಣ ಆಗಿದೆ ಸರ್ಕಾರಿ ಆಧೀನದಲ್ಲಿರುವಂತಹ…
ಬಾಗಲಕೋಟೆ: ಹದಿಹರೆಯದಲ್ಲಿ ಸಾಧಿಸುವ ಹಠದೊಂದಿಗೆ ಹೆಜ್ಜೆ ಹಾಕಬೇಕು. ಸಾಧಕರಾಗಲು ನಿರಂತರ ಅಭ್ಯಾಸ ಅವಶ್ಯಕ. ಈ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಣಯಗಳು ನಿಮ್ಮ ಬದುಕನ್ನು ರೂಪಿಸಬಲ್ಲವು ಎಂದು ಗುಣದಾಳದ ಕಲ್ಯಾಣ ಹೀರೆಮಠದ ಡಾ. ವಿವೇಕಾನಂದ ದೇವರು ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮದಲ್ಲಿ ಸಾನಿಧ್ಯ ಮತ್ತು ಗೌರವ ಅತಿಥಿಗಳಾಗಿ ಮಾತನಾಡಿದರು. ನಮ್ಮದು ಸನಾತನ ಪರಂಪರೆ ಎಂದುಕೊಳ್ಳುವುದೆ ಹೆಮ್ಮೆ. ಜೀವನದಲ್ಲಿ ಏನಾದರೂ ಸಾಧಿಸುವ ಹಠ, ಚಲ ಬರುವುದೇ ಹದಿಹರೆಯದ ವಯಸ್ಸಿನಲ್ಲಿ. ಇಲ್ಲಿ ಹಚ್ಚಿದ ದೀಪ ನಮ್ಮ ಬದುಕಿನ ಉದ್ದಕ್ಕೂ ಕರೆದುಕೊಂಡು ಹೋಗುತ್ತದೆ. ಪದವಿ ಯಾವುದೆ ಇರಲಿ ಕಲಿಕೆಯಲ್ಲಿ ನಿಷ್ಟೆ ಪ್ರಾಮಾಣಿಕತೆ ಅವಶ್ಯ. ಜಾತಿಯತೆ, ರಾಜಕೀಯ, ಸಮುದಾಯ ಗಲಬೆಗಳನ್ನು ಮೆಟ್ಟಿ ಏಕತೆ ಸಾರುವ ಶಕ್ತಿ ನಿಮ್ಮಲ್ಲಿದೆ ಅದನ್ನು ಅರಿತುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿ ಜೀವನ ಬಂಗಾರದಂತೆ ಅದನ್ನು ಮೌಲ್ಯಯುತವಾಗಿ ಬಳಸಿಕೊಳ್ಳಬೇಕು. ಮೂಬೈಲ್ ಮತ್ತು ಕಂಪ್ಯೂಟರ್ ಬಲೆಗೆ…
ಸಿನಿಮಾ ನಟರನ್ನ ರಾಜಕೀಯದತ್ತ ಸೆಳೆಯುವ ಕಾರ್ಯ ಸಾಮಾನ್ಯವಾಗಿದೆ. ಅದರಂತೆಯೇ ಸ್ಯಾಂಡಲ್ ವುಡ್ ಹೀರೋ ಸುದೀಪ್ ಅವರನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಆಹ್ವಾನಿಸಿದ್ದವು ಎಂಬ ಸುದ್ದಿ ಹರಿದಾಡುತ್ತಿತ್ತು ಅದಕ್ಕೆ ಕುದ್ದಾಗಿ ಕಿಚ್ಚ ಸುದೀಪ್ ಹೇಳಿಕೆ ನೀಡುವುದರ ಮೂಲಕ ತೆರೆ ಎಳೆದಿದ್ದಾರೆ. ನಟ ಸುದೀಪ್ ರಾಜಕೀಯದತ್ತ ಕರೆತರಲು ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸುದೀಪ್ ಮನೆಗೆ ಭೇಟಿ ನೀಡಿದ್ದರು. ರಮ್ಯಾ ಮೂಲಕವೂ ಅವರನ್ನು ಕರೆತರುವ ಪ್ರಯತ್ನ ನಡೆದಿತ್ತು ಎಂಬ ಮಾತುಗಳು ಕೇಳಿಬರುತ್ತಿತ್ತು. ಇತ್ತ ಬಿಜೆಪಿಯಿಂದ ಸಚಿವ ಕೆ.ಸುಧಾಕರ್ ಸೇರಿದಂತೆ ಹಲವರು ಸುದೀಪ್ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದರು. ರಾಜಕಾರಣಿಗಳು ಭೇಟಿಯಾದ ಸಂದರ್ಭದಲ್ಲೂ ಇದು ರಾಜಕೀಯ ಭೇಟಿ ಅಲ್ಲವೆಂದೇ ಹೇಳುತ್ತಿದ್ದರು. ಆದರೆ, ಕಿಚ್ಚ ಸುದೀಪ್ ಇದರ ಕುರಿತು ಮೊದಲ ಭಾರಿಗೆ ಪ್ರತಿಕ್ರಯಿಸಿದ್ದು ಎರಡೂ ಪಕ್ಷಗಳು ತಮ್ಮನ್ನು ಸಂಪರ್ಕಿಸಿರುವುದು ನಿಜವೆಂದು ತಿಳಿಸಿದ್ದಾರೆ. ‘ಮನೆಗೆ ಬಂದಿರುವ ವಿಚಾರವನ್ನು ತೇಲಿಸಲು ಹೋಗುವುದಿಲ್ಲ. ರಾಜಕಾರಣಿಗಳು ಮನೆಗೆ ಬಂದಿದ್ದಾರೆ ಅಂದರೆ, ಕಾರಣ ರಾಜಕಾರಣವೇ ಇರುತ್ತದೆ ಎಂದಿದ್ದಾರೆ ರಾಜಕೀಯದತ್ತ ನಾನು ಹೋಗುವುದಾರೆ ಅದನ್ನು…
