Subscribe to Updates
Get the latest creative news from FooBar about art, design and business.
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
Author: admin
ಮಧುಗಿರಿ: ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಮೊದಲ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ಮಧುಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ರಾಜ್ಯ ಬಿಜೆಪಿ ದಾವಣಗೆರೆ ವಿಭಾಗ ಪ್ರಭಾರಿ ಆಸೀಫ್ ಸೇಟ್ ರವರು ಮಧುಗಿರಿಯ ಪಾವಗಡ ಸರ್ಕಲ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಐತಿಹಾಸಿಕ ಸಯ್ಯದ್ ಇಬ್ರಾಹಿಂ ಖಾಲಿಲುಲ್ಲಾ ಶಾ ಅವ್ವ್ ಳಿಯಾ ಅಲ್ಲ ದರ್ಗಾ ಷರೀಫ್ ಗೆ ಹೂವಿನ ಜಾದರ್ ಸಮರ್ಪಿಸಿ, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಬಲಿಷ್ಠವಾಗಿ ಬೆಳೆಯಲಿ ಹಾಗೂ ಜಿಲ್ಲೆಯ ನಾಲ್ಕು ವಿಧಾನ ಸಭ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಹಫೀಜ್ ರಾಹ್ಮನ್, ಮುಬಾರಕ್ ಸಹ ಪ್ರಭಾರಿ ದಾವಣಗೆರೆ, ಮೊಹಮ್ಮದ್ ಊರೂಜ್ ಪಾಶ ಸಹ ಪ್ರಭಾರಿ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಇಂತ್ಯಾಜ್ ಪಾಷ, ಮಧುಗಿರಿ ಮಂಡಲ ಬಿಜೆಪಿ ಅಧ್ಯಕ್ಷರಾದ ನರಸಿಂಹಮೂರ್ತಿ,ಜಿಲ್ಲಾ ವಕ್ಫ್ ಬೋರ್ಡ್ ವೈಸ್ ಚೇರ್ಮೆನ್ ಯಾಸ್ಮಿನ್ …
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಜಿ ಸಚಿವ ಡಿ.ಸುಧಾಕರ್ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿ ಹರಿಕಾರರಾದ ಡಿ.ಸುಧಾಕರ್ ರವರು ಮತ್ತೊಮ್ಮೆ ಜಯಶಾಲಿಯಾಗಲಿ ಎಂದು ಇದೇ ವೇಳೆ ಕಾರ್ಯಕರ್ತರು ಶುಭ ಹಾರೈಸಿ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಡಿ ಸುಧಾಕರ್, ಈ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟ ಅಭಿಮಾನ ಇಂದಿಗೂ ಸಹ ಕಡಿಮೆಯಾಗಿಲ್ಲ. ಅವರ ಆಶಯಗಳು ಹುಸಿಯಾಗದಂತೆ ಈವರೆಗೆ ನಾನು ನಡೆದುಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿಯಾಗಿ ಇರುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ , ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇ ಶ್ವರ ಸ್ವಾಮಿ , ನಗರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಸುರೇಖಾಮಣಿ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ, ಮುರುಳಿಧರನ್ ಹಿರಿಯೂರು , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಕಂದಿಕೆರೆ ಸುರೇಶ ಬಾಬು, ಜಿಲ್ಲಾ…
ತುಮಕೂರು: ನಾಡಿನಾದ್ಯಂತ ಹುಣಸೆ ಹಣ್ಣಿನ ಬೆಲೆಯು ಕುಸಿದಿರುವುದರಿಂದ ರೈತರಿಗೆ ನೆರವಾಗಲು ಹುಣಸೆಹಣ್ಣಿಗೂ ಬೆಂಬಲ ಬೆಲೆ ಘೋಷಿಸಬೇಕು ಮತ್ತು ಹುಣಸೆಹಣ್ಣಿನ ಖರೀಧಿ ಕೇಂದ್ರಗಳನ್ನು ತೆರೆಯಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಮುರಳೀಧರ ಹಾಲಪ್ಪ ಸರ್ಕಾರವನ್ನು ಒತ್ತಾಯಿಸಿದರು. ನಗರದ ಎಪಿಎಂಸಿಯ ಹುಣಸೆಹಣ್ಣಿನ ಮಂಡಿಯಲ್ಲಿ ಸೋಮವಾರ ರೈತರು ಮತ್ತು ಮಂಡಿ ವರ್ತಕರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಹುಣಸೆ ಬೆಳೆಯುವ ಪ್ರದೇಶವಾದ ಜಿಲ್ಲೆಯ ರೈತರ ಪಾಲಿಗೆ ಯುಗಾದಿ ಶುಭ ಸೂಚನೆ ಕೊಟ್ಟಿಲ್ಲ. ಎಪಿಎಂಸಿಯಲ್ಲಿ ಹುಣಸೆಹಣ್ಣಿನ ಬೆಲೆ ತೀವ್ರವಾಗಿ ಕುಸಿದಿದೆ. ಬೆಲೆ ಕುಸಿದ ರೀತಿ ಕಂಡ ರೈತರು ಅಕ್ಷರಶಃ ತತ್ತರಿಸಿದ್ದಾರೆ ಎಂದರು. ಜಿಲ್ಲೆಯ ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗ್ರಾಮಾಂತರ ಸೇರಿದಂತೆ ಪಕ್ಕದ ಚಿತ್ರದುರ್ಗ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ ಹೀಗೆ ಬಯಲು ಸೀಮೆಯ ಕಲ್ಪವೃಕ್ಷ ಕಾಮದೇನು ಹುಣಸೆ. ಇದೊಂದು ಬಂಗಾರದ ಬೆಳೆ. ಬೀಜ, ಹಿಪ್ಪೆ, ನಾರು, ತೊಗಟೆ ಸಂಪೂರ್ಣ ಬಳಕೆಗೆ ಉಪಯೋಗಿಸಲ್ಪಡುವ ಹುಣಸೆ ಜನೋಪಯೋಗಿರುವ ಫಸಲು, ಒಂದು ಮರಕ್ಕೆ 1,500 ರಿಂದ 3,000 ರೂ.…
ತುಮಕೂರು: ಎ.ಐ.ಸಿ.ಸಿ. ವರಿಷ್ಠರಾದ ರಾಹುಲ್ ಗಾಂಧಿ ಅವರು ಮಾರ್ಚ್ 31ರಂದು ಸಂಜೆ 4ಗಂಟೆಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಗಳವಾರ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು ಮಾರ್ಚ್ 31ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಹುಲ್ ಗಾಂಧಿ ಅವರು ಬೇಟಿ ನೀಡಲಿದ್ದಾರೆ. ಅಂದು ಶಿವಕುಮಾರ ಶ್ರೀಗಳ ಗದ್ದುಗೆಗೆ ಬೇಟಿ ನೀಡಿ ನಂತರ ಸಿದ್ದಗಂಗಾ ಶ್ರೀಗಳ ಬೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠ ರಾಜ್ಯ ,ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಿದ್ದು, ಲಕ್ಷಾಂತರ ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ಹಾಗೂ ದಾಸೋಹವನ್ನು ಮಾಡಿ ಶಿವಕುಮಾರ ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಇನ್ನೂ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಇನ್ನು ಸೋನಿಯಾ ಗಾಂಧಿರವರು 2008ರಲ್ಲಿ ಎ.ಐ.ಸಿ ಸಿ ಅಧ್ಯಕ್ಷರಾಗಿದ್ದ ವೇಳೆಯಲ್ಲೂ ಸಹ ಶ್ರೀ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಅದರಂತೆ ಈ ಬಾರಿಯೂ ಸಹ ಶಿವಕುಮಾರ…
ಹಿರಿಯೂರು: ಕಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ದಾರುಣವಾಗಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ತಾಲೂಕಿನ ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ನಡೆದಿದೆ. ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ಈಚರ್ ಲಾರಿಯೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಬಲ ಭಾಗಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಂಜುನಾಥ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಕಾರಿನಲ್ಲಿದ್ದ ಇತರರಿಗೂ ತೀವ್ರವಾದ ಗಾಯಗಳಾಗಿವೆ. ಮಂಜುನಾಥ್ ಅವರನ್ನು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ಆದರೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇತರ ಮೂವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಂಜುನಾಥ್ ಅವರು ವಾಣಿವಿಲಾಸಪುರ ಗ್ರಾಮದ ಹಾಸ್ಟೆಲ್ ನಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ತಮ್ಮ ಕುಟುಂಬಕ್ಕೆ ಆಧಾರ…
