Author: admin

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಮೇಷ ರಾಶಿ: ಮನೆಗೆ ಅತೀವವಾದ ಕಷ್ಟಗಳು ಎದುರಾಗುತ್ತದೆ. ಕಷ್ಟ ಬಂದರೆ ವೆಂಕಟರಮಣ ಎನ್ನುವ ಹಾಗೆ ನಿಮ್ಮ ಪರಿಸ್ಥಿತಿ ಇರಬಹುದು. ಅನಿರೀಕ್ಷಿತ ಅನಾರೋಗ್ಯದ ಸಮಸ್ಯೆಗಳು ಬರಬಹುದು. ಕಾಗಿ ಮನೆಯಲ್ಲಿ ಕೊಚ್ಚ ಬದಲಾವಣೆ ಕಂಡಿತ ಆಗಬೇಕು. ಅಂದರೆ ಮನೆಗೆ ಯಾವುದಾದರು ಒಂದು ಹೊಸ ವಸ್ತುಗಳನ್ನು ತರುವುದು. ಅಥವಾ ನಿಮ್ಮ ಮನೆಯನ್ನು ಪೂರ್ವ ದಿಕ್ಕಿನಲ್ಲಿ…

Read More

ಕೇರಳದಲ್ಲಿ ಹೇಮಾ ಕಮಿಟಿಯ (Hema committee) ವರದಿ ಹೊರಬಿದ್ದ ನಂತರ ಹಲವು ನಟಿಯರು ತಮಗಾಗಿರುವ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡುತ್ತಿದ್ದಾರೆ. ಹಲವು ನಿರ್ದೇಶಕರು, ನಟರು, ನಿರ್ಮಾಪಕರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆತಂಕಕಾರಿ ಮಾಹಿತಿಗಳು ಹೊರ ಬೀಳುತ್ತಿವೆ. ಹೀಗಿರುವಾಗ, ಮಲಯಾಳಂನ ಖ್ಯಾತ ನಟ ನಿವಿನ್ ಪೌಲಿ (Malayalam Actor Nivin Pauly) ವಿರುದ್ಧ ಸಹ ಮಹಿಳೆಯೊಬ್ಬಳು ದೂರು ನೀಡಿದ್ದಾರೆ. ನಟ ನಿವಿನ್ ಪೌಲಿ ಮತ್ತು ಇತರ ಐವರು ದುಬೈನಲ್ಲಿ (Dubai) ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಟ ನಿವಿನ್ ಪೌಲಿ ಹಾಗೂ ಇತರರು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ನನ್ನನ್ನು ದುಬೈಗೆ ಕರೆಸಿಕೊಂಡಿದ್ದರು. ಆರೋಪಿಗಳು ಮೂರು ದಿನಗಳ ಕಾಲ ಆಹಾರ ಮತ್ತು ನೀರಿಲ್ಲದ ಕೋಣೆಯಲ್ಲಿ ನನ್ನನ್ನು ಕೂಡಿಹಾಕಿದ್ದರು. ನಗೆ ಮಾದಕ ದ್ರವ್ಯವನ್ನು ಸಹ ನೀಡಿ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತಾನು ಮೊದಲು ದುಬೈನಲ್ಲಿ ಪೌಲಿ ಮತ್ತು…

Read More

ದರ್ಶನ್ ತೂಗುದೀಪ್ ಸೇರಿದಂತೆ ಅವರ ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಎಂಬಾತ ಸಾಯುವ ರೀತಿ ಹೊಡೆದು, ರೇಣುಕಾಸ್ವಾಮಿ ಕೊಲೆ ಮಾಡಿ ಮೋರಿ ಅಂದ್ರೆ ಚರಂಡಿ ಬಳಿ ಎಸೆದು ಹೋದ ಆರೋಪ ಇತ್ತು. ಇದೇ ಆರೋಪದ ಕಾರಣಕ್ಕೆ ಇದೀಗ ಅಭಿಮಾನಿಗಳ ಪಾಲಿನ ಡಿ-ಬಾಸ್ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುವಂತೆ ಆಗಿದೆ. ಹೀಗಿದ್ದಾಗ ರೇಣುಕಾಸ್ವಾಮಿ ಆತ್ಮದ ಕಾಟ ಜೋರಾಗಿದ್ದು, ಹಲ್ಲೆ ನಡೆಸಿದ್ದ ಪಟ್ಟಣಗೆರೆ ಶೆಡ್ ಹಾಗೂ ಹೆಣ ಎಸೆದ ಮೋರಿ ಪಕ್ಕದ ಜಾಗದಲ್ಲಿ ದೆವ್ವದ ಕಿರುಚಾಟ & ಅರಚಾಟ ಕೇಳಿಬರುತ್ತಿದೆ ಅಂತ ಸ್ಥಳೀಯರು ಹೇಳುತ್ತಿದ್ದಾರೆ! ದರ್ಶನ್ ತೂಗುದೀಪ್ & ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನ ತೀವ್ರ ರೀತಿ ಹಲ್ಲೆ ಮಾಡಿ, ಎತ್ತಿ ಎತ್ತಿ ಬಿಸಾಡಿ, ಮರ್ಮಾಂಗದ ಸಿಪ್ಪೆ ಸುಲಿದು, ಸಿಗರೇಟ್ & ಇತರ ವಸ್ತುಗಳ ಬಳಸಿ ಬರೆ ಹಾಕಿ, ತಲೆ ಮೇಲೆ ತೂತು ಮಾಡಿ, ಮರ್ಮಾಂಗಕ್ಕೆ ಜಾಡಿಸಿ ಒದ್ದು, ಕರೆಂಟ್ ಶಾಕ್ ಕೊಟ್ಟು ಬರ್ಬರವಾಗಿ ಕೊಲೆ ಮಾಡಿದೆ ಎನ್ನುವ ಆರೋಪ ಇದೆ.…