ಅಗರ್ತಲಾ: ತ್ರಿಪುರಾ ವಿಧಾನ ಸಭೆಗೆ ಇಂದು ಚುನಾವಣೆ ನಡೆಯುತ್ತಿದ್ದು 60 ಸದಸ್ಯರ ಬಲ ಹೊಂದಿರುವ ವಿಧಾನ ಸಭೆ ಚುನಾವಣೆಗೆ 3,328 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 1,100 ಸೂಕ್ಷ್ಮ ಮತ್ತು 28 ನಿರ್ಣಾಯಕ ಮತಗಟ್ಟೆಗಳಿದೆ. ಇಂದು ನಡೆಯುವ ಚುನಾವಣೆಯಲ್ಲಿ 28.13 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದು, ಒಟ್ಟು 259 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿ 55 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿದ್ದು ತನ್ನ ಮಿತ್ರ ಪಕ್ಷ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ ಪಕ್ಷಕ್ಕೆ ಐದು ಸ್ಥಾನಗಳನ್ನು ಬಿಟ್ಟು ಕೊಟ್ಟಿದೆ. ಕಾಂಗ್ರೆಸ್ ಎಡ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು ಸಿಪಿಐ(ಐ) 47ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು ಕಾಂಗ್ರೆಸ್ 13 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಸ್ಲಾಮಾಬಾದ್: ದಿನದಿಂದ ದಿನಕ್ಕೆ ಆರ್ಥಿಕವಾಗಿ ದಿವಾಳಿಯಾಗುತ್ತಿರುವ ಪಾಕಿಸ್ಥಾನಕ್ಕೆ ಬೆಲೆಯ ಏರಿಕೆ ನೋವಿನ ಮೇಲೆ ಬರೆ ಎಳೆದಂತಾಗುತ್ತದೆ. ಬುಧವಾರ ರಾತ್ರೋ ರಾತ್ರಿ ತೈಲ ಬೆಲೆ ಗಗನಕ್ಕೇರಿದ್ದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಷರತ್ತುಗಳ ಮೇರೆಗೆ ಬೆಲೆ ಹೆಚ್ಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅತ್ಯಂತ ಗರಿಷ್ಠ ಮಟ್ಟಕ್ಕೆ ಹೆಚ್ಚಾಗಿದ್ದು ಪೆಟ್ರೋಲ್ ಬೆಲೆ 22.20 ರೂ. ಮತ್ತು ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಗರಿಷ್ಠ 272 ರೂ.ಗಳಿಗೆ ತಲುಪಿದೆ. ಹೈಸ್ಪೀಡ್ ಡೀಸೆಲ್ (Diesel) ಬೆಲೆ 17.20 ರೂ. ಹೆಚ್ಚಿಸಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 280 ರೂ.ಗೆ ಹೆಚ್ಚಳವಾಗಿದೆ. ಸೀಮೆ ಎಣ್ಣೆ ಬೆಲೆ 12.90 ರೂ. ಹೆಚ್ಚಿಸಿದ್ದು ಪ್ರತಿ ಲೀಟರ್ಗೆ 202.73 ರೂ.