Author: admin

ಅರಕಲಗೂಡು: ವಿಧಾನಸಭಾ ಕ್ಷೇತ್ರದ ರಾಮನಾಥಪುರ ಹೋಬಳಿಯ ಕೇರಳಾಪುರದ ಶ್ರೀ ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಹಾಸನ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಸಿ.ಡಿ.ದಿವಾಕರ್ ಗೌಡರವರು ಭಾಗಿಯಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಹಲವಾರು ಮುಖಂಡರು, ಹಲವಾರು ಕಾಂಗ್ರೇಸ್ ಮುಖಂಡರು ಹಾಗೂ ಯುವಕ ಮಿತ್ರರು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಲಬುರಗಿ: ನಾಗಮಂಗಲ ಅಹಿತಕರ ಘಟನೆಯ ತನಿಖೆಯ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಹಿತಕರ ಘಟನೆಯಲ್ಲಿ ಯಾರ್ಯಾರು ಭಾಗಿ ಎಂಬುದು ತನಿಖೆಯಿಂದ ಬಯಲಿಗೆ ಬರಲಿದೆ ಎಂದರು. ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧಿಸಿಲ್ಲ. ದೂರು ದಾಖಲಾದ ನಂತರ ಬಂಧನವಾಗಿದೆ. ಆದರೆ ಯಾದಗಿರಿ ಶಾಸಕರ ವಿರುದ್ದ ದೂರಿಗೂ ಇದಕ್ಕೂ ವ್ಯತ್ಯಾಸವಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇಟಾವಾ(ಉತ್ತರ ಪ್ರದೇಶ: ಆಗ್ರಾ-ವಾರಣಾಸಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರುವ ಬಾವುಟ ಬೀಸುವ ವೇಳೆ ಶಾಸಕಿಯೊಬ್ಬರು ಆಯತಪ್ಪಿ ರೈಲ್ವೇ ಹಳಿಗಳ ಮೇಲೆ ಬಿದ್ದ ಘಟನೆ ನಡೆದಿದೆ. ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬದೌರಿಯಾ ಹಳಿಗಳ ಮೇಲೆ ಬಿದ್ದ ಶಾಸಕಿಯಾಗಿದ್ದಾರೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್ ಫಾರ್ಮ್ ನಡುವೆ ಈ ಘಟನೆ ನಡೆದಿದೆ. 61 ವರ್ಷದ ಎರಡನೇ ಅವಧಿಯ ಬಿಜೆಪಿ ಶಾಸಕಿ ವೇದಿಕೆಯಲ್ಲಿ ನಿಂತಿದ್ದಾಗ ಹಸಿರು ಬಾವುಟವನ್ನು ಹಿಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ವಂದೇ ಭಾರತ್ ರೈಲಿನ ವರ್ಚುವಲ್ ಉದ್ಘಾಟನೆಯ ನಂತರ, 20175 ಸಂಖ್ಯೆಯ ರೈಲಿಗೆ ಆಗ್ರಾದಿಂದ ರೈಲು ಸಚಿವ ರವನೀತ್ ಸಿಂಗ್ ಬಿಟ್ಟು ಅವರು ಫ್ಲ್ಯಾಗ್ ಆಫ್ ಮಾಡಿದರು. ಈ ವೇಳೆ ಜಾರಿ ಹಳಿ ಮೇಲೆ ಬಿದ್ದಿದ್ದಾರೆ . ರೈಲಿನ ಹಾರ್ನ್ ಹೊರಡುವ ಸೂಚನೆ ನೀಡುತ್ತಿದ್ದಂತೆಯೇ ಶಾಸಕಿ ರೈಲಿನ ಮುಂಭಾಗಕ್ಕೆ ಬಿದ್ದಿದ್ದಾರೆ. ನಂತರ ರೈಲನ್ನು…

