Author: admin

ಕೆ. ಮಲ್ಲೇಶ್  ಇಂದು 5 ಸೆಪ್ಟೆಂಬರ್, ದೇಶಾದ್ಯಾಂತ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ, ನಾನು ಕೆ. ಮಲ್ಲೇಶ್, ಹೂವಿನ ಹಡಗಲಿಯಿಂದ, ಡಾ. ಎಮ್. ಕೋಟಪ್ಪ ಅವರ ಶ್ರದ್ಧಾಂಜಲಿಗಳನ್ನು ಅರ್ಪಿಸಲು ಇಚ್ಛಿಸುತ್ತೇನೆ. ನಮ್ಮ ಪರಿಚಯವು ಸುಮಾರು ಐದು ವರ್ಷಗಳ ಕಾಲ ಹರಿದುಬಂದಿದೆ. ಅವರು ತಮ್ಮ ಶ್ರೇಷ್ಠ ಶಿಕ್ಷಣ ಹಾಗೂ ಮಾರ್ಗದರ್ಶನದಿಂದ ನಮ್ಮೆಲ್ಲರ ಜೀವನವನ್ನು ರೂಪಿಸಿದರು. ನಾನು ಒಂದು ವರ್ಷ ಅವರ ಸೇವೆಯಲ್ಲಿ ಭಾಗವಹಿಸಲು ಅವಕಾಶ ಪಡೆದಿದ್ದೇನೆ, ಇದು ನನಗೆ ಆಧ್ಯಾತ್ಮಿಕ ಮತ್ತು ವ್ಯಕ್ತಿತ್ವ ಅಭಿವೃದ್ಧಿಯಲ್ಲಿ ಅಮೂಲ್ಯವಾದ ಅನುಭವವನ್ನು ನೀಡಿತು. ಡಾ. ಎಮ್. ಕೋಟಪ್ಪ ಅವರ ಶಿಕ್ಷಣ ಶ್ರೇಷ್ಠತೆಯು ಮತ್ತು ಸತ್ಯ ನಿಷ್ಠೆ ಮತ್ತು ಶಿಸ್ತಿನ ನಿಯಮಾವಳಿ ಅವರು ಪಾಲಿಸುತ್ತಿದ್ದರು. ಅವರು ತಮ್ಮ ವಿದ್ಯಾರ್ಥಿಗಳನ್ನು ಕೇವಲ ಶಿಕ್ಷಣ ನೀಡುವವರಾಗಿರಲಿಲ್ಲ, ಆದರೆ ಜೀವನದ ಪ್ರತಿ ಹಂತದಲ್ಲೂ ಮಾರ್ಗದರ್ಶನ ನೀಡುವ ಮೂಲಕ, ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡಿದ್ದಾರೆ. ಶಿಕ್ಷಕರ ದಿನಾಚರಣೆಯ ಈ ವಿಶೇಷ ದಿನದಲ್ಲಿ, ಅವರ ಶ್ರದ್ಧಾ, ಸೇವೆ ಮತ್ತು ಶಿಕ್ಷಣಕ್ಕಾಗಿ ಅವರಿಗೆ ನಮ್ಮ ಎಲ್ಲಾ…

