Author: admin

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ನಗರದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದಕ್ಷಿಣ ಭಾರತದ ಮೊದಲ ವಿಧಿವಿಜ್ಞಾನ ವಿವಿ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಮಂಜೂರಾತಿ ನೀಡಿದೆ. ಎರಡ್ಮೂರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ ವಿವರವಾಗಿ ಪತ್ರ ಬರೆದು ವಿವಿ ಕ್ಯಾಂಪಸ್ ಸ್ಥಾಪನೆಗೆ ಮನವರಿಕೆ ಮಾಡಲಾಗಿತ್ತು. ಇದರ ಪರಿಣಾಮ ಹುಬ್ಬಳ್ಳಿ-ಧಾರವಾಡಕ್ಕೆ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಮಂಜೂರಾತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಳ್ಳಾರಿ : ಸಾರಿಗೆ ಸಚಿವ ಶ್ರೀರಾಮುಲು ಪಾಲುದಾರ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಫ್ಲ್ಯಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾನಗರದ ರಾಗಾಸ್ ಪೋರ್ಟ್ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೈಲಾಸ್ ವ್ಯಾಸ್ ಪಾಲುದಾರಿಕೆಯ ಕಂಪನಿಗಳ ಮೇಲೂ ಐಟಿ ದಾಳಿ ನಡೆದಿದೆ. ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಮಾಜಿ ಶಾಸಕ ಸುರೇಶ್ ಬಾಬುಗೂ ಪಾಲುದಾರನಾಗಿದ್ದನು ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು:  ಹಲವು ಗಂಭೀರ ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಯನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ಬಂಧಿತನಾಗಿರುವ ಸ್ಯಾಂಟ್ರೋ ರವಿಯನ್ನು ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ವಿಚಾರಣೆ ವೇಳೆ ಸ್ಯಾಂಟ್ರೋ ರವಿಗೆ ಶುಗರ್ ಲೆವೆಲ್ ನಿಯಂತ್ರಣಕ್ಕಾಗಿ ಪ್ರತೀ ಗಂಟೆಗೊಂದು ಇನ್ಸುಲಿನ್ ನೀಡಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ. ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸ್ಯಾಂಟ್ರೋ ರವಿಯನ್ನು ವಿಚಾರಣೆ ನಡೆಸಲಾಗಿದೆ. ವಿಚಾರಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್,  ರವಿ ಅವರಿಗೆ ಮಧುಮೇಹ ಸಮಸ್ಯೆ ಇದ್ದು, ವಿಚಾರಣೆ ವೇಳೆ ಅವರಿಗೆ ಪ್ರತಿ ಗಂಟೆಗೆ ಒಮ್ಮೆ ಇನ್ಸುಲಿನ್ ನೀಡಲಾಗುತ್ತಿತ್ತು ಎಂದು ತಿಳಿಸಿದ್ದಾರೆ. ರವಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು, ಪೊಲೀಸ್ ಕಸ್ಟಡಿಗೆ ಮನವಿ ಮಾಡುತ್ತೇವೆ ಎಂದು ಅಲೋಕ್ ಕುಮಾರ್ ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ನವದೆಹಲಿ: 