Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಜ್ಯೋತಿಷ್ಯ ಶಾಸ್ತ್ರಗಳ ಪ್ರಕಾರ ರಾಶಿ ಚಕ್ರಗಳಲ್ಲಿ ಕಾಲಕಾಲಕ್ಕೆ ಗ್ರಹಗಳು ಬದಲಾಯಿಸುತ್ತಿರುತ್ತವೇ ಸೆಪ್ಟಂಬರ್ ನಲ್ಲಿ. ಬುಧ ಗ್ರಹವು ತನ್ನದೇ ಆದ ಕನ್ಯಾ ರಾಶಿಯಲ್ಲಿ ಪ್ರವೇಶಿಸಲಿದೆ. ಒಂದು ವರ್ಷದ ನಂತರ ಬುಧ ಗ್ರಹವು ಕನ್ಯಾ ರಾಶಿಯಲ್ಲಿ ಪ್ರವೇಶಿಸುತ್ತಿದೆ. ಅಂತಹ ಸಮಯದಲ್ಲಿ ಕೆಲವು ರಾಶಿ ಚಕ್ರಗಳು ಚಿನ್ನೆಗಳ ಅದೃಷ್ಟ…
ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು , ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು. ಇನ್ನು ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು.ಪಡಿತರ ಚೀಟಿಯ ಈಕೆ ವೈಸಿ ಕಡ್ಡಾಯ ಮಾಡಬೇಕು.ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಬೇಕು.ಪಡಿತರ ಚೀಟಿ ಅಪ್ಡೇಟ್ ಅಪ್ ಡೇಟ್ ಮಾಡಬೇಕು. ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಖಾತೆಗೆ ಜಮಾ ಆಗಲಿದೆ. ಕರ್ನಾಟಕ ಸರ್ಕಾರದ ವೆಬ್ಸೈಟ್ https://www.karnataka.gov.in/ ಗೆ ಭೇಟಿ ನೀಡಿ ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್ ನಲ್ಲಿ ತೋರಿಸಲಾಗುತ್ತದೆ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ,…
ಹರ್ಷಿಕಾ ಭುವನ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ವರ್ಷ 2023, ಆಗಸ್ಟ್ 24ರಂದು ಹರ್ಷಿಕಾ ಪೂಣಚ್ಚ ಬಹುಕಾಲದ ಗೆಳೆಯ ನಟ ಭುವನ್ ಪೊನ್ನಣ್ಣ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ವರ್ಷದೊಳಗೆ ಮಗು ಆಗಮಿಸುವ ಸುದ್ದಿ ಕೊಟ್ಟಿದ್ದಾರೆ. ಹರ್ಷಿಕಾ ಪೂಣಚ್ಚ ಈಗ ಐದು ತಿಂಗಳ ಗರ್ಭಿಣಿ. ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಭುವನ್ ದಂಪತಿ ಇದ್ದಾರೆ. ಇದೇ ಖುಷಿಯಲ್ಲಿ ಈ ಜೋಡಿ ಫೋಟೊಶೂಟ್ ಮಾಡಿಸಿದೆ. ಕೊಡವ ಸಂಪ್ರದಾಯದ ಉಡುಗೆಯಲ್ಲೇ ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿರುವ ದಂಪತಿ ಮಗುವಿನ ಆಗಮನದ ಸುದ್ದಿ ಘೋಷಿಸಿದ್ದಾರೆ ಇದೇ ಅಕ್ಟೋಬರ್ನಲ್ಲಿ ಮಗು ಬರಲಿರುವ ಸಂತಸದಲ್ಲಿದ್ದಾರೆ ಹರ್ಷಿಕಾ ದಂಪತಿ.’