Subscribe to Updates
Get the latest creative news from FooBar about art, design and business.
- ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
- ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
- ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
- ಕೊರಟಗೆರೆ: ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
- ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
- ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ ಚಿರತೆ ಸೆರೆ
- ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
- ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Author: admin
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಹಾಕೆ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಉಡುಪಿ ಎಸ್ಪಿಯಾಗಿದ್ದ ಎನ್. ವಿಷ್ಣುವರ್ಧನ್ ಕಡತ ಹಾಗೂ ಲಾಠಿ ಹಸ್ತಾಂತರಿಸುವ ಮೂಲಕ ಅಧಿಕಾರ ಸ್ವೀಕರಿಸಿದರು. 2015 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಇವರು 2011 ರಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಮೂಲತಃ ಮಹಾರಾಷ್ಟ್ರ ದ ನಾಸಿಕ್ ಜಿಲ್ಲೆಯವರು. ಕಳೆದ ಎರಡೂವರೆ ವರ್ಷಗಳಿಂದ ಚಿಕ್ಕಮಗಳೂರಿನ ಎಸ್ಪಿಯಾಗಿದ್ದ ಅಕ್ಷಯ್ ಈ ಹಿಂದೆ ಗುಲ್ಬರ್ಗಾ ದಲ್ಲಿ ಎಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ತಿಂಗಳ ಪ್ರೊಬೇಷನರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಡುಪಿ ಜಿಲ್ಲೆಯ ಬಗ್ಗೆ ಹೆಮ್ಮೆ ಇದೆ. ಪ್ರವಾಸೋದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಸಾಂಸ್ಕೃತಿಕವಾಗಿ ಹೆಸರುಗಳಿಸಿದೆ ಎಂದರು. ಉಡುಪಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದು, ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು ಮೊದಲ ಆದ್ಯತೆ ಆಗಿದೆ ಎಂದರು. ಉಡುಪಿ ಜಿಲ್ಲೆಗೆ 25 ವರ್ಷ ತುಂಬುತ್ತಿರುವ ಈ ಕಾಲಘಟ್ಟದಲ್ಲಿ ಬಹಳಷ್ಟು ಮಹತ್ವ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ನನಗೆ…
ಬೆಂಗಳೂರು : ಸಾಕಷ್ಟು ವಿವಾದಕ್ಕೆ ಕಾರಣವಾದ ಶಿವಾನಂದ ಸರ್ಕಲ್ ನ ಸ್ಟೀಲ್ ಬ್ರೀಡ್ಜ್, ಇದೀಗ ಕೆಲವೇ ದಿನಗಳಲ್ಲಿ ಓಪನ್ ಆಗಲಿದೆ. ಇದಕ್ಕೆ ಮೂಹೂರ್ತ ಕೂಡಿ ಬಂದಿದ್ದು ಇದೇ ತಿಂಗಳ 30ಕ್ಕೆ ಎರಡೂ ಕಡೆಯ ಸಂಚಾರ ಪ್ರಾರಂಭವಾಗಲಿದೆ. ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ ಫ್ಲೈ ಓವರ್ ಅಗಸ್ಟ್ 15 ರಂದು ಒನ್ ಸೈಡ್ ಓಪನ್ ಮಾಡಲಾಗಿದೆ. ಬಾಕಿಉಳಿದಿದ್ದ ಒಂದು ಪಥವೂ ಈ ತಿಂಗಳ ಅಂತ್ಯದೊಳಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ. ಕಳೆದ 5 ವರ್ಷಗಳಿಂದ ನಗರದ ಶಿವಾನಂದ ಸರ್ಕಲ್ ಬಳಿ ಇರುವ ಸ್ಟೀಲ್ ಬ್ರೀಡ್ಜ್ ಕಾಮಗಾರಿ ಹಲವು ಕಾರಣಗಳಿಂದ ಸ್ಥಗಿತಗೊಂಡಿತ್ತು, ಮೂರು ಸಿಎಂಗಳು ಬಂದು ಹೋದರೂ. ಬ್ರಿಡ್ಜ್ ಮತ್ರ ಓಪನ್ ಅಗಿರಲ್ಲಿಲ್ಲ, ಕೆಲ ಕಾನೂನತ್ಮಕ ತೊಡಕಿನಿಂದ ಕಾಮಗಾರಿ ಕಳೆದ 5 ವರ್ಷಗಳಿಂದ ಆರಂಭವಾಗಿ ಅರ್ಧಕ್ಕೆ ನಿಂತಿತ್ತು. ಆದರೆ ಈಗ ನ್ಯಾಯಲಯದ ಅದೇಶದಂತೆ ಬ್ರೀಡ್ಜ್ ಗೆ ಮುಕ್ತಗೊಳಿಸಲಾಗಿದೆ. ಕಳೆದ ಸೋಮವಾರ ಒಂದು ಕಡೆ ಸಂಚಾರಕ್ಕೆ ಮೂಕ್ತಿ ನೀಡಲಾಗಿದೆ. ನಗರದ ನೆಹರು…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ಒಂಬತ್ತು ಸದಸ್ಯರೊಂದಿಗೆ ಬಿಜೆಪಿ ಪಕ್ಷವು ತನ್ನ ಸಂಸದೀಯ ಮಂಡಳಿಯನ್ನ ರಚಿಸಿದೆ. ನಿತಿನ್ ಗಡ್ಕರಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರನ್ನ ಬುಧವಾರ ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಿಂದ ಕೈಬಿಡಲಾಗಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಪಟ್ಟಿಯಲ್ಲಿ ಸೇರಿಸಲಾಗಿದೆ. ಸಂಸದೀಯ ಮಂಡಳಿಯ ಸದಸ್ಯರ ಪಟ್ಟಿ ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷ) ನರೇಂದ್ರ ಮೋದಿ ರಾಜನಾಥ್ ಸಿಂಗ್ ಅಮಿತ್ ಶಾ ಬಿ.ಎಸ್. ಯಡಿಯೂರಪ್ಪ ಸರ್ಬಾನಂದ ಸೋನೊವಾಲ್ ಕೆ ಲಕ್ಷ್ಮಣ್ ಇಕ್ಬಾಲ್ ಸಿಂಗ್ ಲಾಲ್ ಪುರ ಸುಧಾ ಯಾದವ್ ಬಿ.ಎಲ್. ಸಂತೋಷ್ (ಕಾರ್ಯದರ್ಶಿ) ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು ಜಗತ್ ಪ್ರಕಾಶ್ ನಡ್ಡಾ (ಅಧ್ಯಕ್ಷ) ನರೇಂದ್ರ ಮೋದಿ ರಾಜನಾಥ್ ಸಿಂಗ್ ಅಮಿತ್ ಶಾ ಬಿ.ಎಸ್. ಯಡಿಯೂರಪ್ಪ ಸರ್ಬಾನಂದ ಸೋನೊವಾಲ್ ಕೆ ಲಕ್ಷ್ಮಣ್ ಇಕ್ಬಾಲ್ ಸಿಂಗ್ ಲಾಲ್ ಪುರ ಸುಧಾ ಯಾದವ್ ಸತ್ಯನಾರಾಯಣ್ ಜತಿಯಾ ಭೂಪೇಂದ್ರ ಯಾದವ್ ದೇವೇಂದ್ರ ಫಡ್ನವೀಸ್ ಬಿ.ಎಲ್.…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾದಲ್ಲಿ ಧಾರುಣ ನಡೆದಿರುವುದು ಬೆಳಕಿಗೆ ಬಂದಿದೆ. ಹೌರಾ ನಗರದ ಉಲುಬೇರಿಯಾ ಮುನ್ಸಿಪಾಲಿಟಿಯ ಕಸದ ತೊಟ್ಟಿಯಲ್ಲಿ ಭ್ರೂಣಗಳು ಪತ್ತೆಯಾಗಿವೆ. ಸ್ಥಳೀಯರು ಕಸದಲ್ಲಿ ಭ್ರೂಣಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ 17 ಭ್ರೂಣಗಳನ್ನು ವಶಪಡಿಸಿಕೊಂಡಿದ್ದಾರೆ.ಅವುಗಳಲ್ಲಿ ಹತ್ತು ಹೆಣ್ಣು ಮತ್ತು ಏಳು ಗಂಡು ಎಂದು ತಿಳಿದುಬಂದಿದೆ. ಅವುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಲುಬೇರಿಯಾದಲ್ಲಿ 30 ಖಾಸಗಿ ನರ್ಸಿಂಗ್ ಹೋಂಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭ್ರೂಣಗಳನ್ನು ವೈದ್ಯಕೀಯ ತ್ಯಾಜ್ಯವಾಗಿ ಎಸೆಯಲಾಗಿದೆಯೇ ಅಥವಾ ಇನ್ನೇನಾದರೂ ಕಾರಣವೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರ ತಿಳಿಯುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಸ್ಸಾಂ:ವ್ಯಕ್ತಿಯೊಬ್ಬ ಸಹ ಗ್ರಾಮಸ್ಥರೊಬ್ಬರ ತಲೆ ಕಡಿದ ಬಳಿಕ ಕತ್ತರಿಸಿದ ತಲೆಯನ್ನು ತೆಗೆದುಕೊಂಡು 25 ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಸೋನಿಪುರ ಜಿಲ್ಲೆಯಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಹೇಮ್ರಾಮ್ ಎಂದು ಗುರುತಿಸಲಾಗಿದೆ. ಸ್ವಾತಂತ್ರ್ಯ ದಿನದಂದು ಸ್ಥಳೀಯವಾಗಿ ಫುಟ್ಬಾಲ್ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ ಇಬ್ಬರು ಸ್ನೇಹಿತರು ಆ ಪಂದ್ಯದ ಮೇಲೆ ಹಣ ಮಿಲಾಯಿಸಿದರು. ಪಂದ್ಯದಲ್ಲಿ ಸೋತವರು ವಿಜೇತರಿಗೆ 500 ರೂ ಕೊಡಬೇಕು. ಈ ವೇಳೆ ಬೆಟ್ ಗೆದ್ದ ವ್ಯಕ್ತಿ ತನಗೆ 500 ಕೊಡುವಂತೆ ಕೇಳಿದನು. ಆದರೆ ಇನ್ನೊಬ್ಬ ವ್ಯಕ್ತಿ ಹಣ ನೀಡಲು ನಿರಾಕರಿಸಿದ್ದಾನೆ. ಆದರೆ ಪದೇ ಪದೇ ಬೆಟ್ಟಿಂಗ್ ಹಣ ಕೇಳಿದಾಗ ಕೋಪಗೊಂಡ ಆರೋಪಿಯು ತನ್ನ ಬಳಿಯಿದ್ದ ಮಚ್ಚಿನಿಂದ ಹೇಮ್ರಾಮ್ ಎಂಬ ವ್ಯಕ್ತಿಯ ತಲೆಯನ್ನು ಕಡೆದಿದ್ದಾನೆ. ತಲೆಯೊಂದಿಗೆ 25 ಕಿಲೋಮೀಟರ್ ನಡೆದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ರಾಜ್ ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ವರನಟ ಡಾ. ರಾಜ್ ಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜ್ ಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು. ಈ ಕುರಿತು ಸಿಎಂ ಸಂಬಂಧ ಪಟ್ಟ ಅಧಿಕಾರಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರೌಡಿಶೀಟರ್ ನಿಂದ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್. ಆರೋಪಿ ರೌಡಿಶೀಟರ್ ಶೇಕ್ ಶರೀಫ್(25) ಕೃತ್ಯವೆಸಗಿದ್ದಾನೆ. ಇತ್ತೀಚೆಗೆ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಮತ್ತೆ ಕೊಲೆಗೆ ಸಂಚುರೂಪಿಸಿರುವುದಾಗಿ ಪೊಲೀಸರಿಗೆ ಮಾಹಿತಿ ಬಂದಿದ್ದು, ಆತನನ್ನು ಠಾಣೆಗೆ ಕರೆದುಕೊಂಡು ಬರಲು ಆಗಸ್ಟ್ 5 ರಂದು ಹೆಡ್ ಕಾನ್ಸ್ ಟೇಬಲ್ ವಿನುತಾ ಮತ್ತು ಸಿಬ್ಬಂದಿ ಹೋಗಿದ್ದಾರೆ. ಆತ ಜ್ಯೋತಿ ನಗರದಿಂದ ರೆಡ್ಡಿಪಾಳ್ಯಕ್ಕೆ ಹೋಗಿರುವ ಮಾಹಿತಿ ಸಿಕ್ಕಿದ್ದು, ರಾತ್ರಿ 9:30ಕ್ಕೆ ಠಾಣೆಗೆ ಕರೆದುಕೊಂಡು ಹೋಗಲು ಪೊಲೀಸ್ ಸಿಬ್ಬಂದಿ ಮುಂದಾದಾಗ ಡ್ರ್ಯಾಗರ್ ನಿಂದ ಇರಿದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳೀಯರ ನೆರವಿನಿಂದ ಆರೋಪಿಯನ್ನು ಹಿಡಿದು ಪೋಲಿಸ್ ಠಾಣೆಗೆ ಕರೆ ತರಲಾಗಿದೆ. ಗಾಯಗೊಂಡ ಮಹಿಳಾ ಹೆಡ್ ಕಾನ್ಸ್ಟೇಬಲ್ ವಿನುತಾ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದು, ಹೆಚ್.ಎ.ಎಲ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಟರ್ಕಿ : ಟರ್ಕಿಯ ಕಾಂತಾರ್ ಹಳ್ಳಿಯಲ್ಲಿ ಲಿಟಲ್ ಎಸ್ಇ ಎಂಬ 2 ವರ್ಷದ ಬಾಲಕಿ ಮನೆಯ ಹಿಂದಿನ ವಾರಂಡದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅಲ್ಲೇ ಇದ್ದ. ಹಾವು ಬಾಲಕಿಯನ್ನು ಕಚ್ಚಿದೆ. ಆಗ ಬಾಲಕಿ ಆ ಹಾವಿನ ಬಾಲವನ್ನು ತಿರುಗಿ ಕಚ್ಚುವ ಮೂಲಕ ಹಾವನ್ನು ಕೊಂದಿದ್ದಾಳೆ. ಬಾಲಕಿ ಹಾವವನ್ನು ಕಚ್ಚಿದ ನಂತರ ಜೋರಾಗಿ ಕಿರುಚಾಡಿದ್ದಾಳೆ. ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿದ್ದಾರೆ. ತುಟಿ ಅಂಚಿನಲ್ಲಿ ಹಾವಿನ ರಕ್ತ ಮತ್ತು ಬಾಯಿಯಲ್ಲಿ ಹಾವಿನ ತುಂಡನ್ನು ಕಂಡು ಶಾಕ್ ಆಗಿದ್ದಾರೆ. ನಂತರ ಕೂಡಲೇ ಬಾಲಕಿಯ ತಂದೆ-ತಾಯಿಯನ್ನು ಕರೆದಿದ್ದಾರೆ. ಬಾಲಕಿಯ ಅವಸ್ತೆ ಕಂಡು ತಂದೆ-ತಾಯಿ ಕೂಡ ಆಶ್ಚರ್ಯಗೊಂಡಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆಸ್ಪತ್ರೆಯಲ್ಲಿ ಬಾಲಕಿಯನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಯಿತು ಎಂದು UNILAD ವರದಿ ತಿಳಿಸಿದೆ. ಬಾಲಕಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬೆಳಗಾವಿ : ಶ್ರೀಶೈಲ ಯಮನಪ್ಪ ಹಿಕ್ಕಡಿ ಇವರು ವಿಜಯಪುರ ಹಾಲಿ ಮಾದಾಪಟ್ಟಣ, ಜಿಗಣ ಹೋಬಳಿ, ಆಣೆಕಲ್ಲ ತಾಲೂಕಿನ, ಜಿಲ್ಲಾ ಬೆಂಗಳೂರು ನಗರ ಇವರ ಮಗಳು ಜ್ಯೋತಿ ಶ್ರೀಶೈಲ ಹಿಕ್ಕಡಿ ಇವಳು ತಮ್ಮೂರಾದ ವಿಜಯಪುರದಿಂದ ಬೆಳಗಾವಿಗೆ ಬಂದು ಈಗ 15 ದಿವಸಗಳಿಂದ ಬೆಳಗಾವಿ ಜಿಲ್ಲೆ ಬೆಳಗಾವಿ ರಥಗಲ್ಲಿಯಲ್ಲಿರುವಹ ತಮ್ಮ ಸಂಬಂಧಿಕರ ಮನೆಯಲ್ಲಿ ಇದ್ದು, ಆಗಷ್ಟ 12 ರಂದು ಸಾಯಂಕಾಲ 5 ಗಂಟೆಗೆ ಮನೆಯಲ್ಲಿ ಏನೂ ಹೇಳದೇ, ಕೇಳದೇ ಮನೆಯಿಂದ ಹೊರಗೆ ಹೋಗಿ ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾಳೆ. ವಯಸ್ಸು 20 ವರ್ಷ, 4 ಪೂಟ 8 ಇಂಚ ಎತ್ತರ, ದುಂಡು ಮುಖ, ನೆಟ್ಟನೆಮೂಗು, ಸಡಪಾತಳ ಮೈಕಟ್ಟು, ಗೋದಿಗೆಂಪು ಮೈಬಣ್ಣ, ನೇರಳೆ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಜೀನ್ಸ ಪ್ಯಾಂಟ್ ಧರಿಸಿರುತ್ತಾಳೆ, ಪಿಯುಸಿ ದ್ವೀತಿಯ ವರ್ಷ ಶಿಕ್ಷಣವನ್ನು ಕಲಿತಿದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾಳೆ. ಈ ಪ್ರಕಾರ ಚಹರೆಯುಳ್ಳ ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಆಯುಕ್ತರು, ಬೆಳಗಾವಿ…
ಮೊಟ್ಟೆಯಲ್ಲಿ ಕ್ಯಾಲ್ಸಿಯಂ, ಪ್ರೊಟೀನ್, ವಿಟಮಿನ್, ಫಾಸ್ಫರಸ್, ಫೋಲೇಟ್ ಮೊದಲಾದ ಪೋಷಕಾಂಶಗಳು ಹೇರಳವಾಗಿವೆ. ಮೊಟ್ಟೆ ಸೇವನೆಯ ಅನುಕೂಲ- ಅನಾನುಕೂಲಗಳು: ತೂಕ ನಷ್ಟದ ಬಗ್ಗೆ ಯೋಚಿಸುವವರು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚು ಪ್ರೋಟೀನ್ ಹೊಂದಿರುವ ಆಹಾರಗಳ ಬಗ್ಗೆ ಒಲವು ಹೊಡ್ನಿರುತ್ತಾರೆ. ಅಂತಹವರಿಗೆ ಮೊಟ್ಟೆ ಉತ್ತಮ ಆಯ್ಕೆ ಎಂದು ಹೇಳಲಾಗುತ್ತದೆ. ಏಕೆಂದರೆ, ಮೊಟ್ಟೆಯಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಮೊಟ್ಟೆಯಲ್ಲಿ ಕಡಿಮೆ ಕ್ಯಾಲೋರಿಗಳು, ಕಾರ್ಬೋಹೈಡ್ರೇಟ್ಗಳ ಜೊತೆಗೆ ಉತ್ತಮ ಪ್ರಮಾಣದ ಪ್ರೋಟೀನ್ ಕಂಡು ಬರುತ್ತದೆ. ಪೌಷ್ಠಿಕ ತಜ್ಞರ ಪ್ರಕಾರ, ಮೊಟ್ಟೆ ಡಯಟ್ ತೂಕ ಕಳೆದುಕೊಳ್ಳಲು ಮಾತ್ರವಲ್ಲ ಉತ್ತಮ ಆರೋಗ್ಯಕ್ಕೂ ಉತ್ತಮ ಎಂದು ಹೇಳಲಾಗುತ್ತದೆ. ಆದರೆ, ಮೊಟ್ಟೆ ಡಯಟ್ ಆರೋಗ್ಯಕ್ಕೆ ನಿಜವಾಗಿಯೂ ಉತ್ತಮವೇ? ಇದರ ಅನುಕೂಲಗಳು ಮತ್ತು ಅನಾನುಕೂಲಗಳನ್ನು ತಿಳಿಯಿರಿ. ಮೊಟ್ಟೆ ಡಯಟ್ ಅನುಕೂಲಗಳು: ಮೊಟ್ಟೆ ಡಯಟ್ ಅನ್ನು ಫ್ಯಾಡ್ ಡಯೆಟ್ ಎಂದೂ ಕರೆಯುತ್ತಾರೆ. ತ್ವರಿತ ತೂಕ ನಷ್ಟಕ್ಕೆ ನೀವು ಇದನ್ನು ಅನುಸರಿಸಲು ಯೋಜಿಸುತ್ತಿದ್ದರೆ, ನೀವು ಪ್ರತಿದಿನ ಕನಿಷ್ಠ 6 ಮೊಟ್ಟೆಗಳನ್ನು ಸೇವಿಸಬೇಕು ಎಂದು ಹೇಳಾಗುತ್ತದೆ. ಇದರೊಂದಿಗೆ, ಕ್ಯಾಲೋರಿ ಅಥವಾ ಕಾರ್ಬೋಹೈಡ್ರೇಟ್…