Read More

ತುಮಕೂರು: ಸಮಾಜದಲ್ಲಿ ಸಾರ್ವಜನಿಕರಿಗೆ ಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲರಾದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ಕ್ರಮದ ಬಿಸಿ ಮುಟ್ಟಿಸಲು ಕರ್ನಾಟಕ ಲೋಕಾಯುಕ್ತ ಟೊಂಕ ಕಟ್ಟಿ ನಿಂತಿದೆ ಎಂದು ಕರ್ನಾಟಕದ ಗೌರವಾನ್ವಿತ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರದ ಸರ್ಕಾರಿ ಅತಿಥಿ ಗೃಹದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಲೋಕಾಯುಕ್ತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಸರ್ಕಾರಿ ಕಚೇರಿ, ಆಸ್ಪತ್ರೆ, ವಿದ್ಯಾರ್ಥಿನಿಲಯ, ಗ್ರಾಮ ಪಂಚಾಯತಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಸರ್ಕಾರಿ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸುವಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿ/ಸಿಬ್ಬಂದಿಗಳು ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಲಾಗುವುದು ಎಂದು ಸೂಚನೆ ನೀಡಿದರು. ಜನಪ್ರತಿನಿಧಿಗಳು, ಸರ್ಕಾರಿ ಇಲಾಖೆ ಅಧಿಕಾರಿ, ಸಿಬ್ಬಂದಿವರ್ಗ, ಸ್ಥಳೀಯ ಸಂಸ್ಥೆಗಳು ಪ್ರಾಮಾಣಿಕವಾಗಿ ಸಾರ್ವಜನಿಕ ಸೇವೆಗಳನ್ನು ಒದಗಿಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳಡಿ ಬಿಡುಗಡೆಯಾಗುವ ಹಣವನ್ನು ಅರ್ಹ…

Read More

ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್ ಫುಡ್ ತಯಾರಿಕೆ ಕುರಿತ 10 ದಿನಗಳ ಉಚಿತ ತರಬೇತಿಗೆ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ–ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042/ 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024–25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದೆ. ಕಿರಿಯ ಪ್ರಾರ್ಥಮಿಕ ಶಾಲಾ ವಿಭಾಗದಲ್ಲಿ: ತಾಲ್ಲೂಕಿನ ವೈ.ಎನ್.ಹೊಸಕೋಟೆಯ ಗ್ರಾಮದ ಪಶ್ಚಿಮ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕ ಹನುಮಂತರಾಯ ಹೆಚ್. ಅವರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದು ಕೊರಟಗೆರೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಮಾಡುವುದರಿಂದ ಬೆಳಿಗ್ಗೆ 10ಗೆ ನೀಡಲಾಗುವುದು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ಆಯ್ಕೆಯಾಗಿರುವ ಯಾದಗಿರಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ಬರುವಂತೆ ನೋಡಿಕೊಳ್ಳಲು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು. ವಡಿಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇಂದು ಸಂಪೂರ್ಣತಾ ಅಭಿಯಾನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರದ 112 ಜಿಲ್ಲೆಗಳನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಆಯ್ಕೆ ಮಾಡಿದ್ದು ಅದರಲ್ಲಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆ ಕೂಡ ಇವೆ. ಈ ಹಿನ್ನಲೆಯಲ್ಲಿ ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ, ಕುಡಿಯುವ ನೀರು, ಕೃಷಿ ಇಲಾಖೆ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ತರಲು ಪ್ರಯತ್ನಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡುವಂತೆ ಅವರು ಸಲಹೆ ನೀಡಿದರು. ಜಿಲ್ಲೆಯಲ್ಲಿ 7 ಸಾವಿರ ಶಿಕ್ಷಕರ ಪೈಕಿ ಕೇವಲ 3 ಸಾವಿರ ಶಿಕ್ಷಕರ ಗುರಿ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ವಿನಂತಿಸುವುದಾಗಿ ತಿಳಿಸಿದ ಅವರು ತಕ್ಷಣ…

