Author: admin

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ✨ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಪರ್ಸ್ ನಲ್ಲಿ ನಾವು ಹೇಳುವ ಈ ಒಂದು ವಸ್ತುವನ್ನು ಇಟ್ಟುಕೊಳ್ಳಿ✨ Provided by ಈಗಿನ ಕಾಲದಲ್ಲಿ ಮುದುಕರಿಂದ ಹಿಡಿದು ಚಿಕ್ಕ ವಯಸ್ಸಿನ ಮಕ್ಕಳಿಗೂ ಹಣ ಎನ್ನುವುದು ಎಲ್ಲರಿಗೂ ಅತ್ಯಮೂಲ್ಯವಾಗಿ ಬೇಕು.  ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ…

Read More

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಈಗ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಅಲ್ಲಿ ದರ್ಶನ್​ ವಾಸ ಹೇಗಿರಲಿದೆ. ಯಾವ ರೀತಿಯ ಊಟ ಅವರಿಗೆ ಸಿಗಲಿದೆ? ಇಲ್ಲಿದೆ ಮಾಹಿತಿ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ​ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಹಾಕಿ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಿಸುತ್ತಿದ್ದಾರೆ. ನಟ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ವಾಸ ಹೇಗಿರಲಿದೆ? ಅಲ್ಲಿ ಊಟಕ್ಕೆ ಏನೇನು ಸಿಗುತ್ತದೆ? ಇಲ್ಲಿದೆ ಮಾಹಿತಿ. ಪರಪ್ಪನ ಅಗ್ರಹಾರ ಜೈಲಿಗೆ ಹೋಲಿಸಿದರೆ ಬಳ್ಳಾರಿ ಜೈಲಿನ ವಿಸ್ತೀರ್ಣ ಕಡಿಮೆ ಎನ್ನಲಾಗುತ್ತಿದೆ. ಬ್ಯಾರಕ್ ​ಗಳು ಸಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ವ್ಯವಸ್ಥಿತವಾಗಿಲ್ಲ ಎಂಬ ಮಾತುಗಳು ಇವೆ. ಇನ್ನು ಊಟದ ವಿಷಯಕ್ಕೆ ಬರುವುದಾದರೆ, ಸರಳವಾದ ಊಟದ ಮೆನು ಬಳ್ಳಾರಿ ಜೈಲಿನಲ್ಲಿದೆ. ಪ್ರತಿದಿನ ಬೆಳಿಗ್ಗೆ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾ ಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಿತು. ವಾದ-ಪ್ರತಿ ವಾದವನ್ನು ಆಲಿಸಿದಂತ ನ್ಯಾಯಾಲಯವು, ಅರ್ಜಿಯ ವಿಚಾರಣೆಯ ಬಳಿಕ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಿದೆ. ಪವಿತ್ರಾ ಗೌಡ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿನ್ ವಾದಿಸಿದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕೋಲ್ಕತ್ತ: ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣವನ್ನು ಸಹಿಸುವುದು ಅಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐನೊಂದಿಗೆ ಮಾತನಾಡಿರುವ ಅವರು, ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣದ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಇಂತಹ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿರುವ ರಾಷ್ಟ್ರಪತಿಗಳು, ಮಹಿಳೆಯರ ವಿರುದ್ಧದ ಇಂತಹ ಘೋರ ಅಪರಾಧಗಳನ್ನು ತಡೆಗಟ್ಟಲು ಸಾಮಾಜಿಕ ಪರಿಷ್ಕರಣೆಯ ತುರ್ತು ಅಗತ್ಯವಿದೆ ಎಂದು ಹೇಳಿದ್ದಾರೆ. ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿಗಳು, ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ತ್ವರಿತ ನ್ಯಾಯಕ್ಕಾಗಿ ಕರೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು : ಬೀದಿನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿ ಬಲಿಯಾದ ಘಟನೆ ಬೆಂಗಳೂರಿನ ಜಾಲಹಳ್ಳಿಯ ವಾಯುಸೇನಾ ನೆಲೆಯ 7ನೇ ವಸತಿಗೃಹ ಕ್ಯಾಂಪಸ್ ನಲ್ಲಿ ನಡೆದಿದೆ. ರಾಜ್ದುಲಾರಿ ಸಿನ್ಹಾ(76) ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿಯಾಗಿದ್ದಾರೆ. ವಾಕಿಂಗ್ ಮಾಡುತ್ತಿದ್ದಾಗ, ರಾಜ್ದುಲಾರಿ ಸಿನ್ಹಾ ಮೇಲೆ ಸುಮಾರು 10 ರಿಂದ 12 ಬೀದಿ ನಾಯಿಗಳು ದಾಳಿ ಮಾಡಿದ್ದವು. ಇದರಿಂದ ಗಂಭೀರ ಗಾಯಗೊಂಡಿದ್ದ ರಾಜ್ದುಲಾರಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ನಾಯಿ ಕಡಿತದಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಈ ನಡುವೆ ಮಹಿಳೆಯೊಬ್ಬರ ಪ್ರಾಣ ಬಲಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಯ್ತಾ ಕಾಲೇಜ್ ಪುಂಡರ ಹಾವಳಿ ಅನ್ನೋ ಪ್ರಶ್ನೆ ಇದೀಗ ಕೇಳಿ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ನ ರಂಗಮಂದಿರ ಹಿಂದೆ ಘಟನೆ. ಮಾತಿಗೆ ಮಾತು ಬೆಳೆಸಿಕೊಂಡು ಪರಸ್ಪರ ಎರಡು ಗುಂಪುಗಳು ಹೊಡೆದಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ತುಮಕೂರು ನಗರದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದರು. ಇದೀಗ ಗುಬ್ಬಿ ಸರ್ಕಾರಿ ಕಾಲೇಜ್ ನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಘಟನೆಯಿಂದ ಪೋಷಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ ಬದುಕಿನ ಸಾರ್ಥಕತೆ ಕಂಡುಕೊಳ್ಳಬಹುದು ಎಂದು ರಾಜ್ ಟೆಕ್ನಾಲಜೀಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ಹಿರೇಮಠ್ ಹೇಳಿದರು. ತುಮಕೂರು ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿರುವ ‘ಉದ್ಯಮಶೀಲತಾ ಸಪ್ತಾಹ’ದ ಅಂಗವಾಗಿ ಮೂರು ದಿನಗಳ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಗಳ ನವ್ಯೋದ್ಯಮ ಮಳಿಗೆಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಭಾರತೀಯರನ್ನು ಗುಲಾಮರನ್ನಾಗಿ, ಕೆಲಸಗಾರರನ್ನಾಗಿ ರೂಪಿಸಿದ ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯನ್ನು ಹಿಮ್ಮೆಟ್ಟಿಸಿ, ನಮ್ಮಉತ್ಸಾಹಕ್ಕೆ ಪೂರಕವಾದ ಮಾರ್ಗವನ್ನು ಆರಿಸಿನಡೆಯುವ ಕಾಲವಿದು. ವಾಣಿಜ್ಯೋದ್ಯಮಿಗಳಾಗುವವರಿಗೆ ನಮ್ಯತೆ, ಸ್ವಾತಂತ್ರ್ಯ ಸ್ವಾಯತ್ತತೆ, ಸೃಜನಶೀಲತೆ, ಉತ್ಸಾಹವೇ ಬಂಡವಾಳ, ವಿವಿಧ ಸೇವೆ ಒದಗಿಸುವ ವ್ಯವಹಾರವನ್ನು ಪ್ರಾರಂಭಿಸುವುದೇ ಪ್ರಸ್ತುತ ಪ್ರವೃತ್ತಿಎಂದು ತಿಳಿಸಿದರು. ಉದ್ಯಮಿ ಡಾ.ಆರ್.ಎಲ್.ರಮೇಶ್ ಬಾಬು ಮಾತನಾಡಿ, ವಿಭಿನ್ನ ಆಲೋಚನೆಗಳೇ ಯಶಸ್ವಿ ಜೀವನಕ್ಕೆ ಮುನ್ನುಡಿ. ಸಮಾಜಮುಖಿ ಉದ್ಯಮಗಳನ್ನು ಆರಂಭಿಸಿದಾಗ ಜನರನ್ನು ಬೇಗ ತಲುಪಬಹುದು. ಪರಿಸರ ಸ್ನೇಹಿ, ಜನ ಸ್ನೇಹಿ ಉತ್ಪನ್ನಗಳನ್ನು ಜನರು ಬಯಸುತ್ತಾರೆ. ಉತ್ಪನ್ನದಗುಣಮಟ್ಟದ ಮೇಲೆ ಜನರ ನಂಬಿಕೆ ಗಳಿಸಿ ಉದ್ಯಮವನ್ನು ಎತ್ತರಕ್ಕೆಕೊಂಡೊಯ್ಯಬಹುದು ಎಂದರು.…