Read More

ಬೆಂಗಳೂರು: ಮುನಿರತ್ನ ಆಡಿಯೋ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುನಿರತ್ನ ಆಡಿಯೋ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಕೈವಾಡ ಇದೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಈ ಸಂಬಂಧ ಪತ್ರಕರ್ತರ ಪ್ರಶ್ನೆಗ ಡಿ.ಕೆ.ಶಿವಕುಮಾರ್ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ಮುನಿರತ್ನ ಆಡಿಯೋ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಮುನಿರತ್ನ ಆಡಿಯೋ ಪ್ರಕರಣದಲ್ಲಿ ಸಿಡಿ ಶಿವು ಪಾತ್ರವಿದೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಇದೀಗ ಈ ಬಗ್ಗೆ .ಕೆ.ಶಿವಕುಮಾರ್ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಉಡುಪಿ: ಯಕೃತ್ ದಾನ ಮಾಡಲು ಹೋಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಅರ್ಚನಾ ಕಾಮತ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಕೋಟೇಶ್ವರದಲ್ಲಿ ಈ ಘಟನೆ ನಡೆದಿದೆ. 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿ ಅವಶ್ಯವಿದ್ದ ಕಾರಣ ಅರ್ಚನಾ ಕಾಮತ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಯಕೃತ್ ದಾನ ಮಾಡಿದ್ದರು. ಬಳಿಕ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಸೋಂಕು ತಗುಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕೋಲ್ಕತ್ತಾ: ಕೋಲ್ಕತ್ತಾ ಪೊಲೀಸ್‌‍ ಆಯುಕ್ತ ವಿನೀತ್‌ ಗೋಯಲ್‌‍, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ವಜಾಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಧರಣಿ ನಿರತ ಕಿರಿಯ ವೈದ್ಯರ ಬೇಡಿಕೆಗೆ ಮಣಿದು ಈ ಕ್ರಮಕೈಗೊಂಡಿರುವುದಾಗಿ ತಡ ರಾತ್ರಿ  ಮಮತಾ ಘೋಷಿಸಿದ್ದಾರೆ.  ಅಲ್ಲದೇ ವೈದ್ಯರ ಬೇಡಿಕೆಗಳಲ್ಲಿ ಸುಮಾರು 99 ಪ್ರತಿಶತವನ್ನು ಅಂಗೀಕರಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸಂಜೆ 4 ಗಂಟೆಯ ನಂತರ ಹೊಸ ಕೋಲ್ಕತ್ತಾ ಪೊಲೀಸ್‌‍ ಆಯುಕ್ತರ ಹೆಸರನ್ನು ಪ್ರಕಟಿಸಲಾಗುವುದು ಎಂದು ಆರ್‌ ಜಿ ಕರ್‌ ಬಿಕ್ಕಟ್ಟನ್ನು ಪರಿಹರಿಸಲು ತಮ ನಿವಾಸದಲ್ಲಿ ನಡೆದ ಸಭೆಯ ನಂತರ ಅವರು ಸುದ್ದಿಗಾರರಿಗೆ ತಿಳಿಸಿದರು. ವೈದ್ಯರು ತಮ ಬಹುತೇಕ ಬೇಡಿಕೆಗಳನ್ನು ಸ್ವೀಕರಿಸಿರುವುದರಿಂದ ಕೆಲಸಕ್ಕೆ ಮರಳುವಂತೆ ಮುಖ್ಯಮಂತ್ರಿಗಳು ಒತ್ತಾಯಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ರಾಧಿಕಾ ಕುಮಾರಸ್ವಾಮಿ ಅವರ ನಟನೆಯ ಭೈರಾದೇವಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಅಕ್ಟೋಬರ್ 3ಕ್ಕೆ ಈ ಸಿನಿಮಾ ತೆರೆ ಕಾಣಲಿದೆ. ನವರಾತ್ರಿಯ ಮೊದಲ ದಿನವೇ ರಾಧಿಕಾ ಕುಮಾರಸ್ವಾಮಿ ನಟಿಸಿರುವ ಈ ಚಿತ್ರ ಪ್ರೇಕ್ಷಕರಿಗೆ ದರ್ಶನ ನೀಡಲಿದೆ. ಶಮಿಕಾ ಎಂಟರ್‌ಪ್ರೈಸಸ್‌ ಮೂಲಕ ನಿರ್ಮಾಣವಾಗಿರುವ ಈ ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದರು. ರಾಧಿಕಾ ಕುಮಾರಸ್ವಾಮಿ ಅವರು ಸ್ವತಃ ತಾವೇ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ನೂರಾರು ಪುರುಷ ಹಾಗೂ ಮಹಿಳಾ ಆಟೋ ಚಾಲಕರು ಉಪಸ್ಥಿತರಿದ್ದರು. ಶ್ರೀಜೈ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್‌ ಹಾಗೂ ಯಾದವ್‌ ಅವರ ಸಹ ನಿರ್ಮಾಣವಿದೆ. ಜೆ.ಎಸ್‌.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್‌ ಪ್ರಸಾದ್‌ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್‌ ಅವರ ಸಂಕಲನವಿರುವ ಭೈರಾದೇವಿ ಚಿತ್ರದ ತಾರಾಬಳಗದಲ್ಲಿ ರಮೇಶ್‌ ಅರವಿಂದ್‌, ರಾಧಿಕಾ ಕುಮಾರಸ್ವಾಮಿ, ರವಿಶಂಕರ್‌, ರಂಗಾಯಣ ರಘು ಮುಂತಾದವರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಕಲಬುರಗಿ : ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಜಾತಿ-ಧರ್ಮ ಇಲ್ಲದೆ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಸುಸ್ಥಿರವಾಗಿರಿಸಲು ಹಾಕಿಕೊಂಡಿರುವ ಈ ಯೋಜನೆಗಳು ಬಡವರ ಬದುಕನ್ನೆ ಬದಲಿಸುವ ಕರ್ನಾಟಕ ಮಾದರಿ ಆಡಳಿತದ ಗ್ಯಾರಂಟಿ ಯೋಜನೆಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಸಂತೃಪ್ತಿ ಭಾವ ನನ್ನಲ್ಲಿ ಮೂಡಿದೆ. ಶಕ್ತಿ” ಯೋಜನೆಯಡಿ ಪ್ರತಿ ದಿನ 50 ರಿಂದ 60 ಲಕ್ಷ ಜನ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದು, ವಾರ್ಷಿಕವಾಗಿ ಸರ್ಕಾರವು ಇದಕ್ಕಾಗಿ 4,000 ಕೋಟಿ ರೂ. ವೆಚ್ಚ ಮಾಡಲಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಆಗಸ್ಟ್-2024ರ ಅಂತ್ಯಕ್ಕೆ ದಿನನಿತ್ಯ 17.11 ಲಕ್ಷದಂತೆ 41.45 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಂಬರ್ 1ವಶೀಕರಣ ಸ್ಪೆಷಲಿಸ್ಟ್ ಸಂಭೋಗ ವಶೀಕರಣ ಮಾಡಿಕೊಡಲಾಗುವುದು9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನು ಕರ್ಮದ ಪ್ರಕಾರ ನಿರ್ಣಯಿಸುವ ದೇವರು. ಎಲ್ಲಾ ಒಂಬತ್ತು ಗ್ರಹಗಳಲ್ಲಿ, ಚಂದ್ರನನ್ನು ಹೊರತುಪಡಿಸಿ, ಬುಧವು ವೇಗವಾಗಿ ಚಲಿಸುವ ಗ್ರಹವಾಗಿದೆ. ಅವು ಬುದ್ಧಿವಂತಿಕೆ, ತರ್ಕ, ಆಲೋಚನಾ ಶಕ್ತಿ, ಸಂವಹನ ಕೌಶಲ್ಯ, ವ್ಯಾಪಾರ, ಆರ್ಥಿಕ ಲಾಭ ಇತ್ಯಾದಿಗಳ…