ನಮ್ಮ ಪೂರ್ವಜ್ಜರ ಮನೆಯಲ್ಲಿ ಫೋಟೋ ಮತ್ತು ವಿಡಿಯೋ ಶೂಟ್ ಮಾಡಬೇಕು ಅನ್ನೋದು ಭುವನ್ ಐಡಿಯಾ ಆಗಿತ್ತು ಎಂದಿದ್ದಾರೆ ಹರ್ಷಿಕಾ. ‘ನಾನು ಪ್ರೆಗ್ನೆಂಟ್ ಎಂದು ತಿಳಿದಾಗ ಭುವನ್ ಹೊರಗಡೆ ಶೂಟಿಂಗ್ ಮಾಡುತ್ತಿದ್ದರು. ಆಗ ನಾನು ವಿಡಿಯೋ ಕಾಲ್ ಮಾಡಿ ಅಳುತ್ತಿದ್ದೆ. ಅದು ನನ್ನ ಖುಷಿಯ ಕಣ್ಣೀರು…
ಭಾರತದ ಮಾಟಗಾರರ ರಾಜಧಾನಿ ಎಂದೇ ಅಪಖ್ಯಾತಿ ಪಡೆದಿರುವ ಈ ಗ್ರಾಮದ ಬಗ್ಗೆ ನೀವು ಕೇಳಿರಲಾರಿರಿ. ಇಂಥ ಊರೊಂದು ಅಸ್ಸಾಂನಲ್ಲಿದೆ. ಅದರ ಹೆಸರು ಮಯೋಂಗ್. ಇಲ್ಲಿನ ಇತಿಹಾಸ ಗೊತ್ತಿರುವವರು, ಆಸುಪಾಸಿನವರು ಇಲ್ಲಿಗೆ ಕಾಲಿಡಲು ಅಂಜಿಕೊಳ್ಳುತ್ತಾರೆ. ಭಾರತದ ಬ್ಲ್ಯಾಕ್ ಮ್ಯಾಜಿಕ್ ಕ್ಯಾಪಿಟಲ್ ಎಂದು ಕರೆಯಲ್ಪಡುವ ಊರು ಅಸ್ಸಾಂನ ಮಯೋಂಗ್ ಗ್ರಾಮ. ಇಲ್ಲಿ ಮನೆ ಮನೆಗಳಲ್ಲೂ ಒಬ್ಬ ಮಾಂತ್ರಿಕ, ಮಾಟಗಾರ ಇದ್ದಾನೆ ಎನ್ನಲಾಗುತ್ತದೆ. ಮಾಟಗಾರ್ತಿಯರೂ ಇದ್ದಾರೆ. ಇಲ್ಲಿನ ಒಂಟಿ ವಿಧವೆಯರನ್ನು ಸುತ್ತಮುತ್ತಲಿನ ಊರಿನ ಜನ ಗುಮಾನಿಯಿಂದಲೇ ನೋಡುತ್ತಾರೆ. ಇಲ್ಲಿನ ಹಳೆಯ ಜನಪದ ಕತೆಗಳು ಕೂಡ ದೆವ್ವ ಭೂತಗಳಿಂದ ಕೂಡಿವೆ. ಜನರು ಕಣ್ಮರೆಯಾಗುವುದು, ಬೇರೆ ರೂಪದಲ್ಲಿ ಬರುವುದು, ಪುರುಷರಿಗೆ ಮೋಹಿನಿ ಕಾಟ, ಸ್ತ್ರೀಯರಿಗೆ ಗಂಧರ್ವ ಪಿಶಾಚಿಯ ಕಾಟ ಹೀಗೆ. ಶತಮಾನಗಳಿಂದ ಇಲ್ಲಿ ಮಾಟಮಂತ್ರ ಮತ್ತು ಅಲೌಕಿಕ ಚಟುವಟಿಕೆಗಳ ಅಭ್ಯಾಸಗಳು ಇವೆ. ಶಕ್ತಿ ದೇವತೆಗಳನ್ನು ಪೂಜಿಸುವುದು, ಬಲಿ ಕೊಡುವುದು ಇಲ್ಲಿ ಮಾಮೂಲು. ಇಲ್ಲಿ ನಡೆಯುವ ಮಾಟಮಂತ್ರಕ್ಕಾಗಿ ನರಬಲಿಯನ್ನೂ ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಯಾರೇ ಕಣ್ಮರೆಯಾದರೂ, ಅಥವಾ…
ವಿಮಾನ ನಿಲ್ದಾಣ ಎಂದ ತಕ್ಷಣ ನಿಮ್ಮ ಕಣ್ಣಿಗೆ ವೇಟಿಂಗ್ ಪ್ರದೇಶ, ತಿಂಡಿ, ತಿನಿಸುಗಳು, ವಿಮಾನಗಳು, ಐಷಾರಾಮಿ ಮೂಲಸೌಕರ್ಯಗಳೇ ನೆನಪಿಗೆ ಬರುತ್ತವೆ. ವಿಶ್ವದ ಒಂದು ವಿಮಾನ ನಿಲ್ದಾಣವು ಸಾಮಾನ್ಯ ವಿಮಾನ ನಿಲ್ದಾಣಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಅದು ಜಗತ್ತಿನ ಸಣ್ಣ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ. ಕೊಲಂಬಿಯಾದ ಅಗುವಾಚಿಕಾ ಎಂಬ ಸ್ಥಳದಲ್ಲಿ ಹಕಾರಿಟಮಾ ವಿಮಾನ ನಿಲ್ದಾಣವಿದೆ. ವಿಮಾನ ನಿಲ್ದಾಣದ ಗಾತ್ರದಿಂದಾಗಿ ಅದು ಪ್ರಸಿದ್ಧವಾಗಿದೆ. ವಿಮಾನ ಹೊರಡಲು 20 ನಿಮಿಷಗಳು ಬಾಕಿ ಇರುವಾಗ ಬೋರ್ಡಿಂಗ್ ಪ್ರಕ್ರಿಯೆಗಳು ಶುರುವಾಗುತ್ತವೆ. ಅಲ್ಲಿ ಲಗೇಶ್ ಪರಿಶೀಲಿಸಲು ಸ್ಕ್ಯಾನ್ ಕೂಡ ಇಲ್ಲ, ಕೈಯಲ್ಲಿ ಪರಿಶೀಲಿಸಲಾಗುತ್ತದೆ. ಇಲ್ಲಿ ಸ್ಕ್ಯಾನರ್ ಯಂತ್ರ ಇರಿಸಲೂ ಕೂಡ ಸ್ಥಳವಿಲ್ಲ. ಜನರು ವಿಮಾನ ನಿಲ್ದಾಣಕ್ಕೆ ಬಂದರೆ ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕು. ಇಲ್ಲಿ ಐಷಾರಾಮಿ ಕಾಯುವ ಕೊಠಡಿ ಇಲ್ಲ, ಬದಲಿಗೆ ಮಾವಿನ ಮರದ ಕೆಳಗೆ ನಿರ್ಮಿಸಲಾದ ಬೆಂಚುಗಳ ಮೇಲೆ ಜನರು ಕಾಯುತ್ತಾರೆ. ಪುರುಷರು ಮತ್ತು ಮಹಿಳೆಯರಿಗೆ ತಲಾ ಒಂದು ಕಾಯುವ ಕೊಠಡಿ ಇದೆ. ಇಲ್ಲಿ ವಿಮಾನವು ಚಿಕ್ಕದಾಗಿದ್ದರೂ,…
ಕನ್ನಡತಿ ಸೀರಿಯಲ್ ಖ್ಯಾತಿಯ ರಂಜನಿ ರಾಘವನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜೀವನ ಸಂಗಾತಿಯನ್ನು ನಟಿ ಪರಿಚಯಿಸಿದ್ದಾರೆ. ಜೀವನ ಸಂಗಾತಿ, ನನ್ನ ಹುಡುಗ ಎಂದು ಹ್ಯಾಶ್ ಟ್ಯಾಗ್ ಕೊಟ್ಟು ಫೋಟೋ ಶೇರ್ ಮಾಡಿ ನಟಿ ಸಂಭ್ರಮಿಸಿದ್ದಾರೆ. ಸಾಗರ್ ಭಾರಧ್ವಜ್ ಎಂಬುವವರ ಜೊತೆ ರಂಜನಿ ರಾಘವನ್ ಎಂಗೇಜ್ ಆಗಿದ್ದಾರೆ. ಅಂತೂ ಇಂತೂ ನಟಿ ಬಾಯ್ ಫ್ರೆಂಡ್ ಪರಿಚಯ ಮಾಡಿಕೊಟ್ಟಿದಕ್ಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇಬ್ಬರಿಗೂ ಶುಭಕೋರುತ್ತಿದ್ದಾರೆ. ಮದುವೆ ಯಾವಾಗ? ಎಂಬ ವಿವರ ಇನ್ನಷ್ಟೇ ರಿವೀಲ್ ಆಗಬೇಕಿದೆ. ರಂಜನಿ ಅವರ ಕೈ ಹಿಡಿಯುತ್ತಿರೋ ಹುಡುಗನ ಹೆಸರು ಸಾಗರ್ ಭಾರಧ್ವಜ್. ಜೀವನ ಸಂಗಾತಿ, ನನ್ನ್ ಹುಡುಗ , ಬೆಸ್ಟ್ ಫ್ರೆಂಡ್ ಫಾರ್ಎವರ್ ಅಂತ #ಟಾಗ್ ಕೊಟ್ಟಿದ್ದಾರೆ. ಅವರು ವೃತ್ತಿಯಲ್ಲಿ ಅಥ್ಲೆಟ್ ಎನ್ನಲಾಗಿದೆ. ರನ್ನರ್, ಸೈಕಲಿಸ್ಟ್, ಬೈಕರ್. ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಆಗಿ ಇಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಹಾಲಿವುಡ್ ನ ಅನೇಕ ತಾರೆಯರು, ಬಿಲಿಯನೇರ್ ಉದ್ಯಮಿಗಳು ಹೀಗೆ ಪ್ರೈವೇಟ್ ಐಲ್ಯಾಂಡ್ ಹೊಂದಿದ್ದಾರೆ. ಭಾರತದಲ್ಲಿ ಹೀಗೆ ಸ್ವಂತ ದ್ವೀಪ ಹೊಂದಿದವರು ಬಹಳ ಕಡಿಮೆ. ಬಾಲಿವುಡ್ನ ಒಂದಿಬ್ಬರು ನಟ- ನಟಿ ಮಾತ್ರ ಸ್ವಂತ ದ್ವೀಪ ಹೊಂದಿದ್ದಾರೆ. ಅವರಲ್ಲಿ ನಮ್ಮ ಕನ್ನಡದಲ್ಲಿ ನಟಿಸಿದ ಒಬ್ಬಾಕೆ ನಟಿಯೂ ಇದ್ದಾಳೆ ಎಂದರೆ ನೀವು ಅಚ್ಚರಿಪಡಬಹುದು. ಈ ಸಾಧನೆ ತುಂಬಾ ಅಪರೂಪ. ಕೇವಲ ಮೂವರು ಬಾಲಿವುಡ್ ಸೆಲೆಬ್ರಿಟಿಗಳು ಮಾತ್ರ ತಮ್ಮದೇ ಆದ ದ್ವೀಪಗಳನ್ನು ಹೊಂದಿದ್ದಾರೆ. ಅವರಲ್ಲಿ ಮಹಿಳೆ ಒಬ್ಬಾಕೆ ಮಾತ್ರ. ಖಾಸಗಿ ದ್ವೀಪವನ್ನು ಹೊಂದಿರುವ ಏಕೈಕ ಭಾರತೀಯ ನಟಿ ಈಕೆ. ಐಶ್ವರ್ಯಾ ರೈ ಇಂದು ಅತ್ಯಂತ ಶ್ರೀಮಂತ ಭಾರತೀಯ ನಟಿ ಆದರೆ ಆಕೆ ದ್ವೀಪವನ್ನು ಹೊಂದಿಲ್ಲ. ಪ್ರಿಯಾಂಕಾ ಚೋಪ್ರಾ ಮತ್ತು ದೀಪಿಕಾ ಪಡುಕೋಣೆ ಕೂಡ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರು. ಆದರೆ ಅವರೂ ದ್ವೀಪಗಳನ್ನು ಖರೀದಿಸಿಲ್ಲ. ಅದೇ ರೀತಿ, ಆಲಿಯಾ ಭಟ್, ಕತ್ರಿನಾ ಕೈಫ್, ಸಮಂತಾ ರುತ್ ಪ್ರಭು, ಕರೀನಾ ಕಪೂರ್ ಕೂಡ ಶ್ರೀಮಂತರು. ಆದರೆ ಖಾಸಗಿ…
ಕೊರಟಗೆರೆ: ಪುರಾತನ ಗಂಗಾಧರೇಶ್ವರ ಕೆರೆಯ ವಾಲ್ ಬಿರುಕು ಬಿದ್ದ ಪರಿಣಾಮ ಕೆರೆಯ ನೀರು ಭಾರೀ ಪ್ರಮಾಣದಲ್ಲಿ ಪೋಲಾಗುತ್ತಿದ್ದು, ಕೆರೆಗಳು ಖಾಲಿ ಇದ್ದ ಸಂದರ್ಭದಲ್ಲಿ ಬಿರುಕು ಬಿಟ್ಟ ಸ್ಥಳಗಳನ್ನ ಸರಿಪಡಿಸುತ್ತಿದ್ದರೆ. ಇಂದು ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಕೆರೆಗಳಿಂದ ಭಾರಿ ಗಂಡಾಂತರ ಸೃಷ್ಟಿಯಾಗುವ ಸನ್ನಿವೇಶ ಸೃಷ್ಟಿಯಾಗಿದೆ. ಕೆರೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕೊರಟಗೆರೆಯಲ್ಲಿ ಇಲ್ಲವೇ ಇಲ್ಲ. ಅದರಿಂದಲೇ ಇಷ್ಟೆಲ್ಲ ಅವಾಂತರಗಳಿಗೆ ಕಾರಣವಾಗುತ್ತದೆ ಎಂದು ರೈತರ ಆರೋಪಿಸಿದರು. ಮಳೆ ಬಂದಾಗ ಕೆರೆಗಳ ಬಿರುಕು ಕಾಣುತ್ತದೆ ಈ ಅಧಿಕಾರಿಗಳಿಗೆ , ಸಂಬಂಧಪಟ್ಟ ಅಧಿಕಾರಿಗಳು ಕೆರೆಗಳ ಬಗ್ಗೆ ಜಾಗೃತಿ ವಹಿಸಬೇಕು ಎಂಬ ಮಾತುಗಳು ಕೇಳಿ ಬಂತು. ಗಂಗಾಧರೇಶ್ವರ ಕೆರೆಯಲ್ಲಿ ಆಗಿರುವ ಸಮಸ್ಯೆಯ ಬಗ್ಗೆ ರೈತರು ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ತಹಶೀಲ್ದಾರ್ ಮಂಜುನಾಥ್ ಖುದ್ದು ಪರಿಶೀಲಿಸಿದಾಗ ಎಂಟು ಅಡಿ ಆಳದಷ್ಟು ಕೆರೆಯ ವಾಲ್ ಬಳಿ ಬಿರುಕು ಹಾಗೂ ಕುಸಿತವಾಗಿದ್ದನ್ನ ಕಂಡು ಹಿಡಿದಿದ್ದು, ತಕ್ಷಣ…