ಗಳಿಗೆ ಮಾರಾಟವಾಗುತ್ತಿದೆ. ಜೊತೆಗೆ ಲಘು ಡೀಸೆಲ್ ಬೆಲೆ 9.68 ರೂ. ಹೆಚ್ಚಿಸಿದ್ದು, ಪ್ರತಿ ಲೀಟರ್ 196.68 ರೂ.ಗಳಿಗೆ ಮಾರಾಟವಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಜನೆತಯು ಬಿಜೆಪಿ ಆಡಳಿತವನ್ನುಮೆಚ್ಚಿಕೊಂಡಿದ್ದು ಅವರ ಒಲವು ನಮ್ಮ ಪಕ್ಷದತ್ತಿದೆ ಈ ಭಾರಿಯು ಬಿಜೆಪಿ ಅಧಿಕಾರವನ್ನು ಪಡೆದುಕೊಳ್ಳವುದು ಖಚಿತವಾಗಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದ ದಿ ಕ್ಯಾಪಿಟಲ್ ಹೋಟೆಲ್ನಲ್ಲಿ ಬುಧವಾರ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರ ದೊಡ್ಡ ಪಡೆ ನಮ್ಮ ಪಕ್ಷದ ಜೊತೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷ.ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜ್ಯದಲ್ಲಿ ಅಧಿವೇಶನ ಪ್ರಾರಂಭವಾಗಿದ್ದು ಆರೋಪ ಪ್ರತ್ಯಾರೋಪಗಳ ಪಟ್ಟಿ ಬೆಳೆಯುತ್ತಲೇ ಇದೆ. ಬಿಜೆಪಿ ಸರಕಾರದ ವಿರುದ್ಧ ಸರ್ಕಾರ ಧಾವಂತದಲ್ಲಿ ಟೆಂಡರ್ ಗಳನ್ನು ಕರೆದು ಅಲಾಟ್ ಮಾಡಿದೆ ಎಂದು ಬಿಜೆಪಿ ಶಾಸಕರೇ ಆಗಿರುವ ಗೂಳಿಹಟ್ಟಿ ಶೇಖರ್ ದಾಖಲೆ ಸಮೇತ ಅರೋಪ ಮಾಡಿರುವುದನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ ದಾಳಿ ನಡೆಸುತ್ತಿದೆ. ಗುತ್ತಿಗೆ ವಿಷಯದಲ್ಲಿ ಬಿಜೆಪಿಯು ಕಮಿಷನ್ ಸರಕಾರ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಈ ವಿವಾಧವು ಅಸ್ತ್ರವಾಗಿ ಪರಿಣಮಿಸಿದೆ. ಈ ವಿಷಯದ ಕುರಿತು ಮಾತನಾಡಿದ ಬಿಜೆಪಿ ಶಾಸಕ ಸಿಟಿ ರವಿ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದು ಅಲ್ಲಗಳೆದಿದ್ದಾರೆ. ವಿಧಾನ ಸೌಧದ ಬಳಿ ಮಾಧ್ಯಮಗಳೊಡನೆ ಮಾತಾಡಿದ ಬಿಜೆಪಿ ಅವರು ಕಾಂಗ್ರೆಸ್ ಆಧಾರವಿಲ್ಲದೆ ಆರೋಪ ಮಾಡುವುದನ್ನು ಕರಗತ ಮಾಡಿಕೊಂಡಿದೆ. ಕಾಂಗ್ರೆಸ್ ನಾಯಕರಾಗಲೀ, ಶೇಖರ್ ಅವರಾಗಲೀ ವಿಷಯವನ್ನು ಸದನದಲ್ಲಿ ಯಾಕೆ ಪ್ರಸ್ತಾಪಿಸಲಿಲ್ಲ? ಅವರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲಿ ಎಂದು ರವಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ವಿಧಾನ ಸಭೆಯಲ್ಲಿ ವಾದ ವಿವಾಧಕ್ಕಿಂತ ಹೆಚ್ಚಾಗಿ ಪ್ರತಿಭಟನೆ, ಆಕ್ರೋಷ ವ್ಯಕ್ತಪಡಿಸುವ ಘಟನೆಗಳೆ ಹೆಚ್ಚಾಗಿ ಕಂಡು ಬರುತ್ತಿದ್ದು