Subscribe to Updates
Get the latest creative news from FooBar about art, design and business.
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
- ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
- ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
- ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
- ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
- ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
- ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
Author: admin
ಗ್ರಹಗತಿಗಳ ಸ್ಥಾನಗಳನ್ನು ಆಧರಿಸಿ 12 ರಾಶಿಯವರಿಗೆ ಫಲಾನುಫಲ ಹೇಗಿದೆ ಎಂದು ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 Provided by ಮೇಷ ರಾಶಿ✨ ಈ ದಿನ ನಿಮಗೆ ಉತ್ತಮವಾಗಿರಲಿದೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತೀರಿ. ಈ ಸಮಯದಲ್ಲಿ, ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು. ಈ ದಿನ ಕುಟುಂಬದೊಂದಿಗೆ ತುಂಬಾ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ವಾಸವಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲ್ಲೂಕು ಆಂಗ್ಲ ಮಾಧ್ಯಮ ಶಾಲೆ ಆಡಳಿತ ಸಂಘದ ವತಿಯಿಂದ ರಸಪ್ರಶ್ನೆ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಾಸವಿ ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರೇಮಯೋಗಿ, ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕಾದರೆ ವಿದ್ಯಾರ್ಥಿಗಳು ಮೊದಲು ಪ್ರಶ್ನೆಯನ್ನು ಅರ್ಥ ಮಾಡಿಕೊಳ್ಳಬೇಕು. ಪ್ರಶ್ನೆ ಅರ್ಥವಾದಲ್ಲಿ ಉತ್ತರ ತಾನಾಗಿಯೇ ಮೂಡಿ ಬರುತ್ತದೆ. ಆದಾಗಿ ವಿದ್ಯಾರ್ಥಿಗಳು ಪ್ರಶ್ನೆಗಳತ್ತ ಗಮನ ಹರಿಸಬೇಕು ಎಂದರು. ಹತ್ತನೇ ತರಗತಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ತೋರ್ಪಡಿಸಲು ದೊರೆತಿರುವ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದು, ಅದನ್ನು ಹೊರಸೂಸುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಾಸವಿ ವಿದ್ಯಾನಿಕೇತನ ಕಾರ್ಯದರ್ಶಿ ಎನ್.ಜಿ.ರಾಮು ತಿಳಿಸಿದರು. ಅಂತ್ಯೋದಯ ಶಾಲೆಯ ಮುಖಸ್ಥರಾದ ಮುನಿಸ್ವಾಮಿ ರಸಪ್ರಶ್ನೆ ಕಾರ್ಯಕ್ರಮದ ಕಾರ್ಯ ವೈಖರಿಯನ್ನು ವಿವರಿಸಿದರು. ತಾಲ್ಲೂಕಿನ ಹನ್ನೆರಡು ಶಾಲೆಗಳ ವಿದ್ಯಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದು, ಪ್ರಥಮ ಸ್ಥಾನ ಅವನ್ನು ಕೋಟಿಗುಡ್ಡ ಸಹನಾ ಆಂಗ್ಲ ಮಾಧ್ಯಮ ಶಾಲೆ, ಶಾರದಾ ವಿದ್ಯಾಪೀಠ ಶಾಲೆಯ ದ್ವಿತೀಯ,…