ಬೀದರ್: ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದ ಆಟೋ ಚಾಲಕರ ವಿರುದ್ಧ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರದಲ್ಲಿ ನಿಗದಿತ ಆಟೋ ಚಾಲಕರು ತಮ್ಮ ಆಟೋಗಳಲ್ಲಿ ಸಾಮರ್ಥ್ಯಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಬಾರದೆಂದು ಈಗಾಗಲೇ ಜಾಗೃತಿ ಮೂಡಿಸಿದ್ದರೂ, ಆಟೋಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆ ಬಾಪುಗೌಡ ಎಸ್. ಪಾಟೀಲ್ ಪಿ.ಐ. ಬೀದರ್ ಸಂಚಾರ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ಬೀದರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಯವರನ್ನು ಒಳಗೊಂಡ ಒಂದು ತಂಡವನ್ನು ರಚಿಸಿ, ನಗರದ ವಿವಿಧ ಸ್ಥಳಗಳಲ್ಲಿ Special Driveನ್ನು ಮಾಡಿ, ರಸ್ತೆ ಸುರಕ್ಷತೆ ಕ್ರಮ ಕುರಿತು 10 ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಲಾಯಿತು. ಚಾಲಕರ ಪಕ್ಕದಲ್ಲಿ ಹೆಚ್ಚುವರಿಯಾಗಿ ಅಳವಡಿಸಿರುವ ಸೀಟಗಳನ್ನು ತೆಗೆಸಿ, ಚಾಲಕರಿಗೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಕಟ್ಟೆಚ್ಚರ ನೀಡಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ…
ಕೋಲ್ಕತ್ತ: ನನ್ನ ಹೇಳಿಕೆಗಳನ್ನು ಮಾಧ್ಯಮದಲ್ಲಿ ತಿರುಚಿ ಅಪಪ್ರಚಾರ ನಡೆಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಧ್ಯಮಗಳು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಬರೆದುಕೊಂಡಿದ್ದು, ‘ನಮ್ಮ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ನಾನು ಮಾಡಿದ ಭಾಷಣದಲ್ಲಿ ಉಲ್ಲೇಖಿಸಿದ ಕೆಲವು ವಿಷಯಗಳನ್ನು ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ದುರುದ್ದೇಶದೊಂದಿಗೆ ತಪ್ಪು ಮಾಹಿತಿ ಹಂಚಿದ್ದಾರೆ’ ಎಂದು ಹೇಳಿದ್ದಾರೆ. ವೈದ್ಯಕೀಯ ಅಥವಾ ವಿದ್ಯಾರ್ಥಿಗಳ ಹೋರಾಟದ ವಿರುದ್ಧ ನಾನು ಒಂದೇ ಒಂದು ಪದವನ್ನು ಆಡಿಲ್ಲ ಎಂದು ಸ್ಪಷ್ಟಪಡಿಸಲು ಬಯುಸುತ್ತೇನೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಅವರ ಹೋರಾಟ ಪ್ರಾಮಾಣಿಕವಾಗಿದೆ. ನಾನು ಅವರಿಗೆ ಬೆದರಿಕೆ ಹಾಕಿಲ್ಲ. ಆದರೆ ಈ ಕುರಿತು ನನ್ನ ಮೇಲೆ ಆಪಾದನೆ ಹೊರಿಸಲಾಗಿದ್ದು, ಇದು ಸತ್ಯಕ್ಕೆ ದೂರವಾದ ಮಾತು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ…