Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾದರೆ ಅದನ್ನು ಹೈಕಮಾಂಡ್ ನವರು ನಿಭಾಯಿಸುತ್ತಾರೆ. ಆ ಸಂದರ್ಭ ಬಂದಾಗ ಮುಖ್ಯಮಂತ್ರಿ ಆಗುವವರು ಒಬ್ಬರೇ ಅಲ್ಲವೆ. ಆದ್ರೆ ಆ ಪರಿಸ್ಥಿತಿ ಈಗ ಇಲ್ಲ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ, ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗೆ ನಾನು ಊಟಕ್ಕೆ ಹೋಗಿದ್ದೆ, ಇಬ್ಬರು ರಾಜಕಾರಣಿಗಳು ಭೇಟಿಯಾದಾಗ ಏನು ಮಾತನಾಡಿದ್ದೇವೆ ಎಂದರೆ ಅದ್ರಂತೆ ರಾಜಕೀಯದ ಬಗ್ಗೆ ಮಾತನಾಡಿದ್ದೇನೆ. ಮಾಧ್ಯಮದವರೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದರು. ಸರಕಾರದಲ್ಲಿ ಟೀಕೆ ಟಿಪ್ಪಣಿಗಳನ್ನು ಕೇಳಿದ್ದೇವೆ, ಈಗಾಗಲೇ ನಮಗೆ ಗೊತ್ತಿಲ್ಲದಂತೆ ನ್ಯಾಯಾಲಯದಲ್ಲಿ ನಡೆಯುತ್ತಿದೆ, ಗುತ್ತಿಗೆದಾರರಿಂದ ಬಂದಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದರು. ಬಿಜೆಪಿ ಸರಕಾರದಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದ್ದೇವೆ. ಹಗರಣಗಳ ಬಗ್ಗೆ ನಡೆಯುವ ಅಧ್ಯಯನ ನಡೆದು ಮಧ್ಯಂತರ ವರದಿ ಬಂದಿವೆ ಎಂದರು. ಇದಕ್ಕೂ ಮೊದಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ತುಮಕೂರು: ಕೇಂದ್ರ ಪುರಸ್ಕೃತ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಟಾನಗೊಳಿಸಲಾಗುತ್ತಿರುವ ವಿಚಾರಗೋಷ್ಠಿ/ಕಾರ್ಯಾಗಾರ, ದೌರ್ಜನ್ಯ ಪ್ರತಿಬಂಧ ಕಾಯ್ದೆ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದವರ ಜಮೀನು ಪರಭಾರೆ ನಿಷೇಧ ಅಧಿನಿಯಮ(PTCL Act)ಗಳ ಬಗ್ಗೆ ಸಾರ್ವಜನಿಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗದವರಿಗೆ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲು ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಸಂಘ ಸಂಸ್ಥೆಗಳು ಜಿಲ್ಲಾ ವ್ಯಾಪ್ತಿಯಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ನಡೆಯುವ ಗ್ರಾಮ/ಪಂಚಾಯಿತಿ ಕೇಂದ್ರ ಸ್ಥಾನ/ಹೋಬಳಿ ಕೇಂದ್ರ ಸ್ಥಾನ/ತಾಲ್ಲೂಕು ಕೇಂದ್ರ ಸ್ಥಾನ/ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಬೀದಿ ನಾಟಕದ ಮೂಲಕ ಪರಿಣಾಮಕಾರಿಯಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅರ್ಜಿ ಸಲ್ಲಿಸುವ ಸಂಘ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಅರ್ಜಿಯನ್ನು ಸೆಪ್ಟೆಂಬರ್ 10ರೊಳಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಜಿಲ್ಲೆ, ಇವರಿಗೆ ಸಲ್ಲಿಸಬಹುದಾಗಿದೆ. ಆಸಕ್ತ ಸಂಘ ಸಂಸ್ಥೆಗಳು ಅರ್ಜಿಯೊಂದಿಗೆ ಸಂಘ/ಸಂಸ್ಥೆಯ ನೋಂದಣಿ ಪ್ರಮಾಣ ಪತ್ರ ಮತ್ತು ನವೀಕರಣ…