Read More

‘ಕಲರ್ಸ್ ಕನ್ನಡ’ದಲ್ಲಿ ಸೂಪರ್ ಹಿಟ್ ಕಂಡ ‘ಕನ್ನಡತಿ’ ಧಾರಾವಾಹಿ ಜನಮಾನಸದಲ್ಲಿ ಅಚ್ಚಳಿಯಾಗಿಯೇ ಉಳಿದಿದೆ. ಭುವಿ, ಹರ್ಷ, ಅಮ್ಮಮ್ಮನ ಜೊತೆಗೆ ನೆನಪಿನಲ್ಲಿಯೇ ಉಳಿಯುವ ಇನ್ನೊಂದು ಪಾತ್ರ ಅಂದ್ರೆ ಅದು ಸಾನ್ಯ. ಭಯಂಕರ ಕೋಪಿಷ್ಠ ವಿಲನ್ ಆಗಿ ಕಾಣಿಸಿಕೊಂಡಿದ್ದ ಸಾನ್ಯ ಪಾತ್ರಕ್ಕೆ ಜೀವ ತುಂಬಿದವರಲ್ಲಿ ಆರೋಹಿ ನೈನಾ ಕೂಡ ಒಬ್ಬರು. ಆರೋಹಿ ಅಪರೂಪಕ್ಕೆ ಸಿಕ್ಕಾಗ ಅವರ ಬಳಿ ಒಂದಷ್ಟು ಪ್ರಶ್ನೆಗಳನ್ನು ಕೇಳಲಾಯಿತು. ಆ ಪ್ರಶ್ನೆಗಳಿಗೆ ಸಾನ್ಯ ಖಡಕ್ ಆಗಿ ಉತ್ತರಿಸಿದರು. ನಾನು ಮೊದಲು ಬಳಸಿದ ಫೋನ್ ಸ್ಯಾಮ್ಸಂಗ್. ಅದು ನನ್ನದಲ್ಲ, ಅಕ್ಕ ಕೊಟ್ಟಿದ್ದರು, ಆ ಫೋನ್ ನನ್ನ ಬಳಿ ಈಗಲೂ ಇದೆ. ನಾನಿನ್ನೂ ಯಾವುದೇ ವಾಹನವನ್ನು ಖರೀದಿ ಮಾಡಿಲ್ಲ. ಆ ನಿರೀಕ್ಷೆಯಲ್ಲಿದ್ದೇನೆ. ಯಾವ ವಾಹನ ಖರೀದಿ ಮಾಡುತ್ತೇನೆ ಎಂದು ಗೊತ್ತಿಲ್ಲ. ನಾನು ತುಂಬಾ ಲಾಂಗ್ ಡ್ರೈವ್ ಅಂತಾ ಎಲ್ಲಿಗೂ ಹೋಗಿಲ್ಲ. ಫ್ರೆಂಡ್ ಜೊತೆ ಒಮ್ಮೆ ಕುಣಿಗಲ್ ನ ಎಂಪಾಯರ್ ರೆಸ್ಟೋರೆಂಟ್ ಗೆ ಹೋಗಿದ್ದೆ ಅಷ್ಟೇ. ಇದೇ ವೇಳೆ ಭಾಯ್ಫ್ರೆಂಡ್ ಬಗ್ಗೆ ಪ್ರತಿಕ್ರಿಯಿಸಿ, ಫಸ್ಟ್ ಬಾಯ್…

Read More