ಮಂಡ್ಯ: ಪ್ರೀತಿ ಪ್ರೇಮಾ ಅಂತ ನಾಲ್ವರು ಯುವಕರು ಅಪ ಪ್ರಚಾರ ಮಾಡಿದ್ದರಿಂದ ನೊಂದು ಬಾಲಕಿಯೊಬ್ಬಳು ಸಾವಿಗೆ ಶರಣಾದ ಘಟನೆ ಘಟನೆ ಮಂಡ್ಯದ ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನಾ (14) ಸಾವಿಗೆ ಶರಣಾದ ಬಾಲಕಿಯಾಗಿದ್ದಾಳೆ. ಗಗನ್, ಸಂಜಯ್ , ಮಹೇಂದ್ರ ಹಾಗೂ ಲೋಹಿತ್ ಗಗನ್, ಸಂಜಯ್ , ಮಹೇಂದ್ರ ಹಾಗೂ ಲೋಹಿತ್ ಎಂಬವರು ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು. ಇದರಿಂದ ಮನನೊಂದು ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಇಂಪನಾ 9ನೇ ತರಗತಿಯಲ್ಲಿ ಓದುತ್ತಿದ್ದಳು. ಅಪಪ್ರಚಾರದಿಂದ ನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಸಾವಿಗೆ ಶರಣಾಗಿದ್ದಾಳೆ. ಬಾಲಕಿಯ ವಿರುದ್ಧ ಅಪಪ್ರಚಾರ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತಿಪಟೂರು: ಸೆಪ್ಟಂಬರ್ 2ರಂದು ನವದೆಹಲಿ ಭಾರತೀಯ ಕಾರ್ಯನಿರತ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ ವಿಚಾರ ಸಂಕಿರಣ ಹಾಗೂ ತೆಂಗು ಉತ್ಪನ್ನಗಳ ಪ್ರದರ್ಶನ ಮತ್ತು ಗೋಷ್ಠಿಯನ್ನು ಆಯೋಜಿಸಲಾಗಿದೆ ಅಂತ ಕಲಾ ಕೃತಿ ಸಂಸ್ಥೆಯ ಪ್ರಾಯೋಜಕದೊಂದಿಗೆ ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಧರ್ ತಿಳಿಸಿದರು. ಸ್ವಾತಂತ್ರ್ಯೋತ್ಸವದ 75ನೇ ವರ್ಷದ ನೆನಪಿನ ಅಂಚೆ, ಚೀಟಿ , ಲಕೋಟಿ, ಅಮೂಲ್ಯ ನಾಣ್ಯಗಳ ಪ್ರದರ್ಶನ, ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಉತ್ಪನ್ನಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಬೆಳಗ್ಗೆ 10 ಗಂಟೆಗೆ ಗೃಹ ಸಚಿವ ಡಾ.ಪರಮೇಶ್ವರ್ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಲಿದ್ದು, ಶಾಸಕ ಕೆ. ಷಡಕ್ಷರಿ ವಸ್ತು ಪ್ರದರ್ಶನ ಮತ್ತು ಅಂಚೆಚೀಟಿ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಭಾರತೀಯ ಕಾರ್ಯಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ಬಿ.ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯಾಧ್ಯಕ್ಷ ಶಿವಾನಂದ ಕಲ್ಪಶ್ರೀ ಸ್ವರ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಈ ಕಾರ್ಯಕ್ರಮವನ್ನು ಆಯೋಜಿಸಿರುವ ಕಲಾ ಕೃತಿ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀಧರ್ ತಿಳಿಸಿದರು ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ…
ಪಾವಗಡ. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ವತಿಯಿಂದ ನಿಡಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸ್ಕೂಲ್ ಬ್ಯಾಗ್ ನೋಟ್ ಪುಸ್ತಕ ಲೇಖನಿ ಸಾಮಗ್ರಿಗಳನ್ನು ಮಹರ್ಷಿ ವಾಲ್ಮೀಕಿ ಆಶ್ರಮದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಾಲ್ಮೀಕಿ ಸಂಜಯ್ ಕುಮಾರ ಸ್ವಾಮೀಜಿ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕನ್ನಡ ಪರ ಸಂಘಟನೆಗಳು ಮುಂದೆ ಬಂದು ಸಹಾಯ ಸಹಕಾರ ನೀಡಿ ಅಭಿವೃದ್ಧಿಪಡಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರವೇ ಗೌರವಾಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ, ಗಡಿನಾಡ ಕನ್ನಡ ಶಾಲೆಗಳ ಅಭಿವೃದ್ಧಿಗೆ ಗಡಿನಾಡ ಕನ್ನಡ ಪರ ಸಂಘಟನೆಗಳು ಸಹಾಯ ಸಹಕಾರ ಮಾಡಿದರೆ ಗಡಿನಾಡಿನಲ್ಲಿ ಕನ್ನಡ ಶಾಲೆಗಳು ಉಳಿಯುತ್ತವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣ ಅಧ್ಯಕ್ಷ ಲಕ್ಷ್ಮೀನಾರಾಯಣ, ಶಿಕ್ಷಕಿ ಶ್ರೀಮತಿ ಭಾರತಿ ಪಾಳೆಗಾರ್, ಪ್ರಥಮ ದರ್ಜೆ ಗುತ್ತಿಗೆದಾರರ ಮಂಜುನಾಥ ಎಂ., ಪದಾಧಿಕಾರಿಗಳಾದ ಓಂಕಾರ ನಾಯಕ ಭಾಸ್ಕರ್ ನಾಯಕ ಶಿವು, ಮಣಿ, ತಿಮ್ಮಯ್ಯ ಜಗದೀಶ್, ಪಾಲಾಕ್ಷ ಹಾಗೂ…