Read More

ಮಧುಗಿರಿ: ವಿದ್ಯಾರ್ಥಿಗಳು ತಮ್ಮ ಕಲೆಯಲ್ಲಿ ನೈಪುಣ್ಯತೆ ಬೆಳಸಿಕೊಂಡು ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆ ತೋರಿಸಿ ತಮ್ಮ ಶಾಲೆಗೆ ಕೀರ್ತಿ ತರಬೇಕೆಂದು ನೇರಳೇಕೆರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ R. ರಜನಿ. ಕರೆ ನೀಡಿದರು. ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಶಿಕ್ಷಣ ಇಲಾಖೆಯ ಹೊಸಕೆರೆ ಕ್ಲಸ್ಟರ್ ವತಿಯಿಂದ ನೇರಳೇಕೆರೆ ಹಿರಿಯ ಪ್ರಾಥಮಿಕ ಪಾಠಶಾಲೆಯ ಅವರಣದಲ್ಲಿ ಆಯೋಜಿದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಶಿಕ್ಷಣ ಇಲಾಖೆ ಪ್ರತಿನಿಧಿ ಮಹಾದೇವಯ್ಯ ಮಾತನಾಡಿ, ಪ್ರತಿಭಾ ಕಾರಂಜಿ ತೀರ್ಪುಗಾರರು ಮಕ್ಕಳ ಕಲೆಯನ್ನು ಪ್ರಾಮಾಣಿಕ ಗುರುತಿಸಿ ಮಕ್ಕಳು ಜಿಲ್ಲಾ ಮಟ್ಟಕ್ಕೆ ಹೋಗುವಂತ ಕೆಲಸ ಆಗಬೇಕೆಂದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಲಕ್ಷ್ಮೀ ಪ್ರಸಾದ್ ಮಾತನಾಡಿ, ತೀರ್ಪುಗಾರರು ಕಾರ್ಯಕ್ರಮದಲ್ಲಿ ಯಾವುದೇ ಲೋಪ ಇಲ್ಲದಂತೆ ಪ್ರತಿಭೆಗಳನ್ನು ಗುರುತಿಸಬೇಕೆಂದು ತಿಳಿಸಿದರು. ಬರಹಗಾರರಾದ ಎಸ್.ಎಸ್.ಈಶ್ವರಪ್ರಸಾದ್ ಮಾತನಾಡಿ, ಶಾಲೆಗಳಲ್ಲಿ ನಡೆಯುವ ರಾಷ್ಟ್ರೀಯ ಹಬ್ಬಗಳಲ್ಲಿ ಸಹ ಪ್ರತಿಭಾ ಕಾರಂಜಿಯಲ್ಲಿರುವ ಕಲೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸ ಬೇಕೆ ಹೊರತು, ಸಿನಿಮಾ ಸಾಂಗ್ ಗಳನ್ನು ಬೆಳಸುವುದು ಬೇಡ. ಮಕ್ಕಳಲ್ಲಿ ಒಳ್ಳೆಯ ಅಭಿರುಚಿ…