ಮುಂದಿನ ಜೂನ್ ವೇಳೆಗೆ 8 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವ ಉಮೇಶ್ ಕತ್ತಿ ತಿಳಿಸಿದರು. ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬಿಪಿಎಲ್ ಕಾರ್ಡ್ಗಾಗಿ 15,53,745 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 8,03,782 ಅರ್ಜಿದಾರರಿಗೆ ಪಡಿತರಚೀಟಿ ನೀಡಲಾಗಿದೆ. 3,24,601 ಅರ್ಜಿಗಳು ತಿರಸ್ಕøತವಾಗಿದೆ. ಒಟ್ಟು 11,28,383 ಅರ್ಜಿಗಳು ವಿಲೇವಾರಿಯಾಗಿವೆ. 4,25,362 ಅರ್ಜಿಗಳು ಬಾಕಿ ಇವೆ ಎಂದು ವಿವರಿಸಿದರು. ರಾಜ್ಯದಲ್ಲಿ ಅನರ್ಹರು ಪಡೆದಿದ್ದ 13 ಲಕ್ಷ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಅವುಗಳಲ್ಲಿ ಜಿಲ್ಲಾವಾರು ಹಂಚಿಕೆ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುತ್ತಿದ್ದು, ಒಟ್ಟು 8 ಲಕ್ಷ ಕಾರ್ಡ್ ನೀಡುವ ಗುರಿ ಹೊಂದಲಾಗಿದೆ. ಈ ತಿಂಗಳ ಅಂತ್ಯಕ್ಕೆ 4 ಲಕ್ಷ ಉಳಿದ ಮೂರು ತಿಂಗಳಲ್ಲಿ 4 ಲಕ್ಷ ಕಾರ್ಡ್ಗಳನ್ನು ನೀಡಲಾಗುವುದು ಎಂದು ತಿಳಿಸಿದರು. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತಿಪಟೂರು: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಖಿಲ ಭಾರತೀಯ ಅಂಚೆನೌಕರರ ಸಂಘ ಹಾಗೂ ಗ್ರಾಮೀಣ ಅಂಚೆ ನೌಕರರ ಸಂಘದಿಂದ ತಿಪಟೂರು ನಗರದ ನಗರದ ಸಭಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನ ಉದೇಶಿಸಿ ಅಖಿಲಭಾರತೀಯ ಅಂಚೆ ನೌಕರರ ಸಂಘದ ಕಾರ್ಯದರ್ಶಿ ವಿಶ್ವೇಶ್ವರಯ್ಯ ಮಾತನಾಡಿ, ಕೇಂದ್ರ ಸರ್ಕಾರ ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವುದು ಖಂಡನೀಯ. ಅಂಚೆ ಇಲಾಖೆ ಸುಧಾರಣೆಗಾಗಿ ಕಮಲೇಶ್ ಚಂದ್ರ ವರದಿಯನ್ನು ಜಾರಿಗೊಳಿಸಬೇಕು, ಎನ್ ಪಿಎಸ್ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಜಿಡಿಎಸ್ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು. ಬ್ರಾಂಚ್ ಆಫೀಸ್ ನಲ್ಲಿ ಇರುವ ನೆಟ್ ವರ್ಕ್ ಸಮಸ್ಯೆ ಸರಿಪಡಿಸಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಂಚೆ ನೌಕರರ ಸಂಘದ ಸಹ ಕಾರ್ಯದರ್ಶಿ ವಿಜಯ್ ಕುಮಾರ್ , ದಸ್ತಗೀರ್ ಮುಂತಾದವರು ಉಪಸ್ಥಿತರಿದರು. ವರದಿ: ಆನಂದ ತಿಪಟೂರು…
ತಿಪಟೂರು: ತಾಲೂಕು ಹಾಲು ಉತ್ಪಾದಕರ ಸಂಘಗಳ ಸಂಖ್ಯೆ 145 ಏರಿಕೆಯಾಗಿದ್ದು ಪ್ರತಿನಿತ್ಯ 1.30 ಲಕ್ಷ ಲೀಟರ್ ಹಾಲು ತುಮಕೂರಿಗೆ ಸರಬರಾಜು ಆಗುತ್ತಿದೆ ಒಕ್ಕೂಟದಿಂದ ನಿತ್ಯ 1.30 ಲಕ್ಷ ಲೀಟರ್ ಮುಂಬೈಗೆ ರವಾನೆಯಾಗುತ್ತಿದೆ ಎಂದು ಕೆಎಂಎಫ್ ಹಾಗೂ ತುಮುಲ ನಿರ್ದೇಶಕ ಎಂ.ಪಿ. ಪ್ರಕಾಶ್ ತಿಳಿಸಿದರು. ಜಿಲ್ಲಾ ಒಕ್ಕೂಟಕ್ಕೆ ಐದು ಕೋಟಿ ರೂಪಾಯಿ ಲಾಭ ಬಂದಿದೆ. ನಂತರ ಪ್ರತಿ ಲೀಟರ್ ಗೆ ರೈತರಿಗೆ 2.5 ರೂ. ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಕೊರೊನಾದಿಂದ ಮೃತಪಟ್ಟ ರೈತರಿಗೆ 1 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಅವರು ಹೇಳಿದರು. ಇನ್ನೂ ಹೊನ್ನವಳ್ಳಿ ತುಮುಲ್ ಕಲ್ಯಾಣ ಟ್ರಸ್ಟ್ ವತಿಯಿಂದ ತಿಪಟೂರು ತಾಲೂಕು ಹಾಲು ಉತ್ಪಾದಕ ಸಂಘಗಳ ರೈತರಿಗೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಮಾರ್ಚ್ 31ರಂದು ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಇದೇ ವೇಳೆ ಅವರು ಇದೇ ವೇಳೆ ತಿಳಿಸಿದರು. ಆರೋಗ್ಯ ಶಿಬಿರವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ತುಮುಲ…
ಬೆಂಗಳೂರಿನ ಟಿನ್ ಫ್ಯಾಕ್ಟ್ರಿ ಜಂಕ್ಷನ್ನಿಂದ ಹೊಸಕೋಟೆಯ ಕಾಟನ್ನಲ್ಲೂರುವರೆಗೆ ಎತ್ತರಿಸಿದ ಮೇಲ್ಸೇತುವೆ ಸಂಬಂಧ ಎರಡುಮೂರು ದಿನಗಳಲ್ಲಿ ಸಚಿವರು, ಶಾಸಕರು, ಅಕಾರಿಗಳನ್ನೊಳಗೊಂಡ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವಿಧಾನಸಭೆಗೆ ತಿಳಿಸಿದರು. 2022-23ನೇ ಸಾಲಿನ ಲೋಕೋಪಯೋಗಿ ಇಲಾಖೆ ಅನುದಾನ ಬೇಡಿಕೆಗಳ ಮೇಲಿನ ನಡೆದ ಚರ್ಚೆಗೆ ಉತ್ತರಿಸಿದ ಅವರು, ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು, ಕೃಷ್ಣಭೈರೇಗೌಡ ಅವರನ್ನು ಒಳಗೊಂಡಂತೆ ಸಭೆ ನಡೆಸಲಾಗುವುದು. ಅಗತ್ಯಬಿದ್ದರೆ ಮುಖ್ಯಮಂತ್ರಿಯೊಂದಿಗೆ ಕೇಂದ್ರ ಸಚಿವರ ಭೇಟಿ ಮಾಡಲಾಗುವುದು ಎಂದರು. ಇದಕ್ಕೂ ಮುನ್ನ ಮಾತನಾಡಿದ ಶಾಸಕ ಕೃಷ್ಣಭೈರೇಗೌಡ ಮಾತನಾಡಿ, ಹಳೆ ಮದ್ರಾಸ್ ರಸ್ತೆಯಲ್ಲಿ ಮೇಲ್ಸೇತುವೆ ಇಲ್ಲ. ಟಿನ್ಫ್ಯಾಕ್ಟ್ರಿ ಬಳಿಯಿಂದ ಎಲಿವೆಟೆಡ್ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಭೈರತಿ ಬಸವರಾಜ್, ಇಂದಿರಾ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿಯಿಂದಲೇ ನಿರ್ಮಾಣ ಮಾಡಬೇಕಾಗುತ್ತದೆ. ಮಧ್ಯಪ್ರವೇಶಿಸಿದ ಜೆಡಿಎಸ್ ಬಂಡೆಪ್ಪ ಕಾಶಂಪರ್, ಇಂದು ಕೆಂಪೇಗೌಡ ಏರ್ಪೆಪೋಟ್ನಿಂದ ವಿಧಾನಸೌಧಕ್ಕೆ ಬರಲು 1 ಗಂಟೆ 45 ನಿಮಿಷ ಆಯ್ತು. ಟ್ರಾಫಿಕ್ ಸಮಸ್ಯೆ ಬಗೆಹರಿಸಿ ಎಂದರು. ವರದಿ:…
ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾಜ್ ಟೈಟಾನ್ಸ್ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಜರ್ನಿ ಆರಂಭಿಸಿದೆ. ರಾಹುಲ್ ತೇವಾಟಿಯಾ ಅಬ್ಬರದ ಬ್ಯಾಟಿಂಗ್ ಸಹಾಯದಿಂದ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 4ನೇ ಪಂದ್ಯದಲ್ಲಿ ಗುಜರಾತ್ ಚೊಚ್ಚಲ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಸುಲಭ ಗೆಲುವಿನ ಗುರಿ ಬೆನ್ನತ್ತಿದ ಗುಜರಾತ್ ಆರಂಭದಲ್ಲಿ ಆಘಾತ ಅನುಭವಿಸಿದರೂ ನಂತರ ಚೇತರಿಸಿಕೊಂಡು ಜಯಭೇರಿ ಭಾರಿಸಿತು. ಟಾಸ್ ಸೋತರೂ ಲಕ್ನೋ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಮೊಹಮ್ಮದ್ ಶಮಿ ಎಸೆದ ಮೊದಲ ಎಸೆತದಲ್ಲೇ ಕೆ.ಎಲ್.ರಾಹುಲ್ ಪೆವಿಲಿಯನ್ ಸೇರಿದರು. 3ನೇ ಓವರ್ನ 2ನೇ ಎಸೆತದಲ್ಲಿ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್(7) ಕ್ಲೀನ್ ಬೌಲ್ಡ್ ಆದರು. ರಾಹುಲ್ ಬಳಿಕ…