ಪಾವಗಡ: ಮುಂದಿನ ಬಾರಿ ನಿಡಗಲ್ಲು ಉತ್ಸವವನ್ನು ಸರ್ಕಾರದಿಂದಲೇ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಸೋಮವಾರ ಪಾವಗಡ ತಾಲೂಕಿನ ನಿಡಗಲ್ ದುರ್ಗದಲ್ಲಿ ಹಮ್ಮಿಕೊಂಡಿದ್ದ 2024ನೇ ಸಾಲಿನ ನಿಡಗಲ್ಲು ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಾರಿ ವಾಲ್ಮೀಕಿ ಜಾಗೃತಿ ವೇದಿಕೆಗೆ 5 ಲಕ್ಷ ಅನುದಾನವನ್ನ ನೀಡುವುದರ ಜೊತೆಗೆ 2025 ನೇ ಸಾಲಿನಿಂದ ಶ್ರಾವಣ ಮಾಸದ ಕೊನೆಯ ಸೋಮವಾರದಂದು ಆಚರಿಸುವಂತಹ ಉತ್ಸವವನ್ನು ಸರ್ಕಾರದಿಂದಲೇ ಹಂಪಿ ಉತ್ಸವದ ಮಾದರಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಚ್.ವಿ.ವೆಂಕಟೇಶ್ ಈ ಹಿಂದೆ ನಮ್ಮ ತಂದೆಯವರು ಶಾಸಕರಾಗಿದ್ದ ಸಂದರ್ಭದಲ್ಲಿ ನಿಡಗಲ್ಲು ದುರ್ಗದ ಅಭಿವೃದ್ಧಿಗೆ ಶ್ರಮಿಸಿದ್ದು ಅನೇಕ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಹ ಕೈಗೊಂಡಿದ್ದರು. ಮುಂದಿನ ದಿನಗಳಲ್ಲಿ ನಾನು ಸಹ ನೀಡಲು ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರವನ್ನು ಮಾಡಲು ಬದ್ಧನಾಗುತ್ತೇನೆ. ವಾಲ್ಮೀಕಿ ಜಾಗೃತಿ ವೇದಿಕೆಗೆ 10 ಲಕ್ಷ ಅನುದಾನವನ್ನು…
ಪಾವಗಡ: ತಾಲೂಕು ವೈ.ಎನ್.ಹೊಸಕೋಟೆ ಹೋಬಳಿಯ ಬಳ್ಳೇನಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪವರ್ ಸ್ಟಾರ್ ಪವನ್ ಕಲ್ಯಾಣ್ ರವರ ಹುಟ್ಟು ಹಬ್ಬದ ಪ್ರಯುಕ್ತ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿಮಾನಿಗಳ ಬಳಗ ಹಾಗೂಗು ಜೈ ಭೀಮ್ ಯುವಕರ ಸೇವಾ ಸಮಿತಿ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ನೋಟು ಬುಕ್ ಮತ್ತು ಪೆನ್ನು ವಿತರಣೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಜೈ ಭೀಮ್ ಯುವಕರ ಸೇವಾ ಸಮಿತಿ ಅಧ್ಯಕ್ಷರು ಸುರೇಶ್, ಸಂಘದ ಉಪಾಧ್ಯಕ್ಷರು ಅಶೋಕ್ ಮತ್ತು ಕಾರ್ಯದರ್ಶಿಗಳು ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಶ್ರೀ ಗುರುಕುಲ ಪದವಿ ಪೂರ್ವ ಕಾಲೇಜು ಪಾವಗಡ ಮತ್ತು ಎಂಪ್ರೆಸ್ ಪದವಿ ಪೂರ್ವ ಕಾಲೇಜು ಲಿಂಗದಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜರುಗಿದ 2024–25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಹೆಚ್.ವಿ.ವೆಂಕಟೇಶ್ ಭಾಗವಹಿಸಿ, ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ನಂತರ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಒಕ್ಕೂಟದಿಂದ ಶಾಸಕರಿಗೆ ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಗೆ ನೀಡಿದರು. ಈ ವೇಳೆ ಪುರಸಭಾ ಅಧ್ಯಕ್ಷರಾದ ಪಿ.