Read More

ಬಟ್ಟೆಯ ವಿಚಾರಗಳಿಗೆ ಸಂಬಂಧಿಸಿದಂತೆ ಒಂದಲ್ಲ ಒಂದು ವಿವಾದಕ್ಕೀಡಾಗುವ ಬಾಲಿವುಡ್ ಬೆಡಗಿ ಉರ್ಫಿ ಜಾವೇದ್ ಇದೀಗ ಸೌತ್ ನಟಿ ಸಮಂತಾ ನನ್ನ ಫ್ರೆಂಡ್ ಅಂತ ಕಥೆ ಕಟ್ಟಿ ಸುದ್ದಿಯಾಗಿದ್ದಾರೆ. ಫಾಲೋ ಕರ್ ಲೋ ಯಾರ್ ಶೋನಲ್ಲಿ, ತನ್ನ ಪ್ರಚಾರಕ್ಕಾಗಿ ಉರ್ಫಿ ಈ ಹೇಳಿಕೆ ನೀಡಿದ್ದು, ಇದರ ಸಂದರ್ಶನದಲ್ಲಿ ಸಮಂತಾ ನನ್ನ ಫ್ರೆಂಡ್ ಎಂದಿದ್ದಾರೆ. ನಾನು ಸಮಂತಾ ಇನ್ಸ್ಟಾಗ್ರಾಂ ಫ್ರೆಂಡ್ಸ್, ನನ್ನ ವಿಡಿಯೋ ಇಷ್ಟವಾದ್ರೆ ಅದನ್ನು ಅವರ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡುತ್ತಾರೆ ಎಂದು ಉರ್ಫಿ ಹೇಳಿದ್ದಾರೆ. ನಾನು ಅವರ ಜೊತೆ ಆಗಾಗ ಇನ್ಸ್ಟಾಗ್ರಾಂನಲ್ಲಿ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಇದೇ ಶೋನಲ್ಲಿ ಮಾತನಾಡಿರುವ ಅವರು ನಾನು 3 ವರ್ಷಗಳಿಂದ ಸೆಕ್ಸ್ ಮಾಡಿಲ್ಲ ಅಂತ ಹೇಳಿಕೆ ನೀಡಿದ್ದರು. ನನ್ನ ಬಳಿ ಎಲ್ಲಿಯವರೆಗೂ ಪ್ರೈವೇಟ್ ಜೆಟ್ ಇರುವುದಿಲ್ಲವೋ ಅಲ್ಲಿ ತನಕ ಸೆಕ್ಸ್ ಮಾಡಲ್ಲ ಎಂದು ಪ್ರತಿಜ್ಞೆ ಮಾಡಿದ್ದೆ ಎಂದು ಅವರು ಹೇಳಿದ್ದರು. ಅಂದ ಹಾಗೆ, ಇದೆಲ್ಲ ಶೋ ಪ್ರಚಾರಕ್ಕಾಗಿ ನೀಡುವ ಹೇಳಿಕೆಗಳಾಗಿವೆ. ಜನ ಶೋಗಳನ್ನು ನೋಡಬೇಕು…

Read More

ಬಿಗ್ ಬಾಸ್ ಖ್ಯಾತಿಯ ಸೋನುಗೌಡ ಶಾರ್ಟ್ ಶರ್ಟ್ ಮತ್ತು ಶಾರ್ಟ್ ಆಗಿರೋ ಜೀನ್ಸ್ ಅನ್ನು ಧರಿಸಿ ಡಾನ್ಸ್ ಮಾಡಿದ್ದು, ಸೋನುಗೌಡ ಡಾನ್ಸ್ ಗೆ ಪಡ್ಡೆ ಹುಡುಗರು ಕಂಗಾಲಾಗಿದ್ದಾರೆ. ಇತ್ತೀಚೆಗೆ ಗೋವಾ ವೆಕೇಷನ್ ಗೆ ಹೋಗಿದ್ದ ಸೋನುಗೌಡ ಈ ವೇಳೆ, ಶೂಟ್ ಮಾಡಿದ್ದ ರೀಲ್ಸ್ ಗಳನ್ನು ಈಗ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ‘ನೆನೆಪಿರಲಿ’ ಸಿನಿಮಾದ ‘ಹಾಡಿಗೆ ಹೃದಯ ಬಯಸುವ ಸುಖದ ಚಿತ್ರಕ್ಕೆ’ ಹಾಡಿಗೆ ಕುಣಿದು ರಂಜಿಸಿದ್ದಾರೆ. ಸೋನುಗೌಡ ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಕ್ಯಾಡ್ಬರೀಸ್ ಸಿನಿಮಾದಲ್ಲಿ ಸೋನುಗೌಡ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಐಟಂ ಹಾಡಿಗೆ ಸೋನು ಹೆಜ್ಜೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣ ಫ್ಲಾಟ್ ಫಾರ್ಮ್ ಗಳಲ್ಲಿ ಬೆಳೆದ ನಟಿ ಸೋನು ಗೌಡ ಅವರು, ರೀಲ್ಸ್ ಮಾಡುವುದನ್ನು ಮುಂದುವರಿಸಿದ್ದಾರೆ. ತಮ್ಮ ರೀಲ್ಸ್ ಗಳಿಗಾಗಿ ಆಗಾಗ ಸುದ್ದಿಯಲ್ಲಿರುತ್ತಾರೆ. ಈ ವಿಡಿಯೋದಲ್ಲಿ ಸೋನುಗೌಡ ಹಾಟ್ ಅವತಾರದಲ್ಲಿ ರಂಜಿಸಿದ್ದಾರೆ. View this post on Instagram A post shared by Shambhavi.srinivasgowda54 (@sonusrinivas.gowda54)…

Read More