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ ಮುಕ್ತಾಯ ಹಂತಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ಚುನಾವಣೆ ಪ್ರಣಾಳಿಕೆ ಭರವಸೆಗಳ ಮೊದಲ ಪಟ್ಟಿಯನ್ನು ಪರೋಕ್ಷವಾಗಿ ಘೋಷಣೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಲಿದೆ. ರಾಹುಲ್ ಗಾಂಧಿ ದೇಶದ ಜನರಿಗೆ ಬಹಿರಂಗ ಪತ್ರ ಬರೆದಿದ್ದು, ಕಡಿಮೆ ದರದಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟ ಮಾಡಲಾಗುವುದು. 500 ರೂ.ಗೆ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ದೇಶದಲ್ಲಿ ಸೌಹಾರ್ದತೆ ಸೃಷ್ಟಿಸಲಾಗುವುದು, ರೈತರ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ, ಯುವಕರಿಗೆ ಉದ್ಯೋಗ, ಉದ್ದಿಮೆಗಳಿಗೆ ಪ್ರೋತ್ಸಾಹ, ಸಂಪತ್ತಿನ ಸಮಾನ ಹಂಚಿಕೆ ಮಾಡಲಾಗುವುದು ಎಂದು ರಾಹುಲ್ ಗಾಂಧಿ ದೇಶದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಯಾವುದೇ ಚುನಾವಣೆಯಲ್ಲೂ ನಾನು ಸ್ಪರ್ಧಿಸುವುದಿಲ್ಲ ಎಂದು  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ತಿಪಟೂರಿನಲ್ಲಿ ಶ್ರೀ ಗುರುಸಿದ್ದರಾಮೇಶ್ವರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಅವರುಘೋಷಿಸಿದರು. “ನಿಮ್ಮ ಜತೆ ನೀರಾವರಿ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಇರುತ್ತೇನೆ” ಎಂದು ಬಸವರಾಜು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಹೇಳಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ವಿರುದ್ಧ ಬಸವರಾಜು ಗೆಲುವು ಸಾಧಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಬರಿಮಲೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಅಸಮ್ಮತಿ ಪತ್ರ ಬರೆದಿರುವ ಮಾಜಿ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಶಬರಿಮಲೆಗೆ ಭೇಟಿ ನೀಡಿದ್ದಾರೆ. ನಾಲ್ವರು ಪುರುಷ ನ್ಯಾಯಾಧೀಶರು ಹಾಗೂ ಒಬ್ಬ ಮಹಿಳಾ ನ್ಯಾಯಾಧೀಶರನ್ನೊಳಗೊಂಡ ಪೀಠ ವಿವಾದಿತ ಶಬರಿಮಲೆ ಪ್ರವೇಶ ವಿಚಾರವಾಗಿ ತೀರ್ಪು ನೀಡಿದೆ. ಮಲ್ಹೋತ್ರಾ ಪ್ರವೇಶವನ್ನು ವಿರೋಧಿಸಿದ ಏಕೈಕ ಮಹಿಳೆ. ನ್ಯಾಯಾಲಯವು ಧಾರ್ಮಿಕ ಭಾವನೆಗಳು ಮತ್ತು ಧಾರ್ಮಿಕ ಆಚರಣೆಗಳನ್ನು ಸಂಪೂರ್ಣವಾಗಿ ಸಾಮಾನ್ಯ ವಿಷಯಗಳಾಗಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಹಿಂದು ಮಲ್ಹೋತ್ರಾ ಅಭಿಪ್ರಾಯಪಟ್ಟಿದ್ದಾರೆ. ಧಾರ್ಮಿಕ ವಿಷಯಗಳಲ್ಲಿ ನ್ಯಾಯವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನದ 25 ಮತ್ತು 26 ನೇ ವಿಧಿಯ ಅಡಿಯಲ್ಲಿ, ಶಬರಿಮಲೆ ದೇವಸ್ಥಾನ ಮತ್ತು ಅದರ ಪೂಜೆಯು ರಕ್ಷಣೆಯನ್ನು ಖಾತರಿಪಡಿಸುತ್ತದೆ ಎಂದು ಅವರು ಹೇಳಿದ್ದಾರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆಸ್ಪತ್ರೆಯಲ್ಲಿ ಅವರು ಕೋವಿಡ್ ಮತ್ತು  ನ್ಯುಮೋನಿಯಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಲಲಿತ್ ಮೋದಿ ಪ್ರಸ್ತುತ ಬಾಹ್ಯ ಆಮ್ಲಜನಕ ಬೆಂಬಲದಲ್ಲಿದ್ದಾರೆ. ಏರ್ ಆಂಬ್ಯುಲೆನ್ಸ್ ಸಹಾಯದಿಂದ ಇಬ್ಬರು ವೈದ್ಯರೊಂದಿಗೆ ಲಲಿತ್ ಮೋದಿ ಮೆಕ್ಸಿಕೋದಿಂದ ಲಂಡನ್‌ಗೆ ಬಂದರು. ಲಲಿತ್ ಮೋದಿ ಅವರು ತಮ್ಮೊಂದಿಗೆ ಲಂಡನ್‌ಗೆ ಬಂದಿದ್ದ ವೈದ್ಯರನ್ನು ಪರಿಚಯಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ಮಾಡಿದ ತ್ಯಾಗವನ್ನು ಪೋಸ್ಟ್ ಎತ್ತಿ ತೋರಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅನೇಕರು ಉಚಿತವಾಗಿ ನೀಡುವ ಸಲಹೆಯಾಗಿದೆ. ಈ ಸಲಹೆಯನ್ನು ಕೇಳಿದ ನಂತರ ನಿಮ್ಮ ದೈನಂದಿನ ಕ್ಯಾಲೊರಿ ಸೇವನೆಯನ್ನು ತೀವ್ರವಾಗಿ ಕಡಿಮೆ ಮಾಡಿದರೂ ನೀವು ಕೊಬ್ಬನ್ನು ಕಳೆದುಕೊಳ್ಳುತ್ತಿಲ್ಲ ಎಂದು ನೀವು ದೂರುತ್ತಿದ್ದೀರಾ? ಕೆಲವೊಮ್ಮೆ ನೀವು ತೂಕವನ್ನು ಕಳೆದುಕೊಳ್ಳದಿರುವ ಕಾರಣಗಳು ಈ ಕೆಳಗಿನವುಗಳಾಗಿರಬಹುದು. ನೀವು ಸರಿಯಾದ ಪೌಷ್ಟಿಕ ಆಹಾರವನ್ನು ಸೇವಿಸುತ್ತಿಲ್ಲ ನೀವು ಹೆಚ್ಚು ಸಕ್ಕರೆ, ಕರಿದ ಮತ್ತು ಸಂಸ್ಕರಿಸಿದ ಆಹಾರವನ್ನು ಸೇವಿಸುತ್ತಿದ್ದರೆ, ನೀವು ನಿರೀಕ್ಷಿಸುವುದಕ್ಕಿಂತ ಕಡಿಮೆ ತೂಕವನ್ನು ಕಳೆದುಕೊಳ್ಳುತ್ತೀರಿ. ಧಾನ್ಯಗಳು, ಮೊಟ್ಟೆಗಳು, ಸೊಪ್ಪುಗಳು, ಹಣ್ಣುಗಳು, ರಾಗಿ, ಮೀನು ಮತ್ತು ತರಕಾರಿಗಳನ್ನು ಸೇರಿಸುವ ಮೂಲಕ ಆಹಾರವನ್ನು ಸುಧಾರಿಸಬಹುದು. ವ್ಯಾಯಾಮ ನೀವು ಹೆಚ್ಚು ಸ್ನಾಯುಗಳನ್ನು ಬಲಪಡಿಸಬಹುದು ವ್ಯಾಯಾಮದ ಮೂಲಕ. ಬೇಡವಾದ ದೇಹದಲ್ಲಿ ಇರುವ ಕೊಬ್ಬನ್ನು ಕಳೆದುಕೊಳ್ಳುತ್ತೀರಿ ಮತ್ತು ಬಿಗಿಯಾದ ಸ್ನಾಯುಗಳನ್ನು ನಿರ್ಮಿಸುವ ಮೂಲಕ ಸ್ನಾಯುವಿನ ಸಾಂದ್ರತೆಯನ್ನು ಪಡೆದುಕೊಳ್ಳುತ್ತೀರಿ. ಆದರೆ ನೀವು ನಿಜವಾಗಿಯೂ ನಿಮ್ಮ ದೇಹದಿಂದ ಕೊಬ್ಬನ್ನು ಹೊರಹಾಕುತ್ತಿದ್ದೀರಿ. ಇದು ಆರೋಗ್ಯಕ್ಕೂ ಒಳ್ಳೆಯದು. ಮಾನಸಿಕ ಒತ್ತಡ ಒತ್ತಡವು…

Read More

ಸರಗೂರು: ಮೇವು ಅರಸಿ ಕಾಡಿನಿಂದ ಹೊರ ಬಂದ ಹೆಣ್ಣಾನೆಯೊಂದು ಕಾಡು ಪ್ರಾಣಿಗಳ ಹಾವಳಿ ತಡೆಗೆ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿದೆ. ತಾಲೂಕಿನ ದೊಡ್ಡಬರಗಿ ಗ್ರಾಮದ ಗೋಪಾಲ ಎಂಬುವರು  ತಮ್ಮ ಜಮೀನಿನಲ್ಲಿ ಅಕ್ರಮವಾಗಿ  ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದು, ಗುರುವಾರ ರಾತ್ರಿ ಮೇವು ಅರಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗುಲಿ ಸಿಲುಕಿಕೊಂಡಿದೆ. ಇದರಿಂದ ಗಾಬರಿಗೊಂಡ ಆನೆ  ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ವಿಫಲವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದೆ ಎನ್ನಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹೆಡಿಯಾಲ ಉಪ ವಿಭಾಗದ ಹೆಡಿಯಾಲ ವಲಯ ಅಂಚಿನಲ್ಲಿರುವ ಸರಗೂರು ಪ್ರಾದೇಶಿಕ ವಲಯ ವ್ಯಾಪ್ತಿಯ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ  ದೊಡ್ಡಬರಗಿ ಗ್ರಾಮದ  ಜಮೀನಿನಲ್ಲಿ  ಸುಮಾರು 25ರಿಂದ 30 ವರ್ಷ ವಯಸ್ಸಿನ ಹೆಣ್ಣು ಕಾಡಾನೆಯೊಂದು ವಿದ್ಯುತ್ ತಂತಿಗೆ ಸಿಲುಕಿ ಸಾವನ್ನಪ್ಪಿದ ವಿಷಯ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು  ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಹೆಣ್ಣು ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವುದು  ಕಂಡು ಬಂದಿದೆ. ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ…

Read More

ಧಾರವಾಡ:  ಧಾರವಾಡ ನಗರದ ಹಮ್ ಫೌಂಡೇಶನ್ ಭಾರತ್ ಪ್ರಭಾತ ಶಾಖೆ ಧಾರವಾಡ, ಕೆ.ಇ.ಬೋರ್ಡಿನ ಪ್ರಥಮ ದರ್ಜೆ ಕಲಾ ವಾಣಿಜ್ಯ ಮಹಾವಿದ್ಯಾಲಯ (IQAC) ಹಾಗೂ ಅಂತರದೃಷ್ಠಿ ಯೋಗ ಅಕಾಡೆಮಿ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಧಾರವಾಡ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ-2023 ಯಶಸ್ವಿಯಾಗಿ ನಡೆಯಿತು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಹಾಗೂ ವಯಸ್ಕರ ವಿಭಾಗಗಳಿಂದ ಒಟ್ಟು 420 ಯೋಗಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೂ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು. ವಯೋಮಾನಕ್ಕೆ ತಕ್ಕಂತೆ ಏಳು ವಿಭಾಗದಲ್ಲಿ ವಿಜೇತರಾದ ಯೋಗಪಟುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ಹಾಗೂ ಭಾಗವಹಿಸಿದ ಎಲ್ಲರಿಗೂ ಮೆಡಲ್ ಮತ್ತು ಭಾಗವಹಿಸಿದ ಶಾಲೆಗಳಿಗೆ ಟ್ರೋಪಿಗಳನ್ನು ನೀಡಲಾಯಿತು. ಸ್ಪರ್ಧೆಯ ನಿರ್ಣಾಯಕರಾಗಿ 30 ಜನ ಅನುಭವಿ ತರಬೇತಿದಾರರು ಭಾಗವಹಿಸಿ ಉತ್ತಮ ಫಲಿತಾಂಶ ನೀಡಿದರು. ಭಾಗವಹಿಸಿದ ಎಲ್ಲ 550 ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರುಗಳಿಗೆ ಉತ್ತಮ ಉಪಹಾರ ಊಟದ ವ್ಯವಸ್ಥೆಯನ್ನು ಸಮಪರ್ಕವಾಗಿ ಒದಗಿಸಲಾಗಿದೆ.…

Read More