Subscribe to Updates
Get the latest creative news from FooBar about art, design and business.
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
- ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್ ಬಾಬು
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
Author: admin
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಶನಿಯನ್ನು ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿಯು ಕರ್ಮವನ್ನು ಕೊಡುವವನು ಮತ್ತು ನ್ಯಾಯದ ದೇವರು ಎಂದೂ ಕರೆಯುತ್ತಾರೆ. ಶುಭ ಕಾರ್ಯಗಳನ್ನು ಮಾಡುವವರಿಗೆ ಶನಿಯು ಯಾವಾಗಲೂ ಶುಭ ಫಲಗಳನ್ನು ನೀಡುತ್ತಾನೆ. ಇತರರಿಗೆ ತೊಂದರೆ ಕೊಡುವ ಮತ್ತು…
ತುಮಕೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಂದಿಗೆ ಹೋಲಿಸಿ ನೀಡಿರುವ ಹೇಳಿಕೆ ವಿರುದ್ಧ ಶಿರಾ ಜೆಡಿಎಸ್ ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯ ಪ್ರಕಾಶ್, ಜೆಡಿಎಸ್ ಹಿರಿಯ ಮುಖಂಡ ಆರ್. ಉಗ್ರೇಶ್ , ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ತಕ್ಷಣ ಅಮಾನತು ಮಾಡಬೇಕು, ಮೂಡ ಹಗರಣದಲ್ಲಿ ಭಾಗಿಯಾಗಿರುವ ಭ್ರಷ್ಟ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಸಚ್ಚಿದಾನಂದ ಈಚನೂರ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುದಮಡು ರಂಗಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಅಂಜಿನಪ್ಪ, ಸದಸ್ಯ ರಾಮು, ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ. ಮಲ್ಲೇಶ್ , ಮೇಲ್ಕುಂಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಡಿ. ನರಸಿಂಹಮೂರ್ತಿ, ಮುಖಂಡರಾದ ರಹಮತುಲ್ಲಾ ಖಾನ್, ಲಕ್ಕನಹಳ್ಳಿ ಮಂಜುನಾಥ್, ಬಪ್ಪ ರಾಯಪ್ಪ, ಹುಂಜಿಜಿನಾಳ ರಾಜಣ್ಣ, ರೇಣುಕಮ್ಮ,…
ಪಾವಗಡ: ತಾಲೂಕಿನ ದೊಡ್ಡಹಳ್ಳಿ ಗ್ರಾಮದ ವಸತಿ ಶಾಲೆ ಹಾಗೂ ಹೊಸದುರ್ಗ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಮಧುಗಿರಿ ಉಪವಿಭಾಧಿಕಾರಿ ಶಿವಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮಧುಗಿರಿ ಉಪವಿಭಾಗ ಕೊನೆಯ ಸ್ಥಾನದಲ್ಲಿ ಇರುವ ಕಾರಣ ಇಂದು ದೊಡ್ಡಹಳ್ಳಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬಗ್ಗೆ ಬೋಧನೆ ಮಾಡುವ ಮೂಲಕ ಕಲಿಕಾ ಸ್ವೂರ್ತಿಯನ್ನು ಹೆಚ್ಚಿಸಿದರು. ನಂತರ ಹೊಸದುರ್ಗ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಆಹಾರವನ್ನು ಪರಿಶೀಲಿಸಿದರು. ಈ ವೇಳೆ ತಹಶೀಲ್ದಾರ್ ವರದರಾಜು, ಕಂದಾಯ ನೀರಿಕ್ಷಕ ಕಿರಣ್, ಕಂದಾಯ ಅಧಿಕಾರಿ ಅಮ್ಜದ್ ಖಾನ್ ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಗೆ ಆಡಳಿತ ವೈದ್ಯಾಧಿಕಾರಿಗಳಾದ ಡಾ.