ಸಚಿವರು ಉತ್ತರಕ್ಕಾಗಿ ಸಮಯ ಕೇಳಿದ್ದಕ್ಕೆ ಅವರ ವಿರುದ್ಧ ವಿಪಕ್ಷ ಸದಸ್ಯರು ಗಲಾಟೆ ಮಾಡಿದ ಪ್ರಕರಣ ವಿಧಾನ ಪರಿಷತ್ನಲ್ಲಿ ನಡೆಯಿತು. ಅಧಿವೇಶನ ಪ್ರಾರಂಭ ಆಗುತ್ತಲೇ, ಗೋವಾಕ್ಕೆ ಎಷ್ಟು ದನ, ಎಮ್ಮೆ ಮಾಂಸ ರಫ್ತಾಗುತ್ತೆ ಅಂತ ಕಾಂಗ್ರೆಸ್ ಸದಸ್ಯ ಹರೀಶ್ ಕುಮಾರ್ ಪ್ರಶ್ನೆ ಕೇಳಿದರು. ಇದಕ್ಕೆ ಸಮಯ ಬೇಕು ಅಂತ ಪಶುಸಂಗೋಪನೆ ಇಲಾಖೆ ಸಚಿವ ಪ್ರಭು ಚೌಹಾಣ್ ಹೇಳಿದರು. ಸಚಿವರ ವರ್ತನೆಗೆ ವಿಪಕ್ಷ ಸದಸ್ಯರು ಕಿಡಿಕಾರಿದರು. ಸಚಿವರು ಹೀಗೆ ಅಂದ್ರೆ ಹೇಗೆ. ಮಾಂಸ ರಪ್ತು ಎಷ್ಟು ಆಗುತ್ತದೆ ಅಂತ ಹೇಳಿಲ್ಲ ಅಂದ್ರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಚಿವ ಪ್ರಭು ಚೌಹಾಣ್ ಎರಡು, ಮೂರು ಇಲಾಖೆಯಿಂದ ಮಾಹಿತಿ ತರಿಸಬೇಕು. ಹೀಗಾಗಿ ತಡ ಆಗಿದೆ. ಆದಷ್ಟು ಬೇಗ ಉತ್ತರ ಕೊಡಿಸುವುದಾಗಿ ತಿಳಿಸಿದರು. ಬಳಿಕ ಜೆಡಿಎಸ್ ತಿಪ್ಪೇಸ್ವಾಮಿ ಪ್ರಶ್ನೆಗೂ ಸಚಿವರು ಸಮಯ ಕೇಳಿದರು. ಇದಕ್ಕೆ…
ಬೆಳಗಾವಿ: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವುಗಳನ್ನು ಹೊರಗಿನ ಪ್ರಪಂಚಕ್ಕೆ ಪರಿಚಯಿಸುವುದಕ್ಕೆ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬುಧವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಜಿಲ್ಲಾ ಮಟ್ಟದ ಕಲಿಕಾ ಹಬ್ಬ 2023ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಾಲಕರು ಅತ್ಯಂತ ಕಾಳಜಿಯಿಂದ ಮಕ್ಕಳನ್ನು ಬೆಳೆಸುತ್ತಾರೆ. ಶಿಕ್ಷಕರು ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡುತ್ತಾರೆ. ವಿವಿಧ ಕಾರ್ಯಕ್ರಮಗಳನ್ನು ಹಾಗೂ ಸ್ಫರ್ಧೆಗಳನ್ನು ಏರ್ಪಡಿಸುವ ಮೂಲಕ ಪ್ರತಿಭೆಗಳು ಹೊರಗೆ ಬರಲು ಮತ್ತು ಬೆಳೆಯಲು ಅವಕಾಶವಾಗುತ್ತದೆ. ಪಾಲಕರು ಮತ್ತು ಶಿಕ್ಷಕರು ಇಬ್ಬರೂ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಕಾಳಜಿಯಿಂದ ಮಾಡಬೇಕು ಎಂದು ಚನ್ನರಾಜ ಹಟ್ಟಿಹೊಳಿ ಸಲಹೆ ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ್ಯಾಂತ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ್ಯಾಂತ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಹೊಸ ಶಾಲಾ ಕಟ್ಟಡಗಳ ನಿರ್ಮಾಣ, ಹಳೆಯ ಶಾಲೆಗಳ ದುರಸ್ತಿ, ಶಾಲೆಗಳಿಗೆ…