ಹೆಚ್.ರಾಜೇಶ್, ಸದಸ್ಯರಾದ ಕಲ್ಪವೃಕ್ಷ ರವಿ,ಗೊರ್ತಿ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ರಿಜ್ವಾನ್ ಉಲ್ಲಾ, ಬೋರಣ್ಣ, ಮಂಜುನಾಥ್, ಆಲಿ, ವೀರೇಂದ್ರ ಸೇರಿ ಇನ್ನೂ ಮುಂತಾದವರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 Provided by ಮೇಷ ರಾಶಿ: ಈ ದಿನ ಮಾಡುವ ಯಾವುದೇ ಕೆಲಸಗಳಲ್ಲಿ ಯಶಸ್ವಿಯಾಗಬೇಕು ಅಂದರೆ ಗೋಮಾತೆಗೆ ಅರಿಶಿಣವನ್ನು ಸವರಿ ಪೊಂಗಲನ್ನು ತಿನ್ನಲು ಕೊಡಬೇಕು. ಅದೃಷ್ಟದ ಸಂಖ್ಯೆ 43 ವೃಷಭ ರಾಶಿ : ಅತ್ಯಂತ ಸಂತೋಷದ ದಿನದಲ್ಲಿ ಇವತ್ತು ಆಗಿರಬಹುದು ಆದರೆ ಕೆಲವು ಅನಿರೀಕ್ಷಿತ ನಡೆಯದೆ ನಡೆಯಬಾರದಂತ ಘಟನೆಗಳ ನಡೆದು ಮನಸ್ಸಿಗೆ…
ತುಮಕೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ಕಳೆದ 36 ವರ್ಷಗಳಿಂದ ವಿವಿಧ ಸಂಘಟನೆಗಳನ್ನೊಳಗೊಂಡ ದಸರಾ ಸಮಿತಿಯಿಂದ ನಗರದಲ್ಲಿ ದಸರಾ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ದಸರಾ ಉತ್ಸವವನ್ನು ಮತ್ತಷ್ಟು ಮೆರಗುಗೊಳಿಸಲು ಜಿಲ್ಲಾಡಳಿತದ ವತಿಯಿಂದ ಈ ವರ್ಷ ಮೊದಲ ಬಾರಿಗೆ ತುಮಕೂರು ದಸರಾ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಉತ್ಸವದ ಯಶಸ್ವಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು. ತುಮಕೂರು ದಸರಾ ಉತ್ಸವದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಕ್ರೀಡೆಯ ಹಿರಿಮೆಯನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ದಸರಾ ಸಾಂಸ್ಕೃತಿಕ ಹಬ್ಬವನ್ನು ಪಕ್ಷಬೇಧವಿಲ್ಲದೆ ಜಿಲ್ಲೆಯ ಶಾಸಕರು, ಸಂಸದರು, ಸಚಿವರು ಸೇರಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು…
ತುಮಕೂರು: ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಎಸ್.ಎಸ್.ಎಲ್.ಸಿ. ಮತ್ತು ಮೆಟ್ರಿಕ್ ನಂತರದ ಕೋರ್ಸುಗಳನ್ನು ಪ್ರಥಮ ದರ್ಜೆ ಹಾಗೂ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಇಲಾಖಾ ಜಾಲತಾಣ sw.kar.nic.in ನಲ್ಲಿ ಪ್ರೋತ್ಸಾಹಧನದ ಅರ್ಜಿ(ಹೊಸದು) ಎಂಬ ಲಾಗಿನ್ ನಲ್ಲಿ ವಿದ್ಯಾರ್ಥಿಗಳು ನೋಂದಣಿಯಾಗಿ ಆಧಾರ್ ನಂಬರ್ ಅನ್ನು ನಮೂದಿಸಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಇಲಾಖಾ ಜಾಲತಾಣದಲ್ಲಿ ಸಲ್ಲಿಸಿದ ಅರ್ಜಿ ಹಾಗೂ ದಾಖಲಾತಿಯನ್ನು ಸಹಾಯಕ ನಿರ್ದೇಶಕರು ಗ್ರೇಡ್–2, ಸಮಾಜ ಕಲ್ಯಾಣ ಇಲಾಖೆ, ಕೊರಟಗೆರೆ ಇವರಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾದರೆ, ಅದನ್ನು ಹೈಕಮಾಂಡ್ ನವರು ನಿಭಾಯಿಸುತ್ತಾರೆ. ಆ ಸಂದರ್ಭ ಬಂದಾಗ ಮುಖ್ಯಮಂತ್ರಿ ಆಗುವವರು ಒಬ್ಬರೇ ಅಲ್ಲವೆ. ಆದ್ರೆ ಆ ಪರಿಸ್ಥಿತಿ ಈಗ ಇಲ್ಲ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ, ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗೆ ನಾನು ಊಟಕ್ಕೆ ಹೋಗಿದ್ದೆ, ಇಬ್ಬರು ರಾಜಕಾರಣಿಗಳು ಭೇಟಿಯಾದಾಗ ಏನು ಮಾತನಾಡಿದ್ದೇವೆ ಎಂದರೆ ಅದ್ರಂತೆ ರಾಜಕೀಯದ ಬಗ್ಗೆ ಮಾತನಾಡಿದ್ದೇನೆ. ಮಾಧ್ಯಮದವರೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದರು. ಸರಕಾರದಲ್ಲಿ ಟೀಕೆ ಟಿಪ್ಪಣಿಗಳನ್ನು ಕೇಳಿದ್ದೇವೆ, ಈಗಾಗಲೇ ನಮಗೆ ಗೊತ್ತಿಲ್ಲದಂತೆ ನ್ಯಾಯಾಲಯದಲ್ಲಿ ನಡೆಯುತ್ತಿದೆ, ಗುತ್ತಿಗೆದಾರರಿಂದ ಬಂದಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದರು. ಬಿಜೆಪಿ ಸರಕಾರದಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದ್ದೇವೆ. ಹಗರಣಗಳ ಬಗ್ಗೆ ನಡೆಯುವ ಅಧ್ಯಯನ ನಡೆದು ಮಧ್ಯಂತರ ವರದಿ ಬಂದಿವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತೆಂಗು (Cocos nucifera) ಮರವನ್ನು “ಕೈಗಾರಿಕೆಗಳ ತಾಯಿ” ಎಂದು ಕರೆಯಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗು ದಿನವನ್ನು ಆಚರಿಸಲಾಗುತ್ತದೆ. ಇದರಲ್ಲಿ ತೆಂಗು ಬೆಳೆಗಾರರು, ಉದ್ಯಮಿಗಳು, ಮತ್ತು ವಿವಿಧ ಸಂಸ್ಥೆಗಳು ತೆಂಗು ಬೆಳೆ ಮತ್ತು ಅದರ ಉತ್ಪನ್ನಗಳ ಮಹತ್ವವನ್ನು ಜಾಗತಿಕವಾಗಿ ಹಂಚಿಕೊಳ್ಳುತ್ತಾರೆ. ತೆಂಗು: ಒಂದೇ ಮರ, ಅನೇಕ ಉಪಯೋಗಗಳು: ತೆಂಗು ಮರವು ಬೆಳವಣಿಗೆಯ ಬಹುಮುಖತೆಯನ್ನು ತೋರಿಸುತ್ತದೆ. ಈ ಒಂದು ಮರದಿಂದ ಅನೇಕ ಪ್ರಮುಖ ಉತ್ಪನ್ನಗಳು ಲಭ್ಯವಾಗುತ್ತವೆ. ತೆಂಗಿನ ಎಣ್ಣೆ: ಆರೋಗ್ಯಕರ ಕೊಬ್ಬುಗಳು ಮತ್ತು ಆ್ಯಂಟಿ–ಆಕ್ಸಿಡೆಂಟ್ ಗಳಲ್ಲಿ ಶ್ರೀಮಂತ. ಇದನ್ನು ಅಡುಗೆ, ಸೌಂದರ್ಯವರ್ಧಕ, ಮತ್ತು ಔಷಧೀಯ ಉತ್ಪನ್ನಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ತೆಂಗಿನ ನೀರು: ಪ್ರಕೃತಿಯ ಹಾರ್ಮೋನಿಕ ದ್ರವ. ಇದು ಸೂಪರ್ ಹೈಡ್ರೇಟಿಂಗ್ ಮತ್ತು ವಿದ್ಯುತ್ ಲವಣಗಳಿಂದ ಶ್ರೀಮಂತವಾಗಿದೆ. ಕ್ರೀಡಾಪಟುಗಳಿಂದ ಉತ್ಸಾಹದಿಂದ ಬಳಸದ ಈ ಪಾನೀಯವನ್ನು ನೀರಿನ ಆಯ್ಕೆಯಾಗಿ ಪರಿಗಣಿಸಲಾಗುತ್ತದೆ. ತೆಂಗಿನ ಹಣ್ಣು ಮತ್ತು ಬೊಮ್ಮಲು: ತೆಂಗಿನ ತಾಜಾ ಹಣ್ಣು ಆಹಾರ ಮತ್ತು ಪಾನೀಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ತೆಂಗಿನ ಬೊಮ್ಮಲು ಬಿಸ್ಕತ್ತು…