Read More

ಯಾದಗಿರಿ: ಕೇಂದ್ರ ಸರ್ಕಾರದ ಜಲಜೀವನ ಮಿಷನ್, ಜಲಧಾರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜಲಜೀವನ್ ಮಿಷನ್ ಯೋಜನೆಯಡಿ 438 ಕಾಮಗಾರಿಗಳನ್ನು ಪೂರ್ಣಗೊಳಿಸಿ, ಶೇಕಡಾ 63 ರಷ್ಟು ಪ್ರಗತಿ ಸಾಧಿಸಲಾಗಿದೆ. ಅದರಂತೆ ಜಲಧಾರೆ ಯೋಜನೆಯಡಿ ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಜಾಕವೆಲ್ ಮತ್ತು ಇತರೆ ಕಾಮಗಾರಿಗಳಲ್ಲಿ 40 ರಷ್ಟು ಪ್ರಗತಿ ಸಾಧಿಸಿದ್ದು ಅಧಿಕಾರಿಗಳು ಇನ್ನೂ ಚುರುಕಾಗಿ ಕಾರ್ಯನಿರ್ವಹಿಸುವ ಮೂಲಕ ಸೂಕ್ತ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು. ಪ್ರಧಾನಮಂತ್ರಿಗಳ ಗ್ರಾಮ ಸಡಕ್ ಯೋಜನೆ, ಕೃಷಿ ಸಿಂಚನ ಯೋಜನೆ , ಮಕ್ಕಳ ಅಪೌಷ್ಟಿಕತೆ ನಿವಾರಣೆ, ರಸ್ತೆಗಳ ದುರಸ್ತಿ, ಸ್ವಚ್ಛ ಭಾರತ ಮಿಷನ್ ಯೋಜನೆಗಳಲ್ಲಿ ಅವಶ್ಯಕ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು. ಯಾದಗಿರಿ ಜಿಲ್ಲೆ, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಅತ್ಯಂತ ಹಿಂದೆ ಇದ್ದು, ಫಲಿತಾಂಶ ಹೆಚ್ಚಳಕ್ಕೆ…

Read More

ಪಾವಗಡ: ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಪಾವಗಡದ ಸೋಲಾರ್ ಪಾರ್ಕ್‌ಗೆ ಬುಧವಾರ ಭೇಟಿ ನೀಡಿತು. ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕರಾದ ಟಿ.ಡಿ. ರಾಜೇಗೌಡ ಅವರನ್ನು ಒಳಗೊಂಡಂತೆ ಶಾಸಕರಾದ ಯು.ಬಿ.ಬಣಕಾರ್, ಡಿ.ಜಿ.ಶಾಂತನಗೌಡ, ಹೆಚ್.ವಿ.ವೆಂಕಟೇಶ್ ಹಾಗೂ ವಿಧಾನ ಪರಿಷತ್ ಸದ್ಯರಾದ ಉಮಾಶ್ರೀ, ಭಾರತಿ ಶೆಟ್ಟಿ ಅವರಿದ್ದ ನಿಯೋಗಕ್ಕೆ ಅಧಿಕಾರಿಗಳು ಪಾರ್ಕ್ನ ವೈಶಿಷ್ಟ್ಯತೆಗಳ ಬಗ್ಗೆ ವಿವರ ನೀಡಿದರು. ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್, “ಇಂಧನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪಾವಗಡದ ಸೋಲಾರ್ ಪಾರ್ಕ್ ಮಾದರಿಯಾಗಿದೆ. ಇದೇ ರೀತಿ ರಾಜ್ಯದ ಬೇರೆ ಭಾಗದಲ್ಲೂ ಬೃಹತ್ ಸೋಲಾರ್ ಪಾರ್ಕ್ ಅಭಿವೃದ್ಧಿಯಾಗಬೇಕು,” ಎಂದು ಹೇಳಿದರು. ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಕೆ.ಎಸ್.ಪಿ.ಡಿ.ಸಿ.ಎಲ್.ನ ಸಿಇಓ ಅಮರನಾಥ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ರಾಜ್ಯವನ್ನೇ ತಲ್ಲಣಗೊಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪೊಲೀಸರು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೋಷಾರೋಪನ ಪಟ್ಟಿಯಲ್ಲಿ ಇರುವ ಮಾಹಿತಿಗಳು ದರ್ಶನ್ ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ದೃಢ ಪಡಿಸಿವೆ ಎನ್ನಲಾಗಿದೆ. ದರ್ಶನ್ ಎ2 ಆರೋಪಿ ಆಗಿ ಮುಂದುವರಿದಿದ್ದಾರೆ. ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಡೆದ ಬಳಿಕ ಅದನ್ನು ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕೊಲೆ ನಡೆದ ಸ್ಥಳದಲ್ಲಿ ಇರುವುದು ಹಾಗೂ ಕೊಲೆ ಬಳಿಕ ಸ್ಥಳದಿಂದ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತ ಇರುವುದು ಪತ್ತೆ ಆಗಿದೆ. ಇದಕ್ಕೆ ಸಾಕ್ಷ್ಯಗಳು ಕೂಡ ಸಿಕ್ಕಿವೆ. ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ್ದು ಚಾರ್ಜ್ಶೀಟ್ ನಲ್ಲಿ ದೃಢಪಟ್ಟಿದೆ.…

Read More