ನಟರಾಜ್ ರವರು ಹಿರಿಯ ನಾಗರಿಕರಿಗೆ ಆಹಾರ ಕ್ರಮ. ಆರೋಗ್ಯ ತಪಾಸಣೆ, ಸರ್ಕಾರದಿಂದ ದೊರೆಯುವ ಸವಲತ್ತುಗಳ ಬಗ್ಗೆ ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸಿ.ವಿ.ವೆಂಕಟರಾಮಯ್ಯನವರು ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ಪಡೆಯಲು. ಸಾಧನ ಸಲಕರಣೆಗಳ ಬಳಕೆ. ವಾಕಿಂಗ್ ಮತ್ತು ವ್ಯಾಯಾಮದ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮುದ್ದೇಗೌಡ, ಫಾರ್ಮಸಿಷ್ಟ್ರಾಧಿಕಾರಿಗಳಾದ ನಿರೂಪ ರಾವತ್, ಮನಸಿಡಿ ಆಪ್ತ ಸಮಾಲೋಚಕರಾದ ಬಾಲಕೃಷ್ಣ, ಹಿರಿಯ ಆರೋಗ್ಯ ಸುರಕ್ಷತೆ ಅಧಿಕಾರಿಗಳಾದ ರೇಣುಕಮ್ಮ ಇತರ ಆರೋಗ್ಯ ಸಿಬ್ಬಂದಿಯವರು ಹಾಗೂ ಹಿರಿಯ ನಾಗರಿಕರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು “ಸ್ವಚ್ಛತೆಯೇ ಸೇವೆ ಆಂದೋಲನ” ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ವಾದಿರಾಜ್ ತಿಳಿಸಿದರು. ನಗರದ ಹೊರವಲಯದ ಹಿರೇಹಳ್ಳಿಯಲ್ಲಿರುವ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಆವರಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತೆಯೇ ಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಚ್ಛತೆ ಜೀವನದ ಬಹುಮುಖ್ಯ ಅಂಶವಾಗಿದೆ. ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದು ಕರೆ ನೀಡಿದರು. ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಚೈತನ್ಯ ಕಂಚಿಬೈಲ್ ಮಾತನಾಡಿ, ಸ್ವಚ್ಛತೆಯೇ ಸೇವೆ ಆಂದೋಲನದ ಅಂಗವಾಗಿ ದೇಶವನ್ನು ಸ್ವಚ್ಛವಾಗಿಡಲು ಪ್ರತಿಯೊಬ್ಬ ನಾಗರಿಕನು ವರ್ಷದಲ್ಲಿ 100 ಗಂಟೆ ಮೀಸಲಿಡಬೇಕು. ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿದ್ದಾಗ ಮನಸ್ಸು ಸ್ವಚ್ಛವಾಗಿರಲು ಸಾಧ್ಯ ಎಂದು ತಿಳಿಸಿದರು. ಸ್ವಚ್ಛತೆಯೇ ಸೇವೆ ಆಂದೋಲನದ ಅಂಗವಾಗಿ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಆವರಣವನ್ನು ಸ್ವಚ್ಛಗೊಳಿಸಿ, ಗಿಡ ನೆಟ್ಟು ನೀರೆರೆಯಲಾಯಿತು. ಈ ಸಂದರ್ಭದಲ್ಲಿ ಕೆಸರುಮಡು,…
ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ನವೆಂಬರ್ 5 ರಿಂದ ಆರಂಭವಾಗಲಿದ್ದು, ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು ಹಾಗೂ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್…
ಶಿರಾ: ಕಿರಿದಾದ ಗುಂಡಿ ಬಿದ್ದ ರಸ್ತೆ ಆ ರಸ್ತೆಯ ಪಕ್ಕದಲ್ಲೊಂದು ಚರಂಡಿ ಗುಂಡಿ ಬಿಸಿಲಲ್ಲಿ ಧೂಳು ಮಿಶ್ರಿತ ರಸ್ತೆಯಲ್ಲಿ ಓಡಾಡುವುದು ಕಷ್ಟ, ಮಳೆ ಬಂದರೆ ಕೆಸರಲ್ಲಿ ಈಜಾಡಿ ಬೀಳುವುದು ಖಚಿತ ಇಂತಹ ಒಂದು ದುರಾವಸ್ಥೆಯ ರಸ್ತೆ ಕಂಡುಬರುವುದು ಶಿರಾ ತಾಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ. ಬುಕ್ಕಾಪಟ್ಟಣ–ಹಾಗಲವಾಡಿ ಮುಖ್ಯ ರಸ್ತೆಯಲ್ಲಿ ಕನ್ನಿಕಾ ಪರಮೇಶ್ವರಿ ದೇವಾಲಯದ ಮುಂಭಾಗದ ರಸ್ತೆ ಅದ್ವಾನದ ಗೂಡಾಗಿದೆ. ರಸ್ತೆಯ ಪಕ್ಕದಲ್ಲಿರುವ ಚರಂಡಿಯನ್ನು ಖಾಸಗಿ ವ್ಯಕ್ತಿಯೊಬ್ಬ ಮನೆ ನಿರ್ಮಾಣದ ಸಂದರ್ಭದಲ್ಲಿ ಕಿತ್ತು ನಂತರ ಒಂದು ಕೇಸಿಂಗ್ ಪೈಪ್ ಹಾಕಿ ನೀರು ಹರಿಯುವಂತೆ ಮಾಡಿ ಮುಚ್ಚಲಾಗಿತ್ತು, ಊರಿನ ಜಾತ್ರೆಯ ಕಾರಣ ಚರಂಡಿಯಲ್ಲಿ ನೀರು ಹೆಚ್ಚಾಗಿ ಸರಾಗವಾಗಿ ಹರಿಯದ ಕಾರಣ ಪಂಚಾಯತಿ ಸಿಬ್ಬಂದಿ ಅದನ್ನು ಜೆಸಿಬಿ ಮೂಲಕ ಕಿತ್ತು ಹಾಕಿ ಹೊಸದಾಗಿ ಕಟ್ಟಡದ ಚರಂಡಿ ನಿರ್ಮಿಸುವಂತೆ ಖಾಸಗಿ ವ್ಯಕ್ತಿಗೆ ತಿಳಿಸಿದ್ದಾರೆ, ಆದರೆ ತಾನು ಈಗಾಗಲೇ ನಿರ್ಮಿಸಿದ ಚರಂಡಿಯನ್ನು ಪಂಚಾಯಿತಿ ಸಿಬ್ಬಂದಿ ಹಾಳು ಮಾಡಿದ್ದು ಅವರೇ ನಿರ್ಮಿಸಿ ಕೊಡಬೇಕೆಂದು ಖಾಸಗಿ ವ್ಯಕ್ತಿ ತಿಳಿಸಿದ್ದು ಪಂಚಾಯಿತಿ ಹಾಗೂ ಖಾಸಗಿ…
ಕೊರಟಗೆರೆ: ಆರ್ಯವೈಶ್ಯ ಮಂಡಳಿಯಿಂದ ವಿಶೇಷ ವೈಭವದ ನವರಾತ್ರಿ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಸುಪ್ರಸಿದ್ಧ ಸೇಲಂ ಕಲಾವಿದರ ತಂಡದಿಂದ 9 ದಿನಗಳ ಕಾಲ ಶ್ರೀ ಕನಿಕ ಪರಮೇಶ್ವರಿ ತಾಯಿಗೆ ಒಂದೊಂದು ದಿನವೂ ಒಂದೊಂದು ಪ್ರೀತಿಯ ವಿಶೇಷ ಅಲಂಕಾರ ನಡೆಯಲಿದೆ ಎಂದು ವಾಸವಿ ಮಂಡಳಿಯ ಅಧ್ಯಕ್ಷರಾದ ಎಂ.ಜಿ.ಸುದೀಪ್ ತಿಳಿಸಿದರು. ಕೊರಟಗೆರೆ ಪಟ್ಟಣದ ಕನಿಕ ಪರಮೇಶ್ವರಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು. ಕಾರ್ಯದರ್ಶಿ ರಘು ಮಾತನಾಡಿ, ಈ ಎಲ್ಲಾ ಕಾರ್ಯಕ್ರಮಗಳಿಗೂ ದೇವಿಯ ಸದ್ಭಕ್ತರು ಅತಿ ಹೆಚ್ಚಿನ ಜನಸಂಖ್ಯೆಯಲ್ಲಿ ಬಂದು ತಾಯಿಯ ಕೃಪೆಗೆ ಪಾತ್ರರಾಗುವಂತೆ ಕೊರಟಗೆರೆ ಪಟ್ಟಣದ ಆರ್ಯವೈಶ್ಯ ಮಂಡಳಿ, ವಾಸವಿ ಯುವಜನ ಸಂಘ, ಕನ್ನಿಕಾ ಔದಾರ್ಯ ಸಂಸ್ಥೆ, ವಾಸವಿ ಮಹಿಳಾ ಮಂಡಳಿ ವಾಸವಿ ಮಾತೃ ಮಂಡಳಿ ವತಿಯಿಂದ ಪಟ್ಟಣದ ಎಲ್ಲ ಸಾರ್ವಜನಿಕರಿಗೆ ಈ ಮೂಲಕ ನವರಾತ್ರಿ ಹಬ್ಬಕ್ಕೆ ಆಹ್ವಾನಿಸುತ್ತಿದ್ದೇವೆ ಎಂದು ತಿಳಿಸಿದರು. ಚಿನ್ನಿ ವೆಂಕಟ ಅವರು ಮಾತನಾಡಿ, ನವರಾತ್ರಿಯ ವಿಶೇಷವಾಗಿ ನೇತ್ರದಾನ ಮಹಾದಾನ ಎನ್ನುವ…