ಪಾವಗಡ: ಯಾವುದೇ ರೀತಿಯಾದ ಅಹಿತಕರ ಘಟನೆಗಳಿಗೆ ಎಡೆ ಮಾಡಿಕೊಡದೆ ಗಣೇಶ ಚತುರ್ಥಿ ಶಾಂತಿಯುತವಾಗಿ ಆಚರಿಸಬೇಕೆಂದು ಗ್ರಾಮಾಂತರ ಸಿಪಿಐ ಗಿರೀಶ್ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ ಈ ಬಗ್ಗೆ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಶಾಂತಿ ಸೌಹಾರ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಅನೇಕ ನಿಯಮಗಳನ್ನ ಬಿಡುಗಡೆ ಮಾಡಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಜೊತೆಗೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯಾದಂತ ಡಿಜೆ ಅವಕಾಶ ನೀಡುವುದಿಲ್ಲ, ಗಣೇಶನನ್ನು ಪ್ರತಿಷ್ಠಾಪಿಸುವಂತಹವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ ಸ್ಥಳ ದೃಢೀಕರಣ ಪತ್ರ, ಅಗ್ನಿಶಾಮಕ ಮತ್ತು ಬೆಸ್ಕಾಂ ಇಲಾಖೆಯಿಂದ ಅನುಮತಿ ಪತ್ರಗಳನ್ನು ಪಡೆದು ನಂತರ ಪೊಲೀಸ್ ಠಾಣೆಯಲ್ಲಿ ಅನುಮತಿ ಪತ್ರವನ್ನು ಪಡೆಯಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವೈ.ಎನ್.ಹೊಸಕೋಟೆ ಪಿಎಸ್ ಐ ಮಾಳಪ್ಪ ನಾಯ್ಕೋಡಿ ಸೇರದಂತೆ ಮತ್ತಿತರರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಪಾವಗಡ: ಇತಿಹಾಸ ಪ್ರಸಿದ್ದ ಅನ್ನಲಪುರಿ ಆಂಜನೇಯಸ್ವಾಮಿಯ ಶ್ರಾವಣ ಜಾತ್ರೆಗೆ ಶನಿವಾರ ನೆರವೇರಿತು. ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಭಕ್ತಾಧಿಗಳು ದೇವರ ದರ್ಶನ ಪಡೆದರು. ತಾಲ್ಲೂಕಿನ ವೈ.ಎನ್.ಹೊಸಕೋಟೆಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಅಲಕೂರು ಆಂಜನೇಯಸ್ವಾಮಿ ದೇವಾಲಯವಿದ್ದು, ಪ್ರತಿವರ್ಷ ಶ್ರಾವಣದ ಕೊನೆಯ ಶನಿವಾರ ದಿನದಂದು ಈ ಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತದೆ. ಈ ವರ್ಷವೂ ಭಕ್ತಾಧಿಗಳು ಎಂದಿನಂತೆ ಸಡಗರ ಸಂಭ್ರಮದಿಂದ ಜಾತ್ರೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತಾಧಿಗಳು ಪಾಳಿಯಂತೆ ದೇವರಿಗೆ ವಿಳೇದೆಲೆ ಅಲಂಕಾರ ಮಾಡಿದರು. ಬೆಳ್ಳಿಕವಚ ಮತ್ತು ಹೂವಿನ ಅಲಂಕಾರದಲ್ಲಿ ದೇವರು ಕಂಗೊಳಿಸುತ್ತಿದ್ದರು. ಜಾತ್ರೆಯ ಅಂಗವಾಗಿ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮತ್ತು ವಿಶೇಷ ಮಂಗಳಾರತಿಗಳನ್ನು ಪ್ರಧಾನ ಅರ್ಚಕರಾದ ಸತ್ಯನಾರಾಯಣಪ್ಪ ನೆರವೇರಿಸಿದರು. ಬೆಳಿಗಿನಿಂದಲೇ ಭಕ್ತರು ಸುಮಾರು ಅರ್ಧ ಕಿ.ಮೀ ದೂರ ಸಾಲುಕಟ್ಟಿ ನಿಂತು ದರ್ಶನ ಮಾಡಿದರು. ಹರಕೆ ಹೊತ್ತ ಹಲವು ಭಕ್ತರು ಕೇಂಶಕಂಡನ ಮಾಡಿಸಿಕೊಂಡು ಪೂಜೆ ಸಲ್ಲಿಸಿದರು. ಜಾತ್ರೆಯ ದಿನದಂದೇ ಹಲವು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಾತ್ರೆಯಲ್ಲಿ…
ತುಮಕೂರು: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಿಳಿಸುವ ಉದ್ದೇಶದಿಂದ ಶಾಲಾ–ಕಾಲೇಜುಗಳಲ್ಲಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮಾ ಗಾಂಧೀಜಿ ಅವರ ಬದುಕು, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಷ್ಯತೆ ನಿವಾರಣೆ ಮತ್ತು ಸ್ವಾತಂತ್ರ್ಯ ಚಳುವಳಿವಳಿಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ತಿಳಿಸುವ ಸಲುವಾಗಿ ಈ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಿಗೆ ಪ್ರತ್ಯೇಕ ವಿಷಯಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು ಎಂದು ತಿಳಿಸಿದ ಅವರು, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ…
ತುಮಕೂರು: ಗಣೇಶ ಚತುರ್ಥಿ ಅಂಗವಾಗಿ ಆಗಸ್ಟ್ 7ರಿಂದ ಪ್ರಾರಂಭಗೊಳ್ಳುವ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಉತ್ಸವಗಳ ಆಚರಣೆ ಸಂದರ್ಭಗಳಲ್ಲಿ ಆಯೋಜಕರು ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕಾಗಿ ಸ್ಥಳೀಯ ಪ್ರಾಧಿಕಾರದಿಂದ ಪಡೆದಿರುವ ಅನುಮತಿ ಪತ್ರವನ್ನು ಬೆಸ್ಕಾಂ ಕಚೇರಿಗೆ ಸಲ್ಲಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯೋಜಕರು ಗಣಪತಿ ಪ್ರತಿಷ್ಠಾಪನಾ ಪೆಂಡಾಲ್ ಗಳಿಗೆ ಸುರಕ್ಷತೆಯಿಂದ ಕೂಡಿರುವ ಸೂಕ್ತ ವೈರಿಂಗ್ ಮಾಡಿಸಬೇಕು. ವೈರಿಂಗ್ ಸುರಕ್ಷತೆ ಬಗ್ಗೆ ಬೆಸ್ಕಾಂ ಸಿಬ್ಬಂದಿಗಳು ತಪಾಸಣೆ ನಡೆಸಿದ ನಂತರವಷ್ಟೇ ಅನುಮತಿ ಪತ್ರ ನೀಡಲಾಗುವುದು. ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನುಮತಿ ಪಡೆಯದೆ ವಿದ್ಯುತ್ನಿಂದಾಗುವ ಅನಾಹುತಗಳಿಗೆ ಆಯೋಜಕರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಯೋಗ ಗುರು ಬಾಬಾ ರಾಮ್ದೇವ್ ಅವರಿಗೆ ಹೊಸ ಕಾನೂನು ಸಮಸ್ಯೆ ಎದುರಾಗಿದ್ದು, ಪತಂಜಲಿ ದಿವ್ಯ ಮಂಜನ್ ಹಲ್ಲಿನ ಪುಡಿ ಮೀನಿನ ಅಂಶ ಹೊಂದಿದೆ ಎಂದು ವಕೀಲರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪತಂಜಲಿ ಸಸ್ಯಹಾರಿ ಗುರುತಿನೊಂದಿಗೆ ಮುೂಲಿಕೆಗಳ ದಿವ್ಯ ಮಂಜನ್ ಹಲ್ಲಿನ ಪುಡಿ ಮಾರಾಟ ಮಾಡುತ್ತಿದೆ. ಆದರೆ ಈ ಉತ್ಪನ “ಸಮುದ್ರಫೇನ್’ ಎಂಬ ಮೀನಿನ ಅಂಶ ಒಳಗೊಂಡಿದೆ ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ ಪತಂಜಲಿ ಆಯುರ್ವೇದ, ಬಾಬಾ ರಾಮ್ ದೇವ್ ಮತ್ತು ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ವಿಚಾರಣೆಯನ್ನು ನ.28ಕ್ಕೆ ಮುಂದೂಡಿದೆ. ಪತಂಜಲಿಯ ದಿವ್ಯಾ ಮಂಜನ್ ಅವರ ಪ್ಯಾಕೇಜಿಂಗ್ ಹಸಿರು ಚುಕ್ಕೆಯನ್ನು ಹೊಂದಿದೆ, ಇದು ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಸಂಕೇತವಾಗಿದೆ, ಆದರೆ ಪದಾರ್ಥಗಳ ಪಟ್ಟಿಯು ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಸಿನಾಲಿಸ್ ಇದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಕೀಲ ಯತಿನ್ ಶರ್ಮಾ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಸಮುದ್ರಫೆನ್ ಪ್ರಾಣಿ ಆಧಾರಿತ ಉತ್ಪನ್ನವಾಗಿದ್ದು, ದಿವ್ಯ ಮಂಜನ್ನಲ್ಲಿ ಬಳಸಲಾಗಿದೆ ಎಂದು ರಾಮ್ದೇವ್ ಸ್ವತಃ ಯೂಟ್ಯೂಬ್…