Read More

ಡಾ.ಎಂ.ಕೋಟಪ್ಪ ಸರ್, ಸರ್ಕಾರಿ ಚಿತ್ರಕಲಾ ಶಿಕ್ಷಕರಾಗಿದ್ದರೂ, ಅವರು ಕಲಾ ಕ್ಷೇತ್ರದಲ್ಲಿ ಬೇರೆಯುವಂತಹ ದೀರ್ಘಕಾಲದ ಪ್ರಭಾವವನ್ನು ಬಿಟ್ಟುಹೋದವರು. ಅವರ ಪರಿಶ್ರಮ ಮತ್ತು ದೃಷ್ಟಿಕೋನವು ಅವರು ಸೇವೆ ಸಲ್ಲಿಸಿದ ಸ್ಥಳಗಳಲ್ಲಿ ಕಲೆಯ ಮಹತ್ವವನ್ನು ಬೆಳೆಸಲು ಸಹಾಯ ಮಾಡಿತು. ಅಂತಹ ಪ್ರಗತಿಗೆ ಸಾಕ್ಷಿಯಾಗಿದ್ದು, ಅವರ ಸಹೋದ್ಯೋಗಿಗಳಾದ ಡಯಟ್ ಕಾಲೇಜಿನ ಗ್ರಾಮ ಪುರೋಹಿತ್ ಸರ್ ಮತ್ತು ಎಂ. ಎನ್. ಸುಬ್ರಹ್ಮಣ್ಯ ಸರ್ ಅವರೊಂದಿಗೆ ಅವರು ತುಮಕೂರಿನಲ್ಲಿ ಸರ್ಕಾರಿ ಚಿತ್ರಕಲಾ ಕಾಲೇಜು ಪ್ರಾರಂಭಿಸಲು ಕೈಗೊಂಡ ನಿರ್ಧಾರ. ಹೀಗೆ  ಈ ಕಲಾ ಶಾಲೆಯನ್ನು ಆರಂಭಿಸುವ ಪ್ರಯತ್ನದ ಹಾದಿಯಲ್ಲಿ ಕೆಲವು ಅಡಚಣೆಗಳಿದ್ದರೂ, ಕೊನೆಗೆ ಇವರ ಸಮರ್ಥ ಪ್ರಯತ್ನದಿಂದ ಕಾಲೇಜು ತುಮಕೂರಿನ ಸರ್ಕಾರಿ ಪಿಯು ಕಾಲೇಜಿನ ಆವರಣದಲ್ಲಿಯೇ ಸ್ಥಾಪಿತವಾಯಿತು. ಈ ಹಿಂದಿನ ದಿನಗಳಲ್ಲಿ, ತುಮಕೂರಿನಲ್ಲಿ ಕೇವಲ ಎರಡು ಖಾಸಗಿ ಚಿತ್ರಕಲಾ ಶಾಲೆಗಳೇ ಇದ್ದವು—ರವೀಂದ್ರ ಕಲಾನಿಕೇತನ ಮತ್ತು ರವಿವರ್ಮ ಚಿತ್ರಕಲಾ ಶಾಲೆ. ಆದರೆ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಈ ಖಾಸಗಿ ಶಾಲೆಗಳಲ್ಲಿ ಕಲಿಯಲು ಸಾಧ್ಯವಾಗದ ತೊಂದರೆ ಇದ್ದಾಗ, ಡಾ. ಕೋಟಪ್ಪ ಸರ್ ಇದನ್ನು…

Read More

ಡಾ.ಡಿ.ಆರ್.ಸ್ನೇಹ ನಮ್ಮ ಎಲ್ಲಾ ಜೀವಿತದಲ್ಲಿ ಕೆಲವು ವ್ಯಕ್ತಿಗಳು ಅನನ್ಯವಾದ ಪ್ರಭಾವ ಬೀರುತ್ತಾರೆ. ಅವರು ಒಬ್ಬ ಶಿಕ್ಷಕರಾಗಿರಬಹುದು, ಸ್ನೇಹಿತರಾಗಿರಬಹುದು, ಅಥವಾ ಗುರುಹಿರಿಯರಾಗಿರಬಹುದು. ಇಂತಹ ಒಬ್ಬ ಮಹಾನ್ ವ್ಯಕ್ತಿ, ಕಲಾ ಕ್ಷೇತ್ರದಲ್ಲಿ ತನ್ನದೇ ಆದ ಅಪಾರ ಕೊಡುಗೆಯನ್ನು ನೀಡಿದವರು, ನನ್ನ ಪ್ರೀತಿಯ ಗುರು, ಡಾ. ಕೋಟೆಪ್ಪಾ ಸರ್. ಅವರ ಅಗಲಿಕೆಯ ಸುದ್ದಿ ನಮಗೆ ಎಲ್ಲರಿಗೂ ದೊಡ್ಡ ಆಘಾತವಾಗಿದೆ. 2024ರ ಆಗಸ್ಟ್ 17ರಂದು ಅವರು ನಮ್ಮನ್ನು ಅಗಲಿದರು, ಆದರೆ ಅವರ ಕಲಾ ಕೃತಿಗಳು, ಬೋಧನೆಗಳು ಮತ್ತು ಸ್ಫೂರ್ತಿದಾಯಕ ಜೀವನ ಶೈಲಿ ಅನೇಕ ಪುಟ್ಟುಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ. ಕೋಟೆಪ್ಪಾ ಸರ್‌ ಅವರ ಸಾಧನೆಗಳು: ಕೋಟೆಪ್ಪಾ ಸರ್‌ ಗಳು ತಮ್ಮ ಬೋಧನೆ ಮತ್ತು ಶೈಕ್ಷಣಿಕ ಜೀವನದಲ್ಲಿ ಎಷ್ಟು ಶ್ರದ್ಧಾವಂತರಾಗಿದ್ದರೆ, ಅದನ್ನು ಅವರ ಸಾಧನೆಗಳು ದೃಢಪಡಿಸುತ್ತವೆ. ಕರ್ನಾಟಕ ಸರ್ಕಾರದ ಪಾಠ್ಯಪುಸ್ತಕ ನಿರ್ದೇಶನ ವಿಭಾಗವು 8ನೇ ತರಗತಿಯ ಗಣಿತ ಪಾಠ್ಯಪುಸ್ತಕಕ್ಕೆ ಕಲಾವಿದರಾಗಿ ಅವರನ್ನು ಆಯ್ಕೆ ಮಾಡಿತ್ತು. ಇದು ಅವರ ಕಲಾ ಶಕ್ತಿ ಮತ್ತು ನೈಪುಣ್ಯತೆಗೆ ನೀಡಿದ ದೊಡ್ಡ ಗೌರವವೇನೂ ಅಲ್ಲ. ಸರ್…

Read More

ಕೈಗೆಟಕುವ ದರದ ಮತ್ತು ಆರಾಮದಾಯಕ ಬಸ್‌ ಸೇವೆಗೆ ಹೆಸರುವಾಸಿಯಾದ ಜರ್ಮನಿಯ ಫ್ಲಿಕ್ಸ್‌ಬಸ್‌, ಬೆಂಗಳೂರಿನಿಂದ ದಕ್ಷಿಣ ಭಾರತದ 33 ಪ್ರಮುಖ ನಗರಗಳಿಗೆ ಬಸ್‌ ಸೇವೆ ಆರಂಭಿಸಿದೆ. ಸೆಪ್ಟೆಂಬರ್‌ 11ರಿಂದ ಕಂಪನಿಯ ಬಸ್‌ಗಳು ಕಾರ್ಯಾಚರಣೆ ಆರಂಭಿಸಲಿದ್ದು, ಮಂಗಳವಾರದಿಂದಲೇ ಬುಕ್ಕಿಂಗ್‌ ಆರಂಭವಾಗಿದೆ. ಆರಂಭಿಕ ರಿಯಾಯಿತಿ ಎಂದು ಸೆಪ್ಟೆಂಬರ್ 15ರವರೆಗಿನ ಎಲ್ಲ ಬುಕ್ಕಿಂಗ್‌ಗಳಿಗೆ ₹99 ಶುಲ್ಕ ಮತ್ತು ₹5 ಸೇವಾತೆರಿಗೆ ವಿಧಿಸಲಿದೆ. ಬೆಂಗಳೂರಿನಿಂದ ಚೆನ್ನೈ, ಹೈದರಾಬಾದ್‌, ಕೊಯಮತ್ತೂರು, ವಿಜಯವಾಡ ಸೇರಿ 33 ನಗರಗಳು ಮತ್ತು ಈ ಮಾರ್ಗಗಳಲ್ಲಿ ಬರುವ ಎಲ್ಲಾ ನಗರ-ಪಟ್ಟಣಗಳಿಗೆ ಸೇವೆ ಇರಲಿದೆ. ವಿಶ್ವದಾದ್ಯಂತ 43 ದೇಶಗಳಲ್ಲಿ ಸೇವೆ ಒದಗಿಸುತ್ತಿರುವ ಈ ಕಂಪನಿ, ಇದೇ ಫೆಬ್ರುವರಿಯಲ್ಲಿ ಉತ್ತರ ಭಾರತದಲ್ಲಿ ಸೇವೆ ಆರಂಭಿಸಿತ್ತು. ಈಗ ದಕ್ಷಿಣ ಭಾರತದಲ್ಲಿ ಸೇವೆ ಆರಂಭಿಸಿದೆ. ಕಂಪನಿಯು ತನ್ನ ಬಸ್‌ಗಳು ಮತ್ತು ಇತರ ಖಾಸಗಿ ಬಸ್‌ ಸೇವಾ ಕಂಪನಿಗಳ ಸಹಯೋಗದಲ್ಲಿ ಸೇವೆ ಒದಗಿಸಲಿದೆ. ಖಾಸಗಿ ಬಸ್ ನಿರ್ವಾಹಕರ ಸಹಯೋಗದಲ್ಲಿ ಸಂಚಾರ ಜಾಲ ವಿಸ್ತರಿಸಿಕೊಳ್ಳುವ ಯೋಜನೆಯನ್ನು ಫ್ಲಿಕ್ಸ್‌ ಬಸ್ ಹೊಂದಿದೆ. ಹೆಚ್ಚಿನ ಅನುಕೂಲ, ಸುರಕ್ಷತೆ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಮೇಷ ರಾಶಿ: ಮನೆಗೆ ಅತೀವವಾದ ಕಷ್ಟಗಳು ಎದುರಾಗುತ್ತದೆ. ಕಷ್ಟ ಬಂದರೆ ವೆಂಕಟರಮಣ ಎನ್ನುವ ಹಾಗೆ ನಿಮ್ಮ ಪರಿಸ್ಥಿತಿ ಇರಬಹುದು. ಅನಿರೀಕ್ಷಿತ ಅನಾರೋಗ್ಯದ ಸಮಸ್ಯೆಗಳು ಬರಬಹುದು. ಕಾಗಿ ಮನೆಯಲ್ಲಿ ಕೊಚ್ಚ ಬದಲಾವಣೆ ಕಂಡಿತ ಆಗಬೇಕು. ಅಂದರೆ ಮನೆಗೆ ಯಾವುದಾದರು ಒಂದು ಹೊಸ ವಸ್ತುಗಳನ್ನು ತರುವುದು. ಅಥವಾ ನಿಮ್ಮ ಮನೆಯನ್ನು ಪೂರ್ವ ದಿಕ್ಕಿನಲ್ಲಿ…

Read More

ಕೇರಳದಲ್ಲಿ ಹೇಮಾ ಕಮಿಟಿಯ (Hema committee) ವರದಿ ಹೊರಬಿದ್ದ ನಂತರ ಹಲವು ನಟಿಯರು ತಮಗಾಗಿರುವ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡುತ್ತಿದ್ದಾರೆ. ಹಲವು ನಿರ್ದೇಶಕರು, ನಟರು, ನಿರ್ಮಾಪಕರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆತಂಕಕಾರಿ ಮಾಹಿತಿಗಳು ಹೊರ ಬೀಳುತ್ತಿವೆ. ಹೀಗಿರುವಾಗ, ಮಲಯಾಳಂನ ಖ್ಯಾತ ನಟ ನಿವಿನ್ ಪೌಲಿ (Malayalam Actor Nivin Pauly) ವಿರುದ್ಧ ಸಹ ಮಹಿಳೆಯೊಬ್ಬಳು ದೂರು ನೀಡಿದ್ದಾರೆ. ನಟ ನಿವಿನ್ ಪೌಲಿ ಮತ್ತು ಇತರ ಐವರು ದುಬೈನಲ್ಲಿ (Dubai) ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಟ ನಿವಿನ್ ಪೌಲಿ ಹಾಗೂ ಇತರರು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ನನ್ನನ್ನು ದುಬೈಗೆ ಕರೆಸಿಕೊಂಡಿದ್ದರು. ಆರೋಪಿಗಳು ಮೂರು ದಿನಗಳ ಕಾಲ ಆಹಾರ ಮತ್ತು ನೀರಿಲ್ಲದ ಕೋಣೆಯಲ್ಲಿ ನನ್ನನ್ನು ಕೂಡಿಹಾಕಿದ್ದರು. ನಗೆ ಮಾದಕ ದ್ರವ್ಯವನ್ನು ಸಹ ನೀಡಿ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತಾನು ಮೊದಲು ದುಬೈನಲ್ಲಿ ಪೌಲಿ ಮತ್ತು…

Read More

ದರ್ಶನ್ ತೂಗುದೀಪ್ ಸೇರಿದಂತೆ ಅವರ ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಎಂಬಾತ ಸಾಯುವ ರೀತಿ ಹೊಡೆದು, ರೇಣುಕಾಸ್ವಾಮಿ ಕೊಲೆ ಮಾಡಿ ಮೋರಿ ಅಂದ್ರೆ ಚರಂಡಿ ಬಳಿ ಎಸೆದು ಹೋದ ಆರೋಪ ಇತ್ತು. ಇದೇ ಆರೋಪದ ಕಾರಣಕ್ಕೆ ಇದೀಗ ಅಭಿಮಾನಿಗಳ ಪಾಲಿನ ಡಿ-ಬಾಸ್ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುವಂತೆ ಆಗಿದೆ. ಹೀಗಿದ್ದಾಗ ರೇಣುಕಾಸ್ವಾಮಿ ಆತ್ಮದ ಕಾಟ ಜೋರಾಗಿದ್ದು, ಹಲ್ಲೆ ನಡೆಸಿದ್ದ ಪಟ್ಟಣಗೆರೆ ಶೆಡ್ ಹಾಗೂ ಹೆಣ ಎಸೆದ ಮೋರಿ ಪಕ್ಕದ ಜಾಗದಲ್ಲಿ ದೆವ್ವದ ಕಿರುಚಾಟ & ಅರಚಾಟ ಕೇಳಿಬರುತ್ತಿದೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ! ದರ್ಶನ್ ತೂಗುದೀಪ್ & ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನ ತೀವ್ರ ರೀತಿ ಹಲ್ಲೆ ಮಾಡಿ, ಎತ್ತಿ ಎತ್ತಿ ಬಿಸಾಡಿ, ಮರ್ಮಾಂಗದ ಸಿಪ್ಪೆ ಸುಲಿದು, ಸಿಗರೇಟ್ & ಇತರ ವಸ್ತುಗಳ ಬಳಸಿ ಬರೆ ಹಾಕಿ, ತಲೆ ಮೇಲೆ ತೂತು ಮಾಡಿ, ಮರ್ಮಾಂಗಕ್ಕೆ ಜಾಡಿಸಿ ಒದ್ದು, ಕರೆಂಟ್ ಶಾಕ್ ಕೊಟ್ಟು ಬರ್ಬರವಾಗಿ ಕೊಲೆ ಮಾಡಿದೆ ಎನ್ನುವ ಆರೋಪ ಇದೆ.…

Read More

ತುಮಕೂರು: ಸಮಾಜದಲ್ಲಿ ಸಾರ್ವಜನಿಕರಿಗೆ ಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲರಾದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ಕ್ರಮದ ಬಿಸಿ ಮುಟ್ಟಿಸಲು ಕರ್ನಾಟಕ ಲೋಕಾಯುಕ್ತ ಟೊಂಕ ಕಟ್ಟಿ ನಿಂತಿದೆ ಎಂದು ಕರ್ನಾಟಕದ ಗೌರವಾನ್ವಿತ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರದ ಸರ್ಕಾರಿ ಅತಿಥಿ ಗೃಹದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಸರ್ಕಾರಿ ಕಚೇರಿ, ಆಸ್ಪತ್ರೆ, ವಿದ್ಯಾರ್ಥಿನಿಲಯ, ಗ್ರಾಮ ಪಂಚಾಯತಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಸರ್ಕಾರಿ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸುವಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿ/ಸಿಬ್ಬಂದಿಗಳು ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಲಾಗುವುದು ಎಂದು ಸೂಚನೆ ನೀಡಿದರು. ಜನಪ್ರತಿನಿಧಿಗಳು, ಸರ್ಕಾರಿ ಇಲಾಖೆ ಅಧಿಕಾರಿ, ಸಿಬ್ಬಂದಿವರ್ಗ, ಸ್ಥಳೀಯ ಸಂಸ್ಥೆಗಳು ಪ್ರಾಮಾಣಿಕವಾಗಿ ಸಾರ್ವಜನಿಕ ಸೇವೆಗಳನ್ನು ಒದಗಿಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳಡಿ ಬಿಡುಗಡೆಯಾಗುವ ಹಣವನ್ನು ಅರ್ಹ…

Read More

ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್ ಫುಡ್ ತಯಾರಿಕೆ ಕುರಿತ 10 ದಿನಗಳ ಉಚಿತ ತರಬೇತಿಗೆ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ–ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042/ 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024–25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದೆ. ಕಿರಿಯ ಪ್ರಾರ್ಥಮಿಕ ಶಾಲಾ ವಿಭಾಗದಲ್ಲಿ: ತಾಲ್ಲೂಕಿನ ವೈ.ಎನ್.ಹೊಸಕೋಟೆಯ ಗ್ರಾಮದ ಪಶ್ಚಿಮ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕ ಹನುಮಂತರಾಯ ಹೆಚ್. ಅವರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದು ಕೊರಟಗೆರೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಮಾಡುವುದರಿಂದ ಬೆಳಿಗ್ಗೆ 10ಗೆ ನೀಡಲಾಗುವುದು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More