ತುಮಕೂರು: ಶಿರಾ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಲಡುಕು ಗ್ರಾಮದಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ಅವರು ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು. ಇದೇ ವೇಳೆ ಗ್ರಾಮದ ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ನೊಂದಣಿ ಮಾಡಿಸುವಂತೆ, ಗ್ರಾಮದ ಯುವಕರಿಗೆ ಶಕ್ತಿ ತುಂಬಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಚಿಕ್ಕಣ್ಣನವರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ನಾಗರಾಜ್, ಮಹಿಳಾ ಕಾರ್ಯಕರ್ತೆ ಅಂಬುಜಮ್ಮ, ಪೂಜಾರ್ ಚಿದಾನಂದ್, ನಾಗರಾಜಪ್ಪ, ರಂಗಾಪುರ ನಾಗರಾಜ್, ಹಾಲು ಒಕ್ಕೂಟದ ಅಧ್ಯಕ್ಷರಾದ ನಗರ ಪ್ರಧಾನ ಕಾರ್ಯದರ್ಶಿ ನಟರಾಜ್ ಸಂತೆಪೇಟೆ, ಬಿಜೆಪಿ ಚಂದ್ರಪ್ಪ, ಹೊಸಹಳ್ಳಿ ಸಿದ್ದಲಿಂಗಪ್ಪ, ನಾದೂರ್ ಕುಮಾರ್, ಕಾಟನಹಳ್ಳಿ ಭಾಸ್ಕರ್, ನಿವೃತ್ತ ದೈಹಿಕ ಶಿಕ್ಷಕರಾದ ಗೋಪಿ ಕುಂಟೆ ಕುಮಾರ್ ಮಾಷ್ಟ್ರು, ಕ್ಯಾದಿಗುಂಟೆ ರಾಮಕೃಷ್ಣ, ಮಂಜು ಮಾಸ್ಟರ್, ಗೋಪಿಕುಂಟೆ ಜಿ.ಜೆ ಮೂರ್ತಿ, ಹೊಸಹಳ್ಳಿ ಶಿವಣ್ಣ, ನಾಗರಾಜಪ್ಪ,…
ಬೆಂಗಳೂರಿನ ಪ್ರದೇಶವೊಂದರಲ್ಲಿ ನವಜಾತ ಶಿಶುವನ್ನು ಪಾಲಕರು ಎಸೆದು ಹೋಗಿರುವ ಘಟನೆ ಮಾನವೀಯತೆ ಹಾಗೂ ನೈತಿಕತೆಯ ಪ್ರಶ್ನೆಗಳನ್ನು ಸೃಷ್ಟಿಸಿದೆ. ನವಜಾತ ಶಿಶುವನ್ನು ಎಸೆದು ಹೋಗಿರುವ ವಿಚಾರವನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಮಗುವಿನ ಪ್ರಾಣ ಉಳಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಆರೋಗ್ಯವಂತವಾಗಿದೆ. ಜೀವಂತ ನವಜಾತ ಶಿಶುವನ್ನು ಕಸದಂತೆ ಎಸೆದು ಹೋಗುವ ತಾಯಿ ಯಾವ ಸಂದೇಶವನ್ನು ನೀಡುತ್ತಿದ್ದಾಳೆ? ಯಾವ ಕಾರಣಕ್ಕೆ ಇಂತಹ ಅಮಾನವೀಯ ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ ಎನ್ನುವ ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಘಟನೆಗಳಿಗೆ ಸಮಾಜದಲ್ಲಿನ ಅಜ್ಞಾನ ಕಾರಣವೋ? ಮಾನಸಿಕ ಒತ್ತಡಗಳಿಂದ ಇಂತಹ ಘಟನೆಗಳು ನಡೆಯುತ್ತಿದೆಯೇ? ಮತ್ಯಾವ ಕಾರಣಕ್ಕೆ ತಾಯಿ ತನ್ನ ಮಗುವನ್ನು ಎಸೆದು ಹೋಗುತ್ತಿದ್ದಾಳೆ ಎನ್ನುವ ಗಂಭೀರ ಚಿಂತನೆ ನಡೆಯಬೇಕಿದೆ. ಸಾಧ್ಯವಿರುವ ಪರಿಹಾರಗಳು: ತಾಯಿಗೆ ತನ್ನ ಮಗುವನ್ನು ಪಾಲನೆ ಮಾಡಲು ಸಾಧ್ಯವಾಗದೇ ಇದ್ದಲ್ಲಿ, ಅನೈತಿಕ ಸಂಬಂಧಗಳಿಂದಲೋ, ಮದುವೆಗೆ ಮುಂಚಿತವಾಗಿ ಗರ್ಭ ಧರಿಸಿದ್ದರಿಂದ ಸಮಾಜಕ್ಕೆ ಹೆದರಿ ಮಗುವನ್ನು ಎಸೆಯುವ ಪ್ರಕರಣಗಳು ನಡೆಯುತ್ತಿದ್ದರೆ. ಅಂತಹ…